Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮೋದಿ ಘರ್ಜನೆ: ಸೇನೆಗೆ ಸಂಪೂರ್ಣ ಸ್ವಾತಂತ್ರ ಘೋಷಣೆ

February 15, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ನವದೆಹಲಿ: ಜಮ್ಮುವಿನ ಪುಲ್ವಾಮಾದಲ್ಲಿ ಪಾಕ್ ಉಗ್ರರು ದಾಳಿ ನಡೆಸಿ ಸಿಆರ್’ಪಿಎಫ್’ನ 42 ಯೋಧರನ್ನು ಬಲಿ ಪಡೆದ ಹಿನ್ನೆಲೆಯಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದಾರೆ.

ಈ ಕುರಿತಂತೆ ಇಂದು ಮಾತನಾಡಿರುವ ಪ್ರಧಾನಿಯವರು, ನಿನ್ನೆ ವೀರಸ್ವರ್ಗ ಸೇರಿದ ಎಲ್ಲ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಇದೇ ವೇಳೆ ಭದ್ರತಾ ಪಡೆಗಳಿಗೆ ನಾವು ಸಂಪೂರ್ಣ ಸ್ವಾತಂತ್ರ ನೀಡುತ್ತೇವೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಶತ್ರುಗಳಿಗೆ ಸರಿಯಾದ ಪಾಠ ಕಲಿಸಿ ಎಂದಿದ್ದಾರೆ.

Prime Minister Narendra Modi: I pay tribute to soldiers who lost their lives in #PulwamaAttack. Our security forces have been given full freedom. We have full faith in their bravery. pic.twitter.com/kXtK3GyV70

— ANI (@ANI) February 15, 2019

ಇಂತಹ ಕ್ರೂರ ಭಯೋತ್ಪಾದನಾ ಕೃತ್ಯ ಎಸಗಿರುವ ಉಗ್ರರು ಹಾಗೂ ಅದನ್ನು ಬೆಂಬಲಿಸಿರುವ ಎಲ್ಲರಿಗೂ ಸಹ ತಕ್ಕುದಾದ ಶಿಕ್ಷೆ ಆಗಿಯೇ ತೀರುತ್ತದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಖಾರವಾಗಿ ಹೇಳಿದ್ದಾರೆ.

ನಿನ್ನೆಯ ಘಟನೆಗೆ ಸರಿಯಾದ ಉತ್ತರ ಕೊಡಲು ಇಡಿಯ ದೇಶ ನಮಗೆ ಬೆಂಬಲ ನೀಡುತ್ತದೆ ಎಂದು ನಾನು ನಂಬಿದ್ದೇನೆ. ನಮ್ಮ ಯೋಧರ ತ್ಯಾಗ ಹಾಗೂ ಬಲಿದಾನ ಯಾವುದೇ ಕಾರಣಕ್ಕೂ ವ್ಯರ್ಥವಾಗಲು ನಾವು ಬಿಡುವುದಿಲ್ಲ ಎಂದು ಘರ್ಜಿಸಿದ್ದಾರೆ.

#WATCH PM Narendra Modi pays tribute to CRPF soldiers who lost their lives in #PulwamaTerrorAttack, says, "logon ka khoon khaul raha hai, yeh main samajh raha hun. Humare suraksha balon ko purn swatantra de di gayi hai." pic.twitter.com/kxdCIKe88q

— ANI (@ANI) February 15, 2019

ನೆರೆಯ ದೇಶದ ತನ್ನ ಕುತಂತ್ರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಬೆಂಬಲಿಸುವ ಮೂಲಕ ನಮ್ಮನ್ನು ಹೆದರಿಸಬಹುದು ಎಂದು ಭಾವಿಸಿದ್ದಾರೆ ಅದು ಅದರ ದೊಡ್ಡ ತಪ್ಪು ತಿಳುವಳಿಕೆ ಎಂದು ಕಿಡಿ ಕಾರಿದ್ದಾರೆ.

Tags: Awantipora attackFree Hands for Indian Armyindian armyKannada NewsmartyredPM Narendra ModiPulwama terror attackಪ್ರಧಾನಿ ನರೇಂದ್ರ ಮೋದಿಭಯೋತ್ಪಾದನಾ ಕೃತ್ಯವೀರಸ್ವರ್ಗಸಿಆರ್'ಪಿಎಫ್ಸೇನೆಗೆ ಸಂಪೂರ್ಣ ಸ್ವಾತಂತ್ರ
Previous Post

ಒಬ್ಬ ಮಗನನ್ನು ತಾಯ್ನಾಡಿಗೆ ಅರ್ಪಿಸಿದೆ, ಇನ್ನೊಬ್ಬ ಮಗನನ್ನೂ ಅರ್ಪಿಸುತ್ತೇನೆ, ಆದರೆ ಪಾಕನ್ನು ಬಿಡಬೇಡಿ

Next Post

ವೀರಸ್ವರ್ಗ ಸೇರಿದ ಯೋಧರಿಗೆ ಸಿಆರ್’ಪಿಎಫ್ ಭಾವಪೂರ್ಣ ಅಂತಿಮ ನಮನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೀರಸ್ವರ್ಗ ಸೇರಿದ ಯೋಧರಿಗೆ ಸಿಆರ್'ಪಿಎಫ್ ಭಾವಪೂರ್ಣ ಅಂತಿಮ ನಮನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!