Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಒಮ್ಮೆ ಹೊಳೆಲ್ಕೆರೆ ಗಣಪತಿ ಅನುಗ್ರಹ ಪಡೆದರೆ ನಿಮ್ಮ ಕಷ್ಟಗಳು ಹೇಳ ಹೆಸರಿಲ್ಲದಂತೆ ಓಡಿ ಹೋಗುತ್ತವೆ!

June 23, 2019
in Special Articles
0 0
0
Share on facebookShare on TwitterWhatsapp
Read - < 1 minute

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಗಣಪತಿ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ. ಪ್ರಸಿದ್ಧ ದೇವಸ್ಥಾನದಲ್ಲಿ ಇಲ್ಲಿನ ಪ್ರಸನ್ನ ಗಣಪತಿ ಭಕ್ತಿ ಪಂಥದ ಪ್ರಮುಖ ದೇವಾಲಯದ ಗುಂಪಿನಲ್ಲಿ ಒಂದು.

ಈ ಮಹಾಮಹಿಮೆಯುಳ್ಳ ಶ್ರೀ ಪ್ರಸನ್ನ ಗಣಪತಿ ವಿಗ್ರಹವನ್ನು 1475 ರಲ್ಲಿ ಚಿತ್ರದುರ್ಗದ ಪಾಳೆಯಗಾರ ಕಾಮಗೇತಿ ವಂಶಸ್ಥರಾದ ಮದಕರಿ ನಾಯಕ ಮೈದುನರಾದ ಶ್ರೀ ಗುಲ್ಯಪ್ಪ ನಾಯಕರವರಿಂದ ಪ್ರತಿಷ್ಠಾಪನೆ ಮಾಡಲಾಗಿದೆ.

ಒಮ್ಮೆ ಶಿವಮೊಗ್ಗದಿಂದ ಹೊಳಲ್ಕೆರೆ ಮಾರ್ಗವಾಗಿ ನಮ್ಮ ಊರಿಗೆ ಹೋಗುವ ಮಾರ್ಗದಲ್ಲಿ ಪ್ರಸಿದ್ಧ ಪ್ರಸನ್ನ ಗಣಪತಿಯ ದೇವಾಲಯದ ದರ್ಶನ ಮಾಡುವ ಅವಕಾಶ ಒದಗಿಬಂತು. ನಾನು ಚಿಕ್ಕವಯಸ್ಸಿನಲ್ಲಿ ಅಂದರೆ ನಾನು 10-12 ವರ್ಷವಯಸ್ಸಿನಲ್ಲಿ ಈ ಊರಿನ ಗಣಪತಿಯನ್ನು ನೋಡಿದ್ದೇನೆ ಆಗ ಆ ಗಣಪತಿಯು ಸುಮಾರು 3 ರಿಂದ 4 ಅಡಿ ಎತ್ತರದಲ್ಲಿ ನಿಂತಿದ್ದ ಗಣಪತಿ ಕಳೆದ 3 ವರ್ಷದ ಹಿಂದೆ ಅದು ಸುಮಾರು 6 ರಿಂದ 7 ಅಡಿ ಬೆಳೆದಿರುತ್ತದೆ ಅದರಂತೆ ಇಂದು ನಾನು ನೋಡಿದಾಗ ಅದು ಸುಮಾರು 10 ಅಡಿ ಎತ್ತರಕ್ಕೆ ಬೆಳೆದು ನಿಂತ ಆ ದೃಶ್ಯ ಇಂದಿನ ಕಲಿಯುಗದಲ್ಲಿ ಈ ರೀತಿ ಇದಿಯಾ ಎಂಬ ಪ್ರಶ್ನೆ ನಮ್ಮ ಮುಂದೆ ಬರುತ್ತದೆ. ಈಗ ಗಣಪತಿ ಬೆಳೆಯದ ಹಾಗೆ ಬಯಲು ಪ್ರದೇಶದಲ್ಲಿ ಇದ್ದ ಗಣಪತಿಗೆ ದಿಗ್ಬಂದನ ಮಾಡಿ ಈಗ ದೇವಸ್ಥಾನವಾಗಿ ಮಾರ್ಪಾಟು ಮಾಡಲಾಗಿದೆ ಈಗ ಗಣಪತಿಯು ಬೆಳೆಯುವುದನ್ನು ನಿಲ್ಲಿಸಿದೆ.

ಗಣಪತಿಯ ಎಡ ಕೈ ಭಾಗದಲ್ಲಿ ನರಸಿಂಹ ದೇವರ ಆಕೃತಿ ಇದೆ, ಎಡಭಾಗದಲ್ಲಿ ವ್ಯಾಸರ ಆಂಜನೇಯ ದೇವರು ಬಲಭಾಗದಲ್ಲಿ ತಿರುಪತಿ ವೆಂಕಟರಮಣ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಪ್ರಮುಖವಾಗಿ ಗಣಪತಿಯ ಹಿಂದೆ ಜಡೆಯು ಇರುತ್ತದೆ.

ಪ್ರಸನ್ನ ಗಣಪತಿ ಇಂದಿಗೂ ಭಕ್ತರಿಗೆ ಆಶೀರ್ವಾದ ನೀಡುತ್ತ ದೊಡ್ಡ ಗಣಪತಿಯಾಗಿ ಬೆಳೆದು ನಿಂತಿರುವುದು. ತಾವು ಸಹ ಒಮ್ಮೆ ಪ್ರಸನ್ನ ಗಣಪತಿಯ ದರ್ಶನ ಮಾಡಿಬನ್ನಿ.

-ಮುರಳೀಧರ ನಾಡಿಗೇರ್

Tags: ChitradurgaHindu TempleHolalkereKannada ArticleLord GanapatiMadakari Nayakaಚಿತ್ರದುರ್ಗಭಕ್ತಿ ಪಂಥಮದಕರಿ ನಾಯಕಹೊಳಲ್ಕೆರೆ ಪ್ರಸನ್ನ ಗಣಪತಿ
Previous Post

ಶಿವಮೊಗ್ಗ: ಅಕ್ಷರ ಶಾಲೆಯಲ್ಲಿ ಯೋಗ ದಿನಾಚರಣೆ

Next Post

ಗಯಾದಲ್ಲಿ ಪಿತೃಕಾರ್ಯ ಮಾಡಿದರೆ ಸ್ವರ್ಗ ಲೋಕ ಪ್ರಾಪ್ತಿ ನಿಶ್ಚಿತ

kalpa

kalpa

Next Post

ಗಯಾದಲ್ಲಿ ಪಿತೃಕಾರ್ಯ ಮಾಡಿದರೆ ಸ್ವರ್ಗ ಲೋಕ ಪ್ರಾಪ್ತಿ ನಿಶ್ಚಿತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023

ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?

March 25, 2023

ಶಿವಮೊಗ್ಗದ ರಾಗಿಗುಡ್ಡ ಉಳಿವಿಗೆ ಬೃಹತ್ ಜಾಥಾ: ಸಾವಿರಾರು ಮಂದಿ ಭಾಗಿ

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023

ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!