Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ವಿಶ್ವವೇ ಮೆಚ್ಚುವ ಸಾಧನೆಯೊಂದಿಗೆ ಉಜ್ವಲ ಭವಿಷ್ಯದತ್ತ ಭಾರತ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

February 1, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ |

ಕೇಂದ್ರ ಹಣಕಾಸು ಸಚಿವರ ನಿರ್ಮಲಾ ಸೀತಾರಾಮನ್ Finance Minister Nirmala Seetharaman ಇಂದು ತಮ್ಮ ಐದನೇ ಬಜೆಟ್ ಮಂಡನೆ ಮಾಡುತ್ತಿದ್ದು, 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿರುವ ಅವರು, ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿದ್ದು, ಉಜ್ವಲ ಭವಿಷ್ಯದತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.

ಇದು ಅಮೃತಕಾಲದ ಮೊದಲ ಬಜೆಟ್​ ಎಂದು ಅನುಮೋದಿಸಿರುವ ವಿತ್ತ ಸಚಿವೆ, ಸ್ವಾತಂತ್ರ್ಯದ 75 ನೇ ವರ್ಷದಲ್ಲಿ ಜಗತ್ತು ಭಾರತವನ್ನು ಪ್ರಕಾಶಮಾನವಾದ ನಕ್ಷತ್ರವೆಂದು ಗುರುತಿಸಿದೆ. ಹಾಗೂ ಭಾರತದ ಸಾಧನೆಗೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ ಎಂದಿದ್ದಾರೆ.
ಹಿಂದಿನ ಬಜೆಟ್​ಗಳ ದೃಢವಾದ ಅಡಿಪಾಯಗಳ ಮೇಲೆ ಪ್ರಸ್ತುತ ಬಜೆಟ್ ಸಿದ್ಧಗೊಂಡಿದ್ದು, ನಮ್ಮ ಯುವಕರು, ಮಹಿಳೆಯರು ಮತ್ತು ದಲಿತರ ಅಭಿವೃದ್ಧಿಗೆ ಬದ್ಧತೆ ತೋರುವ ಬಜೆಟ್ ಇದಾಗಿದೆ ಎಂದು ಹೇಳಿದರು.

ಜಾಗತಿಕ ಸಂಕಷ್ಟ ಪರಿಸ್ಥಿತಿಯಲ್ಲಿ ಭಾರತಕ್ಕೆ ಜಿ-20 ನಾಯಕತ್ವ ಲಭಿಸಿದೆ. ವಸುಧೈವ ಕುಟುಂಬಕಂ ಮಂತ್ರದ ಆಶಯ ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಭಾರತದ ಆರ್ಥಿಕತೆಯು ದೊಡ್ಡಮಟ್ಟದಲ್ಲಿ ಪ್ರಗತಿ ಕಂಡಿದೆ. ನಮ್ಮ ಸ್ಥಾನಮಾನವು ಹೆಚ್ಚಾಗಿದೆ. ಕಳೆದ 9 ವರ್ಷಗಳಲ್ಲಿ 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಮುಟ್ಟಿದ್ದೇವೆ. ಉತ್ತಮ ಆಡಳಿತದ ಪ್ರಗತಿಶೀಲ ದೇಶ ಎಂದು ವಿಶ್ವದಲ್ಲಿ ಭಾರತಕ್ಕೆ ಗೌರವವಿದೆ ಎಂದು ತಿಳಿಸಿದರು.

ಕೊವಿಡ್ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಭಾರತವು ಉಜ್ವಲ ಭವಿಷ್ಯದತ್ತ ಹೆಜ್ಜೆ ಹಾಕುತ್ತಿದೆ. ಇದನ್ನು ವಿಶ್ವಮಟ್ಟದ ಹಲವು ಸಂಸ್ಥೆಗಳು ಗುರುತಿಸಿವೆ. ಕೊವಿಡ್ ಸಂಕಷ್ಟ ಸಂದರ್ಭದಲ್ಲಿ ಯಾವುದೇ ಭಾರತೀಯರು ಹಸಿವಿನಿಂದ ಬಳಲಲು ಅವಕಾಶ ನೀಡಲಿಲ್ಲ. 80 ಕೋಟಿ ಜನರಿಗೆ ಆಹಾರ ಒದಗಿಸಲಾಯಿತು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Centra Budget 2023-24Finance Minister Nirmala SeetharamanKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaಕೇಂದ್ರ ಹಣಕಾಸು ಸಚಿವರ ನಿರ್ಮಲಾ ಸೀತಾರಾಮನ್ನವದೆಹಲಿ
Previous Post

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಗೆ ರಾಜ್ಯ ಪ್ರಶಸ್ತಿಯ ಗರಿ

Next Post

ಗುಡ್ ನ್ಯೂಸ್! ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಮೀಸಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗುಡ್ ನ್ಯೂಸ್! ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಮೀಸಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025

Dyson announced the results of its first Global Wet Cleaning Study

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!