No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಒಂದೇ ನಿಮಿಷ, ಎರಡೇ ಸಾಲು | ಭಾಷಣ ಓದದ ರಾಜ್ಯಪಾಲರು | ವಿಧಾನಮಂಡಲದಲ್ಲಿ ಅಪರೂಪದ ಕ್ಷಣ

kalpa News by kalpa News
January 22, 2026
in ರಾಜಕೀಯ
0
ಒಂದೇ ನಿಮಿಷ, ಎರಡೇ ಸಾಲು | ಭಾಷಣ ಓದದ ರಾಜ್ಯಪಾಲರು | ವಿಧಾನಮಂಡಲದಲ್ಲಿ ಅಪರೂಪದ ಕ್ಷಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಒಂದೇ ನಿಮಿಷ, ಎರಡೇ ಸಾಲು… ಹೊರನಡೆದ ರಾಜ್ಯಪಾಲರು…

ಹೌದು… ರಾಜ್ಯ ವಿಧಾನಮಂಡಲ ಇಂದು ಇದೇ ಮೊದಲ ಬಾರಿಗೆ ಅಪರೂಪದ ಹಾಗೂ ವಿವಾದಾತ್ಮಕ ಕ್ಷಣವೊಂದಕ್ಕೆ ಸಾಕ್ಷಿಯಾಗಿದ್ದು, ಅಧಿವೇಶನದಲ್ಲಿ ಪಾಲ್ಗೊಂಡ ರಾಜ್ಯಪಾಲರು #GovernorofKarnataka ಭಾಷಣ ಓದದೇ ಹೊರಟಿದ್ದಾರೆ.

ರಾಜ್ಯ ಸರ್ಕಾರ ನಿಗದಿಪಡಿಸಿದಂತೆ ಜ.22ರ ಇಂದಿನಿಂದ 31ರವರೆಗೂ ವಿಧಾನ ಮಂಡಲ ಅಧಿವೇಶನ ಕರೆದಿತ್ತು. ಅದರಂತೆ ಇಂದು ರಾಜ್ಯಪಾಲ ಥಾವರ ಚಂದ್ ಗೆಲ್ಹೋಟ್ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಬೇಕಿತ್ತು. ಆದರೆ, ರಾಜ್ಯಪಾಲರು ಮುಖ್ಯಮಂತ್ರಿ, ಸ್ಪೀಕರ್ ಹಾಗೂ ಇತರರಿಗೆ ಶುಭಕೋರಿ, ಪೂರ್ಣ ಭಾಷಣ ಓದದೇ ಹೊರಟು ಹೋದರು.
ವಿಧಾನಸಭೆಯಲ್ಲಿ ಮಾತನಾಡಿದ ರಾಜ್ಯಪಾಲರು, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿ ಸಾಧಿಸುವತ್ತ ಸರ್ಕಾರ ಸರ್ವರೀತಿಯಲ್ಲಿ ಕಟಿಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ ಎಂದಷ್ಟೇ ಹೇಳಿ ಎಂದು ಹೇಳಿ ಭಾಷಣ ಮುಕ್ತಾಯಗೊಳಿಸಿ, ಹೊರ ನಡೆದರು.

ರಾಜ್ಯಪಾಲರು ಭಾಷಣ ಪೀಠದಿಂದ ಕೆಳಗಿಳಿದು ಬಂದಾಗ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ರಾಜ್ಯಪಾಲರಿಗೆ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಷ್ಟು ಚಿಕ್ಕ ಭಾಷಣ ನಿರೀಕ್ಷಿಸದ ಸಚಿವರು ಹಾಗೂ ಶಾಸಕರು ಅಚ್ಚರಿಗೊಳಗಾಗಿದ್ದು, ತಕ್ಷಣವೇ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅವರನ್ನು ಅಡ್ಡಗಟ್ಟಿ ಭಾಷಣ ಓದುವಂತೆ ಕೇಳಿಕೊಂಡರು.
ರಾಜ್ಯಪಾಲರ ನಡೆಗೆ ಕಾರಣವೇನು?
ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಕರಡು ಪ್ರತಿಯಲ್ಲಿದ್ದ 11 ಪ್ಯಾರಾಗಳನ್ನು ತೆಗೆದುಹಾಕುವಂತೆ ರಾಜ್ಯಪಾಲರು ಸೂಚಿಸಿದ್ದರು. ಇದಕ್ಕೆ ಸರ್ಕಾರ ಒಪ್ಪದೆ ಹೋದ ಪರಿಣಾಮ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ತೀವ್ರ ಬಿಕ್ಕಟ್ಟು ಉಂಟಾಗಿತ್ತು. ಇದೇ ಕಾರಣದಿಂದ ರಾಜ್ಯಪಾಲರು ಸಂಪೂರ್ಣ ಭಾಷಣ ಓದದೆ ಕೇವಲ ಎರಡು ಸಾಲಿನಲ್ಲಿ ಭಾಷಣ ಮುಗಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಇನ್ನೊಂದೆಡೆ, ಈ ಬೆಳವಣಿಗೆಯು ರಾಜ್ಯಪಾಲ-ಸರ್ಕಾರ ನಡುವಿನ ಸಂಬಂಧದಲ್ಲಿ ಮತ್ತಷ್ಟು ಬಿರುಕು ಮೂಡಿಸಬಹುದೆಂಬ ಚರ್ಚೆಯೂ ಆರಂಭವಾಗಿದೆ.
ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಇದನ್ನು ಸಂವಿಧಾನಾತ್ಮಕ ಪದ್ಧತಿಗೆ ವಿರುದ್ಧವಾದ ನಡೆ ಎಂದು ಟೀಕಿಸಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ನೀತಿ-ಕಾರ್ಯಕ್ರಮಗಳನ್ನು ಸದನದ ಮುಂದೆ ಮಂಡಿಸುವುದು ರಾಜ್ಯಪಾಲರ ಕರ್ತವ್ಯ ಎಂದು ಅವರು ವಾದಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಈ ನಡೆ ಸಂವಿಧಾನ ವಿರೋಧಿಯಾಗಿದೆ ಎಂದು ಕಿಡಿ ಕಾರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Assembly sessionBENGALURUCM SiddharamaiahGoverner Thavarchand GehlotGovernor of KarnatakaKannada News WebsiteKarnataka AssemblyLatest News KannadaPolitical Newsಅಧಿವೇಶನಥಾವರ ಚಂದ್ ಗೆಲ್ಹೋಟ್ಬೆಂಗಳೂರುರಾಜ್ಯ ಸರ್ಕಾರರಾಜ್ಯಪಾಲವಿಧಾನಮಂಡಲ
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್’ನವರ ಹಿಂದೂ ವಿರೋಧಿ ಮಾನಸಿಕತೆ ಅತಿರೇಕಕ್ಕೆ ಹೋಗಿದೆ | ಎಂಪಿ ಬ್ರಿಜೇಶ್ ಚೌಟ ಕಿಡಿ

Next Post

ಶಿವಮೊಗ್ಗ | ಕುಂಸಿಯ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ | ಕಾರಣವೇನು?

kalpa News

kalpa News

Next Post
ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಶಿವಮೊಗ್ಗ | ಕುಂಸಿಯ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL