No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅರಣ್ಯವಾಸಿಗಳ ಹಕ್ಕು, ಹಿತಾಸಕ್ತಿಗಳ ಬಗ್ಗೆ ಸಂಸತ್ ಗಮನಸೆಳೆದ ಸಂಸದ ರಾಘವೇಂದ್ರ

kalpa News by kalpa News
December 15, 2021
in ರಾಷ್ಟ್ರೀಯ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಮುಖ್ಯವಾಗಿ ಅರಣ್ಯವನ್ನು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಇತರ ಸಾಂಪ್ರದಾಯಿಕ ಅರಣ್ಯವಾಸಿಗಳ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸಲು ನಾನು ಈ ಅದಿವೇಶನದ ಗಮನ ಸೆಳೆಯಲು ಬಯಸುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಇಂದು ಲೋಕಸಭೆಯ ಅಧಿವೇಶನದ ಶೂನ್ಯ ವೇಳೆಯಲ್ಲಿ ಸಂಸತ್ತಿನಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡಗಳು ಮತ್ತು ಇತರ ಸಾಂಪ್ರದಾಯಿಕ ಅರಣ್ಯ ನಿವಾಸಿಗಳು, (ಅರಣ್ಯ ಹಕ್ಕುಗಳ ಗುರುತಿಸುವಿಕೆ) ಕಾಯಿದೆ, 2006 (2007ರ ಸಂ.2) ಮತ್ತು ನಿಯಮಗಳು 2008 (ತಿದ್ದುಪಡಿಗೊಂಡ – 2012) ಅರಣ್ಯ ಹಕ್ಕುಗಳನ್ನು ಗುರುತಿಸಲು ಮತ್ತು ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿಗೊಳಿಸಲಾಗಿದೆ. ಅರಣ್ಯದಲ್ಲಿ ವಾಸಿಸುವ ಪರಿಶಿಷ್ಟ ಪಂಗಡಗಳು ಮತ್ತು ಇತರ ಸಾಂಪ್ರದಾಯಿಕ ಅರಣ್ಯವಾಸಿಗಳು, ಅಂತಹ ಕಾಡುಗಳಲ್ಲಿ ಪಲಿಮಾರುಗಳಿಂದ ವಾಸಿಸುತ್ತಿದ್ದಾರೆ, ಆದರೆ ಅವರ ಹಕ್ಕುಗಳನ್ನು ದಾಖಲಿಸಲು ಸಾಧ್ಯವಾಗಲಿಲ್ಲ, ಅವರ ಜೀವನೋಪಾಯಕ್ಕಾಗಿ ಭೂಮಿಯನ್ನು ಬಳಸಿಕೊಳ್ಳುವಲ್ಲಿ ಅರಣ್ಯ ಇಲಾಖೆಯ ಹಸ್ತಕ್ಷೇಪವನ್ನು ಕಡಿಮೆ ಮಾಡಲು ಭೂಮಿಯ ಹಕ್ಕನ್ನು ಖಾತರಿಪಡಿಸುವುದು ಮುಖ್ಯ ಉದ್ದೇಶವಾಗಿತ್ತು ಎಂದರು.

ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಕ್ಕೆ ಅರಣ್ಯ ಭೂಮಿ ಮತ್ತು ಅವರ ವಾಸಕ್ಕೆ ಸಂಬಂಧಿಸಿದಂತ ಅರಣ್ಯ ಬುಡಕಟ್ಟುಗಳು ಮತ್ತು ಇತರ ಸ್ಥಳೀಯ ಬುಡಕಟ್ಟುಗಳ ಅರಣ್ಯ ಮಾನ್ಯತೆ ಮತ್ತು ವಿನಿಯೋಗ: ಮೇಲಿನ ನಿಬಂಧನೆಯ ಪ್ರಕಾರ 13ನೇ ಡಿಸೆಂಬರ್ 2005ರ ಮೊದಲು ಅರಣ್ಯ ಫಾರ್ಮ್‌ನ ಷರತ್ತುಗಳಿಗೆ ಒಳಪಟ್ಟು ಅಂತಹ ಎಲ್ಲಾ ಬುಡಕಟ್ಟುಗಳು ಅಥವಾ ಬುಡಕಟ್ಟು ಸಮುದಾಯಗಳಿಗೆ ಮಂಜೂರು ಮಾಡಲಾಗುವುದು.

ಅರಣ್ಯ ಹಕ್ಕು ಕಾಯಿದೆಯ ಅನುಷ್ಠಾನ, ಇತರ ಸಾಂಪ್ರದಾಯಿಕ ಅರಣ್ಯವಾಸಿಗಳ ಅರ್ಜಿದಾರರಿಗೆ ಅರಣ್ಯ ಹಕ್ಕು ಕಾಯಿದೆಯಡಿಯಲ್ಲಿ ಅರಣ್ಯ ಭೂಮಿಯನ್ನು ಮಂಜೂರು ಮಾಡಲು, 2005ರ ಡಿಸೆಂಬರ್ 13ಕ್ಕಿಂತ ಮೊದಲು 3 ತಲೆಮಾರುಗಳ ಸಾಕ್ಷಿ/ದಾಖಲೆಗಳನ್ನು ಸಲ್ಲಿಸಬೇಕಾಗಿರುತ್ತದೆ. (ಒಂದು ತಲೆಮಾರು ಎಂದರೆ 25 ವರ್ಷಗಳಂತೆ 3 ವರ್ಷಗಳಿಗೆ 75 ವರ್ಷಗಳಾಗುತ್ತದೆ.)

ತಾನು ಶಿವಮೊಗ್ಗ ಕ್ಷೇತ್ರದ ಸಂಸದನಾಗಿದ್ದು, ತನ್ನ ಲೋಕಸಭಾ ಕ್ಷೇತ್ರದಲ್ಲಿ ಶೇ.50ಕ್ಕಿಂತ ಹೆಚ್ಚು ಭೂಮಿ ಅರಣ್ಯದಿಂದ ಕೂಡಿದೆ. ಪಶ್ಚಿಮ ಘಟ್ಟಗಳ ಪ್ರಮುಖ ಪ್ರದೇಶವು ನನ್ನ ಕ್ಷೇತ್ರದಲ್ಲಿ ಬರುತ್ತದೆ. ಸಾವಿರಕ್ಕೂ ಹೆಚ್ಚು ಹಳ್ಳಿಗಳು ಮತ್ತು ಕುಗ್ರಾಮಗಳು ಕಾಡಿನಲ್ಲಿ ಅಥವಾ ಕಾಡಿನ ಅಂಚಿನಲ್ಲಿವೆ. ಅರಣ್ಯ ವಾಸಿಗರು ತಮ್ಮ ಜೀವನೋಪಾಯಕ್ಕಾಗಿ ಮುಖ್ಯವಾಗಿ ಅರಣ್ಯವನ್ನು ಅವಲಂಬಿಸಿದ್ದಾರೆ. ಅರಣ್ಯ ವಾಸಿಗರಿಗೆ, ಅರಣ್ಯ ಮತ್ತು ವನ್ಯಜೀವಿಗಳ ನಡುವೆ ಸಹ ಜೀವನದ ಸಂಬಂಧವಿದೆ. ವಾಸ್ತವಿಕವಾಗಿ ಈ ಅರಣ್ಯ ವಾಸಿಗಳು ತಮ್ಮ ಜೀವನಪಾಯಕ್ಕಾಗಿ ಅರಣ್ಯವನ್ನು ಪೂಜಿಸುವುದು ಮತ್ತು ರಕ್ಷಿಸುವುದು ಸಂಪ್ರದಾಯವಾಗಿದೆ.

ಕರ್ನಾಟಕ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಂಕಿ ಅಂಶದ ಪ್ರಕಾರ, ರಾಜ್ಯಾದ್ಯಂತ 2.94 ಲಕ್ಷ ಅರ್ಜಿಗಳಲ್ಲಿ 1.89 ಲಕ್ಷ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ 97,075 ಅರ್ಜಿಗಳು ಬಂದಿದ್ದು, 32,245 ಅರ್ಜಿಗಳು ತಿರಸ್ಕೃತಗೊಂಡಿದ್ದು, ಇದುವರೆಗೆ 2,444 ಹಕ್ಕುಪತ್ರಗಳನ್ನು ವಿತರಿಸಲಾಗಿದೆ. 13ನೇ ಡಿಸೆಂಬರ್ 2005ಕ್ಕಿಂತ ಮೊದಲು ಮೂರು ತಲೆಮಾರುಗಳಿಂದ ಅಲ್ಲಿ ವಾಸಿಸುತ್ತಿದ್ದಾರೆ ಎಂದು ಸಾಬೀತುಪಡಿಸಲು ಇತರ ಸಾಂಪ್ರದಾಯಿಕ ಅರಣ್ಯ ನಿವಾಸಿಗಳ ಅರ್ಜಿದಾರರಿಂದ ಅಧಿಕೃತ ದಾಖಲೆಗಳನ್ನು ಒದಗಿಸುವಲ್ಲಿನ ತೊಂದರೆಯಿಂದಾಗಿ ನಿರಾಕರಣೆಯ ಪ್ರಮಾಣ ಜಾಸ್ತಿಯಾಗಿದೆ. ಸಂಸತ್ತಿನ ನನ್ನ ಅನೇಕ ಸ್ನೇಹಿತರು ಸಹ ಅದೇ ಕಷ್ಟವನ್ನು ಅನುಭವಿಸುತ್ತಿದ್ದಾರೆಂದು ನಾನು ಭಾವಿಸುತ್ತೇನೆ

ಆದ್ದರಿಂದ, ಗೌರವಾನ್ವಿತ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರು ಇದನ್ನು ಪರಿಶೀಲಿಸಲು ಮತ್ತು ಇತರ ಸಾಂಪ್ರದಾಯಿಕ ಅರಣ್ಯವಾಸಿಗಳಿಗೆ ಅವರು ಅರ್ಜಿ ಸಲ್ಲಿಸಿದ ದಿನಾಂಕದ ಪೂರ್ವದಲ್ಲಿ 25 ವರ್ಷಗಳಿಂದ (ಒಂದು ತಲೆಮಾರು) ವಾಸಿಸುತ್ತಿರುವುದನ್ನು ಪರಿಗಣಿಸಿ ಅವರಿಗೆ ಅರಣ್ಯ ಹಕ್ಕು ಕಾಯಿದೆಯಡಿಯಲ್ಲಿ ಭೂಮಿ ಮಂಜೂರು ಮಾಡಲು ಕಾಯಿದೆಗೆ ಸೂಕ್ತ ತಿದ್ದುಪಡಿಯನ್ನು ತರಲು ಮನವಿ ಮಾಡಿದರು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLok Sabha SessionMP RaghavendraNew DelhiNews in KannadaNews Kannadaನವದೆಹಲಿಲೋಕಸಭೆಯ ಅಧಿವೇಶನಸಂಸದ ರಾಘವೇಂದ್ರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಪಂಗಳ ಬಲವರ್ಧನೆಗೆ ಕ್ರಮ: ಡಿ.ಎಸ್. ಅರುಣ್

Next Post

ಮತಾಂತರ ನಿಷೇಧ ಕಾಯಿದೆ ವಿರೋಧಿಸಲು ಕಾಂಗ್ರೆಸ್ ತೀರ್ಮಾನ: ಮಾಜಿ ಸಿಎಂ ಸಿದ್ದರಾಮಯ್ಯ

kalpa News

kalpa News

Next Post
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಮತಾಂತರ ನಿಷೇಧ ಕಾಯಿದೆ ವಿರೋಧಿಸಲು ಕಾಂಗ್ರೆಸ್ ತೀರ್ಮಾನ: ಮಾಜಿ ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL