No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅವಲೋಕನ: ಲೋಕಸಭಾ ಚುನಾವಣೆ ಫಲಿತಾಂಶ ಮತ್ತೆ ತೂಗುಯ್ಯಾಲೆಯೆ?

kalpa News by kalpa News
March 23, 2019
in Special Articles
0
ಅವಲೋಕನ: ಲೋಕಸಭಾ ಚುನಾವಣೆ ಫಲಿತಾಂಶ ಮತ್ತೆ ತೂಗುಯ್ಯಾಲೆಯೆ?
Share on FacebookShare on TwitterShare on WhatsApp

ಶಿವಮೊಗ್ಗ ಲೋಕಸಭಾ ಕ್ಷೇತ್ರ ಅತ್ಯಂತ ಆಯಕಟ್ಟಿನ ರಾಜಕಾರಣ ಹೊರಳಾಡುತ್ತಿರುವ ಅಂಗಳ. ಇಲ್ಲಿ ಬಂಗಾರಪ್ಪ, ಯಡ್ಯೂರಪ್ಪ ಅವರ ಪ್ರಭಾವವಿದೆ. ಅಲ್ಲದೇ ಬಹಳಸಲ ಕಾಂಗ್ರೆಸ್’ಗೆ ಮಣೆಹಾಕಿದ ಸಾಂಪ್ರದಾಯಿಕ ಮತದಾರರೂ ಇದ್ದಾರೆ.

ಈಗಾಗಲೇ ಸಂಸದರಾಗಿ ಜನಮನ ಸೆಳೆಯುವಲ್ಲಿ ಯಶಸ್ವಿಯಾದ ಬಿ.ವೈ. ರಾಘವೇಂದ್ರ, ಶಾಸಕರಾಗಿ ಅನುಭವವಿರುವ ಮಧು ಬಂಗಾರಪ್ಪ ಇವರ ನೇರ ಪೈಪೋಟಿ, ಕಳೆದ ಉಪಚುನಾವಣೆಯದ್ದೇ ದೃಶ್ಯ ಮತ್ತೆ ಎದುರಾಗಿದೆ.

ತುಸು ಕಾಂಗ್ರೆಸ್ ನಸಯಕರು ಅಸಮಾಧಾನ ಪಟ್ಟುಕೊಂಡಿದ್ದರೂ ಸಹಜವೇ. ಏಕೆಂದರೆ ಶಿವಮೊಗ್ಗ ಯಾವತ್ತೂ ಬಿಜೆಪಿ ಮತ್ತು ಕಾಂಗ್ರೆಸ್’ಗೇ ಆಡುಂಬೊಲ. ಆದರೆ ಬಹಳ ಸೂಕ್ಷ್ಮವಾಗಿ ಅವಲೋಕಿಸಿದಾಗ ಜೆಡಿಎಸ್ ತನ್ನ ಬೇರನ್ನು ಇಲ್ಲಿ ಇಳಿಬಿಡುವ ಸನ್ನಾಹ ಢಾಳಾಗಿದೆ. ಆದರೆ ಜಿಲ್ಲೆಯ ಇತಿಹಾಸದಲ್ಲಿ ಸಾಂಪ್ರದಾಯಿಕವಾಗಿ ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಬಿಟ್ಟುಕೊಡಬೇಕಲ್ಲ ಎಂಬ ಒಳನೋವಿನಲ್ಲಿರುವುದು ಸಾಮಾನ್ಯವಾಗಿ ಕಂಡುಬರುತ್ತಿದೆ. ಈ ತುಡಿತ ರಾಜ್ಯ ನಾಯಕರಿಗೆ ಮುಟ್ಟಿಲ್ಲ. ಆದರೂ ಶಿವಮೊಗ್ಗ ಕ್ಷೇತ್ರವನ್ನು ಬಿಜೆಪಿಗೆ ಸುಲಭದ ತುತ್ತಾಗಿ ಹಿಂದಿನ ಎರಡೂ ಲೋಕಸಭಾ ಚುನಾವಣೆಯಲ್ಲಿ ಮಾಡಲಾಗಿದೆ.

ಕೇವಲ ಕಳೆದ ಉಪಚುನಾವಣೆಯಲ್ಲಿ ಅಲ್ಪ ಬಹುಮತದಿಂದ ಬಿಜೆಪಿ ಜಯ ಪಡೆಯಿತು. ಇದು ಬಿಜೆಪಿಗೆ ಅಪಾಯದ ಗಂಟೆ. ಆದರೆ ಜೆಡಿಎಸ್’ಗೆ ಇದು ತೃಪ್ತಿಕರ ಸಾಧನೆ. ಈ ಎರಡೂ ಪಕ್ಷಗಳಿಗೆ ಪ್ರಸ್ತುತ ಚುನಾವಣೆ ಸರಳ ಗಣಿತವಾಗಿಲ್ಲ. ಏಕೆಂದರೆ ಮೈತ್ರಿ ಸರ್ಕಾರ ತನ್ನ ಆಡಳಿತ ಯಂತ್ರವನ್ನು ಸಮರ್ಥವಾಗಿ ಬಳಸಿ ಫಲಿತಾಂಶವನ್ನು ತನ್ನಪರ ಮಾಡಿಕೊಳ್ಳಲೂ ಸಾಧ್ಯವಿದೆ.

ಕಳೆದ ಉಪಚುನಾವಣೆಯಲ್ಲಿ ಶಿವಮೊಗ್ಗ ಬಿಟ್ಟು ಉಳಿದ ಲೋಕಸಭೆ ಮತ್ತು ವಿಧಾನಸಭೆಯ ಸ್ಥಾನಗಳನ್ನು ಈ ಮೈತ್ರಿ ಬಾಚಿಕೊಂಡಿದ್ದು ಒಂದು ಬಿಜೆಪಿಗೆ ನಡುಕ ತರುವ ಉದಾಹರಣೆ.

ಶಿವಮೊಗ್ಗ ಕ್ಷೇತ್ರದಲ್ಲಿ ಸುಮಾರು ಎರಡರಿಂದ ಮೂರುಲಕ್ಷ ಯುವಜನ ಮತದಾರರಿದ್ದಾರೆ ಎಂಬುದು ಬಲ್ಲವರ ಲೆಕ್ಕ. ಅದರಂತೆ ಸದ್ಯ ಮೋದಿಯವರು ಯುವಜನರನ್ನು ಒಲಿಸಿಕೊಳ್ಳುವಲ್ಲಿ ಈಗಾಗಲೇ ಸಫಲತೆ ಸಾಧಿಸಿದ್ದಾರೆ. ಈ ದೃಷ್ಟಿಯಿಂದ ಬಿಜೆಪಿ ನಿಟ್ಟುಸಿರು ಬಿಡಬಹುದು.

ಇನ್ನೂ ಒಂದು ಬಹಳ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಿದೆ. ಅದೆಂದರೆ, ಬಿಜೆಪಿ ತನ್ನ ಮುಖಘೋಷಣೆಯನ್ನು ಬದಲಿಸಿಕೊಂಡಿರುವುದು. ಈ ಬದಲಾವಣೆ ಬಹಳ ನಾಜೂಕಿನದಾಗಿದೆ. ಬಿಜೆಪಿ ಹಲವು ತಪ್ಪು ನಡೆಗಳಿಂದ ಕೆಲವು ರಾಜ್ಯದ ವಿಧಾನಸಭೆಯ ಚುನಾವಣೆಗಳಲ್ಲಿ ಅಧಿಕಾರ ಕಳೆದುಕೊಂಡಿತು. ಈ ಹಿನ್ನೆಲೆಯಲ್ಲಿ ಅಬ್ ಕಿ ಬಾರ್ ಬಿಜೆಪಿ ಸರ್ಕಾರ್ ಬದಲಿಗೆ ಚಾಣಾಕ್ಷವಾಗಿ ಅಬ್ ಕಿ ಬಾರ್ ಮೋದಿ ಸರ್ಕಾರ್ ಎಂದು ನುಗ್ಗಿದೆ. ಈಗ ಕೇವಲ ಮೋದಿಯನ್ನೇ ನೆಚ್ಚಿಕೊಂಡಿರುವ ಬಿಜೆಪಿ ನಿರಾಶೆಗೊಳ್ಳದು ಎಂಬುದು ಮುತ್ಸದ್ದಿಗಳ ಅಂಬೋಣ.

ರಾಷ್ಟ್ರೀಯ ಮಟ್ಟದಲ್ಲಿ ರಫೇಲ್, ಕಪ್ಪುಹಣ, ನೋಟುಬಂದಿ… ಮುಂತಾದ ಇಷ್ಯೂಗಳನ್ನು ಹಿಂದಿನ ಬೊಫೋರ್ಸ್ ಹಗರಣದಂತೆ ಜನತೆಯ ಮುಖಕ್ಕೆ ರಾಚಿ ಹೇಳುವ ನಾಯಕರ ಕೊರತೆ ಕಾಂಗ್ರೆಸ್’ನಲ್ಲಿದೆ. ಅದರಲ್ಲೂ ಸತ್ಯ ಮಿಥ್ಯ ಎರಡೂ ಸ್ಪಷ್ಟವಾಗಿಲ್ಲ.

ಜನತೆ ಮೋದಿಯ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನು ಮಾಧ್ಯಮಗಳು ಬಿಂಬಿಸಿವೆ. ಆದರೂ ರಾಜಕೀಯ ಟೆನ್ಷನ್ ಮೌಂಟ್ ಆಗುವಲ್ಲಿ ಮುಂದೆ ಏನಾಗುವುದೋ ಗೊತ್ತಿಲ್ಲ. ಮತದಾರ ಬಹಳ ಚಾಣಾಕ್ಷ.

ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ತಲೆಕೆಳಗು ಮಾಡುವಂತಹ ಫಲಿತಾಂಶ ಹೊರಹೊಮ್ಮಿದರೂ ಅಚ್ಚರಿಯಿಲ್ಲ.

Please Vote…
Our Right…Our Choice…Our Voice

ಲೇಖನ: ಡಾ.ಸುಧೀಂದ್ರ

Tags: BJPcongressJDSKannada ArticleKannada NewsLoksabha election 2019Shivamoggaಬಿಜೆಪಿಲೋಕಸಭಾ ಚುನಾವಣೆ-2019ಶಿವಮೊಗ್ಗಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿನೆಮಾ ಕತೆಯನ್ನೇ ಮೀರಿಸುವ ಈ ನೈಜ ‘ಅಪೂರ್ಣ ಪ್ರೇಮಕಥೆ’ ನೀವು ಓದಲೇಬೇಕು

Next Post

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

kalpa News

kalpa News

Next Post
ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL