ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಹಾಗೂ ತರ್ತು ಕಾಮಗಾರಿ ಇರುವುದರಿಂದ ಈ ಭಾಗಗಳಲ್ಲಿ ಸೆಪ್ಟೆಂಬರ್ 28ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.








Discussion about this post