Sunday, September 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಲೋಕಸಭೆ ಚುನಾವಣಾ ಕಣಕ್ಕೆ ಮಾಜಿ ಸಿಎಂ ಎಚ್’ಡಿಕೆ: ಸ್ವತಃ ಅವರೇ ಹೇಳಿದ್ದೇನು?

ಕಾಂಗ್ರೆಸ್ ನಡೆ ಬಗ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

December 21, 2023
in ರಾಷ್ಟ್ರೀಯ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ರೀತಿಯ ಇರಾದೆ ನನಗಿಲ್ಲ. ಬದಲಾಗಿ ರಾಜ್ಯ ರಾಜಕೀಯದಲ್ಲೇ ಉಳಿಯಲು ತೀರ್ಮಾನಿಸಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ HDKumaraswamy ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು PMNarendraModi ಭೇಟಿಯ ನಂತರ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಬರುತ್ತಿದೆ. ಅದು ನಮ್ಮ ಜನರು, ಕಾರ್ಯಕರ್ತರು ಹಾಗೆ ಭಾವನೆ ಮಾಡುವುದಕ್ಕೆ ಕಾರಣವಾಗಿದೆ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದರು.
ಕುಮಾರಸ್ವಾಮಿ ಅವರು ಸೆಂಟ್ರಲ್ ಮಿನಿಸ್ಟರ್ ಆಗ್ತಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಕುಮಾರಸ್ವಾಮಿ ಅವರು, ಯಾರ ಹಣೆಯ ಮೇಲೆ ಏನ್ ಬರೆದಿದೆಯೋ ಅಂತ ಗೊತ್ತಿಲ್ಲಾ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ, ಮುಂದೆ ಏನೇನು ನಡೆಯುತ್ತೋ ಎಂದರು.

Also read: Three Criminal Justice Bills, Emphasizing a New Era of Justice in India: Amit Shah

ಕರ್ನಾಟಕದಲ್ಲಿ ರಾಜಕೀಯ ಪರಿಸ್ಥಿತಿ ಹಾಗೂ ಲೋಕಸಭೆ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಉರುಳುತ್ತಾ ಎನ್ನುವ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟದ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ, ಅಜೀತ್ ಪರ್ವಾ ಸಹ ಇದ್ದಾರೆ. ಯಾರು ಮೊದಲು ಮುಂದೆ ಬರುತ್ತಾರೋ ಕಾದು ನೋಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.
ಪ್ರಧಾನಿಗಳ ಭೇಟಿ ಬಗ್ಗೆ ಹೆಚ್ಡಿಕೆ ಹರ್ಷ
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವೇಗೌಡರು, ನಾನು, ಪ್ರಜ್ವಲ್, ರೇವಣ್ಣ, ಬಾಲಕೃಷ್ಣ ಭೇಟಿ ಮಾಡಿದ್ದೆವು. ಪ್ರತ್ಯೇಕವಾಗಿ ಪ್ರಧಾನಿಗಳ ಜತೆ ದೇವೇಗೌಡರು ಮತ್ತು ನಾನು ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಿದೆವು. ಮೋದಿ ಅವರು ದೇವೇಗೌಡರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಮೋದಿಯವರು ನಮ್ಮ ಕುಟುಂಬದ ಬಗ್ಗೆ ಇಟ್ಟಿರುವ ವಿಶ್ವಾಸ ಇವತ್ತಿಗೂ ಕಡಿಮೆಯಾಗಿಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಆಗಿz್ದÁಗ ಮೋದಿ ಅವರು ಹಲವಾರು ಉತ್ತಮ ಸಲಹೆಗಳನ್ನು ನೀಡಿದ್ದರು ಎಂದು ಸಂತಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಡೆ ಬಗ್ಗೆ ಕಟು ಟೀಕೆ
ಸಂಸತ್ ಭವನದಲ್ಲಿ ಯುವಕರು ಹೊಗೆ ಬಿಟ್ಟ ಪ್ರಕರಣವನ್ನೇ ದೊಡ್ಡದು ಮಾಡಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪವನ್ನು ಹಾಳು ಮಾಡುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ವಿಪಕ್ಷಗಳ ನಡೆ ಸರಿ ಇಲ್ಲ. ಖರ್ಗೆ, ಸಿದ್ದರಾಮಯ್ಯ ಅವರಿಗೆ ನಾನು ಕೇಳಬಯಸುತ್ತೇನೆ, ಸಂಸತ್ ಘಟನೆಯನ್ನೇ ಭದ್ರತಾ ವೈಫಲ್ಯ ಅನ್ನುವುದಾದರೆ ವಿಧಾನಸಭೆಯ ಅಧಿವೇಶನದ ವೇಳೆ ಒಬ್ಬ ವ್ಯಕ್ತಿ ಸದನದ ಒಳಕ್ಕೆ ಬಂದು ಒಂದೂವರೆ ಗಂಟೆ ಕಲಾಪದಲ್ಲಿ ಭಾಗಿಯಾಗಿದ್ದ. ಅದನ್ನು ಏನೆಂದು ಕರೆಯಬೇಕು ಎಂದು ತೀಕ್ಷö್ಣವಾಗಿ ಪ್ರಶ್ನಿಸಿದರು ಕುಮಾರಸ್ವಾಮಿ ಅವರು.

ಈ ವೈಫಲ್ಯದ ಬಗ್ಗೆ ಯಾಕೆ ಚರ್ಚೆ ಮಾಡುತ್ತಿಲ್ಲ ಕಾಂಗ್ರೆಸ್ಸಿಗರು? ಎಂದ ಕೇಳಿದ ಮಾಜಿ ಮುಖ್ಯಮಂತ್ರಿಗಳು; ಇದೇ ವಿಧಾನಸಭೆಯ ಕಳೆದ ಕಲಾಪದಲ್ಲಿ ಸಭಾಧ್ಯಕ್ಷರ ಮೇಲೆ ಪೇಪರ್ ಎಸೆದರು ಎಂದು ವಿಪಕ್ಷಗಳ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು. ಅದನ್ನು ಏನೆಂದು ಕರೆಯುತ್ತಾರೆ? ಅದು ಯಾವ ರಾಜಕೀಯ? ಒಬ್ಬ ದಲಿತ ಉಪಾಧ್ಯಕ್ಷರು ಅಂಥ ಹೇಳಿ ಶಾಸಕರನ್ನು ಸದನದಿಂದ ಹೊರ ಹಾಕಿದ್ದರು ಕರ್ನಾಟಕದಲ್ಲಿ. ಇದರ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ ಖರ್ಗೆಯವರೇ ಎಂದರು.

(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: HDKumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaPMNarendraModiಎಚ್.ಡಿ. ಕುಮಾರಸ್ವಾಮಿನವದೆಹಲಿಪ್ರಧಾನಿ ನರೇಂದ್ರ ಮೋದಿ
Previous Post

Three Criminal Justice Bills, Emphasizing a New Era of Justice in India: Amit Shah

Next Post

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್’ಗಳಿಂದ ಭಾರತದಲ್ಲಿ ಹೊಸ `ನ್ಯಾಯ’ಯುಗ ಆರಂಭ: ಅಮಿತ್ ಶಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್'ಗಳಿಂದ ಭಾರತದಲ್ಲಿ ಹೊಸ `ನ್ಯಾಯ'ಯುಗ ಆರಂಭ: ಅಮಿತ್ ಶಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!