No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಮನಿಸಿ! ಈ ಎರಡೂ ಬ್ಯಾಂಕ್ ಸೇರಿ ಈಗ ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2019
in ಶಿವಮೊಗ್ಗ
0
ಗಮನಿಸಿ! ಈ ಎರಡೂ ಬ್ಯಾಂಕ್ ಸೇರಿ ಈಗ ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿದೆ
Share on FacebookShare on TwitterShare on WhatsApp

ಶಿವಮೊಗ್ಗ: ಈವರೆಗೂ ಪ್ರತ್ಯೇಕ ಹೆಸರಿನ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಕಾವೇರಿ ಗ್ರಾಮೀಣ ಬ್ಯಾಂಕ್ ವಿಲೀನಗೊಂಡು ಇಂದಿನಿಂದ ನೂತನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹೆಸರಿನೊಂದಿಗೆ ಆರಂಭಗೊಂಡಿದೆ.

ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಕಾವೇರಿ ಗ್ರಾಮೀಣ ಬ್ಯಾಂಕ್ ವಿಲೀನಗೊಂಡು ಕರ್ನಾಟಕ ಗ್ರಾಮೀಣ ಬ್ಯಾಂಕ್ ಹೆಸರಿನೊಂದಿಗೆ ಪ್ರಾರಂಭವಾಗಿದೆ.

ರಾಜ್ಯದಲ್ಲಿ ಒಟ್ಟು 1164 ಶಾಖೆಯನ್ನು ಹೊಂದಲಿರುವ ಕರ್ನಾಟಕ ಗ್ರಾಮಿಣ ಬ್ಯಾಂಕ್ ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 43 ಶಾಖೆಗಳನ್ನು ಹೊಂದಿದೆ.

21 ಎಟಿಎಂಗಳನ್ನು ಹೊಂದಿದ್ದು ಅವುಗಳಲ್ಲಿ ಶೇ. 80ರಷ್ಟು ಎಟಿಎಂಗಳು ಗ್ರಾಮಾಂತರ ಪ್ರದೇಶಗಳಲ್ಲಿ ಇವೆ ಮತ್ತು ಅವುಗಳು ಎಲ್ಲಾ ದಿನಗಳಲ್ಲಿ ಕಾರ್ಯಾಚರಿಸುತ್ತಿವೆ ಎನ್ನುವುದು ಹೆಮ್ಮೆಯ ವಿಚಾರ.

ಮಲೆನಾಡಿನ ಕುಗ್ರಾಮಗಳಲ್ಲಿ ಜನಸಾಮಾನ್ಯರು ವಿದ್ಯುಶ್ಚಕ್ತಿ ಮತ್ತು ದೂರ ಸಂಪರ್ಕ ವ್ಯವಸ್ಥೆಯಿಂದ ವಂಚಿತರಾಗಿರುವುದು ಸರ್ವೇ ಸಾಮಾನ್ಯ ಅಂತಹ ಹಳ್ಳಿಗಳಲ್ಲಿ ಗ್ರಾಮೀಣ ಬ್ಯಾಂಕ್ ಶಾಖೆಗಳನ್ನು ಹೊಂದಿದ್ದು ಇಂದು ಮೊಬೈಲ್ ಬ್ಯಾಂಕಿಂಗ್ ಮತ್ತು ನೆಟ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಲೀನದ ನಂತರ ಬ್ಯಾಂಕು 1164 ಶಾಖೆಗಳನ್ನು ಹೊಂದಿದೆ. ಪ್ರವರ್ತಕ ಬ್ಯಾಂಕ್ ಕೆನರಾ ಬ್ಯಾಂಕ್ ಆಗಿಯೇ ಉಳಿಯಲಿದೆ.

ರಾಜ್ಯದ 21 ಜಿಲ್ಲೆಯಲ್ಲಿ ಕಾರ್ಯ ವ್ಯಾಪ್ತಿಯನ್ನು ಹೊಂದಿದೆ. ವಿದ್ಯುನ್ಮಾನ ಮತ್ತು ಇಂಟರ್ನೆಟ್ ವ್ಯವಸ್ಥೆ ಬಂದ ಮೇಲೆ ಗ್ರಾಮೀಣ ಬ್ಯಾಂಕ್ ವ್ಯವಹಾರ ಪದ್ಧತಿಯೆ ಬದಲಾಗಿದೆ. ಈ ನೂತನ ವ್ಯವಸ್ಥೆಯಿಂದ ಕ್ಷಣಮಾತ್ರದಲ್ಲಿ ದಿನದ 24 ಗಂಟೆಯೂ ಬ್ಯಾಂಕಿಂಗ್ ವ್ಯವಹಾರ ಮನೆಯಲ್ಲೇ ಕುಳಿತು ಮಾಡಬಹುದಾಗಿದೆ.

ಆಧುನಿಕ ಯುಗದಲ್ಲಿ ವಿದ್ಯುನ್ಮಾನ ತಂತ್ರಜ್ಞಾನ ಅಳವಡಿಸಿಕೊಂಡು ಈ ಕೆಳಗಿನ ಸೇವೆ ಒದಗಿಸುತ್ತಿದೆ. ಬ್ಯಾಂಕ್ ಮಿತ್ರರಿಂದ ಆಧಾರ್ ನಂಬರ್’ಗಳಿಗೆ ಪಾವತಿ ಸೌಲಭ್ಯ ದಿನದ 24 ಗಂಟೆಯೂ ಲಭ್ಯ. ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯಿಂದ ತುರ್ತು ಹಣದ ವರ್ಗಾವಣೆ ದಿನದ 24 ಗಂಟೆಯೂ ಲಭ್ಯವಿದ್ದು, ಗ್ರಾಮೀಣಾಭಿವೃದ್ಧಿಯಲ್ಲಿ ಮತ್ತು ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸಲು ಗ್ರಾಮೀಣ ಬ್ಯಾಂಕ್’ನೊಂದಿಗೆ ವ್ಯವಹರಿಸಿ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್’ನ ಮುರಳೀಧರ್ ತಿಳಿಸಿದ್ದಾರೆ.

Tags: BankCauvery Grameena BankKannada NewsKarnataka Grameena Bankಕರ್ನಾಟಕ ಗ್ರಾಮೀಣ ಬ್ಯಾಂಕ್ಕಾವೇರಿ ಗ್ರಾಮೀಣ ಬ್ಯಾಂಕ್ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್
Share203Tweet123Send
Previous Post

ಚುನಾವಣಾ ಆಯೋಗ, ಐಟಿ ಇಲಾಖೆ ನಮಗೆ ಕಿರುಕುಳ ನೀಡುತ್ತಿದೆ: ಸಿಎಂ ಎಚ್’ಡಿಕೆ

Next Post

ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ

ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ | ವಿವಿಧ ಕಾಮಗಾರಿಗಳಿಗೆ ಶಾಸಕ ಚನ್ನಬಸಪ್ಪ ಚಾಲನೆ

April 10, 2026
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್‌ಆರ್ ರಾಮಸ್ವಾಮಿ ನಿಧನ

April 10, 2026
ದ್ವಿತೀಯ ಪಿಯುಸಿ ಪರೀಕ್ಷೆ | ಕೊಣಂದೂರು ಎನ್‌ಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

ದ್ವಿತೀಯ ಪಿಯುಸಿ ಪರೀಕ್ಷೆ | ಕೊಣಂದೂರು ಎನ್‌ಇಎಸ್ ಕಾಲೇಜಿಗೆ ಉತ್ತಮ ಫಲಿತಾಂಶ

April 10, 2026
ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

April 10, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL