Thursday, December 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿಕ್ಕಮಗಳೂರು

ಗಮನಿಸಿ! ಈ ದಿನಗಳಂದು ಚಿಕ್ಕಮಗಳೂರು-ಯಶವಂತಪುರ ರೈಲುಗಳ ಸಂಚಾರ ರದ್ದು

December 11, 2025
in ಚಿಕ್ಕಮಗಳೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಅಗತ್ಯ ಎಂಜಿನಿಯರಿAಗ್ ಕಾಮಗಾರಿಗಳಾದ ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್’ವೇನಲ್ಲಿ ಗಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್-28 ರಲ್ಲಿನ ಕಾಮಗಾರಿಗಳಿಂದಾಗಿ, ಈ ಕೆಳಗೆ ವಿವರಿಸಿದಂತೆ ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ಮಾರ್ಗ ಬದಲಾಯಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು-ವೇಳಾಪಟ್ಟಿ ಮಾಡಲಾಗಿದೆ ಎಂದು ತಿಳಿಸಿದೆ.

2025ರ ಡಿಸೆಂಬರ್ 17 ಹಾಗೂ ಡಿಸೆಂಬರ್ 24ರಂದು 16239 ಸಂಖ್ಯೆಯ #Chikkamagaluru ಚಿಕ್ಕಮಗಳೂರು – ಯಶವಂತಪುರ ದೈನಂದಿನ ಎಕ್ಸ್’ಪ್ರೆಸ್ ಹಾಗೂ 16240 ಸಂಖ್ಯೆಯ ಯಶವಂತಪುರ – ಚಿಕ್ಕಮಗಳೂರು ದೈನಂದಿನ ಎಕ್ಸ್’ಪ್ರೆಸ್ ರೈಲು ಸಂಖ್ಯೆ 12614 ಕೆಎಸ್’ಆರ್ ಬೆಂಗಳೂರು – ಮೈಸೂರು ದೈನಂದಿನ ಎಕ್ಸ್’ಪ್ರೆಸ್ ರೈಲುಗಳನ್ನು ರದ್ದುಗೊಳ್ಳುತ್ತದೆ.
ರೈಲುಗಳ ಮರು-ವೇಳಾಪಟ್ಟಿ (Rescheduling):
1. ದಿನಾಂಕ 15.12.2025 ಮತ್ತು 22.12.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 19667 ಉದಯಪುರ ಸಿಟಿ–ಮೈಸೂರು ವೀಕ್ಲಿ ಹಮ್’ಸಫರ್ಎಕ್ಸ್ ಪ್ರೆಸ್ ರೈಲು ಉದಯಪುರ ಸಿಟಿಯಿಂದ 180 ನಿಮಿಷ, ಮತ್ತು ರೈಲು ಸಂಖ್ಯೆ 22497 ಶ್ರೀ ಗಂಗಾನಗರ–ತಿರುಚ್ಚಿರಾಪಳ್ಳಿ ಹಮ್’ಸಫರ್ ವೀಕ್ಲಿ ಎಕ್ಸ್ ಪ್ರೆಸ್ ಶ್ರೀ ಗಂಗಾನಗರದಿಂದ 120 ನಿಮಿಷ ತಡವಾಗಿ ಹೊರಡಲಿವೆ. ಅಲ್ಲದೆ, ರೈಲು ಸಂಖ್ಯೆ 22497 ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

2. ದಿನಾಂಕ 17.12.2025 ಮತ್ತು 24.12.2025 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 12649 ಯಶವಂತಪುರ–ಹಜರತ್ ನಿಜಾಮುದ್ದೀನ್ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್ ಪ್ರೆಸ್ , 56282 ತುಮಕೂರು–ಚಾಮರಾಜನಗರ ದೈನಂದಿನ ಪ್ಯಾಸೆಂಜರ್ ಮತ್ತು 12777 ಎಸ್ಎಸ್ಎಸ್ ಹುಬ್ಬಳ್ಳಿ–ತಿರುವನಂತಪುರಂ ಉತ್ತರ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳು ತಮ್ಮ ಮೂಲ ನಿಲ್ದಾಣಗಳಿಂದ 120 ನಿಮಿಷಗಳು ತಡವಾಗಿ ಹೊರಡಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChikkamagaluruIndian RailwayShimogaShivamoggaShivamogga NewsSouth Western RailwaySWRTrain UpdatesTumkurಚಿಕ್ಕಮಗಳೂರುತುಮಕೂರುನೈಋತ್ಯ ರೈಲ್ವೆಮಲ್ಲಸಂದ್ರಯಶವಂತಪುರ
Previous Post

ಗಮನಿಸಿ! ದೇವನೂರು ನಿಲ್ದಾಣದಲ್ಲಿ ಈ ರೈಲು ತಾತ್ಕಾಲಿಕ ನಿಲುಗಡೆ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ! ಈ ದಿನಗಳಂದು ಚಿಕ್ಕಮಗಳೂರು-ಯಶವಂತಪುರ ರೈಲುಗಳ ಸಂಚಾರ ರದ್ದು

December 11, 2025

ಗಮನಿಸಿ! ದೇವನೂರು ನಿಲ್ದಾಣದಲ್ಲಿ ಈ ರೈಲು ತಾತ್ಕಾಲಿಕ ನಿಲುಗಡೆ | ಇಲ್ಲಿದೆ ಡೀಟೇಲ್ಸ್

December 11, 2025

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

December 11, 2025

ಬಲಿಷ್ಠ ದೇಶ ಕಟ್ಟಲು ಯುವಜನರ ಪಾತ್ರ ಅಪಾರ: ಬಿ.ವೈ. ಅರುಣಾದೇವಿ

December 11, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ಈ ದಿನಗಳಂದು ಚಿಕ್ಕಮಗಳೂರು-ಯಶವಂತಪುರ ರೈಲುಗಳ ಸಂಚಾರ ರದ್ದು

December 11, 2025

ಗಮನಿಸಿ! ದೇವನೂರು ನಿಲ್ದಾಣದಲ್ಲಿ ಈ ರೈಲು ತಾತ್ಕಾಲಿಕ ನಿಲುಗಡೆ | ಇಲ್ಲಿದೆ ಡೀಟೇಲ್ಸ್

December 11, 2025

ಬೆಳೆ ರಕ್ಷಣೆಯಲ್ಲಿ ನೈಸರ್ಗಿಕ ಮಾರ್ಗಗಳ ಉತ್ತೇಜನ: ರೋಗಗಳ ನಿರ್ವಹಣಾ ಅಸ್ತ್ರಗಳ ಸಲಹೆ

December 11, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!