No Result
View All Result
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?
English Articles

Winter Infections and Antibiotic Misuse: What Is Viral? What Is Dangerous?

by ಕಲ್ಪ ನ್ಯೂಸ್
January 12, 2026
0

Kalpa Media House  |  Bengaluru  | With a rise in cold, cough, fever, and respiratory infections during the winter season,...

Read moreDetails
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

Winter Party Syndrome: Festive Bingeing Triggers 25% Spike in Stomach Troubles”

January 1, 2026
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

Major update of Shivamogga – Bengaluru Jana Shathabdi, Shivamogga – Chikkamagalur, Tumkur trains

December 27, 2025
ವಿಮಾನಗಳ ರದ್ದು | ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ | ಹಲವು ತುರ್ತು ಕ್ರಮ

Indian Railways Rationalises Fare Structure From Dec 26 | What charges for passengers

December 26, 2025
  • Advertise With Us
  • Grievances
  • About Us
  • Contact Us
Thursday, January 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಂದೆ ಇಚ್ಛೆ ವಿರೋಧಿಸಿ ಬೇರೆ ಜಾತಿಗೆ ಮದುವೆ ಆದ್ರೆ ಆಸ್ತಿಯಲ್ಲಿ ಪಾಲು ಸಿಗಲ್ಲ | ಸುಪ್ರೀಂ ಕೋರ್ಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2025
in ರಾಷ್ಟ್ರೀಯ
0
ತಂದೆ ಇಚ್ಛೆ ವಿರೋಧಿಸಿ ಬೇರೆ ಜಾತಿಗೆ ಮದುವೆ ಆದ್ರೆ ಆಸ್ತಿಯಲ್ಲಿ ಪಾಲು ಸಿಗಲ್ಲ | ಸುಪ್ರೀಂ ಕೋರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗಲೇಬೇಕೆಂದಿಲ್ಲ ಎಂದು ಸುಪ್ರೀಂ ಕೋರ್ಟ್ #Supreme Court ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿ ಈ ತೀರ್ಪನ್ನು ಪ್ರಕಟಿಸಿದೆ.
ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು ಇದರಲ್ಲಿ ಸುಪ್ರೀಂ ಕೋರ್ಟ್ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.
ಲಿಂಗ ಸಮಾನತೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಆ ಪ್ರಕಾರ ಹೇಳುವುದಾದರೆ ಮಹಿಳೆಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಆದರೆ, ಈ ಪ್ರಕರಣದಲ್ಲಿ ವಿಲ್ ಬರೆದ ವ್ಯಕ್ತಿಯ ಇಚ್ಛೆ ಮುಖ್ಯವಾಗಿದೆ. ಅವರೇನಾದರೂ ವಿಲ್ ಬರೆಯದೇ ಇದ್ದಿದ್ದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೂ ಪಾಲು ಇರುತ್ತಿತ್ತು.

ಆದರೆ, ಅವರು ಮಗಳಿಗೆ ಆಸ್ತಿ ಸಿಗಬಾರದು ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ವಿಲ್ ಬರೆದಿರುವುದರಿಂದ ಮತ್ತು ಇದು ಅವರ ಕೊನೆಯ ವಿಲ್ ಆಗಿರುವುದರಿಂದ ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಕಾನೂನು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ.

“ಇದು ಆಕೆಯ ತಂದೆ ಸ್ವಇಚ್ಛೆಯಿಂದ ಬರೆದಿರುವ ವಿಲ್. ಇದರಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಲಾಗಿದೆ. ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaSupreme Courtನವದೆಹಲಿಸುಪ್ರೀಂ ಕೋರ್ಟ್
Share196Tweet123Send
Previous Post

ಬಿಪಿಎಲ್ ಕಾರ್ಡ್ ವಾರ್ಷಿಕ ಆದಾಯ ಮಿತಿ ಹೆಚ್ಚಿಸಲು ಆಗ್ರಹ

Next Post

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

January 12, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 15, ಗುರುವಾರ

January 14, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ

ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ

January 14, 2026
ಭಾರತ ಬಾಲ್ಯವಿವಾಹ ಮುಕ್ತವಾಗಲು ಎಲ್ಲರ ಸಹಕಾರ ಅತ್ಯಗತ್ಯ: ನ್ಯಾ. ಸಂತೋಷ್

ಭಾರತ ಬಾಲ್ಯವಿವಾಹ ಮುಕ್ತವಾಗಲು ಎಲ್ಲರ ಸಹಕಾರ ಅತ್ಯಗತ್ಯ: ನ್ಯಾ. ಸಂತೋಷ್

January 14, 2026
ಶ್ರೀಕ್ಷೇತ್ರ ಸಿಗಂಧೂರು ಚೌಡೇಶ್ವರಿ ಜಾತ್ರಾ ಮಹೋತ್ಸವ | ವಿಶೇಷ ಪೂಜೆ ಸಲ್ಲಿಕೆ

ಶ್ರೀಕ್ಷೇತ್ರ ಸಿಗಂಧೂರು ಚೌಡೇಶ್ವರಿ ಜಾತ್ರಾ ಮಹೋತ್ಸವ | ವಿಶೇಷ ಪೂಜೆ ಸಲ್ಲಿಕೆ

January 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL