Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಧಾರ್ಮಿಕ ನೆಲೆಯಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ: ಅಮಿತ್ ಶಾ

April 10, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

‘ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕಾರಣ’ಕ್ಕಾಗಿ ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡಿದ್ದ ಕಾಂಗ್ರಸ್‌ ಪಕ್ಷವನ್ನು ಖಂಡಿಸುತ್ತಾ, ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಂವಿಧಾನಿಕವಾಗಿ ಮಾನ್ಯವಾಗಿಲ್ಲ, ಆದ್ದರಿಂದ ಅದನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರವನ್ನು ಸಚಿವ ಸಂಪುಟ ಕೈಗೊಂಡಿದೆ ಎಂದು ಭಾರತೀಯ ಜನತಾ ಪಕ್ಷದ ಉನ್ನತ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು.

ಮಾರ್ಚ್ 26 ರಂದು ಕರ್ನಾಟಕ ಪ್ರವಾಸದಲ್ಲಿದ್ದರು. ಬೀದರ್‌ನ ಗೋರಟಾ ಗ್ರಾಮದಲ್ಲಿ ಗೋರಟಾ ಹುತಾತ್ಮರ ಸ್ಮಾರಕ ಮತ್ತು ಸರ್ದಾರ್ ಪಟೇಲ್‌ರ ಸ್ಮಾರಕ ಉದ್ಘಾಟನೆ ಮತ್ತು ರಾಯಚೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ’ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್’ ಎಂದು ಕರೆಯಲ್ಪಡುವ ಗೋರಟಾದಲ್ಲಿ, ಶಾ 103 ಅಡಿ ಎತ್ತರದ ತ್ರಿವರ್ಣ ಧ್ವಜವನ್ನು ಹಾರಿಸಿದರು. ಭಾರತೀಯ ಜನತಾ ಪಕ್ಷದ ಚಿಂತಕರ ಚಾವಡಿಯ ನೇತಾರನೆಂದೇ ಗುರಿತಿಸಲ್ಪಟ್ಟಿರುವ ಅಮಿತ್ ಶಾ ಅವರು ಒಂದು ವಾರದೊಳಗೆ ಸತತ ಎರಡನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿರುವುದು ಭಾಜಪದ ಮೇಲಿನ ಅವರ ಶ್ರದ್ಧೆಯ ಸೂಚನೆಯಾಗಿದೆ.

Also read: ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ, ಕರ್ನಾಟಕದಲ್ಲಿ ಭಾಜಪ ಸರ್ಕಾರವು ಮಾರ್ಚ್ 24 ರಂದು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸಿತು, ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯವಾಗಿ ಮಹತ್ವದ ಹೆಜ್ಜೆ ಇರಿಸಿದ್ದು, ಮುಸ್ಲಿಮರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಗೊಳಿಸಿತು.
ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜಕೀಯ ಲಾಭಕ್ಕಾಗಿ, ತುಷ್ಟೀಕರಣದ ರಾಜಕಾರಣದ ಮೂಲಕ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಿತು. ಆದರೆ ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶವಿಲ್ಲ. ಇದೇ ಕಾರಣಕ್ಕಾಗಿಯೇ ಮೋದಿಜಿಯವರ ದೂರದೃಷ್ಟಿಯ ಚಿಂತನೆ ಹಾಗೂ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕರ್ನಾಟಕದ ಬಿಜೆಪಿ ಸರಕಾರವು ಒಬಿಸಿ ಕೋಟಾದಡಿಯಲ್ಲಿ ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ರದ್ದುಗೊಳಿಸಿ, ಪ್ರಬಲವಾದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ತಲಾ 2% ರಷ್ಟು ಮೀಸಲಾತಿಯನ್ನು ಸಮಾನವಾಗಿ ಹಂಚಿಕೆ ಮಾಡಿತು. ಈ ನಿರ್ಧಾರದಿಂದ, ಒಕ್ಕಲಿಗರ ಮೀಸಲಾತಿ 4% ರಿಂದ 6% ಕ್ಕೆ ಮತ್ತು ಲಿಂಗಾಯತರ ಮೀಸಲಾತಿ 5% ರಿಂದ 7% ಕ್ಕೆ ಏರಿಕೆಯಾಯಿತು. ಆದಾಗ್ಯೂ, ಒಟ್ಟು ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇರುವ ಕುಟುಂಬಗಳು, ಐದು ಎಕರೆಗಿಂತ ಕಡಿಮೆ ಕೃಷಿ ಭೂಮಿ ಮತ್ತು 1,000 ಚದರ ಅಡಿಗಿಂತ ಕಡಿಮೆ ಮನೆ ಹೊಂದಿರುವ ಕುಟುಂಬಗಳು ಮೀಸಲಾತಿಗೆ ಅರ್ಹರಾಗಿರುತ್ತಾರೆ.

ಹೊಸ ಪುನರ್ರಚನೆಯೊಂದಿಗೆ, EWS ವರ್ಗವು ಪ್ರಸ್ತುತ ಬ್ರಾಹ್ಮಣರು, ಜೈನರು, ಆರ್ಯವೈಶ್ಯರು, ನಾಗರತರು ಮತ್ತು ಮೊದಲಿಯರ್‌ಗಳನ್ನು ಒಳಗೊಂಡಿದೆ, ಅವರು ರಾಜ್ಯದ ಜನಸಂಖ್ಯೆಯ ಸುಮಾರು 4% ರಷ್ಟನ್ನು ಹೊಂದಿದೆ. ಈಗ ರಾಜ್ಯದ ಜನಸಂಖ್ಯೆಯಲ್ಲಿ ಶೇ.13 ರಷ್ಟಿರುವ ಮುಸ್ಲಿಂ ಸಮುದಾಯವನ್ನು ಈ ಗುಂಪಿಗೆ ಸೇರಿಸಲಾಗುವುದು. ರಾಜ್ಯದಲ್ಲಿ OBC ಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಆಧರಿಸಿ ನಾಲ್ಕು ವರ್ಗಗಳಿವೆ – 2A, 2B, 3A ಮತ್ತು 3B. ಈ ಸಮುದಾಯಗಳು ಪ್ರವರ್ಗಗಳ ಆಧಾರದ ಮೇಲೆ ಉದ್ಯೋಗಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಆದ್ಯತೆಯ ಮೀಸಲಾತಿಯನ್ನು ಪಡೆಯುತ್ತವೆ.
Kalahamsa Infotech private limitedಗಮನಾರ್ಹವಾಗಿ ನೋಡುವುದಾದರೆ, ಲಿಂಗಾಯತ ಸಮುದಾಯವು ರಾಜ್ಯದಲ್ಲಿ ಶೇಕಡಾ 17 ರಷ್ಟು ಪ್ರಾಬಲ್ಯ ಹೊಂದಿದೆ ಮತ್ತು ಒಕ್ಕಲಿಗ ಸಮುದಾಯವು ರಾಜ್ಯದಲ್ಲಿ ಶೇ.15 ರಷ್ಟು ಪ್ರಾಬಲ್ಯ ಹೊಂದಿದೆ. ಎರಡೂ ಪ್ರಬಲ ಸಮುದಾಯಗಳ ಬೆಂಬಲವು ಕರ್ನಾಟಕದ ಚುನಾವಣಾ ಸಮಯದಲ್ಲಿ ಫಲಿತಾಂಶವನ್ನು ಬದಲಾಯಿಸಬಹುದು. ತಮ್ಮ ಚಾಣಕ್ಯ ನೀತಿಗಳಿಂದ ಚುನಾವಣಾ ಗೆಲುವುಗಳಲ್ಲಿ ಹೊಸ ಅಧ್ಯಾಯ ಬರೆದ ಅಮಿತ್ ಶಾರವರ ಮಾರ್ಗದರ್ಶನದಲ್ಲಿ, ವಿಧಾನಸಭೆ ಚುನಾವಣೆಗೆ ಮುನ್ನ ಮುಸ್ಲಿಮರಿಗೆ ಮೀಸಲಾತಿಯನ್ನು ಕೊನೆಗೊಳಿಸುವ ನಿರ್ಧಾರವು,ಬಿಜೆಪಿ ತುಷ್ಟೀಕರಣ ರಾಜಕಾರಣದಲ್ಲಿ ನಂಬಿಕೆ ಹೊಂದಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaನವದೆಹಲಿ
Previous Post

ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಯೂಬ್ ಖಾನ್ ಕಾಂಗ್ರೆಸ್ ಸೇರ್ಪಡೆ

Next Post

ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಮಪತ್ರ ಸಲ್ಲಿಕೆ ಎಂದಿನಿಂದ? ಮತದಾರರ ಗುರುತಿನ ಚೀಟಿ, ಅಂಚೆ ಮತದಾನದ ಮಾಹಿತಿ ಇಲ್ಲಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!