Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಗ್ರಾಹಕನಿಗೆ 500 ರೂ. ಹಿಂತಿರುಗಿಸದ ಈ ಬ್ಯಾಂಕ್’ಗೆ ಬರೋಬ್ಬರಿ 1 ಲಕ್ಷ ರೂ. ದಂಡ

2 ವರ್ಷದ ನಂತರ ಗ್ರಾಹಕರ ಆಯೋಗದಲ್ಲಿ ಗೆದ್ದ ಸಪ್ತಾಪುರದ ವ್ಯಕ್ತಿ | ವಿವರ ಇಲ್ಲಿದೆ ಓದಿ

October 14, 2022
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಧಾರವಾಡ  |

ಎಟಿಎಂನಲ್ಲಿ ವಿಥ್’ಡ್ರಾ ಮಾಡುವಾಗ ಗ್ರಾಹಕರೊಬ್ಬರಿಗೆ 500 ರೂ. ಹಣವನ್ನು ಹಿಂತಿರುಗಿಸದ ಇಲ್ಲಿನ ಇಂಡಿಯನ್ ಓವರ್’ಸೀಸ್ ಬ್ಯಾಂಕ್’ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ.

ಏನಿದು ಪ್ರಕರಣ?
ಧಾರವಾಡ ಸಪ್ತಾಪುರದ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖೆಯ ಗ್ರಾಹಕರಾದ ವಕೀಲ ಸಿದ್ದೇಶ ಹೆಬ್ಬಳ್ಳಿ ಅವರು 2020ರ ನ. 28ರಂದು ತಮ್ಮ ಎಟಿಎಂ ಕಾರ್ಡ್’ನಿಂದ ರೂ.500 ಹಣ ತೆಗೆಯಲು ಪ್ರಯತ್ನಿಸಿದಾಗ ತನ್ನ ಉಳಿತಾಯ ಖಾತೆಗೆ ಡೆಬಿಟ್ ಆದರೂ ತನಗೆ ಆ ಹಣ ಬರದ ಕಾರಣ, ಮತ್ತೊಮ್ಮೆ ಪಕ್ಕದ ಎಟಿಎಂ ಮಶೀನಿನಿಂದ ಕಾರ್ಡ್ ಹಾಕಿ ರೂ.500 ಪಡೆದಿದ್ದರು.
ಇಂಡಿಯನ್ ಓವರಸೀಸ್ ಬ್ಯಾಂಕಿನ ಎಟಿಎಂ ಕಾರ್ಡ್’ನಿಂದ ಮೊದಲನೆಯ ಸಲ ತೆಗೆದ ರೂ.500 ತನಗೆ ಬಂದಿಲ್ಲವಾದರೂ ತನ್ನ ಖಾತೆಯಿಂದ ರೂ.500 ಡೆಬಿಟ್ ಆಗಿರುವ ಕುರಿತು 2020ರ ಡಿ.2ರಂದು ತನ್ನ ಖಾತೆಯಿರುವ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಿಗೆ ದೂರು ಕೊಟ್ಟಿದ್ದರು. ಆದರೆ ಸಿದ್ದೇಶ ಹೆಬ್ಬಳ್ಳಿ ಅವರು ನೀಡಿದ ದೂರು ಕುರಿತು ಶಾಖಾ ವ್ಯವಸ್ಥಾಪಕರು ಯಾವುದೇ ಕ್ರಮ ಕೈಗೊಳ್ಳದೇ ಇದ್ದರಿಂದ, ಅವರು ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಬ್ಯಾಂಕಿನವರ ಮೇಲೆ ಕ್ರಮ ಕೈಗೊಳ್ಳುವಂತೆ ಧಾರವಾಡದ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಆಯೋಗದ ಅಧ್ಯಕ್ಷ ಈಶಪ್ಪ ಕ. ಭೂತೆ ಹಾಗೂ ಸದಸ್ಯರಾದ ವಿ.ಎ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಅವರು ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿ, ಎಟಿಎಂ ಹಣ ನಿರಾಕರಣೆಯ ಪ್ರಸಂಗಗಳಲ್ಲಿ ಗ್ರಾಹಕರ ಖಾತೆ ಹೊಂದಿದ ಬ್ಯಾಂಕಿನವರು ಹಣ ನಿರಾಕರಣೆಯ ದಿನಾಂಕದಿಂದ 6 ದಿನದ ಒಳಗಾಗಿ ನಿರಾಕರಿಸಿದ ಹಣವನ್ನು ಅವರ ಖಾತೆಗೆ ಜಮಾ ಮಾಡಬೇಕು. ತಪ್ಪಿದಲ್ಲಿ 6 ದಿವಸದ ನಂತರ ದಿನ ಒಂದಕ್ಕೆ ರೂ.100 ರಂತೆ ವಿಳಂಬದ ಅವಧಿಗೆ ಗ್ರಾಹಕರಿಗೆ ಪರಿಹಾರ ಕೊಡಬೇಕು ಎಂದು ರಿಜರ್ವ್ ಬ್ಯಾಂಕಿನ ನಿರ್ದೇಶನವಿದ್ದರೂ ಅದನ್ನು ಪಾಲಿಸದೆ ಧಾರವಾಡದ ಸಪ್ತಾಪುರದ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖಾ ವ್ಯವಸ್ತಾಪಕರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾದ್ದಾರೆಂದು ತೀರ್ಪು ನೀಡಿದ್ದಾರೆ.

ಈ ಅವಧಿಯಲ್ಲಿ ಕೆಲಸ ಮಾಡುತ್ತಿದ್ದ ಶಾಖಾ ವ್ಯವಸ್ತಾಪಕರು ಹಾಗೂ ಆಡಳಿತದ ಉಸ್ತುವಾರಿದಾರರು ಸಾರ್ವಜನಿಕರ ಟ್ರಸ್ಟಿಗಳಾಗಬೇಕಾಗಿದ್ದರವರು ಕರ್ತವ್ಯಲೋಪ ಮಾಡಿ ಸೇವಾ ನ್ಯೂನ್ಯತೆ ಎಸಗಿ ಸಾರ್ವಜನಿಕರ ಸ್ವತ್ತಾದ ಬ್ಯಾಂಕಿನ ಹಣದಿಂದ ಲಕ್ಷಗಟ್ಟಲೆ ಹಣವನ್ನು ದೂರುದಾರರಿಗೆ ಪರಿಹಾರ ಹಾಗೂ ದಂಡದ ರೂಪದಲ್ಲಿ ಕೊಡಬೇಕಾದುದು ವಿಪರ್ಯಾಸವೆಂದು ಆಯೋಗ ತನ್ನ ತೀರ್ಪಿನಲ್ಲಿ ಹೇಳಿ ತಪ್ಪು ಮಾಡಿದ ಬ್ಯಾಂಕ್ ಸಿಬ್ಬಂದಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಆ ಬ್ಯಾಂಕಿನ ಮೇಲಾಧಿಕಾರಿಗಳಿಗೆ ನಿರ್ದೇಶಿಸಿದೆ.
ದೂರುದಾರರಿಗೆ ನಿರಾಕರಣೆಯ ರೂ.500 ಗಳು ಮತ್ತು ಅದಕ್ಕೆ 2020ರ ನ.28 ರಿಂದ ಶೇ.8 ರಂತೆ ಬಡ್ಡಿಯ ಜೊತೆ, ರಿಜರ್ವ್ ಬ್ಯಾಂಕಿನ ಸುತ್ತೋಲೆಯಂತೆ ದಿನಕ್ಕೆ ರೂ.100 ರಂತೆ 677 ದಿವಸಗಳ ವಿಳಂಬಕ್ಕೆ ರೂ.67,700 ಪರಿಹಾರ ಹಾಗೂ ಸೇವಾ ನ್ಯೂನ್ಯತೆ ಎಸಗಿದ್ದಕ್ಕಾಗಿ ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗೆ 25 ಸಾವಿರ ಪರಿಹಾರ ಹಾಗೂ 10 ಸಾವಿರ ಪ್ರಕರಣದ ಖರ್ಚು ವೆಚ್ಚ ಸೇರಿ ರೂ. 1,02,700 ನೀಡಬೇಕೆಂದು ಮತ್ತು ಈ ತೀರ್ಪು ನೀಡಿದ 30 ದಿನದೊಳಗಾಗಿ ಸಂಬಂಧಿಸಿದ ಗ್ರಾಹಕರಿಗೆ ನೀಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ತೀರ್ಪು ಪ್ರಕಟಿಸಿರುವ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಅವರು ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್’ಗಳು ತಮ್ಮ ಗ್ರಾಹಕರಿಗೆ ರಿಜರ್ವ್ ಬ್ಯಾಂಕಿನ ನಿಯಮಗಳನ್ನು ಮತ್ತು ತಮ್ಮ ಬ್ಯಾಂಕಿನ ನಿಯಮಗಳನ್ನು ಸಹವಿವರವಾಗಿ ತಿಳಿಸಬೇಕು. ರಿಜರ್ವ್ ಬ್ಯಾಂಕ್ ಗ್ರಾಹಕರಿಗೆ ನೀಡಿರುವ ಸವಲತ್ತು ಮತ್ತು ಅನುಕೂಲತೆಗಳನ್ನು ಗ್ರಾಹಕರಿಗೆ ಪ್ರಚುರಪಡಿಸಲು ಸ್ಥಳೀಯ ಭಾಷೆಯಲ್ಲಿ ತಮ್ಮ ಬ್ಯಾಂಕ್ ವ್ಯಾಪ್ತಿಯಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಆರ್ಥಿಕ ವ್ಯವಹಾರದ ಕುರಿತು ಎಲ್ಲ ಬ್ಯಾಂಕ್’ಗಳು ತಮ್ಮ ಗ್ರಾಹಕರಿಗೆ ಆರ್ಥಿಕ ಸಾಕ್ಷರತೆ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ATM CardBankConsumer CourtDharwadDistrict Consumer CommissionIndian Overseas BankKannada News WebsiteLatest News Kannadaಇಂಡಿಯನ್ ಓವರ್'ಸೀಸ್ ಬ್ಯಾಂಕ್ಎಟಿಎಂ ಕಾರ್ಡ್ಗ್ರಾಹಕ ನ್ಯಾಯಾಲಯಜಿಲ್ಲಾ ಗ್ರಾಹಕರ ಆಯೋಗಧಾರವಾಡಬ್ಯಾಂಕ್
Previous Post

ಇ ತ್ಯಾಜ್ಯ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗಬೇಕಾದ ಅಗತ್ಯವಿದೆ: ಡಿಸಿ ಸೆಲ್ವಮಣಿ ಅಭಿಮತ

Next Post

ಅಕ್ಟೋಬರ್ 17 ರಂದು ಮಡಿಕೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಕ್ಟೋಬರ್ 17 ರಂದು ಮಡಿಕೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!