No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಮ್ಮ ಪ್ರಧಾನಿ-ನಮ್ಮ ಹೆಮ್ಮೆ: ವಿಶ್ವವನ್ನೇ ಆಶ್ಚರ್ಯಚಕಿತಗೊಳಿಸಿದೆ ಮೋದಿಯವರ ಆ ಒಂದು ಸರಳತೆ ಕೆಲಸ

kalpa News by kalpa News
September 22, 2019
in ರಾಷ್ಟ್ರೀಯ
0
ನಮ್ಮ ಪ್ರಧಾನಿ-ನಮ್ಮ ಹೆಮ್ಮೆ: ವಿಶ್ವವನ್ನೇ ಆಶ್ಚರ್ಯಚಕಿತಗೊಳಿಸಿದೆ ಮೋದಿಯವರ ಆ ಒಂದು ಸರಳತೆ ಕೆಲಸ
Share on FacebookShare on TwitterShare on WhatsApp

ಹೂಸ್ಟನ್: ವಿಶ್ವನಾಯಕರಾಗಿ ಬೆಳೆದಿರುವ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಸದ್ಯ ಅಮೆರಿಕಾ ಪ್ರವಾಸದಲ್ಲಿರುವ ವೇಳೆ ಮತ್ತೊಮ್ಮೆ ತಮ್ಮ ಸರಳತೆ ಮೆರೆದಿದ್ದು, ಆ ಎರಡು ಸೆಕೆಂಡುಗಳು ಇಡಿಯ ಅಮೆರಿಕನ್ನರ ಮನಗೆದ್ದಿದೆ.

ಹೌದು… ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿಯವರು ಇಂದು ಟೆಕ್ಸಾಸ್’ನ ಹೂಸ್ಟನ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಅಲ್ಲಿನ ಗಣ್ಯಾತಿಗಣ್ಯರು ಮೋದಿಯವರಿಗೆ ಅದ್ದೂರಿ ಸ್ವಾಗತ ಕೋರಿದರು. ಈ ವೇಳೆ ತಮ್ಮ ಸರಳತೆಯನ್ನು ಮತ್ತೊಮ್ಮೆ ವಿಶ್ವಕ್ಕೆ ಪ್ರದರ್ಶಿಸಿದ ಅವರು ಎಲ್ಲರ ಮನಗೆದ್ದಿದ್ದಾರೆ.

ಪ್ರಧಾನಿಯಾದಾಗ ಆರಂಭಿಸಿದ ಸ್ವಚ್ಛತಾ ಅಭಿಯಾನವನ್ನು ಮೋದಿಯವರು ತಾವು ಹೋದೆಡೆಯೆಲ್ಲಾ ಉಲ್ಲೇಖಿಸುತ್ತಾ, ಸ್ವಚ್ಛ ಭಾರತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಲೇ ಇದ್ದಾರೆ. ಇದು ದೇಶದಲ್ಲಿ ವ್ಯಾಪಕ ಬದಲಾವಣೆಗೂ ಸಹ ಕಾರಣವಾಗಿರುವುದು ತಿಳಿದೇ ಇದೆ.

ಆದರೆ, ಈಗ ಅಮೆರಿಕಾ ಪ್ರವಾಸದಲ್ಲಿರುವ ಮೋದಿಯವರನ್ನು ಹೂಸ್ಟನ್ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಗಣ್ಯರು ಅದ್ದೂರಿ ಹಾಗೂ ಆತ್ಮೀಯವಾಗಿ ಸ್ವಾಗತಿಸಿದರು.

