Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ / ಹೊಳಲೂರಿಗೆ ಪ್ರಧಾನಿ ಮೋದಿ ಪ್ರವಾಸ ರದ್ದು, ಜಿಲ್ಲಾ ಪಂಚಾಯತ್ ತಯಾರಿಗೆ ತಣ್ಣೀರು…!

March 19, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲಾ ಪಂಚಾಯತ್ Shivamogga ZP ಕಾರ್ಯಕ್ರಮಕ್ಕಾಗಿ ಜಿಲ್ಲೆಯ ಹೊಳಲೂರಿಗೆ ಪ್ರಧಾನಿ ಮೋದಿ PM Modi ಬರ್ತಾರೆ ಎಂದು ಕಳೆದ ಒಂದೂವರೆ ತಿಂಗಳಿನಿಂದ ಭಾರೀ ತಯಾರಿ ಮಾಡಿಕೊಳ್ಳುತ್ತಿದ್ದ ಜಿಲ್ಲಾಡಳಿತ ಕನಸಿಗೆ ತಣ್ಣೀರು ಬಿದ್ದಿದೆ.

ಪ್ರಧಾನಿ ಮೋದಿ ಅವರು ಬರುವ ಏಪ್ರಿಲ್ 24 ರಂದು ಹೊಳಲೂರಿಗೆ ಬರುವ ಕಾರ್ಯಕ್ರಮ ನಿಗಧಿಯಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆಎಸ್ ಈಶ್ವರಪ್ಪ, Minister Eshwarappa ಸಂಸದ ಬಿವೈ ರಾಘವೇಂದ್ರ MP B Y Raghavendra ನೇತೃತ್ವದಲ್ಲಿ ಜಿ.ಪಂ ಹಾಗೂ ಜಿಲ್ಲಾಡಳಿತವು ಹಗಲಿರುಳು ಎನ್ನದೇ ಹೊಳಲೂರಿನ ಸೌಂದರ್ಯವರ್ಧನೆಗೆ ಪೂರಕ ಕಾರ್ಯಕ್ರಮ ನಡೆಸುತ್ತಿತ್ತು.

ಗ್ರಾಮದ ಮುಖ್ಯರಸ್ತೆ ಅಗಲೀಕರಣ, ಶಾಲೆ, ಗ್ರಾಮಪಂಚಾಯಿತಿ ಮತ್ತಿತರೆ ಸರ್ಕಾರಿ ಕಟ್ಟಡಗಳಿಗೆ ಬಣ್ಣದ ಅಲಂಕಾರ ನೀಡಲಾಗುತ್ತಿತ್ತು.
ಹಾಗೇಯೆ, ಕಾರ್ಯಕ್ರಮ ನಡೆಯುವ ಸ್ಥಳ, ಪಾರ್ಕಿಂಗ್ ಜಾಗ ಗುರುತಿಸಿ ಅದನ್ನು ಸಿದ್ದ ಮಾಡಲಾಗುತ್ತಿತ್ತು.

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ ರದ್ದು ಮಾಡಿ ಹೊರಟಿರುವುದು ಕಾಶ್ಮೀರಕ್ಕೆ. ಇದು ಪ್ರಧಾನಿ ಮನಸಿನ ನಿರ್ಧಾರ ಎನ್ನಲಾಗಿದೆ. ಅವರಿಗೆ ಹಾಗೂ ಅವರ ಕೇಂದ್ರದ ಆಡಳಿತಕ್ಕೆ ದಕ್ಷಿಣ ಭಾರತಕ್ಕಿಂತ ಉತ್ತರ ಭಾರತದ ಮೇಲಿನ ನಂಬಿಕೆ ಜಾಸ್ತಿ ಎನ್ನಲಾಗಿದೆ.

Also read: ಪಾವಗಡ ಬಳಿ ಭೀಕರ ಅಪಘಾತ, 15ಕ್ಕೂ ಅಧಿಕ ಸಾವು: ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ಹೆಣಗಳು


ಏಪ್ರಿಲ್ 24ರಂದು ಶಿವಮೊಗ್ಗದ ಹೊಳಲೂರು ಗ್ರಾಮ ಪಂಚಾಯಿತಿಗೆ ಪ್ರಧಾನಿ ಮೋದಿ ಭೇಟಿ ನೀಡಬೇಕಾಗಿತ್ತು. ಈ ಗ್ರಾಮ ಸುವರ್ಣ ಗ್ರಾಮ ಯೋಜನೆಯಡಿ ಪ್ರಶಸ್ತಿ ಪಡೆದಿತ್ತು. ಇಲ್ಲಿಗ ಪ್ರಧಾನಿ ಬರುವ ಬಗ್ಗೆ ಗ್ರಾಮಸ್ಥರು ಭಾರಿ ಸಂತಸದಲ್ಲಿದ್ದರು. ಆದರೆ ಪ್ರಧಾನಿ ಧಿಡೀರ್ ಪ್ರವಾಸ ರದ್ದು ಮಾಡಿರುವುದರಿಂದ ಇಲ್ಲಿನ ಜನತೆ ನಿರಾಶೆ ಹೊಂದಿದ್ದಾರೆ. ಕೊನೆ ಕ್ಷಣದಲ್ಲಿ ಪ್ರಧಾನಿ ಕಾಶ್ಮೀರ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HolaluruKannada News WebsiteKannadaNewsKannadaNewsLiveKannadaNewsOnlineKannadaWebsiteLatest News KanandaMalnad NewsMinister EshwarappaMP B Y RaghavendraNewsinKannadaNewsKannadaPM ModiShimogaShivamoggaShivamogga ZPನವದೆಹಲಿಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗ ಜಿಲ್ಲಾ ಪಂಚಾಯತ್ಶಿವಮೊಗ್ಗ_ನ್ಯೂಸ್ಶಿವಮೊಗ್ಗ/ಹೊಳಲೂರುಸಚಿವ ಕೆಎಸ್ ಈಶ್ವರಪ್ಪಸಂಸದ ಬಿವೈ ರಾಘವೇಂದ್ರ
Previous Post

ಪಾವಗಡ ಬಳಿ ಭೀಕರ ಅಪಘಾತ, 10ಕ್ಕೂ ಅಧಿಕ ಸಾವು: ರಸ್ತೆ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ ಹೆಣಗಳು

Next Post

ಭದ್ರಾವತಿ: ಹೋಳಿ ಸಂಭ್ರಮದಲ್ಲಿ ಮಿಂದೆದ್ದ ಹಳೇನಗರ, ರಾಜಬೀದಿ ಉತ್ಸವ, ಕಾಮದಹನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಹೋಳಿ ಸಂಭ್ರಮದಲ್ಲಿ ಮಿಂದೆದ್ದ ಹಳೇನಗರ, ರಾಜಬೀದಿ ಉತ್ಸವ, ಕಾಮದಹನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

March 25, 2023

ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ ಮೋದಿ

March 25, 2023

ಕಾಂಗ್ರೆಸ್ ಮೊದಲ ಪಟ್ಟಿ: ಡಿ.ಕೆ. ರವಿ ಪತ್ನಿ ಸೇರಿ ಆರು ಮಹಿಳೆಯರಿಗೆ ಟಿಕೇಟ್

March 25, 2023

ಕೌಂಟರ್’ನಲ್ಲಿ ಟಿಕೇಟ್ ಖರೀದಿಸಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ: ಟಿಕೇಟ್ ನೀಡಿದ್ದು ಯಾರು?

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

March 25, 2023

ಸೇನಾ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಪ್ರಧಾನಿ ಮೋದಿ

March 25, 2023

ಕಾಂಗ್ರೆಸ್ ಮೊದಲ ಪಟ್ಟಿ: ಡಿ.ಕೆ. ರವಿ ಪತ್ನಿ ಸೇರಿ ಆರು ಮಹಿಳೆಯರಿಗೆ ಟಿಕೇಟ್

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!