Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮಥುರಾ ಕೃಷ್ಣನ ಜನ್ಮಸ್ಥಳ ವಿಚಾರ | ಹಿಂದೂಗಳಿಗೆ ಭಾರಿ ಹಿನ್ನಡೆ | ಏನಾಯಿತು?

January 16, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮಥುರಾ ಶ್ರೀಕೃಷ್ಣ ಜನ್ಮಸ್ಥಳಕ್ಕೆ Mathura Shrikrishna Birth Place ಸಂಬಂಧಿಸಿದಂತೆ ಇದಕ್ಕೆ ಹೊಂದಿಕೊಂಡಂತಿರುವ ಶಾಹಿ ಈದ್ಗಾ ಮಸೀದಿ ಸರ್ವೇಗೆ ಸುಪ್ರೀಂ ಕೋರ್ಟ್ Supreme Court ತಡೆ ನೀಡಿದೆ.

ಈ ಕುರಿತಂತೆ ಇಂದು ತಡೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೂ ಸರ್ವೇ ನಡೆಸದಂತೆ ಸೂಚಿಸಿದೆ.

ಶ್ರೀಕೃಷ್ಣ ಜನ್ಮ ಸ್ಥಳ ಹಾಗೂ ಇದಕ್ಕೆ ಹೊಂದಿಕೊಂಡಂತೆ ಇರುವ ಶಾಹಿ ಈದ್ಗಾ ಮಸೀದಿ Shahi Edga ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಹಾಗೂ ವಾರಣಾಸಿಯ ಜ್ಞಾನವ್ಯಾಪಿ ಮಸೀದಿಯಲ್ಲಿ ನಡೆಸಿದ ಸಮೀಕ್ಷೆಯಂತೆ ಮಥುರಾದಲ್ಲಿಯೂ ಸಹ ಸಮೀಕ್ಷೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಹಿಂದೂ ಪರ ಸಂಘಟನೆಗಳ ಮನವಿಯಂತೆ ಮಸೀದಿಯ ಸರ್ವೇ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿತ್ತು. ಇದಕ್ಕಾಗಿ ಅಡ್ವೋಕೇಟ್ ಕಮಿಷನರ್ ಸಹ ನಿಯೋಜಿಸಿತ್ತು.
ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶಾಹಿ ಈದ್ಗಾ ಕಮಿಟಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸರ್ವೇಗೆ ತಾತ್ಕಾಲಿಕ ತಡೆ ನೀಡಲಾಗಿದ್ದು, ಹಿಂದೂಪರ ಸಂಘಟನೆಗಳಿಗೆ ನೋಟಿಸ್ ಸಹ ಜಾರಿ ಮಾಡಿದೆ.

ಸಮೀಕ್ಷೆ ಮನವಿ ಕುರಿತಂತೆ ವಿಚಾರ ಅಸ್ಪಷ್ಟವಾಗಿದ್ದು, ಇದರಲ್ಲಿ ಹೆಚ್ಚಿನ ಪರಿಶೀಲನೆ ಅಗತ್ಯವಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆಯನ್ನು ಜ.23ರಂದು ನಡೆಸಲಾಗುತ್ತದೆ ಎಂದು ನ್ಯಾಯಪೀಠ ಹೇಳಿದೆ. ಸುಪ್ರೀಂ ಕೋರ್ಟ್‌ನ ಈ ನಡೆಯಿಂದಾಗಿ ಹಿಂದೂ ಸಂಘಟನೆಗಳಿಗೆ ದೊಡ್ಡ ಹಿನ್ನಡೆಯಾಗಿದೆ.
Kalahamsa Infotech private limitedಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಹೇಳಿಕೊಂಡಿವೆ ಮತ್ತು ಸಮೀಕ್ಷೆಗೆ ಒತ್ತಾಯಿಸಿವೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸ್ಥಳೀಯ ನ್ಯಾಯಾಲಯ ಈ ಬೇಡಿಕೆಯನ್ನು ಅಂಗೀಕರಿಸಿತ್ತು ಆದರೆ ಮುಸ್ಲಿಂ ಕಡೆಯವರು ಹೈಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದರು.

ವಿವಾದಿತ 13.37 ಎಕರೆ ಜಮೀನಿನ ಸಂಪೂರ್ಣ ಮಾಲೀಕತ್ವಕ್ಕೆ ಆಗ್ರಹಿಸಿ ಹಿಂದೂ ಕಡೆಯವರು ಮಥುರಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಶತಮಾನಗಳಷ್ಟು ಹಳೆಯದಾದ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದರು. ಇದು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶವಾಗಿದೆ ಎಂದು ಅವರು ಆರೋಪಿಸಿದರು.
ಅರ್ಜಿದಾರರು ಪುರಾವೆಯಾಗಿ, ಮಸೀದಿಯ ಕೆಲವು ಗೋಡೆಗಳ ಮೇಲೆ ಕಮಲದ ಕೆತ್ತನೆಗಳ ಅಸ್ತಿತ್ವವನ್ನು ಪ್ರತಿಪಾದಿಸುತ್ತಾರೆ, ಹಾಗೆಯೇ ಹಿಂದೂ ಪುರಾಣಗಳಲ್ಲಿ ಹಾವಿನ ದೇವತೆಯಾದ ‘ಶೇಷನಾಗ್’ ಅನ್ನು ಹೋಲುವ ಆಕಾರಗಳು. ಇದು ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಿರುವುದನ್ನು ತೋರಿಸುತ್ತದೆ ಎಂದು ಅವರು ವಾದಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMathura Shrikrishna Birth PlaceNewDelhiNews in KannadaNews KannadaShahi EdgaSupreme Courtನವದೆಹಲಿಮಥುರಾ ಶ್ರೀಕೃಷ್ಣ ಜನ್ಮಸ್ಥಳಶಾಹಿ ಈದ್ಗಾ ಮಸೀದಿಸುಪ್ರೀಂ ಕೋರ್ಟ್
Previous Post

ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ದತ್ತಾತ್ರಿ ಆಯ್ಕೆ | ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮೇಘರಾಜ್ ಮುಂದುವರಿಕೆ

Next Post

‘ಕೈ’ ನಾಯಕರಿಂದ ಅಯೋಧ್ಯಾ ರಾಮ ಮಂದಿರದ ಮುಂದೆ ಕಾಂಗ್ರೆಸ್ ಧ್ವಜ ಹಾರಾಟ: ಸ್ಥಳೀಯರು ಮಾಡಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

'ಕೈ' ನಾಯಕರಿಂದ ಅಯೋಧ್ಯಾ ರಾಮ ಮಂದಿರದ ಮುಂದೆ ಕಾಂಗ್ರೆಸ್ ಧ್ವಜ ಹಾರಾಟ: ಸ್ಥಳೀಯರು ಮಾಡಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!