ಈ ವೇಳೆ, ಮೋದಿಯವರನ್ನು ಸ್ವಾಗತಿಸಲು ಸಾಲಿನಲ್ಲಿ ನಿಂತಿದ್ದ ಮಹಿಳಾ ಗಣ್ಯರೊಬ್ಬರು ಹೂಗುಚ್ಛ ನೀಡಿ ಶುಭ ಕೋರಿದರು. ಹೂಗುಚ್ಛ ನೀಡುವ ವೇಳೆ ಅದರಿಂದ ಒಂದೆರಡು ಕಡ್ಡಿಗಳು ಹಾಗೂ ದಳಗಳು ಕೆಳಕ್ಕೆ ಉದುರುತ್ತವೆ.

#WATCH United States: PM Narendra Modi arrives in Houston, Texas. He has been received by Director, Trade and International Affairs, Christopher Olson and other officials. US Ambassador to India Kenneth Juster and Indian Ambassador to the US Harsh Vardhan Shringla also present. pic.twitter.com/3CqvtHkXlk

— ANI (@ANI) September 21, 2019

ಇದನ್ನು ಗಮನಿಸಿದ ಮೋದಿಯವರು ತಾವೇ ಸ್ವತಃ ಅದನ್ನು ಅಲ್ಲಿಂದ ಎತ್ತಿ ತಮ್ಮ ಸಿಬ್ಬಂದಿಗಳಿಗೆ ನೀಡಿ, ಆ ಸ್ಥಳವನ್ನು ಸ್ವಚ್ಛಗೊಳಿಸುತ್ತಾರೆ.

ಮೋದಿಯವರನ್ನು ಸ್ವಾಗತಿಸುವ ಈ ದೃಶ್ಯವನ್ನು ಪ್ರಪಂಚದ ಬಹಳಷ್ಟು ಮಾಧ್ಯಮಗಳು ನೇರಪ್ರಸಾರ ಮಾಡುತ್ತಿದ್ದವು. ಹೀಗಾಗಿ, ಭಾರತದ ಪ್ರಧಾನಿಯವರ ಈ ಸರಳತೆ ಹಾಗೂ ಸ್ವಚ್ಛತೆ ಕುರಿತಾಗಿ ಹೊಂದಿರುವ ಕಾಳಜಿಯನ್ನು ಕಂಡು ಅಮೆರಿಕನ್ನರು ಮಾತ್ರವಲ್ಲ ವಿಶ್ವದ ಅನೇಕ ದೇಶಗಳು ಹಾಗೂ ಗಣ್ಯಾತಿಗಣ್ಯರು ಆಶ್ಚರ್ಯ ಚಕಿತರಾಗಿದ್ದು ಮಾತ್ರವಲ್ಲ, ಇದೊಂದು ಮಾದರಿ ಎಂದು ಪ್ರಶಂಸಿಸಿದ್ದಾರೆ.

Tags: AmericaHoustonKannada NewsPM Narendra ModiSimplicitySimplicity of PM Modiswachh bharat abhiyanTexasUnited StatesUS Ambassador to India Kenneth Justerಅಮೆರಿಕಾನಮ್ಮ ಪ್ರಧಾನಿ-ನಮ್ಮ ಹೆಮ್ಮೆಪ್ರಧಾನಿ ನರೇಂದ್ರ ಮೋದಿಭಾರತದ ಪ್ರಧಾನಿಮೋದಿಯವರ ಸರಳತೆಸ್ವಚ್ಛತಾ ಅಭಿಯಾನಹೂಸ್ಟನ್
Share229Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

Next Post

ನೌಕರರ ಪದೋನ್ನತಿ, ಜೇಷ್ಠತೆ ಮುಂತಾದ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಈಶ್ವರಪ್ಪ ಸೂಚನೆ

kalpa News

kalpa News

Next Post
ನೌಕರರ ಪದೋನ್ನತಿ, ಜೇಷ್ಠತೆ ಮುಂತಾದ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಈಶ್ವರಪ್ಪ ಸೂಚನೆ

ನೌಕರರ ಪದೋನ್ನತಿ, ಜೇಷ್ಠತೆ ಮುಂತಾದ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಈಶ್ವರಪ್ಪ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL