No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅವಲೋಕನ: ಲೋಕಸಭಾ ಚುನಾವಣೆ ಫಲಿತಾಂಶ ಮತ್ತೆ ತೂಗುಯ್ಯಾಲೆಯೆ?

kalpa News by kalpa News
March 23, 2019
in Special Articles
0
ಅವಲೋಕನ: ಲೋಕಸಭಾ ಚುನಾವಣೆ ಫಲಿತಾಂಶ ಮತ್ತೆ ತೂಗುಯ್ಯಾಲೆಯೆ?
Share on FacebookShare on TwitterShare on WhatsApp

ಶಿವಮೊಗ್ಗ ಲೋಕಸಭಾ ಕ್ಷೇತ್ರ ಅತ್ಯಂತ ಆಯಕಟ್ಟಿನ ರಾಜಕಾರಣ ಹೊರಳಾಡುತ್ತಿರುವ ಅಂಗಳ. ಇಲ್ಲಿ ಬಂಗಾರಪ್ಪ, ಯಡ್ಯೂರಪ್ಪ ಅವರ ಪ್ರಭಾವವಿದೆ. ಅಲ್ಲದೇ ಬಹಳಸಲ ಕಾಂಗ್ರೆಸ್’ಗೆ ಮಣೆಹಾಕಿದ ಸಾಂಪ್ರದಾಯಿಕ ಮತದಾರರೂ ಇದ್ದಾರೆ.

ಈಗಾಗಲೇ ಸಂಸದರಾಗಿ ಜನಮನ ಸೆಳೆಯುವಲ್ಲಿ ಯಶಸ್ವಿಯಾದ ಬಿ.ವೈ. ರಾಘವೇಂದ್ರ, ಶಾಸಕರಾಗಿ ಅನುಭವವಿರುವ ಮಧು ಬಂಗಾರಪ್ಪ ಇವರ ನೇರ ಪೈಪೋಟಿ, ಕಳೆದ ಉಪಚುನಾವಣೆಯದ್ದೇ ದೃಶ್ಯ ಮತ್ತೆ ಎದುರಾಗಿದೆ.

ತುಸು ಕಾಂಗ್ರೆಸ್ ನಸಯಕರು ಅಸಮಾಧಾನ ಪಟ್ಟುಕೊಂಡಿದ್ದರೂ ಸಹಜವೇ. ಏಕೆಂದರೆ ಶಿವಮೊಗ್ಗ ಯಾವತ್ತೂ ಬಿಜೆಪಿ ಮತ್ತು ಕಾಂಗ್ರೆಸ್’ಗೇ ಆಡುಂಬೊಲ. ಆದರೆ ಬಹಳ ಸೂಕ್ಷ್ಮವಾಗಿ ಅವಲೋಕಿಸಿದಾಗ ಜೆಡಿಎಸ್ ತನ್ನ ಬೇರನ್ನು ಇಲ್ಲಿ ಇಳಿಬಿಡುವ ಸನ್ನಾಹ ಢಾಳಾಗಿದೆ. ಆದರೆ ಜಿಲ್ಲೆಯ ಇತಿಹಾಸದಲ್ಲಿ ಸಾಂಪ್ರದಾಯಿಕವಾಗಿ ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಬಿಟ್ಟುಕೊಡಬೇಕಲ್ಲ ಎಂಬ ಒಳನೋವಿನಲ್ಲಿರುವುದು ಸಾಮಾನ್ಯವಾಗಿ ಕಂಡುಬರುತ್ತಿದೆ. ಈ ತುಡಿತ ರಾಜ್ಯ ನಾಯಕರಿಗೆ ಮುಟ್ಟಿಲ್ಲ. ಆದರೂ ಶಿವಮೊಗ್ಗ ಕ್ಷೇತ್ರವನ್ನು ಬಿಜೆಪಿಗೆ ಸುಲಭದ ತುತ್ತಾಗಿ ಹಿಂದಿನ ಎರಡೂ ಲೋಕಸಭಾ ಚುನಾವಣೆಯಲ್ಲಿ ಮಾಡಲಾಗಿದೆ.

ಕೇವಲ ಕಳೆದ ಉಪಚುನಾವಣೆಯಲ್ಲಿ ಅಲ್ಪ ಬಹುಮತದಿಂದ ಬಿಜೆಪಿ ಜಯ ಪಡೆಯಿತು. ಇದು ಬಿಜೆಪಿಗೆ ಅಪಾಯದ ಗಂಟೆ. ಆದರೆ ಜೆಡಿಎಸ್’ಗೆ ಇದು ತೃಪ್ತಿಕರ ಸಾಧನೆ. ಈ ಎರಡೂ ಪಕ್ಷಗಳಿಗೆ ಪ್ರಸ್ತುತ ಚುನಾವಣೆ ಸರಳ ಗಣಿತವಾಗಿಲ್ಲ. ಏಕೆಂದರೆ ಮೈತ್ರಿ ಸರ್ಕಾರ ತನ್ನ ಆಡಳಿತ ಯಂತ್ರವನ್ನು ಸಮರ್ಥವಾಗಿ ಬಳಸಿ ಫಲಿತಾಂಶವನ್ನು ತನ್ನಪರ ಮಾಡಿಕೊಳ್ಳಲೂ ಸಾಧ್ಯವಿದೆ.

ಕಳೆದ ಉಪಚುನಾವಣೆಯಲ್ಲಿ ಶಿವಮೊಗ್ಗ ಬಿಟ್ಟು ಉಳಿದ ಲೋಕಸಭೆ ಮತ್ತು ವಿಧಾನಸಭೆಯ ಸ್ಥಾನಗಳನ್ನು ಈ ಮೈತ್ರಿ ಬಾಚಿಕೊಂಡಿದ್ದು ಒಂದು ಬಿಜೆಪಿಗೆ ನಡುಕ ತರುವ ಉದಾಹರಣೆ.

ಶಿವಮೊಗ್ಗ ಕ್ಷೇತ್ರದಲ್ಲಿ ಸುಮಾರು ಎರಡರಿಂದ ಮೂರುಲಕ್ಷ ಯುವಜನ ಮತದಾರರಿದ್ದಾರೆ ಎಂಬುದು ಬಲ್ಲವರ ಲೆಕ್ಕ. ಅದರಂತೆ ಸದ್ಯ ಮೋದಿಯವರು ಯುವಜನರನ್ನು ಒಲಿಸಿಕೊಳ್ಳುವಲ್ಲಿ ಈಗಾಗಲೇ ಸಫಲತೆ ಸಾಧಿಸಿದ್ದಾರೆ. ಈ ದೃಷ್ಟಿಯಿಂದ ಬಿಜೆಪಿ ನಿಟ್ಟುಸಿರು ಬಿಡಬಹುದು.

ಇನ್ನೂ ಒಂದು ಬಹಳ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಿದೆ. ಅದೆಂದರೆ, ಬಿಜೆಪಿ ತನ್ನ ಮುಖಘೋಷಣೆಯನ್ನು ಬದಲಿಸಿಕೊಂಡಿರುವುದು. ಈ ಬದಲಾವಣೆ ಬಹಳ ನಾಜೂಕಿನದಾಗಿದೆ. ಬಿಜೆಪಿ ಹಲವು ತಪ್ಪು ನಡೆಗಳಿಂದ ಕೆಲವು ರಾಜ್ಯದ ವಿಧಾನಸಭೆಯ ಚುನಾವಣೆಗಳಲ್ಲಿ ಅಧಿಕಾರ ಕಳೆದುಕೊಂಡಿತು. ಈ ಹಿನ್ನೆಲೆಯಲ್ಲಿ ಅಬ್ ಕಿ ಬಾರ್ ಬಿಜೆಪಿ ಸರ್ಕಾರ್ ಬದಲಿಗೆ ಚಾಣಾಕ್ಷವಾಗಿ ಅಬ್ ಕಿ ಬಾರ್ ಮೋದಿ ಸರ್ಕಾರ್ ಎಂದು ನುಗ್ಗಿದೆ. ಈಗ ಕೇವಲ ಮೋದಿಯನ್ನೇ ನೆಚ್ಚಿಕೊಂಡಿರುವ ಬಿಜೆಪಿ ನಿರಾಶೆಗೊಳ್ಳದು ಎಂಬುದು ಮುತ್ಸದ್ದಿಗಳ ಅಂಬೋಣ.

ರಾಷ್ಟ್ರೀಯ ಮಟ್ಟದಲ್ಲಿ ರಫೇಲ್, ಕಪ್ಪುಹಣ, ನೋಟುಬಂದಿ… ಮುಂತಾದ ಇಷ್ಯೂಗಳನ್ನು ಹಿಂದಿನ ಬೊಫೋರ್ಸ್ ಹಗರಣದಂತೆ ಜನತೆಯ ಮುಖಕ್ಕೆ ರಾಚಿ ಹೇಳುವ ನಾಯಕರ ಕೊರತೆ ಕಾಂಗ್ರೆಸ್’ನಲ್ಲಿದೆ. ಅದರಲ್ಲೂ ಸತ್ಯ ಮಿಥ್ಯ ಎರಡೂ ಸ್ಪಷ್ಟವಾಗಿಲ್ಲ.

ಜನತೆ ಮೋದಿಯ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನು ಮಾಧ್ಯಮಗಳು ಬಿಂಬಿಸಿವೆ. ಆದರೂ ರಾಜಕೀಯ ಟೆನ್ಷನ್ ಮೌಂಟ್ ಆಗುವಲ್ಲಿ ಮುಂದೆ ಏನಾಗುವುದೋ ಗೊತ್ತಿಲ್ಲ. ಮತದಾರ ಬಹಳ ಚಾಣಾಕ್ಷ.

ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ತಲೆಕೆಳಗು ಮಾಡುವಂತಹ ಫಲಿತಾಂಶ ಹೊರಹೊಮ್ಮಿದರೂ ಅಚ್ಚರಿಯಿಲ್ಲ.

Please Vote…
Our Right…Our Choice…Our Voice

ಲೇಖನ: ಡಾ.ಸುಧೀಂದ್ರ

Tags: BJPcongressJDSKannada ArticleKannada NewsLoksabha election 2019Shivamoggaಬಿಜೆಪಿಲೋಕಸಭಾ ಚುನಾವಣೆ-2019ಶಿವಮೊಗ್ಗಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿನೆಮಾ ಕತೆಯನ್ನೇ ಮೀರಿಸುವ ಈ ನೈಜ ‘ಅಪೂರ್ಣ ಪ್ರೇಮಕಥೆ’ ನೀವು ಓದಲೇಬೇಕು

Next Post

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

kalpa News

kalpa News

Next Post
ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL