ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊನ್ನವಿಲೆ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿ ಕ್ಯಾಂಪ್, ಮಾಳೇನಹಳ್ಳಿ ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜುಲೈ 19 ಮತ್ತು 21 ರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ ಎಂಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋಣಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಅಮರಾವತಿ ಕ್ಯಾಂಪ್, ಬಿದರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜುಲೈ 19 ರ ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Also read: ಮಲೆನಾಡಿನ ಪ್ರಾಕೃತಿಕ ಅವಘಡಗಳಿಗೆ ಕಾರಣ ಬಿಚ್ಚಿಟ್ಟ ಅನಂತ ಹೆಗಡೆ ಆಶಿಸರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post