Sunday, January 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ಪಾಕ್ ಧರ್ಮ ಭಯೋತ್ಪಾದನೆ: ಹಿಂದೂ ಹುಡುಗಿಯನ್ನು ಇಸ್ಲಾಂಗೆ ಬಲವಂತದ ಮತಾಂತರಗೊಳಿಸಿದ ಪಾಪಿಗಳು

February 19, 2019
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಇಸ್ಲಾಮಾಬಾದ್: ಒಂದೆಡೆ ಪಾಕಿಸ್ಥಾನ ಮೂಲದ ಉಗ್ರರು ಭಾರತದ ಮೇಲೆ ದಾಳಿಗೆ ಸಂಚು ರೂಪಿಸುತ್ತಾ, ಪುಲ್ವಾಮಾದಲ್ಲಿ 42 ಯೋಧರನ್ನು ಬಲಿ ಪಡೆದದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡುವ ಮೂಲಕ ಪಾಕಿಸ್ಥಾನ ಧರ್ಮ ಭಯೋತ್ಪಾದನೆ ಮಾಡುತ್ತಿರುವುದಕ್ಕೆ ಸಾಕ್ಷಿಯಾಗಿ ಇನ್ನೊಂದು ಘಟನೆ ನಡೆದಿದೆ.

ಕರಾಚಿಯ ಗೋಲಿಮಾರ್ ಪ್ರದೇಶದಿಂದ ಅಪಹರಣಕ್ಕೆ ಒಳಗಾಗಿದ್ದ ಕೋಮಲ್ ಮೇಘ್ವಾರ್ ಎಂಬ 14 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿರುವ ಆಘಾತಕಾರಿ ವಿಚಾರ ಹೊರಬಿದ್ದಿದೆ.

ಟ್ಯಾಂಡೋ ಅಲ್ಲಾರ್ ಮೂಲದ ಹಿಂದೂ ಕುಟುಂಬಕ್ಕೆ ಈ ಬಾಲಕಿ ಸೇರಿದ್ದಾಳೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ರಾಜಧಾನಿಯಾಗಿರುವ ಕರಾಚಿ ಮತ್ತು ಗರಿಷ್ಠ ಹಿಂದುಗಳು ವಾಸಿಸುವ ಈ ಪ್ರದೇಶವಾಗಿದೆ.

ಫೆ.13ರಂದು ಕೋಮಲ್ ಮೇಘ್ವಾರ್’ಳನ್ನು ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳಿಸಲಾಗಿದೆ ಎನ್ನಲಾಗಿದೆ. ಆದರೆ ಮತಾಂತರವನ್ನು ಸಮರ್ಥನೆ ಮಾಡಿಕೊಂಡಿರುವ ಸ್ಥಳೀಯ ಮುಸ್ಲಿಂ ಸಮುದಾಯವು, ಅವಳು ವಯಸ್ಕ(20 ವರ್ಷ) ವಯಸ್ಸಿನವಳಾಗಿರುವುದರಿಂದ ತಾನು ಅದನ್ನು ತಾನೇ ಮಾಡಿದ್ದಾಗಿ ಹೇಳಿಕೊಂಡಿದೆ.


ಆದರೆ, ಪಾಕಿಸ್ಥಾನ ಸರ್ಕಾರದ ಅಧಿಕೃತ ನ್ಯಾಶನಲ್ ಡೇಟಾಬೇಸ್ ರಿಜಿಸ್ಟ್ರೇಶನ್ ಅಥಾರಿಟಿಯ ದಾಖಲೆಗಳ ಅನ್ವಯ ಕೋಮಲ್ ಇನ್ನೂ 14 ವರ್ಷದ ಬಾಲಕಿಯಾಗಿದ್ದಾಳೆ. ಇಲ್ಲಿ ಉಲ್ಲೇಖಿಸಿರುವ ದಾಖಲೆಗಳ ಅನ್ವಯ ಆಕೆಯ ಜನ್ಮ ದಿನಾಂಕ 2004ರ ಮಾರ್ಚ್ 20 ಆಗಿದೆ.


ಇನ್ನು ಈ ವಿಚಾರದಲ್ಲಿ ಸ್ಥಳೀಯ ಪೊಲೀಸರು ಮಾತನಾಡಿದ್ದು, ಪ್ರಸ್ತುತ ಈಕೆಯ ಮತಾಂತರವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕೈಚೆಲ್ಲಿದ್ದಾರೆ ಎಂದು ವರದಿಯಾಗಿದೆ. ಆದರೆ, ಪೊಲೀಸ್ ವರದಿಯ ಮತ್ತೊಂದು ಮಾಹಿತಿಯ ಪ್ರಕಾರ ಇಲ್ಲಿ ಸಾಮೂಹಿಕವಾಗಿ ಹಿಂದೂಗಳ ಮತಾಂತರವಾಗುತ್ತಿದೆ ಎಂದಿದ್ದಾರೆ.

ಅತ್ಯಂತ ಘೋರವಾದ ವಿಚಾರವೆಂದರೆ, ಇಲ್ಲಿ ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದ ಹುಡುಗಿಯರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.


ಇನ್ನು ಈ ಕುರಿತಂತೆ ಪತ್ರಕರ್ತೆಯೂ ಆಗಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಮ್ ಖಾನ್, ಮತಾಂತರ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನವರಿಯಲ್ಲಿ ನಡೆದ ಘಟನೆ ಈಗ ಮತ್ತೆ ಮರುಕಳಿಸಿದ್ದು, ಹಿಂದೂ ಹುಡುಗಿಯನ್ನು ಬಲವಂತವಾಗಿ ಮತಾಂತರ ಮಾಡಿರುವುದನ್ನು ಖಂಡಿಸಿದ್ದಾರೆ.

ಬಡತನ ಮತ್ತು ಸಾಕಷ್ಟು ಶಿಕ್ಷಣದ ಕೊರತೆಯಿಂದಾಗಿ, ಸ್ಥಳೀಯ ಹಿಂದೂಗಳು ತಮ್ಮ ಮೇಲಾಗುತ್ತಿರುವ ಮತಾಂತರ ದಾಳಿಯನ್ನು ವರದಿ ಮಾಡಲು ವಿಫಲರಾಗುತ್ತಾರೆ ಅಥವಾ ಕಾನೂನುಬದ್ಧ ಅಥವಾ ಮಾನವೀಯ ನೆರವಿಗೆ ತೆಗೆದುಕೊಳ್ಳುತ್ತಾರೆ.

ಪಾಕಿಸ್ಥಾನದಲ್ಲಿ ಸಾವಿರಾರು ಹೆಣ್ಣು ಮಕ್ಕಳನ್ನು ಅಪಹರಣ ಮಾಡಿ ಬಲವಂತವಾಗಿ ಮತಾಂತರ ಮಾಡಲಾಗುತ್ತಿದ್ದು, ಈ ಸಾಲಿಗೆ ಕೋಮಲ್ ಮೇಘ್ವಾರ್ ಸೇರಿದ್ದಾಳೆ. ಇಲ್ಲಿ, ಇಂತಹ ಕೃತ್ಯಗಳು ಸಾಮಾನ್ಯವಾಗಿದ್ದು, ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ.

ಇನ್ನು ಬಲವಂತದ ಮತಾಂತರದ ವಿಚಾರವನ್ನು ವರದಿ ಮಾಡುವಲ್ಲಿ ಪಾಕಿಸ್ಥಾನ ಮಾಧ್ಯಮಗಳೂ ಸಹ ನಿರಾಸಕ್ತಿಯನ್ನು ಹೊಂದಿದ್ದು, ಸದ್ಯ ಈ ವಿಚಾರಗಳು ಅಲ್ಲಿನ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿವೆ. ಆದರೆ, ಈ ವಿಚಾರವನ್ನು ಪ್ರಚಾರಪಡಿಸಿ, ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ ಇಂತಹ ಕೃತ್ಯಗಳನ್ನು ತಡೆಯುವಲ್ಲಿ ಸಾಮಾಜಿಕ ಜಾಲತಾಣಗಳೂ ಹಾಗೂ ಅಲ್ಲಿನ ಅಧಿಕಾರಿಗಳೂ ಸಹ ಹಿಂದೇಟು ಹಾಕುತ್ತಿದ್ದಾರೆ.

ಅಲ್ಲದೇ, ಇಲ್ಲಿ ಮತಾಂತರ ಪ್ರಕ್ರಿಯೆ ಅತ್ಯಂತ ಘೋರವಾಗಿ ನಡೆಯುತ್ತಿದ್ದು, ಮತಾಂತರಕ್ಕೆ ಒಪ್ಪದೇ ಇದ್ದರೆ ಅದರ ಕ್ರೂರ ಪರಿಣಾಮ ಅಲ್ಲಿನ ಹಿಂದೂಗಳ ಮೇಲೆ ಆಗುತ್ತಿದೆ. ಹೀಗಾಗಿ, ಮತಾಂತರಕ್ಕೆ ಒಪ್ಪದ ಸಾವಿರಾರು ಹಿಂದೂಗಳು ಭಾರತಕ್ಕೆ ವಲಸೆ ಬರಲು ಆರಂಭಿಸುತ್ತಿದ್ದಾರೆ.

ಒಂದೆಡೆ ಪಾಕಿಸ್ಥಾನದ ಮತಾಂಧ ಉಗ್ರರು ಭಾರತದ ಮೇಲೆ ದಾಳಿ ನಡೆಸುವ ತಮ್ಮ ಕೃತ್ಯದ ಭಾಗವಾಗಿ ಗಡಿಯಲ್ಲಿ ಯೋಧರ ಮೇಲೆ ದಾಳಿ ನಡೆಸುತ್ತಿದ್ದಾರೆ. ಇನ್ನೊಂದೆಡೆ ಪಾಕಿಸ್ಥಾನದಲ್ಲಿ ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸುವ ಮೂಲಕ ಧರ್ಮ ಭಯೋತ್ಪಾದನೆ ಮಾಡುತ್ತಿದೆ. ಇನ್ನಾದರೂ ಕೇಂದ್ರ ಸರ್ಕಾರ ಇತ್ತ ಗಮನ ಹರಿಸಿ, ಪಾಕಿಸ್ಥಾನದಲ್ಲಿರುವ ಹಿಂದೂಗಳನ್ನು ಪಾಪಿಗಳಿಂದ ಕಾಪಾಡಲು ಕ್ರಮ ಕೈಗೊಳ್ಳಬೇಕಿದೆ.

Tags: conversionHindu GirlHindu girl’s conversionKannada NewsKarachiKomal MeghwarPakistanPakistan PM Imran KhanPakistan religious terrorismSocial mediaterrorismಇಸ್ಲಾಂಧರ್ಮ ಭಯೋತ್ಪಾದನೆಪಾಕಿಸ್ಥಾನಬಲವಂತದ ಮತಾಂತರ
Previous Post

ದೇಶದ ವಿರುದ್ದ ಗನ್ ಹಿಡಿದರೆ ಬೇಟೆಯಾಡುವುದು ನಿಶ್ಚಿತ: ಸೇನೆ ಎಚ್ಚರಿಕೆ

Next Post

ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

kalpa

kalpa

Next Post

ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023

ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಸಂಪನ್ನ

January 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!