No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

kalpa News by kalpa News
February 19, 2019
in ಬೆಂಗಳೂರು ನಗರ
0
ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು
Share on FacebookShare on TwitterShare on WhatsApp

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ತಾಲೀಮಿನಲ್ಲಿ ತೊಡಗಿಕೊಂಡಿದ್ದ ಎರಡು ಯುದ್ಧವಿಮಾನಗಳು ಪರಸ್ಪರ ಢಿಕ್ಕಿ ಹೊಡೆದುಕೊಂಡಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ.

#WATCH Two aircraft of Surya Kiran Aerobatics Team crashed today at Yelahanka airbase in Bengaluru, during rehearsal for #AeroIndia2019. One civilian hurt. Both pilots ejected, the debris has fallen near ISRO layout, Yelahanka new town area. #Karnataka pic.twitter.com/gJHWx6OtSm

— ANI (@ANI) February 19, 2019

ಏರೋ ಇಂಡಿಯಾ 2019ರ ನಿಮಿತ್ತ ಯಲಹಂಕ ವಾಯುನೆಲೆಯಲ್ಲಿ ಭಾರತೀಯ ಸೇನೆಯ ಯುದ್ಧ ವಿಮಾನಗಳು ತಾಲೀಮಿನಲ್ಲಿ ನಿರತವಾಗಿತ್ತು. ಈ ವೇಳೆ ಸೇನೆಯ ಸೂರ್ಯಕಿರಣ್ ಯುದ್ಧ ವಿಮಾನಗಳು ಪರಸ್ಪರ ಢಿಕ್ಕಿ ಹೊಡೆದು ಪತನವಾಗಿವೆ. ಈ ವೇಳೆ ವಾಯುನೆಲೆಯ ಕಾಪೌಂಡ್ ಬಳಿ ವಿಮಾನಗಳು ಹೊತ್ತಿ ಉರಿದು ಬಿದ್ದಿದ್ದು, ಬೆಂಕಿ ಕೆನ್ನಾಲಿಗೆಗೆ ಸಮೀಪದ ಒಂದು ಮನೆಯ ಗೋಡೆ ಹಾಗೂ ಹಸುವಿನ ಕೊಟ್ಟಿಗೆಗೆ ಬೆಂಕಿ ಬಿದ್ದಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

#WATCH Two aircraft of the Surya Kiran Aerobatics Team crash at the Yelahanka airbase in Bengaluru, during rehearsal for #AeroIndia2019. More details awaited. pic.twitter.com/kX0V5O0n6R

— ANI (@ANI) February 19, 2019

ಸೂರ್ಯಕಿರಣ್ ಎಂಬುದು ಭಾರತೀಯ ವಾಯುಸೇನೆಗೆ ಸೇರಿರುವ ಲಘುಯುದ್ಧ ವಿಮಾನವಾಗಿದೆ. ಇಂದು ಬೆಳಿಗ್ಗೆ ಈ ಯುದ್ಧ ವಿಮಾನಗಳು ತಾಲೀಮಿನಲ್ಲಿ ನಿರತವಾಗಿದ್ದ ಸಂದರ್ಭದಲ್ಲಿ ಏಕಾಏಕಿ ಪರಸ್ಪರ ಢಿಕ್ಕಿ ಹೊಡೆದುಕೊಂಡವು ಮತ್ತು ತಕ್ಷಣವೇ ಈ ವಿಮಾನಗಳು ಭೂಮಿಗೆ ಅಪ್ಪಳಿಸಿದವು. ಆದರೆ ಈ ಸಂದರ್ಭದಲ್ಲಿ ಎರಡೂ ವಿಮಾನಗಳ ಪೈಲಟ್ ಗಳು ತುರ್ತುನಿರ್ಗಮನ ದ್ವಾರದ ಮೂಲಕ ಹೊರಜಿಗಿದ ಕಾರಣ ಅವರಿಗೆ ಯಾವುದೆ ಅಪಾಯ ಉಂಟಾಗಲಿಲ್ಲ. ಪರಸ್ಪರ ಢಿಕ್ಕಿ ಹೊಡೆದುಕೊಂಡ ವಿಮಾನಗಳು ಜನವಸತಿ ಪ್ರದೇಶದ ಮೇಲೆಯೇ ಬಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ನಾಗರಿಕನಿಗೂ ಗಾಯಗಳಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

Fire in factory campus open place for empty oil tins stock at kuduregere main road near Bangalore international exhibition centre madavara. Fire tenders and Staffs on spot, fire under control. @DGP_FIRE @SunilagarwalI @KarnatakaVarthe pic.twitter.com/ormIw6ntAI

— Karnataka Fire Dept (@KarFireDept) February 13, 2019

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಾಳೆಯಿಂದ ಆರಂಭವಾಗಬೇಕಿದ್ದು, 170 ಕ್ಕೂ ಹೆಚ್ಚು ಕಂಪೆನಿಗಳು ಈ ಪ್ರದರ್ಶನದಲ್ಲಿ ಪಾಲ್ಗೊಂಡಿವೆ. ಇದರಲ್ಲಿ ೩೫ ವಿದೇಶಿ ವೈಮಾನಿಕ ಕಂಪೆನಿಗಳು ಎನ್ನಲಾಗಿದೆ.

We are #ready, Are you ?#suryakiran #bengaluru pic.twitter.com/8uoYmJSMFz

— Suryakiran Aerobatic Team (@Suryakiran_IAF) February 17, 2019

ಢಿಕ್ಕಿ ಬಳಿಕ ಎರಡೂ ಯುದ್ಧ ವಿಮಾನಗಳು ಹೊತ್ತಿ ಉರಿದ ಕಾರಣ ಆ ಪರಿಸರದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಏರ್ ಶೋಗೆ ಒಂದು ದಿನ ಬಾಕಿಯಿರುವಾಗಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

This was the manoeuvre. The upper jet (inverted) was flying with a single pilot. The lower one with both seats occupied. pic.twitter.com/YbMJhOVabc

— Angad Singh (@zone5aviation) February 19, 2019

ಎರಡು ಸೂರ್ಯ ಕಿರಣ್ ವಿಮಾನಗಳ ನಡುವೆ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯ ತನಿಖೆಗೆ ಆದೇಶಿಸಿದೆ.

Two suryakiran aircraft have just collided. I see smoke and saw two chutes. No word on anything more at the moment. pic.twitter.com/WZwHp1Tyyp

— Angad Singh (@zone5aviation) February 19, 2019

Tags: Aero Show practiceIAFIndian Air ForceKannada NewsSurya Kiran aircraft Aero ShowSurya Kiran jetsಏರೋ ಇಂಡಿಯಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಕ್ ಧರ್ಮ ಭಯೋತ್ಪಾದನೆ: ಹಿಂದೂ ಹುಡುಗಿಯನ್ನು ಇಸ್ಲಾಂಗೆ ಬಲವಂತದ ಮತಾಂತರಗೊಳಿಸಿದ ಪಾಪಿಗಳು

Next Post

ಬಾರಾಮುಲ್ಲಾದಲ್ಲಿ ಸೇನಾ ನೇಮಕಾತಿ ಆರಂಭ: ಆಸಕ್ತ ಯುವಕರು ಹೇಳಿದ್ದೇನು?

kalpa News

kalpa News

Next Post
ಬಾರಾಮುಲ್ಲಾದಲ್ಲಿ ಸೇನಾ ನೇಮಕಾತಿ ಆರಂಭ: ಆಸಕ್ತ ಯುವಕರು ಹೇಳಿದ್ದೇನು?

ಬಾರಾಮುಲ್ಲಾದಲ್ಲಿ ಸೇನಾ ನೇಮಕಾತಿ ಆರಂಭ: ಆಸಕ್ತ ಯುವಕರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL