No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಜ.1ರ ನಾಳೆಯಿಂದ ಶಿವಮೊಗ್ಗದ ಈ ರೈಲುಗಳ ಸಂಚಾರ ಸಮಯದಲ್ಲಿ ಬದಲಾಗಲಿದೆ

kalpa News by kalpa News
December 31, 2024
in ಶಿವಮೊಗ್ಗ, Small Bytes
0
ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದಿಂದ #Shivamogga ಹೊರಡುವ ಹಾಗೂ ತಲುಪುವ ಹಲವು ರೈಲುಗಳ ಸಂಚಾರ ಸಮಯದಲ್ಲಿ ಒಂದಷ್ಟು ಬದಲಾವಣೆಯಾಗಲಿದ್ದು, ಜ.1ರ ನಾಳೆಯಿಂದ ಜಾರಿಗೆ ಬರಲಿದೆ.

ಯಾವೆಲ್ಲಾ ರೈಲುಗಳ ಸಮಯ ಬದಲಾವಣೆ?

  • ಶಿವಮೊಗ್ಗ-ಎಂಜಿಆರ್ ಚೆನ್ನೈ: 12692 ಎಂಜಿಆರ್ ಚೆನ್ನೈ #MGRChennaiCentral ಸೆಂಟ್ರಲ್ ರೈಲು ಬೀರೂರನ್ನು ಈವರೆಗೂ ಸಂಜೆ 6.23ಕ್ಕೆ ತಲುಪಿ 6.25 ಕ್ಕೆ ಹೊರಡುತ್ತಿತ್ತು. ಆದರೆ, ಜ.4ರಿಂದ ಇದೇ ರೈಲು ಸಂಜೆ 5.15ಕ್ಕೆ ಶಿವಮೊಗ್ಗದಿಂದ ಹೊರಟು 6.18ಕ್ಕೆ ಬೀರೂರು ತಲುಪಿ, 6.20ಕ್ಕೆ ಹೊರಡಲಿದೆ.
  • ಶಿವಮೊಗ್ಗ-ತಾಳಗುಪ್ಪ #Talguppa ನಡುವೆ ಪ್ರತಿದಿನ ಸಂಚರಿಸುವ 07350 ಸಂಖ್ಯೆಯ ಪ್ಯಾಸೆಂಜರ್ ರೈಲು ಈವರೆಗೂ ಮಧ್ಯಾಹ್ನ 2.35ಕ್ಕೆ ಶಿವಮೊಗ್ಗದಿಂದ ಹೊರಡುತ್ತಿತ್ತು. ಆದರೆ, ಜ.1ರ ನಾಳೆಯಿಂದ ಮಧ್ಯಾಹ್ನ 2.25ಕ್ಕೆ ಹೊರಡಲಿದ್ದು, 4.55 ಕ್ಕೆ ತಲುಪುತ್ತಿದ್ದ ತಾಳುಗುಪ್ಪ ನಿಲ್ದಾಣವನ್ನು 4.50 ಕ್ಕೆ ತಲುಪಲಿದೆ.

  • ಈ ಮಾರ್ಗಗಳಲ್ಲಿ ಬರುವ ಕೊನಗವಳ್ಳಿ ರೈಲು ನಿಲ್ದಾಣವನ್ನು ಮಧ್ಯಾಹ್ನ 2.49 ಕ್ಕೆ ತಲುಪಿ, 2.50 ಕ್ಕೆ ಹೊರಡುತ್ತಿತ್ತು. ನಾಳೆಯಿಂದ ಈ ರೈಲು 2.39 ಕ್ಕೆ ತಲುಪಿ 2.40 ಕ್ಕೆ ಹೊರಡಲಿದೆ. ಅದೇ ರೀತಿ, 2.55ಕ್ಕೆ ಹಾರನಹಳ್ಳಿ ತಲುಪಿ 2.56ಕ್ಕೆ ಹೊರಡುತ್ತಿದ್ದ ರೈಲು, ನಾಳೆಯಿಂದ 2.45ಕ್ಕೆ ತಲುಪಿ 2.46ಕ್ಕೆ ಹೊರಡಲಿದೆ.
  • ಮಧ್ಯಾಹ್ನ 3.02ಕ್ಕೆ ಕುಂಸಿ ನಿಲ್ದಾಣ ತಲುಪಿ 3.03ಕ್ಕೆ ಹೊರಡುತ್ತಿದ್ದ ರೈಲು ಇನ್ನು ಮುಂದೆ 2.52ಕ್ಕೆ ತಲುಪಿ, 2.53ಕ್ಕೆ ಹೊರಡಲಿದೆ. ಹಾಗೆಯೇ, 3.19ಕ್ಕೆ ಅರಸಾಳು ನಿಲ್ದಾಣ ತಲುಪಿ 3.20ಕ್ಕೆ ಹೊರಡುತ್ತಿದ್ದ ರೈಲು ಇನ್ನು ಮುಂದೆ 3.09ಕ್ಕೆ ತಲುಪಿ 3.19ಕ್ಕೆ ಹೊರಡಲಿದೆ.
  • ಇನ್ನು, ಮಧ್ಯಾಹ್ನ 3.24 ಕ್ಕೆ ಕೆಂಚನಾಳ ತಲುಪಿ 3.25 ಕ್ಕೆ ನಿಲ್ದಾಣದಿಂದ ಹೊರಡುತ್ತಿದ್ದ ಈ ರೈಲು, ನಾಳೆಯಿಂದ 3.14 ಕ್ಕೆ ತಲುಪಿ 3.15ಕ್ಕೆ ಹೊರಡಲಿದೆ. ತಾಳಗುಪ್ಪ ನಿಲ್ದಾಣವನ್ನು ಇದುವರೆಗೆ ನಿಗದಿತವಾಗಿದ್ದ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ತಲುಪಲಿದೆ.
  • ಅದೇ ರೀತಿ ಯಶವಂತಪುರದಿಂದ #Yashwantpur ಶಿವಮೊಗ್ಗಕ್ಕೆ ಮಧ್ಯಾಹ್ನ 2.30ಕ್ಕೆ ಬರುತ್ತಿದ್ದ 16579 ಸಂಖ್ಯೆಯ ಎಕ್ಸ್’ಪ್ರೆಸ್ ರೈಲು 2.15 ಕ್ಕೆ ತಲುಪಲಿದೆ.
  • 20651 ಸಂಖ್ಯೆಯ ಯಶವಂತಪುರ-ತಾಳಗುಪ್ಪ ಇಂಟರ್ ಸಿಟಿ ರೈಲು #IntercityTrain ಶಿವಮೊಗ್ಗವನ್ನು 7.40 ಕ್ಕೆ ತಲುಪಿ ತಾಳಗುಪ್ಪಕ್ಕೆ 7.45 ಕ್ಕೆ ಹೊರಡುತ್ತಿತ್ತು. ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪುತಿತ್ತು. ಈ ರೈಲು ಬದಲಾದ ಸಮಯದಲ್ಲಿ ನಾಳೆಯಿಂದ 9.45ಕ್ಕೆ ತಾಳಗುಪ್ಪ ತಲುಪಲಿದೆ.
  • ಪ್ರತಿದಿನ ರಾತ್ರಿ 9 ಗಂಟೆಗೆ ತಾಳಗುಪ್ಪದಿಂದ ಹೊರಡುತ್ತಿದ್ದ 16228 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್’ಪ್ರೆಸ್ ರೈಲು ರಾತ್ರಿ 8.55 ಕ್ಕೆ ಹೊರಡಲಿದೆ. ಈ ರೈಲು ನಾಳೆಯಿಂದ ನಿಗದಿತ ಸಮಯಕ್ಕಿಂತ 5 ನಿಮಿಷ ಮುಂಚಿತವಾಗಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Indian RailwayIntercity TrainIRCTCKannada News WebsiteLatest News KannadaLocal NewsMalnad NewsMGR ChennaiShimogaShivamoggaShivamogga NewsSouth Western RailwayTalaguppaYashwantpurಎಂಜಿಆರ್ ಚೆನ್ನೈ ಸೆಂಟ್ರಲ್ತಾಳಗುಪ್ಪಬೀರೂರುಯಶವಂತಪುರರೈಲುಶಿವಮೊಗ್ಗಹಾರನಹಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಯಲೆಂದು ಅಡ್ಡಪಟ್ಟಿಗೆ ನೇಣು | ಭಾರ ತಡೆಯದೇ ಹಗ್ಗ ತುಂಡಾಗಿ ಕೆಳಕ್ಕೆ ಬಿದ್ದ ವ್ಯಕ್ತಿ ಸಾವು

Next Post

ಚಳ್ಳಕೆರೆ | ಸರ್ವಿಸ್ ರಸ್ತೆಯಲ್ಲಿ ಬಸ್ ಬಾರದೇ ವಿದ್ಯಾರ್ಥಿಗಳ ಪರದಾಟ | ಸಿಎಂ ಕಚೇರಿಯಿಂದ ಸ್ಪಂದನೆ

kalpa News

kalpa News

Next Post
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಳ್ಳಕೆರೆ | ಸರ್ವಿಸ್ ರಸ್ತೆಯಲ್ಲಿ ಬಸ್ ಬಾರದೇ ವಿದ್ಯಾರ್ಥಿಗಳ ಪರದಾಟ | ಸಿಎಂ ಕಚೇರಿಯಿಂದ ಸ್ಪಂದನೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL