No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಈ ಒಂದು ಕಾರಣಕ್ಕೆ ಭರತ ಭೂಮಿಯ ಮಣ್ಣಿನ ಕಣಕಣಕ್ಕೂ ಮತ್ತೆ ಮತ್ತೆ ನಮಿಸಬೇಕು ಎನಿಸುವುದು

ಜಗದ್ಗುರು ಭಾರತ, ನರೇಂದ್ರ ಮೋದಿ ಪ್ರಾಮಾಣಿಕ ಜನಪ್ರೇಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2020
in Special Articles
0
ಜಾತಕ ವಿಮರ್ಷೆ: ಮೋದಿ ಅವತಾರದ ಸಮಾಪ್ತಿ ನಂತರ ದೈವತ್ವ ಪಡೆಯುವುದು ನಿಶ್ಚಿತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊರೋನ ವೈರಸ್ ಕೇವಲ ಚೀನಾಕ್ಕಲ್ಲ, ಇಡೀ ಜಗತ್ತಿಗೆ ಮುತ್ತಿಗೆ ಹಾಕಲಿದೆ ಎಂಬ ಸುದ್ದಿ ಇಡೀ ಜಗತ್ತಿಗೆ, ಜಗತ್ತನ್ನಾಳುವ ಅನೇಕ ದೇಶಗಳ ನಾಯಕರಿಗೆ ಅರಿವಾಗುವಷ್ಟರಲ್ಲಿ ವೈರಸ್ ಎಲ್ಲಾ ದೇಶಗಳ ಗಡಿಗಳೊಳಗೆ ಪ್ರವೇಶಿಸಿಯಾಗಿತ್ತು.

ಅನೇಕ ದೇಶಗಳು ಸಂಪೂರ್ಣ ರಾಷ್ಟ್ರೀಯ ಲಾಕ್ ಡೌನ್ ಅನಿವಾರ್ಯವೆಂಬ ಪರಿಸ್ಥಿತಿ ಎದುರಾದಾಗಲೂ ಲಾಕ್ ಡೌನ್ ಘೋಷಿಸಲು ಒಂದೋ ತಡ ಮಾಡಿದವು ಇಲ್ಲವೇ ಘೋಷಿಸಲು ಹಿಂದೇಟು ಹಾಕಿದವು. ಕಾರಣ ಲಾಕ್ ಡೌನ್ ಆ ದೇಶದ ಎಕಾನಮಿ ಅಂದರೆ ಆರ್ಥಿಕ ಬೆಳವಣಿಗೆಯನ್ನು ತತ್ಕಾಲೀನವಾಗಿ ಸ್ವಲ್ಪ ಕಾಲ ಸ್ತಬ್ಧಗೊಳಿಸಬಹುದೆಂಬ ಭಯ.

ಆದರೆ ಭಾರತದ ಪ್ರಧಾನಿ ಎಕಾನಮಿಗಿಂತಲೂ ತನ್ನ ಪ್ರೀತಿಯ ಜನರೇ ತನಗೆ ಮುಖ್ಯ ಎಂದು ಕಂಪ್ಲೀಟ್ ನ್ಯಾಷನಲ್ ಲಾಕ್ ಡೌನ್ ಎಂಬ ಬೋಲ್ಡ್ ಡಿಸಿಷನ್ ಘೋಷಿಸಿಯೇ ಬಿಟ್ಟರು.

ಇಂದು ಜಗತ್ತಿನ ಮುಂಚೂಣಿ ರಾಷ್ಟ್ರಗಳ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಬಹುತೇಕ ರಾಷ್ಟ್ರಗಳು ಪೈಪೋಟಿಯಲ್ಲಿವೆ ಹಾಗೂ ಮುಂಚೂಣಿ ಮತ್ತು ಯಶಸ್ವೀ ರಾಷ್ಟ್ರಗಳ ಹಣೆಪಟ್ಟಿ ಇಂದು ನಿರ್ಧಾರವಾಗುತ್ತಿರುವುದು ಆಯಾ ದೇಶಗಳ ಎಕಾನಮಿ ಆಧಾರದ ಮೇಲೆ.

ಅಮೆರಿಕಾ ಜಗತ್ತಿನ ಶೇ.50 ಭಾಗದಷ್ಟು ಸಂಪತ್ತನ್ನು ತನ್ನಲ್ಲಿರಿಸಿಕೊಂಡು ವಿಶ್ವದ ಮುಂಚೂಣಿ ರಾಷ್ಟ್ರದ ಹಣೆಪಟ್ಟಿ ಗಳಿಸಿದ್ದರೆ, ಎರಡನೆಯ ಸ್ಥಾನದಲ್ಲಿರುವ ಚೀನಾ ಭಾರೀ ದೂರದಲ್ಲಿದೆ.

ನಿಮಗಿದನ್ನು ಅರ್ಥ ಮಾಡಿಸಲು ಒಂದು ಸರಳ ಉದಾಹರಣೆ ಕೊಡುತ್ತೇನೆ.

ಮೊದಲೆಲ್ಲಾ ಒಂದು ಚಲನಚಿತ್ರ ಯಶಸ್ವಿಯಾಗಿದೆಯೆಂದರೆ ಅದಕ್ಕೆ ರುಜುವಾತಾಗಿ ಪರಿಗಣಿಸುತ್ತಿದ್ದುದು ಚಲನಚಿತ್ರ ಎಷ್ಟು ದಿನ ಓಡಿದೆ ಎಂಬ ಅಳೆತೆಗೋಲನ್ನು. (ಕನ್ನಡದ ರಾಜಕುಮಾರ್ ಅವರ ಬಂಗಾರದ ಮನುಷ್ಯ ಮತ್ತು ಹಿಂದಿಯ ದಿಲ್ವಾಲೆ ದುಲ್ಹನಿಯಾ ಲೇಜಾಯೆಂಗೆ ಚಿತ್ರಗಳನ್ನು ನೆನಪಿಸಿಕೊಳ್ಳಿ).

ಆದರೆ ಈಚೀಚೆಗೆ ಚಿತ್ರಗಳ ಯಶಸ್ಸಿಗೆ ಅಳತೆಗೋಲಾಗಿರುವುದು ಆ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಎಷ್ಟು ಹಣಗಳಿಸಿದೆಯೆಂಬ ಅಂಕಿ ಅಂಶಗಳು.
ಹಾಗೆಯೇ ಜಗತ್ತಿನ ರಾಷ್ಟ್ರಗಳದ್ದು ಮುಗಿಯದ ಓಟ. ಮುಂಚೂಣಿ ಪದವಿಯ ಗಳಿಕೆ ಒಂದು ಭಾಗವಾದರೆ ಆ ಪದವಿಯನ್ನು ಉಳಿಸಿಕೊಳ್ಳಲು ಮತ್ತೊಂದು ಪ್ಯಾರಲಲ್ ರೇಸ್. ಲಾಕ್ ಡೌನ್ ಘೋಷಣೆಯಿಂದ ಆಯಾ ದೇಶಗಳ ಆರ್ಥಿಕ ಅಭಿವೃದ್ಧಿ ಕೊಂಚ ಕಾಲ ಸ್ತಬ್ಧವಾಗಿಬಿಡಬಹುದೆಂಬ ಆತಂಕ ಬಹುತೇಕ ದೇಶಗಳದ್ದು.

ಇನ್ನೊಂದು ಗಮನಿಸಬೇಕಾದ ಅಂಶವೆಂದರೆ, ಮುಂದುವರೆದ ರಾಷ್ಟ್ರಗಳಲ್ಲಿ ಸಂಪೂರ್ಣ ಲಾಕ್ ಡೌನ್ ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳಿಗಿಂತಲೂ ಸುಲಭ. ಏಕೆಂದರೆ, ಮುಂದುವರೆದ ರಾಷ್ಟ್ರಗಳ ಬಳಿಯಿರುವ ಅಗಾಧ ಸಂಪತ್ತಿನ ಸಹಾಯದಿಂದ ತಾನು ಲಾಕ್ ಡೌನ್ ಗೆ ಒಳಗಾದಾಗಲೂ ಅಗತ್ಯ ವಸ್ತುಗಳ ಕೊರತೆ ಬಿದ್ದರೆ, ದೇಶದ ಆಂತರಿಕ ಉತ್ಪಾದನೆ ನಿಂತು ಹೋದರೆ ಹೊರಗಿನಿಂದ ಆಮದು ಮಾಡಿಕೊಳ್ಳಲು ಹಾಗೂ ಅದನ್ನು ತನ್ನ ದೇಶದ ಜನರಿಗೊದಗಿಸಲು – ಹಂಚಲು ಅಪರಿಮಿತ ಆರ್ಥಿಕ ಸಂಪನ್ಮೂಲಗಳಿರುತ್ತವೆ.

ಅಮೆರಿಕಾದ ವಿಶ್ವವಿದ್ಯಾಲಯವೊಂದರಲ್ಲಿ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಮಲೇಷ್ಯಾ ಮೂಲದ ಮಿತ್ರರೊಬ್ಬರೊಂದಿಗೆ ಚರ್ಚಿಸುತ್ತಿದಾಗ ಅವರು ತಿಳಿಸಿದ್ದು ಎ7 ಗ್ರೂಪ್ ನ ಎಲ್ಲಾ ರಾಷ್ಟ್ರಗಳ ವಾರ್ಷಿಕ ತಲಾ ಬಜೆಟ್ ಮೊತ್ತವು ಕನಿಷ್ಠ ಪಕ್ಷ ವಿಶ್ವದ 100 ಇತರ ರಾಷ್ಟ್ರಗಳ ವಾರ್ಷಿಕ ಬಜೆಟ್ ಮೊತ್ತವನ್ನು ಒಟ್ಟುಗೂಡಿಸುವುದರ ಒಟ್ಟು ಮೊತ್ತಕ್ಕಿಂತಲೂ ಹೆಚ್ಚಾಗಿರುತ್ತದೆ ಎಂಬ ಅಂಕಿ ಅಂಶವನ್ನವರು ಹಂಚಿಕೊಂಡರು.

ಹೀಗಿರುವಾಗ ಮುಂದುವರೆದ ರಾಷ್ಟ್ರಗಳು ಒಂದಷ್ಟು ಕಾಲ ಲಾಕ್ ಡೌನ್ ಘೋಷಿಸಿದರೂ ಆ ದೇಶದ ಸಮಸ್ತ ವಾಸಿಗಳಿಗೆಲ್ಲರಿಗೂ ಆಹಾರ ಮತ್ತು ಅಗತ್ಯ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಿದರೂ ಆ ದೇಶಗಳು ಬಡರಾಷ್ಟ್ರಗಳಾಗಿಯಂತೂ ಬದಲಾಗುವುದಿಲ್ಲ.

ಹಾಗಿದ್ದರೆ ಅಮೆರಿಕಾ ಒಳಗೊಂಡಂತೆ ಅನೇಕ ರಾಷ್ಟ್ರಗಳು ಲಾಕ್ ಡೌನ್ ಗೆ ಹಿಂದೇಟು ಹಾಕಿದ್ದೇಕೆ? ಏಕೆಂದರೆ ಆ ರಾಷ್ಟ್ರಗಳಿಗೆ ಜಾಗತಿಕ ಆರ್ಥಿಕ ರೇಸ್’ನಲ್ಲಿ ಹಿಂದೆ ಸರಿಸಲ್ಪಡುವ ಭಯ. ಭಾರತದಂತಹ ರಾಷ್ಟ್ರಗಳ ಪರಿಸ್ಥಿತಿ ಇದಕ್ಕಿಂತಲೂ ಭಿನ್ನ. ಭಾರತ ವಿಶ್ವದ ಟಾಪ್ 5 ಆರ್ಥಿಕ ಶಕ್ತಿಗಳ ಪಟ್ಟಿಗೆ ಎಂಟ್ರಿ ಅದಾಗಲೇ ಕೊಟ್ಟಾಗಿದೆ. ವಿಶ್ವದ ಅತಿವೇಗದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆ ಎಂಬ ವಿಶಿಷ್ಟ ಹೆಗ್ಗುರುತನ್ನೂ ಪಡೆದಾಗಿದೆ.
ಆದರೆ, ಈ ವಿಚಾರದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ನಿಲುವು ನಿಜಕ್ಕೂ ವಿಶ್ವದ ಮೂಲೆ ಮೂಲೆಯಲ್ಲಿರುವ ಭಾರತೀಯರೆಲ್ಲರಿಗೂ ರೋಮಾಂಚನವಾದೀತು.

ಎಕಾನಮಿ ಕೆಳಗಿಳಿದರೆ ಇಳಿಯಲಿ. ಅದನ್ನು ಮೇಲೆತ್ತಬಲ್ಲೆವು. ಆ ಪೂರ್ಣ ಸಾಮರ್ಥ್ಯ ದೇವರು ಕೊಟ್ಟಿದ್ದಾನೆ. ಆದರೆ ನನಗೆ ನನ್ನ ಪ್ರೀತಿಯ ಜನ ಮುಖ್ಯ. ಜಗತ್ತು ಓಡುವ ರೇಸ್ ರನ್ ಗಿಂತಲೂ ನನ್ನ ಜನ ಮುಖ್ಯ. ಯಾವ ವ್ಯಕ್ತಿಗೆ ತನ್ನ ಪ್ರೀತಿಯ ಜನರ ಮುಂದೆ ಮಿಕ್ಕೆಲ್ಲಾ ವಿಚಾರಗಳು ಗೌಣವೆನ್ನುವಷ್ಟು ಭಾವನಾತ್ಮಕ ಅಗಾಧತೆ ಇರುತ್ತದೆಯೋ, ಆ ವ್ಯಕ್ತಿ ತನ್ನ ಗುರಿಯನ್ನು ಸರಿದಾರಿಯಲ್ಲಿ ಸಾಧಿಸಿಕೊಳ್ಳುವುದು ಶಿಲಾ ಲೇಖನದಷ್ಟೇ ಸ್ಪಷ್ಟ.

ಅಂತಹ ವ್ಯಕ್ತಿ, ಅಂತಹ ಪ್ರಾಮಾಣಿಕ ಹೋರಾಟಗಳು ಗುರಿಯನ್ನು ತಲುಪಿಸುವುದಲ್ಲದೆ, ಹಾದಿಯಲ್ಲಿ ಕಳೆದುಕೊಂಡದ್ದೆಲ್ಲವನ್ನೂ ಕಾಲ ಹುಡುಕಿ ಹುಡುಕಿ ಹಿಂದಿರುಗಿಸುವ ಸಮಯ ಬಂದೇ ಬರುತ್ತದೆ.

ಬೇರೆಲ್ಲವನ್ನೂ ಎದುರಿಸಿ ಗೆದ್ದುಬಿಡಬಲ್ಲೆವು ಆದರೆ ನಮ್ಮ ಜನರಿಲ್ಲದೆ ನಾವು ಏನೇನೂ ಅಲ್ಲ. ಅಂತಹ unconditional love, ತನ್ನ ಪ್ರೀತಿಯ ಜನರೆಡೆಗೆ ತೋರುವ ಗುಣವಿದೆಯಲ್ಲ, ಅದನ್ನು ಕೊಟ್ಟ ಭಾರತ ಭೂಮಿಯ ಮಣ್ಣಿನ ಕಣಕಣಕ್ಕೂ ಮತ್ತೆ ಮತ್ತೆ ನೂರು ಬಾರಿ ನಮಿಸಬೇಕು…..


Get in Touch With Us info@kalpa.news Whatsapp: 9481252093

Tags: CoronavirusIndiaLockDownKannadaNewsWebsiteLatestNewsKannadaPM NarendraModiShashidhar Raoಕೊರೋನಾ ವೈರಸ್ಪ್ರಧಾನಿ ನರೇಂದ್ರ ಮೋದಿ
Share210Tweet123Send
Previous Post

ಉಡುಪಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ತೂಕ ಮತ್ತು ಅಳತೆ ಅಧಿಕಾರಿಗಳಿಂದ ತಪಾಸಣೆ

Next Post

ಸಿಎಂ ಪರಿಹಾರ ನಿಧಿ ಕೋವಿಡ್-19 ಖಾತೆಗೆ ಎಂಎಲ್’ಸಿ ರುದ್ರೇಗೌಡರಿಂದ 26 ಲಕ್ಷ ರೂ ದೇಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿಎಂ ಪರಿಹಾರ ನಿಧಿ ಕೋವಿಡ್-19 ಖಾತೆಗೆ ಎಂಎಲ್’ಸಿ ರುದ್ರೇಗೌಡರಿಂದ 26 ಲಕ್ಷ ರೂ ದೇಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL