No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕಡಲ್ಗಳ್ಳರ ಹಿಡಿತದಿಂದ 19 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ

kalpa News by kalpa News
January 30, 2024
in ರಾಷ್ಟ್ರೀಯ
0
ಕಡಲ್ಗಳ್ಳರ ಹಿಡಿತದಿಂದ 19 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಸೊಮಾಲಿಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯು Indian Navy 19 ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಸಂಪೂರ್ಣ ಹಡಗನ್ನು ಕಡಲ್ಗಳ್ಳರ ಹಿಡಿತದಿಂದ ಸುರಕ್ಷಿತವಾಗಿ ರಕ್ಷಿಸಿದೆ

#INSSumitra Carries out 2nd Successful #AntiPiracy Ops – Rescuing 19 Crew members & Vessel from Somali Pirates.
Having thwarted the Piracy attempt on FV Iman, the warship has carried out another successful anti-piracy ops off the East Coast of Somalia, rescuing Fishing Vessel Al… https://t.co/QZz9bCihaU pic.twitter.com/6AonHw51KX

— SpokespersonNavy (@indiannavy) January 30, 2024

ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಸೊಮಾಲಿಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆಯು ಕೆಲವು ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಇರಾನ್ ಧ್ವಜದ ಹಡಗು ಮತ್ತು ಅದರ ಸಿಬ್ಬಂದಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿದೆ. ಈ ಕಾರ್ಯಾಚರಣೆಯ ಸ್ವಲ್ಪ ಸಮಯದ ನಂತರ, ತನ್ನ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ ಮತ್ತೆ ಹಡಗಿನ ಅಪಹರಣದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ಕಳೆದ ರಾತ್ರಿ ಹಡಗಿನಿಂದ ಸಿಕ್ಕ ಅಪಹರಣದ ಮಾಹಿತಿಯ ಮೇರೆಗೆ ಭಾರತೀಯ ನೌಕಾಪಡೆ ತಕ್ಷಣ ಕ್ರಮ ಕೈಗೊಂಡಿದ್ದು, ಈ ಕಾರ್ಯಾಚರಣೆಯ ಕೆಲವೇ ಗಂಟೆಗಳ ಮೊದಲು, ಸೊಮಾಲಿ ಕಡಲ್ಗಳ್ಳರು ಮತ್ತೊಂದು ಇರಾನ್ ಧ್ವಜವಿದ್ದ ಮೀನುಗಾರಿಕಾ ಹಡಗು ಎಫ್‌ವಿ ಇಮಾನ್ ಅಪಹರಿಸಿದ್ದರು. ಇದರ ನಂತರ, ನೌಕಾಪಡೆಯು ಸಹಾಯಕ್ಕಾಗಿ ಐಎನ್ಎಸ್ ಸುಮಿತ್ರವನ್ನು ಕಳುಹಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ಭಾರತೀಯ ನೌಕಾಪಡೆಯು ಹಡಗು ಮತ್ತು ಅದರ 17 ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿತ್ತು ಎಂದು ವರದಿಯಾಗಿದೆ.

Also read: ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

ನೌಕಾಪಡೆಗಳು ಬಹಳ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಒತ್ತೆಯಾಳುಗಳಾಗಿದ್ದ 19 ಪಾಕಿಸ್ತಾನಿ ನಾಗರಿಕ ಸಿಬ್ಬಂದಿಯನ್ನು ರಕ್ಷಿಸಿದರು. ಯುದ್ಧನೌಕೆ ಕಡಲ್ಗಳ್ಳರನ್ನು ಶರಣಾಗುವಂತೆ ಒತ್ತಾಯಿಸಿತು. ನಂತರ ಹಡಗಿನೊಂದಿಗೆ ಎಲ್ಲಾ 19 ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಹಡಗನ್ನು ವಶಕ್ಕೆ ಪಡೆದಿದ್ದ ಕಡಲ್ಗಳ್ಳರನ್ನು ವಶಕ್ಕೆ ಪಡೆದಿರುವ ಫೋಟೋಗಳನ್ನು ನೌಕಾಪಡೆ ಹಂಚಿಕೊಂಡಿದೆ.
Kalahamsa Infotech private limitedಭಾರತೀಯ ನೌಕಾಪಡೆ ಮತ್ತೊಮ್ಮೆ ಅದ್ಭುತ ಮಾಡಿದೆ. ನೌಕಾಪಡೆಯು 19 ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ಸಂಪೂರ್ಣ ಹಡಗನ್ನು ಕಡಲ್ಗಳ್ಳರ ಹಿಡಿತದಿಂದ ಸುರಕ್ಷಿತವಾಗಿ ರಕ್ಷಿಸಿದೆ. ಸೊಮಾಲಿಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್‌ಎಸ್ ಸುಮಿತ್ರಾ ಒಂದೇ ದಿನದಲ್ಲಿ ಎರಡನೇ ಬಾರಿಗೆ ಈ ಸಾಹಸ ಮಾಡಿದೆ ಎಂದು ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

 

 

 

 

Tags: Indian NavyKannada NewsKannada News LiveKannada News OnlineKannada News WebsiteKannada WebsiteLatest News KannadaNewDelhiNews in KannadaNews Kannadaನವದೆಹಲಿಭಾರತೀಯ ನೌಕಾಪಡೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಳ್ಳೆಯ ಕರ್ಮಗಳನ್ನು ಮಾಡಿದಾಗ ದೇವರ ಅನುಗ್ರಹ ಪ್ರಾಪ್ತಿ

Next Post

2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ

kalpa News

kalpa News

Next Post
2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ

2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL