Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮಗುವಿನ ಮನಸ್ಸಿನ ಮಹಾಜ್ಞಾನಿ ಪೇಜಾವರರು: ರಾಘವೇಶ್ವರ ಶ್ರೀ ಅಭಿಮತ

December 30, 2019
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನಕ್ಕೆ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಎಲ್ಲರೂ ಪ್ರೀತಿಸಿದ, ಎಲ್ಲರನ್ನೂ ಪ್ರೀತಿಸಿದ ಮಗುವಿನ ಮನಸ್ಸಿನ ಮಹಾಜ್ಞಾನಿಗಳು ಇಲ್ಲದ ಶೂನ್ಯ ಎಂದೂ ತುಂಬದು ಎಂದು ಸ್ವಾಮೀಜಿಯವರು ತಮ್ಮ ಶೋಕ ಸಂದೇಶದಲ್ಲಿ ಬಣ್ಣಿಸಿದ್ದಾರೆ.

ನಮ್ಮ ಸಂನ್ಯಾಸ ಸ್ವೀಕಾರ, ಪೀಠಾರೋಹಣ ಹಾಗೂ ಎಲ್ಲ ಮಹತ್ಕಾರ್ಯಗಳಲ್ಲಿ ಪೇಜಾವರ ಶ್ರೀಗಳು ಜತೆಗಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಶ್ರೀಮಠದ ಹಲವು ಕಾರ್ಯಕ್ರಮಗಳಲ್ಲಿ ಜತೆಯಾಗುತ್ತಿದ್ದ ಪೇಜಾವರ ಶ್ರೀಗಳು ಕಳೆದ ವರ್ಷ ನಡೆದ ವಿಶ್ವ ಹವ್ಯಕ ಸಮ್ಮೇಳನದಲ್ಲೂ ಪಾಲ್ಗೊಂಡಿದ್ದರು. ರಾಮ-ಕೃಷ್ಣರ ಅಪೂರ್ವ ಬಾಂಧವ್ಯವನ್ನು ಬಣ್ಣಿಸಲು ಪದಗಳೇ ಇಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

ಜೀವನದ ಕೊನೆಯ ವರೆಗೂ ರಾಷ್ಟ್ರ-ಧರ್ಮ ಕಾರ್ಯದ ಬಗ್ಗೆ ಅದಮ್ಯ ಉತ್ಸಾಹವುಳ್ಳ ಪೇಜಾವರ ಶ್ರೀಗಳು ಸಮಸ್ತರಿಗೂ ಪ್ರೇರಣಾದಾಯಕ ಎಂದು ಶ್ರೀಮಠದ ಹೇಳಿಕೆ ತಿಳಿಸಿದೆ.

ಪೇಜಾವರ ಮಠದ ವಿಶ್ವೇಶ್ವತೀರ್ಥ ಸ್ವಾಮೀಜಿಯವರ ನಿಧನದಿಂದ ರಾಷ್ಟ್ರ ಮತ್ತು ಧರ್ಮದ ಕಾರ್ಯದಲ್ಲಿ ಸಕ್ರಿಯರಾಗಿದ್ದ ಕೇವಲ ಓರ್ವ ಸ್ವಾಮೀಜಿಯವರನ್ನು ಮಾತ್ರವಲ್ಲದೇ ಇಳಿ ವಯಸ್ಸಿನಲ್ಲಿಯೂ ಅವಿರತ ಕಾರ್ಯವನ್ನು ನಡೆಸಿದ, ಯುವಕರಿಗೆ ಪ್ರೇರಣಾದಾಯಕರಾಗಿದ್ದ ಓರ್ವ ಮಹಾನ್ ಸ್ವಾಮೀಜಿಯವರನ್ನು ಕಳೆದುಕೊಂಡಿದ್ದೇವೆ. ತಮ್ಮ ಆರನೇ ವಯಸ್ಸಿನಲ್ಲಿ ಸನ್ಯಾಸದೀಕ್ಷೆ ಪಡೆದು 21 ನೇ ವರ್ಷಕ್ಕೆ ಮೊದಲ ಪರ್ಯಾಯ ಪೀಠಾರೋಹಣ ಮಾಡಿದ್ದ ಪೂಜ್ಯ ಶ್ರೀಗಳು ಸತತ ಅನ್ನದಾನ, ಜ್ಞಾನದಾನ ಮುಂತಾದ ರೀತಿಯಲ್ಲಿ ಜನಸಾಮಾನ್ಯರಿಗೆ ಆಸರೆ ನೀಡಿದ ಅವರ ಕಾರ್ಯ ಸ್ಫೂರ್ತಿದಾಯಕವಾಗಿದೆ. ರಾಮಮಂದಿರದ ಹೋರಾಟವು ಅವಿಸ್ಮರಣೀಯವಾಗಿದ್ದು ಬಹಳಷ್ಟು ಶ್ರಮಿಸಿದ್ದರು ಶ್ರೀಮಠ ನೆನೆದಿದೆ.

ತಮ್ಮ ಪೂರ್ಣ ಜೀವನವನ್ನು ಧರ್ಮಕಾರ್ಯಕ್ಕಾಗಿ ಮೀಸಲಿಟ್ಟು ಸಮಸ್ತ ಜನರೆದುರು ಒಂದು ಆದರ್ಶವನ್ನು ನಿರ್ಮಿಸಿದ್ದಾರೆ. ಇಂದಿನ ಯುವಕರು ಸೇರಿದಂತೆ ಸಮಸ್ತರು ಇದರಿಂದ ಪ್ರೇರಣೆ ಪಡೆಬೇಕು. ಇದೇ ಅವರಿಗೆ ಅರ್ಪಿಸುವ ನಿಜವಾದ ಕೃತಜ್ಞತೆಯಾಗಿದ್ದು, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಶ್ರೀಗಳ ನಿಧನಕ್ಕೆ ಶೋಕ ವ್ಯಕ್ತಪಡಿಸುತ್ತ ಅವರ ಚರಣಗಳಲ್ಲಿ ಭಾವಪೂರ್ಣ ನಮಸ್ಕಾರಗಳನ್ನು ಸಲ್ಲಿಸುತ್ತೇವೆ ಮತ್ತು ಅವರ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲೆಂದು ಪ್ರಾರ್ಥಿಸುತ್ತೇವೆ ಶ್ರೀಮಠದ ಪ್ರಮುಖರು ಹೇಳಿದ್ದಾರೆ.

ಶ್ರೀಮಠದ ಸಮ್ಮುಖ ಸರ್ವಾಧಿಕಾರಿ ಟಿ. ಮಡಿಯಾಳ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ. ಭಟ್, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್. ಹೆಗಡೆ ಹರಗಿ, ಪ್ರಧಾನ ಕಾರ್ಯದರ್ಶಿ ಪಿ. ನಾಗರಾಜ್ ಭಟ್, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತಿತರರು ಪೇಜಾವರ ಶ್ರೀಗಳ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಹವ್ಯಕ ಮಹಾಮಂಡಲ, ವಿವಿಧ ಮಂಡಲಗಳು, ವಲಯ ಹಾಗೂ ಘಟಕಗಳಲ್ಲಿ ಪೇಜಾವರ ಶ್ರೀಗಳ ಸಂತಾಪ ಸೂಚಕ ಸಭೆಗಳನ್ನು ಹಮ್ಮಿಕೊಳ್ಳಲಾಗಿತ್ತು.

Get in Touch With Us info@kalpa.news Whatsapp: 9481252093

Tags: BENGALURUKannada News WebsiteLatestNewsKannadaPejawar seerPejawara Swamiji DeathSri Raghaveshwara Bharati SwamijiUdupiಪೇಜಾವರ ಮಠಮಹಾಜ್ಞಾನಿಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರುಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಶ್ರೀರಾಮಚಂದ್ರಾಪುರ ಮಠ
Previous Post

ಚಳ್ಳಕೆರೆ: ಶಿಕ್ಷಕರೆಂದರೆ ಕೇವಲ ವಿದ್ಯೆ ಕಲಿಸುವವರಲ್ಲ, ಜೀವನ ರೂಪಿಸುವವರು

Next Post

ಶಿವಮೊಗ್ಗ: ಕೋಟೆ ಆಂಜನೇಯ ದೇವಸ್ಥಾನದ ಅರ್ಚಕ ಶ್ರೀವತ್ಸ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ: ಕೋಟೆ ಆಂಜನೇಯ ದೇವಸ್ಥಾನದ ಅರ್ಚಕ ಶ್ರೀವತ್ಸ ವಿಧಿವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!