No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ವಿಶ್ವದಾದ್ಯಂತ 141 ಮಕ್ಕಳ ಸಾವು | ಪೋಷಕರೇ ಎಚ್ಚರಿಕೆ ವಹಿಸಿ

kalpa News by kalpa News
December 21, 2023
in ರಾಷ್ಟ್ರೀಯ
0
ಮಕ್ಕಳಿಗೆ ಕೆಮ್ಮು ಸಿರಪ್ ಕುಡಿಸುವ ಮುನ್ನ ಎಚ್ಚರ | ಈ ಔಷಧಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ನವದೆಹಲಿ |

ಕೆಮ್ಮು ಸಿರಪ್ Cough Syrup ಸೇವಿಸಿ ವಿಶ್ವದಾದ್ಯಂತ ಕನಿಷ್ಠ 141 ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿರುವ ಕೇಂದ್ರ ಸರ್ಕಾರ, ಶೀತಕ್ಕೆ ಸಂಬಂಧಿಸಿದಂತೆ 4 ವರ್ಷದ ಒಳಗಿನ ಮಕ್ಕಳಿಗೆ ಕುಡಿಸುವ ಹಲವು ಔಷಧಿಗಳನ್ನು ನಿಷೇಧಿಸಿದೆ.

ಈ ಕುರಿತಂತೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) Drug Controller General of India ಆದೇಶ ಹೊರಡಿಸಿದ್ದು, ನಾಲ್ಕು ವರ್ಷದ ಒಳಗಿನ ಮಕ್ಕಳಿಗೆ ಶೀತ ತಡೆಗಟ್ಟಲು ನೀಡುವ ಔಷಧಿಗಳ ಸಂಯೋಜನೆಯ ಬಳಕೆಯನ್ನು ನಿಷೇಧಿಸಿದೆ.
ದೇಶದ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಡಿಸಿಜಿಐ, ಕ್ಲೋಫೆರ್’ನಿರಮೈನ್ ಮೆಲೇಟ್ ಮತ್ತು ಫೀನೈಲ್ಫಿನ್ ಎಂಬ ಎರಡು ಔಷಧಿಗಳ ಕಾಕ್ಟೈಲ್ ಬಳಸಿ ತಯಾರಿಸಿದ ಉತ್ಪನ್ನಗಳ ಪ್ಯಾಕೇಜ್ ಇನ್ಸರ್ಟ್ ಅನ್ನು ನವೀಕರಿಸುವಂತೆ ಕೇಳಿಕೊಂಡಿದೆ.

Also read: ಡಿ.23ರಂದು ವೈಕುಂಠ ಏಕಾದಶಿ: ಶ್ರೀಲಕ್ಷ್ಮೀನರಸಿಂಹ ದೇಗುಲದಲ್ಲಿ ವಿಶೇಷ ದರ್ಶನ

ವರದಿಗಳ ಅನ್ವಯ, GlaxoSmithKlineನ ಟಿ-ಮಿನಿಕ್ ಓರಲ್ ಡ್ರಾಪ್ಸ್, ಗ್ಲೆನ್ಮಾರ್ಕ್ ಆಸ್ಕೋರಿಲ್ ಫ್ಲೂ ಸಿರಪ್ ಮತ್ತು IPCA ಲ್ಯಾಬೊರೇಟರೀಸ್ ಸೊಲ್ವಿನ್ ಕೋಲ್ಡ್ ಸಿರಪ್ ಅನ್ನು ಉತ್ಪಾದಿಸುವ ಫಾರ್ಮಾ ಸಂಸ್ಥೆಗಳು `ಎಚ್ಚರಿಕೆ’ ಎನ್ನುವುದನ್ನು ಮುದ್ರಿಸಲು ಸೂಚನೆ ನೀಡಿದೆ.
ಈ ಕುರಿತಂತೆ ಸಿಡಿಎಸ್’ಸಿಒ ಡಿ.18ರಂದು ಅಧಿಸೂಚನೆ ಹೊರಡಿಸಿದ್ದು, ಡಿಸಿಜಿಐ ಮುಖ್ಯಸ್ಥ ರಾಜೀವ್ ಸಿಂಗ್ ರಘುವಂಶಿ ಅವರು ಹಲವು ಸೂಚನೆಗಳನ್ನು ನೀಡಿದ್ದಾರೆ.

ಕ್ಲೋಫೆರ್’ನಿರಮೈನ್ ಮಲೇಟ್ ಮತ್ತು ಫೆನೈಲೆಫ್ರಿನ್ ತಯಾರಕರು ಕಡ್ಡಾಯವಾಗಿ ಹಾಕಬೇಕು ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಔಷಧ ನಿಯಂತ್ರಕರಿಗೆ ಪತ್ರ ಬರೆದಿದ್ದಾರೆ. ಶಿಶುಗಳು ಮತ್ತು ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಶಿಫಾರಸು ಮಾಡದ ಉತ್ಪನ್ನಗಳ ಮೇಲೆ ಎಚ್ಚರಿಕೆ ಎಂದು ಮುದ್ರಿಸಲು ಸೂಚಿಸಿದ್ದಾರೆ.
ವರದಿಗಳ ಪ್ರಕಾರ, 2019 ರಲ್ಲಿ ದೇಶದಲ್ಲಿ ತಯಾರಿಸಿದ ಕೆಮ್ಮು ಸಿರಪ್’ಗಳನ್ನು ಸೇವಿಸಿ ಕನಿಷ್ಠ 12 ಮಕ್ಕಳ ಸಾವನ್ನಪ್ಪಿದ್ದು, ನಾಲ್ಕು ತೀವ್ರ ಅಂಗವಿಕಲತೆಗೆ ಒಳಗಾಗಿದ್ದಾರೆ.

ಇನ್ನು, ಕಳೆದ ಜೂನ್’ನಲ್ಲಿ ಕೇಂದ್ರ ಸರ್ಕಾರವು ಇಂತಹ 14 ಎಫ್’ಡಿಸಿ ಔಷಧಿಗಳನ್ನು ನಿಷೇಧಿಸಿತ್ತು. ಅಲ್ಲದೇ, ಈ ಔಷಧಿಗಳು ಯಾವುದೇ ರೀತಿಯ ಚಿಕಿತ್ಸೆಗೆ ಅರ್ಹವಲ್ಲ ಎಂದು ಹೇಳಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Cough syrupDrug Controller General of IndiaGlaxoSmithKlineKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaಕೆಮ್ಮು ಸಿರಪ್ಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ನವದೆಹಲಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.23ರಂದು ವೈಕುಂಠ ಏಕಾದಶಿ: ಶ್ರೀಲಕ್ಷ್ಮೀನರಸಿಂಹ ದೇಗುಲದಲ್ಲಿ ವಿಶೇಷ ದರ್ಶನ

Next Post

ರಾಜ್ಯದಲ್ಲಿ ಕೊರೋನಾ ಉಪತಳಿ ಉಲ್ಬಣ | ಮೂವರ ಬಲಿ | ಇಂದು ಸಿಎಂ ಮಹತ್ವದ ಸಭೆ

kalpa News

kalpa News

Next Post
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ರಾಜ್ಯದಲ್ಲಿ ಕೊರೋನಾ ಉಪತಳಿ ಉಲ್ಬಣ | ಮೂವರ ಬಲಿ | ಇಂದು ಸಿಎಂ ಮಹತ್ವದ ಸಭೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL