Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅವಲೋಕನ: ಲೋಕಸಭಾ ಚುನಾವಣೆ ಫಲಿತಾಂಶ ಮತ್ತೆ ತೂಗುಯ್ಯಾಲೆಯೆ?

March 23, 2019
in Special Articles
0 0
0
Share on facebookShare on TwitterWhatsapp
Read - < 1 minute

ಶಿವಮೊಗ್ಗ ಲೋಕಸಭಾ ಕ್ಷೇತ್ರ ಅತ್ಯಂತ ಆಯಕಟ್ಟಿನ ರಾಜಕಾರಣ ಹೊರಳಾಡುತ್ತಿರುವ ಅಂಗಳ. ಇಲ್ಲಿ ಬಂಗಾರಪ್ಪ, ಯಡ್ಯೂರಪ್ಪ ಅವರ ಪ್ರಭಾವವಿದೆ. ಅಲ್ಲದೇ ಬಹಳಸಲ ಕಾಂಗ್ರೆಸ್’ಗೆ ಮಣೆಹಾಕಿದ ಸಾಂಪ್ರದಾಯಿಕ ಮತದಾರರೂ ಇದ್ದಾರೆ.

ಈಗಾಗಲೇ ಸಂಸದರಾಗಿ ಜನಮನ ಸೆಳೆಯುವಲ್ಲಿ ಯಶಸ್ವಿಯಾದ ಬಿ.ವೈ. ರಾಘವೇಂದ್ರ, ಶಾಸಕರಾಗಿ ಅನುಭವವಿರುವ ಮಧು ಬಂಗಾರಪ್ಪ ಇವರ ನೇರ ಪೈಪೋಟಿ, ಕಳೆದ ಉಪಚುನಾವಣೆಯದ್ದೇ ದೃಶ್ಯ ಮತ್ತೆ ಎದುರಾಗಿದೆ.

ತುಸು ಕಾಂಗ್ರೆಸ್ ನಸಯಕರು ಅಸಮಾಧಾನ ಪಟ್ಟುಕೊಂಡಿದ್ದರೂ ಸಹಜವೇ. ಏಕೆಂದರೆ ಶಿವಮೊಗ್ಗ ಯಾವತ್ತೂ ಬಿಜೆಪಿ ಮತ್ತು ಕಾಂಗ್ರೆಸ್’ಗೇ ಆಡುಂಬೊಲ. ಆದರೆ ಬಹಳ ಸೂಕ್ಷ್ಮವಾಗಿ ಅವಲೋಕಿಸಿದಾಗ ಜೆಡಿಎಸ್ ತನ್ನ ಬೇರನ್ನು ಇಲ್ಲಿ ಇಳಿಬಿಡುವ ಸನ್ನಾಹ ಢಾಳಾಗಿದೆ. ಆದರೆ ಜಿಲ್ಲೆಯ ಇತಿಹಾಸದಲ್ಲಿ ಸಾಂಪ್ರದಾಯಿಕವಾಗಿ ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಬಿಟ್ಟುಕೊಡಬೇಕಲ್ಲ ಎಂಬ ಒಳನೋವಿನಲ್ಲಿರುವುದು ಸಾಮಾನ್ಯವಾಗಿ ಕಂಡುಬರುತ್ತಿದೆ. ಈ ತುಡಿತ ರಾಜ್ಯ ನಾಯಕರಿಗೆ ಮುಟ್ಟಿಲ್ಲ. ಆದರೂ ಶಿವಮೊಗ್ಗ ಕ್ಷೇತ್ರವನ್ನು ಬಿಜೆಪಿಗೆ ಸುಲಭದ ತುತ್ತಾಗಿ ಹಿಂದಿನ ಎರಡೂ ಲೋಕಸಭಾ ಚುನಾವಣೆಯಲ್ಲಿ ಮಾಡಲಾಗಿದೆ.

ಕೇವಲ ಕಳೆದ ಉಪಚುನಾವಣೆಯಲ್ಲಿ ಅಲ್ಪ ಬಹುಮತದಿಂದ ಬಿಜೆಪಿ ಜಯ ಪಡೆಯಿತು. ಇದು ಬಿಜೆಪಿಗೆ ಅಪಾಯದ ಗಂಟೆ. ಆದರೆ ಜೆಡಿಎಸ್’ಗೆ ಇದು ತೃಪ್ತಿಕರ ಸಾಧನೆ. ಈ ಎರಡೂ ಪಕ್ಷಗಳಿಗೆ ಪ್ರಸ್ತುತ ಚುನಾವಣೆ ಸರಳ ಗಣಿತವಾಗಿಲ್ಲ. ಏಕೆಂದರೆ ಮೈತ್ರಿ ಸರ್ಕಾರ ತನ್ನ ಆಡಳಿತ ಯಂತ್ರವನ್ನು ಸಮರ್ಥವಾಗಿ ಬಳಸಿ ಫಲಿತಾಂಶವನ್ನು ತನ್ನಪರ ಮಾಡಿಕೊಳ್ಳಲೂ ಸಾಧ್ಯವಿದೆ.

ಕಳೆದ ಉಪಚುನಾವಣೆಯಲ್ಲಿ ಶಿವಮೊಗ್ಗ ಬಿಟ್ಟು ಉಳಿದ ಲೋಕಸಭೆ ಮತ್ತು ವಿಧಾನಸಭೆಯ ಸ್ಥಾನಗಳನ್ನು ಈ ಮೈತ್ರಿ ಬಾಚಿಕೊಂಡಿದ್ದು ಒಂದು ಬಿಜೆಪಿಗೆ ನಡುಕ ತರುವ ಉದಾಹರಣೆ.

ಶಿವಮೊಗ್ಗ ಕ್ಷೇತ್ರದಲ್ಲಿ ಸುಮಾರು ಎರಡರಿಂದ ಮೂರುಲಕ್ಷ ಯುವಜನ ಮತದಾರರಿದ್ದಾರೆ ಎಂಬುದು ಬಲ್ಲವರ ಲೆಕ್ಕ. ಅದರಂತೆ ಸದ್ಯ ಮೋದಿಯವರು ಯುವಜನರನ್ನು ಒಲಿಸಿಕೊಳ್ಳುವಲ್ಲಿ ಈಗಾಗಲೇ ಸಫಲತೆ ಸಾಧಿಸಿದ್ದಾರೆ. ಈ ದೃಷ್ಟಿಯಿಂದ ಬಿಜೆಪಿ ನಿಟ್ಟುಸಿರು ಬಿಡಬಹುದು.

ಇನ್ನೂ ಒಂದು ಬಹಳ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಿದೆ. ಅದೆಂದರೆ, ಬಿಜೆಪಿ ತನ್ನ ಮುಖಘೋಷಣೆಯನ್ನು ಬದಲಿಸಿಕೊಂಡಿರುವುದು. ಈ ಬದಲಾವಣೆ ಬಹಳ ನಾಜೂಕಿನದಾಗಿದೆ. ಬಿಜೆಪಿ ಹಲವು ತಪ್ಪು ನಡೆಗಳಿಂದ ಕೆಲವು ರಾಜ್ಯದ ವಿಧಾನಸಭೆಯ ಚುನಾವಣೆಗಳಲ್ಲಿ ಅಧಿಕಾರ ಕಳೆದುಕೊಂಡಿತು. ಈ ಹಿನ್ನೆಲೆಯಲ್ಲಿ ಅಬ್ ಕಿ ಬಾರ್ ಬಿಜೆಪಿ ಸರ್ಕಾರ್ ಬದಲಿಗೆ ಚಾಣಾಕ್ಷವಾಗಿ ಅಬ್ ಕಿ ಬಾರ್ ಮೋದಿ ಸರ್ಕಾರ್ ಎಂದು ನುಗ್ಗಿದೆ. ಈಗ ಕೇವಲ ಮೋದಿಯನ್ನೇ ನೆಚ್ಚಿಕೊಂಡಿರುವ ಬಿಜೆಪಿ ನಿರಾಶೆಗೊಳ್ಳದು ಎಂಬುದು ಮುತ್ಸದ್ದಿಗಳ ಅಂಬೋಣ.

ರಾಷ್ಟ್ರೀಯ ಮಟ್ಟದಲ್ಲಿ ರಫೇಲ್, ಕಪ್ಪುಹಣ, ನೋಟುಬಂದಿ… ಮುಂತಾದ ಇಷ್ಯೂಗಳನ್ನು ಹಿಂದಿನ ಬೊಫೋರ್ಸ್ ಹಗರಣದಂತೆ ಜನತೆಯ ಮುಖಕ್ಕೆ ರಾಚಿ ಹೇಳುವ ನಾಯಕರ ಕೊರತೆ ಕಾಂಗ್ರೆಸ್’ನಲ್ಲಿದೆ. ಅದರಲ್ಲೂ ಸತ್ಯ ಮಿಥ್ಯ ಎರಡೂ ಸ್ಪಷ್ಟವಾಗಿಲ್ಲ.

ಜನತೆ ಮೋದಿಯ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನು ಮಾಧ್ಯಮಗಳು ಬಿಂಬಿಸಿವೆ. ಆದರೂ ರಾಜಕೀಯ ಟೆನ್ಷನ್ ಮೌಂಟ್ ಆಗುವಲ್ಲಿ ಮುಂದೆ ಏನಾಗುವುದೋ ಗೊತ್ತಿಲ್ಲ. ಮತದಾರ ಬಹಳ ಚಾಣಾಕ್ಷ.

ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ತಲೆಕೆಳಗು ಮಾಡುವಂತಹ ಫಲಿತಾಂಶ ಹೊರಹೊಮ್ಮಿದರೂ ಅಚ್ಚರಿಯಿಲ್ಲ.

Please Vote…
Our Right…Our Choice…Our Voice

ಲೇಖನ: ಡಾ.ಸುಧೀಂದ್ರ

Tags: BJPcongressJDSKannada ArticleKannada NewsLoksabha election 2019Shivamoggaಬಿಜೆಪಿಲೋಕಸಭಾ ಚುನಾವಣೆ-2019ಶಿವಮೊಗ್ಗಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆ
Previous Post

ಸಿನೆಮಾ ಕತೆಯನ್ನೇ ಮೀರಿಸುವ ಈ ನೈಜ ‘ಅಪೂರ್ಣ ಪ್ರೇಮಕಥೆ’ ನೀವು ಓದಲೇಬೇಕು

Next Post

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!