ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆûಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಹಾಗೂ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆûಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಬಹಳಷ್ಟು ಕಡೆಗಳಲ್ಲಿ ಫೆ.6ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ನಗರ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನೆಹರೂ ಕ್ರೀಡಾಂಗಣ, ಜಯನಗರ, ದುರ್ಗಿಗುಡಿ, ನೆಹರೂ ರಸ್ತೆ, ತಿಲಕ್ನಗರ, ಬಿ.ಹೆಚ್.ರಸ್ತೆ, ಟ್ಯಾಂಕ್ ಮೊಹಲ್ಲ, ಬಾಪೂಜಿ ನಗರ, ಡಿ.ಸಿ.ಕಚೇರಿ, ಶಂಕರಮಠ, ಸೋಮಯ್ಯ ಲೇಔಟ್, ಎ.ಎ.ಕಾಲೋನಿ, ರಾಜೇಂದ್ರನಗರ, ಕೆ.ಇ.ಬಿ.ರಸ್ತೆ, ರೈಲ್ವೇ ನಿಲ್ದಾಣ, ನೂರಡಿ ರಸ್ತೆ, ಬ್ಲಡ್ ಬ್ಯಾಂಕ್ ರಸ್ತೆ, ಬಸವನಗುಡಿ, ಬಾಲರಾಜ ಅರಸ್ ರಸ್ತೆ, ಬಿ.ಎಸ್.ಎನ್.ಎಲ್. ಆಫೀಸ್, ಸರ್.ಎಂ.ವಿ.ರಸ್ತೆ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ. ರಸ್ತೆ, ಗಾಂಧಿಬಜಾರ್, ಲಷ್ಕರ್ ಮೊಹಲ್ಲ, ದೀಪಕ್ ಪೆಟ್ರೋಲ್ ಬಂಕ್, ಸಾವರ್ಕರ್ ನಗರ, ಅಶೋಕ ರಸ್ತೆ, ತಿರುಪಳಯ್ಯನ ರಸ್ತೆ, ಶಿವಾಜಿ ಪಾರ್ಕ್, ಕೊಲ್ಲೂರಯ್ಯನ ಬೀದಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಂ.ಕೆ.ಕೆ. ರಸ್ತೆ, ಉಪ್ಪಾರ್ರಸ್ತೆ, ಎ.ಎ.ವೃತ್ತ, ಭರ್ಮಪ್ಪ ನಗರ, ವಿದ್ಯಾನಗರ, ಗುಂಡಪ್ಪಶೆಡ್, ಶೇಷಾದ್ರಿಪುರಂ, ಪುರಲೆ, ಗುರುಪುರ, ಸಿದ್ಧೇಶ್ವರ ನಗರ, ಎಂ.ಆರ್.ಎಸ್., ಕಾಲೋನಿ, ಗಣಪತಿ ಲೇಔಟ್, ಶಾಂತಮ್ಮ ಲೇಔಟ್, ಕಂಟ್ರಿಕ್ಲಬ್, ಮಲವಗೊಪ್ಪ, ಸೂಳೆಬೈಲು, ಹರಿಗೆ ವಾದಿ-ಎ-ಹುದಾ, ಮದಾರಿಪಾಳ್ಯ, ವಡ್ಡಿನಕೊಪ್ಪ, ಇಂದಿರಾನಗರ, ಮೆಹಬೂಬ್ ನಗರ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಗ್ರಾಮಾಂತರದ ಪ್ರದೇಶಗಳು:
ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲ ಗ್ರಾಮಗಳು.
ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಮೆಸ್ಕಾಂ ಪಾನಿ ಗ್ರಾ ಉ ವಿ.ದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post