No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರತಿ 40 ಸೆಕೆಂಡುಗಳಿಗೆ ಒಂದು ಆತ್ಮಹತ್ಯೆ: ಆತ್ಮಹತ್ಯೆ ತಡೆಯುವಿಕೆಗಾಗಿ ಸೆ.8ರಂದು ನಡಿಗೆ

kalpa News by kalpa News
September 7, 2019
in ಶಿವಮೊಗ್ಗ
0
ಪ್ರತಿ 40 ಸೆಕೆಂಡುಗಳಿಗೆ ಒಂದು ಆತ್ಮಹತ್ಯೆ: ಆತ್ಮಹತ್ಯೆ ತಡೆಯುವಿಕೆಗಾಗಿ ಸೆ.8ರಂದು ನಡಿಗೆ
Share on FacebookShare on TwitterShare on WhatsApp

ಶಿವಮೊಗ್ಗ: ‘ಶಾಲಾ ಬಾಲಕ ಶಿಕ್ಷಕರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ’
‘ರೈತರ ಆತ್ಮಹತ್ಯೆ ಪ್ರಕರಣಗಳು’
‘ಖ್ಯಾತ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡರು’
‘ಸಾಲದ ಭಾರ ತಾಳಲಾರದೆ 5 ಜನರ ಇಡೀ ಕುಟುಂಬ ಚಾಮರಾಜಪೇಟೆಯಲ್ಲಿ ಆತ್ಮಹತ್ಯೆ’
‘ರೋತಕ್ ಮೆಡಿಕಲ್ ಕಾಲೇಜಿನಲ್ಲಿ ಧಾರವಾಡದ ವೈದ್ಯ ವಿದ್ಯಾರ್ಥಿ ನೇಣಿಗೆ ಶರಣು’

ಕರ್ನಾಟಕ ಭಾರತದಲ್ಲಿಯೇ ಆತ್ಮಹತ್ಯೆ ಪ್ರಕರಣಗಳಲ್ಲಿ ಪ್ರಥಮ ಸ್ಥಾನ ಪಡೆಯುತ್ತಿದೆ. ಪ್ರತಿ ಆತ್ಮಹತ್ಯೆಯಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದರೆ, ಅಂದಾಜು 135 ಜನ ಆ ಆತ್ಮಹತ್ಯೆಯಿಂದ ವಿವಿಧ ರೀತಿಗಳಲ್ಲಿ ನೋವಿಗೊಳಗಾಗುತ್ತಾರೆ! ಅಂದರೆ ‘ಆತ್ಮಹತ್ಯೆ’ ಎನ್ನುವುದು ಒಬ್ಬ ವ್ಯಕ್ತಿಯ ವೈಯಕ್ತಿಕ ಸಮಸ್ಯೆಯಲ್ಲ. ಅದು ಇಡೀ ಸಮಾಜಕ್ಕೆ ಸಂಬಂಧಿಸಿದ್ದು.

ಆತ್ಮಹತ್ಯೆಯನ್ನು ತಡೆಯುವಲ್ಲಿ ಒಬ್ಬ ಸ್ನೇಹಿತ-ಸಂಬಂಧಿ-ನೆರೆಹೊರೆ-ಸಹೋದ್ಯೋಗಿ ಯಾರೂ ಸಹಾಯಕರಾಗಲು ಸಾಧ್ಯವಿದೆ. ನಮ್ಮ ಅರಿವನ್ನು ಹೆಚ್ಚಿಸಿಕೊಳ್ಳುವುದು, ಇತರರಲ್ಲಿ ಅರಿವು ಮೂಡಿಸುವುದು, ಆತ್ಮಹತ್ಯೆಯ ಬಗೆಗಿನ ತಪ್ಪು ನಂಬಿಕೆಗಳನ್ನು ಹೋಗಲಾಡಿಸುವುದು, ನಿಮ್ಮದೇ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದು ಇವು ಆತ್ಮಹತ್ಯೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಈ ಹಿನ್ನೆಲೆಯಲ್ಲಿ ವಿಶ್ವ ಆತ್ಮಹತ್ಯಾ ತಡೆಯುವಿಕೆಯ ದಿನವನ್ನು ಆಚರಿಸುವುದಕ್ಕಾಗಿ ಸೆ.8ರ ನಾಳೆ ಬೆಳಿಗ್ಗೆ 7 ಗಂಟೆಗೆ ‘‘ಆತ್ಮಹತ್ಯೆ ತಡೆಯುವುದಕ್ಕಾಗಿ ಒಟ್ಟಿಗೆ ದುಡಿಯೋಣ’’ ಎಂಬ ಧ್ಯೇಯದಡಿ ಭಾರತೀಯ ಮನೋ ವೈದ್ಯಕೀಯ ಸಂಸ್ಥೆ, ದಕ್ಷಿಣ ವಲಯ ಶಾಖೆಯ ನೇತೃತ್ವದಲ್ಲಿ, ಕ್ಷೇಮ ಟ್ರಸ್ಟ್‌, ಭಾರತೀಯ ವೈದ್ಯಕೀಯ ಸಂಘ, ಸಹ್ಯಾದ್ರಿ ನರ-ಮಾನಸಿಕ ವೈದ್ಯಕೀಯ ಸಂಘ, ರೋಟರಿ ಮಿಡ್ಟೌನ್, ರೋಟರಿ ರಿವರ್ ಸೈಡ್ ಮತ್ತು ಶಿವಮೊಗ್ಗ ಸೈಕಲ್ ಕ್ಲಬ್ ಸಂಸ್ಥೆಗಳು ಈ ನಡಿಗೆಯನ್ನು ಸಂಯುಕ್ತವಾಗಿ ಸಂಘಟಿಸಿವೆ.

ನಡಿಗೆ ಐಎಂಎ ಹಾಲ್ ನಿಂದ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ನೆಹರೂ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಆಸಕ್ತ ಸಾರ್ವಜನಿಕರು ಪಾಲ್ಗೊಳ್ಳಲು ಕೋರಲಾಗಿದೆ.

‘‘ಬನ್ನಿ, ಆತ್ಮಹತ್ಯೆ ತಡೆಯುವುದಕ್ಕಾಗಿ ಒಟ್ಟಿಗೆ ದುಡಿಯೋಣ’’

Tags: IMAKannada NewsMalnad NewsShivamoggasuicideWorld Suicide Prevention Dayಆತ್ಮಹತ್ಯೆವಿಶ್ವ ಆತ್ಮಹತ್ಯಾ ತಡೆಯುವಿಕೆ ದಿನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

Next Post

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಭಾಗವತ ಧರ್ಮ ಎಂದರೇನು?

kalpa News

kalpa News

Next Post
ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಭಾಗವತ ಧರ್ಮ ಎಂದರೇನು?

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಭಾಗವತ ಧರ್ಮ ಎಂದರೇನು?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL