Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಎಡಪಂಥೀಯ ಉಗ್ರವಾದದ ಮೇಲೆ ಸಂಪೂರ್ಣ ವಿಜಯ ಸಾಧಿಸುವತ್ತ ಗೃಹ ಸಚಿವ ಅಮಿತ್ ಶಾ

April 8, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಎಡಪಂಥೀಯ ಉಗ್ರವಾದದ (Left Wing Extremism) ನಿರ್ಮೂಲನೆಯತ್ತ ಗೃಹ ಸಚಿವ ಅಮಿತ್ ಶಾರವರ Amith Shah ಪ್ರಯತ್ನಗಳು ಉತ್ತೇಜಕ ಫಲಿತಾಂಶಗಳನ್ನು ನೀಡುತ್ತಿವೆ. ಪರಿಣಾಮವೆಂಬಂತೆ ಎಡಪಂಥೀಯ ಉಗ್ರವಾದದ ಹಿಂಸಾಚಾರಗಳನ್ನೊಳಗೊಂಡ ಘಟನೆಗಳು ಮತ್ತು ಸಂಬಂಧಿತ ಸಾವುಗಳು ನಿರಂತರವಾಗಿ ಕ್ಷೀಣಿಸುತ್ತಿವೆ. ಒಂದು ರೀತಿಯಲ್ಲಿ, ಈ ಪಿಡುಗಿನ ವಿರುದ್ಧದ ಅವರ ದೃಢವಾದ ಹೋರಾಟವು ವಿಜಯದ ಅಂತಿಮ ಹಂತ ತಲುಪಿದೆ.

ಅಧಿಕಾರ ವಹಿಸಿಕೊಂಡ ನಂತರ, ಶಾರವರು 2015 ರ ರಾಷ್ಟ್ರೀಯ ನೀತಿ ಮತ್ತು ಕ್ರಿಯಾ ಯೋಜನೆಯಲ್ಲಿ ವಿವರಿಸಿರುವ ನೀತಿಗಳ ಅನುಷ್ಠಾನವನ್ನು, ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುತ್ತಿದ್ದಾರೆ. ಇದು ರಾಷ್ಟ್ರದಾದ್ಯಂತ ಎಡಪಂಥೀಯ ಉಗ್ರವಾದದ ಹಿಂಸಾಚಾರದಲ್ಲಿ ಸ್ಥಿರವಾದ ಇಳಿಕೆಗೆ ಕಾರಣವಾಗಿದೆ. ಭದ್ರತಾ-ಸಂಬಂಧಿತ ಕ್ರಮಗಳು, ಅಭಿವೃದ್ಧಿ ಯೋಜನೆಗಳು, ಸ್ಥಳೀಯ ಸಮುದಾಯಗಳ ಹಕ್ಕುಗಳು ಮತ್ತು ಅರ್ಹತೆಗಳನ್ನು ಖಾತರಿಪಡಿಸುವುದು ಇತ್ಯಾದಿಗಳನ್ನು ಒಳಗೊಂಡ ಬಹು-ಹಂತದ ಕಾರ್ಯತಂತ್ರಗಳನ್ನು ಈ ನೀತಿಯು ರೂಪಿಸುತ್ತದೆ. ಹಾಗೇ ಎಡಪಂಥೀಯ ಗುಂಪುಗಳ ಹಣಕಾಸಿನ ಮೂಲಗಳನ್ನು ನಿರ್ಬಂಧಿಸಲು ಶಾ NIA ಮತ್ತು ED ಮೂಲಕ ಕಠಿಣ ಕ್ರಮಗಳನ್ನು ಪ್ರಾರಂಭಿಸಿದರು.
ಅಧಿಕೃತ ಮಾಹಿತಿ ಪ್ರಕಾರ, 2010 ಕ್ಕೆ ಹೋಲಿಸಿದರೆ 2022 ರಲ್ಲಿ ಎಡಪಂಥೀಯ ಸಂಬಂಧಿತ ಹಿಂಸಾತ್ಮಕ ಘಟನೆಗಳ ಸಂಖ್ಯೆಯು 77% ರಷ್ಟು ಕಡಿಮೆಯಾಗಿದೆ. ಅದರೊಂದಿಗೆ ಸಾವಿನ ಸಂಖ್ಯೆಯಲ್ಲಿ (ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಒಟ್ಟುಗೂಡಿಸಿ) 90% ರಷ್ಟು ಕಡಿಮೆಯಾಗಿದೆ. 2010ರಲ್ಲಿ ಗರಿಷ್ಠ 1,005 ಕ್ಕೆ ತಲುಪಿದ್ದ ಸಾವಿನ ಸಂಖ್ಯೆ, 2022 ರಲ್ಲಿ 98 ಕ್ಕೆ ಇಳಿಮುಖವಾಗಿದೆ. ಭೌಗೋಳಿಕವಾಗಿ ಹಿಂಸಾಚಾರ ಹರಡುವಿಕೆಯು ಕೂಡ ಗಮನಾರ್ಹವಾಗಿ ಕಡಿಮೆಯಾಗಿದೆ. 2010 ರಲ್ಲಿ 96 ಜಿಲ್ಲೆಗಳಲ್ಲಿನ 465 ಪೊಲೀಸ್ ಠಾಣೆಗಳಲ್ಲಿ ಹಿಂಸಾಚಾರದ ಘಟನೆಗಳು ದಾಖಲಾಗಿದ್ದರೆ, 2022 ರಲ್ಲಿ ಕೇವಲ 45 ಜಿಲ್ಲೆಗಳ 176 ಪೊಲೀಸ್ ಠಾಣೆಗಳಲ್ಲಿ ಎಡಪಂಥೀಯ ಹಿಂಸಾಚಾರ ಘಟನೆಗಳ ವರದಿಯಾಗಿದೆ.

Also read: ಎ.10ರಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ

ಭೌಗೋಳಿಕ ಹಿಂಸಾಚಾರ ಹರಡುವಿಕೆಯ ಕುಸಿತವು ಭದ್ರತಾ ಸಂಬಂಧಿತ ವೆಚ್ಚಗಳ (SRE) ಯೋಜನೆಯಡಿಯಲ್ಲಿನ ಜಿಲ್ಲೆಗಳ ಸಂಖ್ಯೆಯ ಕುಸಿತದಲ್ಲಿ ಪ್ರತಿಫಲಿಸುತ್ತದೆ. SRE ವ್ಯಾಪ್ತಿಯಲ್ಲಿನ ಜಿಲ್ಲೆಗಳ ಸಂಖ್ಯೆಯು ಏಪ್ರಿಲ್ 2018 ರಲ್ಲಿ 126 ರಿಂದ 90 ಕ್ಕೆ ಕ್ಷೀಣಿಸಿದರೆ, ಜುಲೈ 2021 ರಲ್ಲಿ 70 ಕ್ಕೆ ಇಳಿಕೆಯಾಗಿದೆ.
ತಮ್ಮ ಸಚಿವಾಲಯದಲ್ಲಿ, ಶಾ ಎಡಪಂಥೀಯ ಸ್ಥಿತಿಗತಿಗಳನ್ನು ಪರಿಶೀಲಿಸಲು ನಿಯಮಿತವಾಗಿ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ವಿವಿಧ ಯೋಜನೆಗಳ ಅಡಿಯಲ್ಲಿ ಎಡಪಂಥೀಯ ಉಗ್ರಗಾಮಿಗಳಿಂದ ಭಾಧಿತವಾಗಿದ್ದ ವಿವಿಧ ಪ್ರದೇಶಗಳಲ್ಲಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ಮೇಲ್ವಿಚಾರಣೆ ನಡೆಸಲು ಇತರ ಹಿರಿಯ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಭೆಗಳನ್ನು ಮತ್ತು ಭೇಟಿಗಳನ್ನು ಕೈಗೊಳ್ಳುತ್ತದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNew DelhiNewsinKannadaNewsKannadaಗೃಹ ಸಚಿವ ಅಮಿತ್ ಶಾನವದೆಹಲಿ
Previous Post

ಎ.10ರಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ

Next Post

ಕಮಲ ಟಿಕೇಟ್ ಕಗ್ಗಂಟು: ನಾಳೆ ಅಥವಾ ನಾಡಿದ್ದು ಬಿಜೆಪಿ 224 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಮಲ ಟಿಕೇಟ್ ಕಗ್ಗಂಟು: ನಾಳೆ ಅಥವಾ ನಾಡಿದ್ದು ಬಿಜೆಪಿ 224 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!