Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಸುಳ್ಳು ಮಾಹಿತಿ ಪ್ರಚಾರ: 8 ಯೂಟ್ಯೂಬ್ ಚಾನಲ್ ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ

ಭಾರತದ ರಾಷ್ಟ್ರೀಯ ಭದ್ರತೆ, ಶಾಂತಿ ಸುವ್ಯವಸ್ಥೆ ಧಕ್ಕೆಗೆ ಪಾಕಿಸ್ಥಾನದ ಕುಮ್ಮಕ್ಕು

August 18, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಭಾರತದ ವಿಚಾರದಲ್ಲಿ ಸುಳ್ಳು ಮಾಹಿತಿ ಪ್ರಚಾರ ಮಾಡುತ್ತಿದ್ದ 8 ಯೂಟ್ಯೂಬ್ ಚಾನಲ್’ಗಳಲ್ಲಿ ಕೇಂದ್ರ ಸರ್ಕಾರ ಬ್ಲಾಕ್ ಮಾಡಿದೆ.
ಈ ಕುರಿತಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾಹಿತಿ ಪ್ರಕಟಿಸಿದ್ದು, ದೇಶದ ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ವಿದೇಶಿ ಸಂಬಂಧಗಳ ಕುರಿತಾಗಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದ ಏಳು ಭಾರತ ಹಾಗೂ ಒಂದು ಪಾಕಿಸ್ಥಾನ ಮೂಲದ ಯೂಟ್ಯೂಬ್ ಚಾನಲ್’ಗಳನ್ನು ತಂತ್ರಜ್ಞಾನ ನಿಯಮಗಳು ನಿಯಮಗಳು-2021ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ.

ಎಷ್ಟಿತ್ತು ವೀಕ್ಷಕರ ಸಂಖ್ಯೆ?
ಈಗ ಬ್ಲಾಕ್ ಮಾಡಲಾಗಿರುವ ಯೂಟ್ಯೂಬ್ ಚಾನಲ್’ಗಳು 114 ಕೋಟಿಗೂ ಹೆಚ್ಚು ವೀಕ್ಷಣೆ ಹಾಗೂ 85.73 ಲಕ್ಷ ಚಂದಾದಾರರನ್ನು ಹೊಂದಿವೆ. ಇವುಗಳು ಸುಳ್ಳು ವಿಚಾರಗಳನ್ನು ಹೇಳುವ ಮೂಲಕ ಹಣ ಗಳಿಸುತ್ತಿದ್ದವು ಎಂದು ವರದಿಯಾಗಿದೆ.
ಯಾವ ಕಾರಣಕ್ಕಾಗಿ ನಿರ್ಬಂಧ?
ಈಗ ಬ್ಲಾಕ್ ಆಗಿರುವ ಯೂಟ್ಯೂಬ್ ಚಾನಲ್’ಗಳು ಭಾರತ ದೇಶದ ಭದ್ರತೆಗೆ ಧಕ್ಕೆ ತರುವಂತಹ ವಿಚಾರಗಳಲ್ಲಿ ಸುಳ್ಳು ಮಾಹಿತಿಯನ್ನು ಪ್ರಕಟಿಸುತ್ತಿದ್ದವು. ಭಾರತೀಯ ಸಶಸ್ತ್ರ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದಂತಹ ವಿವಿಧ ವಿಚಾರಗಳ ಬಗ್ಗೆ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಲು ಯೂಟ್ಯೂಬ್ ಚಾನೆಲ್’ಗಳನ್ನು ಬಳಸಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ವಿದೇಶಗಳೊಂದಿಗಿನ ಭಾರತದ ಸ್ನೇಹ ಸಂಬಂಧಗಳ ದೃಷ್ಟಿಕೋನದಿಂದ ಈ ವಿಚಾರಗಳು ಸೂಕ್ಷ್ಮ ಮತ್ತು ಸಂಪೂರ್ಣ ಸುಳ್ಳು ಎಂಬುದನ್ನು ಗಮನಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಅಲ್ಲದೇ, ಭಾರತ ಸರ್ಕಾರದಿಂದ ಧಾರ್ಮಿಕ ಕಟ್ಟಡಗಳನ್ನು ಕೆಡವುದು, ಧಾರ್ಮಿಕ ಹಬ್ಬಗಳ ಆಚರಣೆ ನಿಷೇಧ, ಭಾರತದಲ್ಲಿ ಧಾರ್ಮಿಕ ಯುದ್ಧದ ಘೋಷಣೆಯ ವಿಚಾರಗಳನ್ನು ಪ್ರಸಾರ ಮಾಡುವ ಮೂಲಕ ಭಾರತದಲ್ಲಿ ಕೋಮು ಸೌಹಾರ್ದತೆ ಕದಡಿ, ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಗಳನು ಮಾಡುತ್ತಿದ್ದವು ಎಂದು ತಿಳಿಸಿದೆ.
ಯಾವ ಚಾನಲ್’ಗಳು ಬ್ಲಾಕ್ ಆಗಿವೆ?
Loktantra TV, U&V TV, AM Razvi, Gouravshali Pawan Mithilanchal, SeeTop5TH, Sarkari Update ಮತ್ತು Sab Kuch Dekho ಮತ್ತು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದ News ki Dunya ಎಂಬ ಹೆಸರಿನ ಯೂಟ್ಯೂಬ್ ಚಾನೆಲ್’ಗಳನ್ನು ನಿರ್ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNew DelhiNewsinKannadaNewsKannadaYou tubeನವದೆಹಲಿ
Previous Post

ಶಸ್ತ್ರಾಸ್ತ್ರ ಹೊಂದಿದ್ದ ದೋಣಿ ಪತ್ತೆ: ರಾಯಗಢ ಸುತ್ತಮುತ್ತ ಹೈ ಅಲರ್ಟ್ ಘೋಷಣೆ

Next Post

ಕುವೆಂಪು ವಿವಿಯಲ್ಲಿ ಸದ್ಭಾವನಾ ದಿನಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುವೆಂಪು ವಿವಿಯಲ್ಲಿ ಸದ್ಭಾವನಾ ದಿನಾಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

2025ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ | ಟಾಪ್ 100ರಲ್ಲಿ ಕುವೆಂಪು ವಿಶ್ವವಿದ್ಯಾಲಯ

September 5, 2025

Shocking Injury, Stunning Recovery: Life Reclaimed After Brain Exposure

September 5, 2025

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025

ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಹೊಸ ಜೀವ ನೀಡಿದ ವೈದ್ಯ

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

2025ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ | ಟಾಪ್ 100ರಲ್ಲಿ ಕುವೆಂಪು ವಿಶ್ವವಿದ್ಯಾಲಯ

September 5, 2025

Shocking Injury, Stunning Recovery: Life Reclaimed After Brain Exposure

September 5, 2025

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!