ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಜ.22ರ ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ Ayodhya Ramalalla Prathishtapane ನಂತರ ಲೋಕಸಭಾ ಚುನಾವಣೆಯನ್ನು Parliamentary election ಗುರಿಯಲ್ಲಿಟ್ಟುಕೊಂಡು ಬಿಜೆಪಿ ಭರ್ಜರಿ ಯೋಜನೆ ರೂಪಿಸಿಕೊಂಡಿದೆ.
ಮಾಹಿತಿಯಂತೆ, ಪ್ರಾಣಪ್ರತಿಷ್ಠೆ ನಂತರ ಮುಂದಿನ 70 ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ PM Narendra Modi 140ಕ್ಕೂ ಅಧಿಕ ಸಾರ್ವಜನಿಕ ಸಭೆಗಳನ್ನು ಬಿಜೆಪಿ ಆಯೋಜಿಸಿದೆ.
ಲೋಕಸಭಾ ಚುನಾವಣೆಗೂ ಮುನ್ನ ಜನರನ್ನು ತಲುಪಲು ಯೋಜಿಸಿರುವ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ಥಕ ಕಾರ್ಯಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಯೋಜನೆ ರೂಪಿಸಿದೆ.
Also read: ರಾಮಲಲಾ ಪ್ರಾಣಪ್ರತಿಷ್ಠೆ ವಿಧಿವಿಧಾನ ಆರಂಭ: ಕಲಶ ನೀರಿನಿಂದ ವಿಗ್ರಹ ಸ್ನಾನ
ಭಾರತದಾದ್ಯಂತ ಬೂತ್ ಮಟ್ಟದ ನಿರ್ವಹಣೆಯ ಮೇಲೆ ಕೇಂದ್ರೀಕರಿಸಲು ಬಿಜೆಪಿ ದಾಖಲೆಯ ಶೇ.51ರಷ್ಟು ಮತ ಹಂಚಿಕೆಯನ್ನು ಗಳಿಸುವುದು ಪಕ್ಷದ ಗುರಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post