ಕಲ್ಪ ಮೀಡಿಯಾ ಹೌಸ್ | ಎನ್ಆರ್ಪುರ |
ಉಂಬ್ಳೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಗ್ರಾಮಸ್ಥರು ಆತಂಕಗೊಂಡ ಘಟನೆ ನಡೆದಿದೆ.
ಕಣಗಾಲಸರ ಗ್ರಾಮದ ಆನೇಕಲ್ಲು ಉದ್ಭವ ಗಣಪತಿ ದೇವಸ್ಥಾನದ ಸಮೀಪ 10 ಮಂಗಗಳು ಮೃತಪಟ್ಟಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also read: ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ: ಪಕ್ಷ ಸಂಘಟನೆಗೆ ಹೆಚ್ಚು ಒತ್ತು; ಮಾಜಿ ಸಿಎಂ ಎಚ್ಡಿಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post