No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯದ ಮೂರು ಹೊಯ್ಸಳರ ದೇವಾಲಯ ವಿಶ್ವ ಪಾರಂಪರಿಕ ಪಟ್ಟಿಗೆ ನಾಮನಿರ್ದೇಶನ

ಕೇಂದ್ರ ಸರ್ಕಾರದ ಮಹತ್ವದ ಕ್ರಮ, ರಾಜ್ಯದ ಸಾಂಸ್ಕೃತಿಕ ಹೆಮ್ಮೆಗೆ ಮತ್ತೊಂದು ಗರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2022
in ರಾಷ್ಟ್ರೀಯ
0
ರಾಜ್ಯದ ಮೂರು ಹೊಯ್ಸಳರ ದೇವಾಲಯ ವಿಶ್ವ ಪಾರಂಪರಿಕ ಪಟ್ಟಿಗೆ ನಾಮನಿರ್ದೇಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ರಾಜ್ಯದ ಹೊಯ್ಸಳರ ಕಾಲದ ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರ ದೇವಾಲಯಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಮಾಡಲು ನಾಮನಿರ್ದೇಶನ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

The most exquisite Hoysala Temples of Belur, Halebid & Somnathapura in Karnataka have been finalised as India’s nomination for consideration as World Heritage for the year 2022-2023.

The ‘Sacred Ensembles of the Hoysala’ are on the @UNESCO’s Tentative list since 15th April, 2014 pic.twitter.com/rtVAS3VQnc

— G Kishan Reddy (@kishanreddybjp) January 31, 2022


ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಅಭಿವೃದ್ಧಿ ಸಚಿವ ಜಿ. ಕಿಶನ್ ರೆಡ್ಡಿ, ಕರ್ನಾಟಕದಲ್ಲಿರುವ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಹೊಯ್ಸಳ ದೇವಾಲಯಗಳನ್ನು ಭಾರತವು 2022-2023ನೆಯ ಸಾಲಿನ ವಿಶ್ವ ಪರಂಪರೆಯ ಪಟ್ಟಿಗೆ ನಾಮನಿರ್ದೇಶನಗೊಳಿಸಿದೆ ಎಂದು ತಿಳಿಸಿದ್ದಾರೆ.

ಹೊಯ್ಸಳರ ಕಾಲದ ಈ ಪವಿತ್ರ ಸ್ಥಳಗಳು 2014ರ ಎಪ್ರಿಲ್ 15ರಿಂದಲೂ ಯುನೆಸ್ಕೋದ ತಾತ್ಕಾಲಿಕ ಪಟ್ಟಿಯಲ್ಲಿದ್ದು, ನಮ್ಮ ದೇಶದ ಶ್ರೀಮಂತ ಇತಿಹಾಸ ಹಾಗೂ ಸಾಂಸ್ಕೃತಿ ಪರಂಪರೆಗೆ ಸಾಕ್ಷಿಯಾಗಿವೆ ಎಂದಿದ್ದಾರೆ.

ಇನ್ನು, ಯುನೆಸ್ಕೋದಲ್ಲಿನ ಭಾರತದ ಖಾಯಂ ಪ್ರತಿನಿಧಿ ವಿಶಾಲ್ ವಿ. ಶರ್ಮಾ ಅವರು ಔಪಚಾರಿಕವಾಗಿ ಹೊಯ್ಸಳ ದೇವಾಲಯಗಳ ನಿರ್ದೇಶನವನ್ನು ಯುನೆಸ್ಕೋ ವಿಶ್ವ ಪರಂಪರೆಯ ನಿರ್ದೇಶಕ ಲಾಜರೆ ಎಲೌಂಡ್ ಅವರಿಗೆ ಸಲ್ಲಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಶರ್ಮಾ ಅವರು, ಹೊಯ್ಸಳರ ಪವಿತ್ರ ಸ್ಥಳಗಳನ್ನು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಗೆ ನಾಮನಿರ್ದೇಶನ ಮಾಡಲು ಭಾರತವು ಹೆಮ್ಮೆ ಪಡುತ್ತದೆ. ಕಲಾ ಇತಿಹಾಸಕಾರರು ಏಷ್ಯನ್ ಕಲೆಯ ಮೇರುಕೃತಿಗಳಲ್ಲಿ ಮೇಳಗಳ ಅಸಾಧಾರಣ ಶಿಲ್ಪಕಲೆ ಕಲಾತ್ಮಕತೆಯನ್ನು ಗುರುತಿಸುತ್ತಾರೆ ಎಂದಿದ್ದಾರೆ.

ನಾಮನಿರ್ದೇಶನ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಇದೇ ವರ್ಷದ ಸೆಪ್ಟೆಂಬರ್ ಅಥವಾ ಅಕ್ಟೋಬರ್’ನಲ್ಲಿ ಈ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ದಾಖಲೆ ಪತ್ರಗಳ ಪ್ರಕ್ರಿಯೆ ಮುಂದಿನ ಜುಲೈ ಅಥವಾ ಆಗಸ್ಟ್’ನಲ್ಲಿ ನಡೆಯಲಿದೆ ಎಂದಿದ್ದಾರೆ.

ಏನಿದು ವಿಶ್ವ ಪರಂಪರೆಯ ತಾಣ ಪಟ್ಟಿ?
ವಿಶ್ವ ಪರಂಪರೆಯ ತಾಣ ಪಟ್ಟಿಯು ವಿಶ್ವದ ಅತ್ಯಂತ ಪ್ರತಿಷ್ಠಿತ ಹಾಗೂ ಮಹತ್ವದ ಪರಿಗಣನೆಯಾಗಿದೆ. ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸ್ಥಳ/ಸಂಸ್ಥೆಗಳನ್ನು ಕಾನೂನಾತ್ಮಕವಾಗಿ ರಕ್ಷಿಸಲು ವಿಶ್ವಸಂಸ್ಥೆ ತೆಗೆದುಕೊಂಡು ಮಹತ್ವದ ಹೆಜ್ಜೆಯಾಗಿದೆ.
ಸಾಂಸ್ಕೃತಿಕ, ಐತಿಹಾಸಿಕ, ವೈಜ್ಞಾನಿಕ ಅಥವಾ ಇತರ ರೀತಿಯ ಪ್ರಾಮುಖ್ಯತೆಗಾಗಿ ವಿಶ್ವ ಪರಂಪರೆಯ ತಾಣಗಳನ್ನು ಯುನೆಸ್ಕೋ ಗೊತ್ತುಪಡಿಸಿದೆ. ಇಂತಹ ಸ್ಥಳಗಳನ್ನು ಆಯ್ಕೆ ಮಾಡಲು ವಿಶ್ವ ಪರಂಪರೆಯ ತಾಣವು ಭೌಗೋಳಿಕವಾಗಿ ಮತ್ತು ಐತಿಹಾಸಿಕವಾಗಿ ಗುರುತಿಸಬಹುದಾದ, ವಿಶೇಷ ಸಾಂಸ್ಕೃತಿಕ ಅಥವಾ ಭೌತಿಕ ಪ್ರಾಮುಖ್ಯತೆಯನ್ನು ಹೊಂದಿರುವ ವಿಶಿಷ್ಟ ಹೆಗ್ಗುರುತಾಗಿರಬೇಕು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNational NewsNew DelhiNews in KannadaNews KannadaWorld Heritage Listನವದೆಹಲಿವಿಶ್ವ ಪಾರಂಪರಿಕ ಪಟ್ಟಿ
Share197Tweet123Send
Previous Post

ಗಮನಿಸಿ! ಫೆ.2ರಂದು ಸೊರಬ ಗ್ರಾಮಾಂತರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Next Post

ಸ್ಯಾಂಡಲ್’ವುಡ್ ಖ್ಯಾತ ಹಿರಿಯ ನಟ ಅಶೋಕ್ ರಾವ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಯಾಂಡಲ್’ವುಡ್ ಖ್ಯಾತ ಹಿರಿಯ ನಟ ಅಶೋಕ್ ರಾವ್ ವಿಧಿವಶ

ಸ್ಯಾಂಡಲ್’ವುಡ್ ಖ್ಯಾತ ಹಿರಿಯ ನಟ ಅಶೋಕ್ ರಾವ್ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

June 7, 2026
ಹುಬ್ಬಳ್ಳಿ | ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

ಹುಬ್ಬಳ್ಳಿ | ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

June 7, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL