No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Onam Festival | ಹುಬ್ಬಳ್ಳಿ–ಕೊಟ್ಟಾಯಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು

kalpa News by kalpa News
July 29, 2026
in Rail Dairy (ರೈಲ್ವೆ ಸುದ್ದಿಗಳು)
0
onam festival special trains hubballi kottayam 2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಮುಂಬರುವ ಓಣಂ ಹಬ್ಬದ (Onam Festival) ಪ್ರಯುಕ್ತ ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ (ಎಸ್ಎಸ್ಎಸ್ ಹುಬ್ಬಳ್ಳಿ) ಮತ್ತು ಕೊಟ್ಟಾಯಂ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಹುಬ್ಬಳ್ಳಿ – ಕೊಟ್ಟಾಯಂ – ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 07351 ಆಗಸ್ಟ್ 25, 2026 (ಮಂಗಳವಾರ) ಸಂಜೆ 18:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಆಗಸ್ಟ್ 26 (ಬುಧವಾರ) 16:40 ಗಂಟೆಗೆ ಕೊಟ್ಟಾಯಂ ತಲುಪಲಿದೆ. ಹಿಂತಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 07352 ಆಗಸ್ಟ್ 26 (ಬುಧವಾರ) 22:30 ಗಂಟೆಗೆ ಕೊಟ್ಟಾಯಂನಿಂದ ಹೊರಟು, ಆಗಸ್ಟ್ 27 (ಗುರುವಾರ) 20:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ.

ಹುಬ್ಬಳ್ಳಿ – ಕೊಟ್ಟಾಯಂ – ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 07353 ಆಗಸ್ಟ್ 29, 2026 (ಶನಿವಾರ) 15:15 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಆಗಸ್ಟ್ 30 (ಭಾನುವಾರ) 16:15 ಗಂಟೆಗೆ ಕೊಟ್ಟಾಯಂ ತಲುಪಲಿದೆ. ವಾಪಸ್ಸು, ರೈಲು ಸಂಖ್ಯೆ 07354 ಆಗಸ್ಟ್ 30 (ಭಾನುವಾರ) 22:30 ಗಂಟೆಗೆ ಕೊಟ್ಟಾಯಂನಿಂದ ಹೊರಟು, ಆಗಸ್ಟ್ 31 (ಸೋಮವಾರ) 20:05 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ.Kumadvathi College Shikariura

Onam Festival : ವಿಶೇಷ ರೈಲುಗಳು ನಿಲುಗಡೆ

ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋಡನೂರ್, ಪಾಲಕ್ಕಾಡ್, ತ್ರಿಶ್ಶೂರ್, ಆಲುವಾ ಹಾಗೂ ಎರ್ನಾಕುಲಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತವೆ.

Also Read>> Indian Railway | ಹುಬ್ಬಳ್ಳಿ–ರಾಮೇಶ್ವರಂ ವಿಶೇಷ ರೈಲುಗಳ ಸೇವೆ ವಿಸ್ತರಣೆ

ರೈಲುಗಳಲ್ಲಿ ಒಟ್ಟು 20 ಬೋಗಿಗಳು ಇರಲಿದ್ದು, ಇದರಲ್ಲಿ 01 ಎಸಿ ಟೂ-ಟೈರ್, 02 ಎಸಿ ತ್ರಿ-ಟೈರ್, 09 ಸ್ಲೀಪರ್ ಕ್ಲಾಸ್, 06 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ ದಿವ್ಯಾಂಗ ಸ್ನೇಹಿ ವ್ಯವಸ್ಥೆಯೊಂದಿಗೆ 02 ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಒಳಗೊಂಡಿರುತ್ತವೆ.

ರೈಲುಗಳ ವಿವರವಾದ ವೇಳಾಪಟ್ಟಿ ಹಾಗೂ ಕಾಯ್ದಿರಿಸುವಿಕೆಗಾಗಿ ಪ್ರಯಾಣಿಕರು IRCTC ವೆಬ್‌ಸೈಟ್ ಮತ್ತು ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ (NTES) ಅನ್ನು ಸಂಪರ್ಕಿಸಬಹುದು ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
Kalahamsa Infotech private limitedKalpa News Advertising Disclaimer

Tags: HubballiHubliIndian RailwayIRCTC UpdatesKannada News WebsiteKeralaLatest News KannadaOnam FestivalRailway NewsSouth Western RailwaySWRTrain Updatesಓಣಂ ಹಬ್ಬಕೊಟ್ಟಾಯಂರೈಲ್ವೆ ಮಂಡಳಿಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Thirthahalli | ಮಂಜುನಾಥ್ ಗೌಡ ಅವರ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

kalpa News

kalpa News

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL