No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಪಾಕ್ ಧರ್ಮ ಭಯೋತ್ಪಾದನೆ: ಹಿಂದೂ ಹುಡುಗಿಯನ್ನು ಇಸ್ಲಾಂಗೆ ಬಲವಂತದ ಮತಾಂತರಗೊಳಿಸಿದ ಪಾಪಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 19, 2019
in ಅಂತಾರಾಷ್ಟ್ರೀಯ
0
ಪಾಕ್ ಧರ್ಮ ಭಯೋತ್ಪಾದನೆ: ಹಿಂದೂ ಹುಡುಗಿಯನ್ನು ಇಸ್ಲಾಂಗೆ ಬಲವಂತದ ಮತಾಂತರಗೊಳಿಸಿದ ಪಾಪಿಗಳು
Share on FacebookShare on TwitterShare on WhatsApp

ಇಸ್ಲಾಮಾಬಾದ್: ಒಂದೆಡೆ ಪಾಕಿಸ್ಥಾನ ಮೂಲದ ಉಗ್ರರು ಭಾರತದ ಮೇಲೆ ದಾಳಿಗೆ ಸಂಚು ರೂಪಿಸುತ್ತಾ, ಪುಲ್ವಾಮಾದಲ್ಲಿ 42 ಯೋಧರನ್ನು ಬಲಿ ಪಡೆದದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡುವ ಮೂಲಕ ಪಾಕಿಸ್ಥಾನ ಧರ್ಮ ಭಯೋತ್ಪಾದನೆ ಮಾಡುತ್ತಿರುವುದಕ್ಕೆ ಸಾಕ್ಷಿಯಾಗಿ ಇನ್ನೊಂದು ಘಟನೆ ನಡೆದಿದೆ.

ಕರಾಚಿಯ ಗೋಲಿಮಾರ್ ಪ್ರದೇಶದಿಂದ ಅಪಹರಣಕ್ಕೆ ಒಳಗಾಗಿದ್ದ ಕೋಮಲ್ ಮೇಘ್ವಾರ್ ಎಂಬ 14 ವರ್ಷದ ಹಿಂದೂ ಬಾಲಕಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿರುವ ಆಘಾತಕಾರಿ ವಿಚಾರ ಹೊರಬಿದ್ದಿದೆ.

ಟ್ಯಾಂಡೋ ಅಲ್ಲಾರ್ ಮೂಲದ ಹಿಂದೂ ಕುಟುಂಬಕ್ಕೆ ಈ ಬಾಲಕಿ ಸೇರಿದ್ದಾಳೆ ಎಂದು ಹೇಳಲಾಗಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ರಾಜಧಾನಿಯಾಗಿರುವ ಕರಾಚಿ ಮತ್ತು ಗರಿಷ್ಠ ಹಿಂದುಗಳು ವಾಸಿಸುವ ಈ ಪ್ರದೇಶವಾಗಿದೆ.

ಫೆ.13ರಂದು ಕೋಮಲ್ ಮೇಘ್ವಾರ್’ಳನ್ನು ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳಿಸಲಾಗಿದೆ ಎನ್ನಲಾಗಿದೆ. ಆದರೆ ಮತಾಂತರವನ್ನು ಸಮರ್ಥನೆ ಮಾಡಿಕೊಂಡಿರುವ ಸ್ಥಳೀಯ ಮುಸ್ಲಿಂ ಸಮುದಾಯವು, ಅವಳು ವಯಸ್ಕ(20 ವರ್ಷ) ವಯಸ್ಸಿನವಳಾಗಿರುವುದರಿಂದ ತಾನು ಅದನ್ನು ತಾನೇ ಮಾಡಿದ್ದಾಗಿ ಹೇಳಿಕೊಂಡಿದೆ.


ಆದರೆ, ಪಾಕಿಸ್ಥಾನ ಸರ್ಕಾರದ ಅಧಿಕೃತ ನ್ಯಾಶನಲ್ ಡೇಟಾಬೇಸ್ ರಿಜಿಸ್ಟ್ರೇಶನ್ ಅಥಾರಿಟಿಯ ದಾಖಲೆಗಳ ಅನ್ವಯ ಕೋಮಲ್ ಇನ್ನೂ 14 ವರ್ಷದ ಬಾಲಕಿಯಾಗಿದ್ದಾಳೆ. ಇಲ್ಲಿ ಉಲ್ಲೇಖಿಸಿರುವ ದಾಖಲೆಗಳ ಅನ್ವಯ ಆಕೆಯ ಜನ್ಮ ದಿನಾಂಕ 2004ರ ಮಾರ್ಚ್ 20 ಆಗಿದೆ.


ಇನ್ನು ಈ ವಿಚಾರದಲ್ಲಿ ಸ್ಥಳೀಯ ಪೊಲೀಸರು ಮಾತನಾಡಿದ್ದು, ಪ್ರಸ್ತುತ ಈಕೆಯ ಮತಾಂತರವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕೈಚೆಲ್ಲಿದ್ದಾರೆ ಎಂದು ವರದಿಯಾಗಿದೆ. ಆದರೆ, ಪೊಲೀಸ್ ವರದಿಯ ಮತ್ತೊಂದು ಮಾಹಿತಿಯ ಪ್ರಕಾರ ಇಲ್ಲಿ ಸಾಮೂಹಿಕವಾಗಿ ಹಿಂದೂಗಳ ಮತಾಂತರವಾಗುತ್ತಿದೆ ಎಂದಿದ್ದಾರೆ.

ಅತ್ಯಂತ ಘೋರವಾದ ವಿಚಾರವೆಂದರೆ, ಇಲ್ಲಿ ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದ ಹುಡುಗಿಯರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.


ಇನ್ನು ಈ ಕುರಿತಂತೆ ಪತ್ರಕರ್ತೆಯೂ ಆಗಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಪತ್ನಿ ರೆಹಮ್ ಖಾನ್, ಮತಾಂತರ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜನವರಿಯಲ್ಲಿ ನಡೆದ ಘಟನೆ ಈಗ ಮತ್ತೆ ಮರುಕಳಿಸಿದ್ದು, ಹಿಂದೂ ಹುಡುಗಿಯನ್ನು ಬಲವಂತವಾಗಿ ಮತಾಂತರ ಮಾಡಿರುವುದನ್ನು ಖಂಡಿಸಿದ್ದಾರೆ.

ಬಡತನ ಮತ್ತು ಸಾಕಷ್ಟು ಶಿಕ್ಷಣದ ಕೊರತೆಯಿಂದಾಗಿ, ಸ್ಥಳೀಯ ಹಿಂದೂಗಳು ತಮ್ಮ ಮೇಲಾಗುತ್ತಿರುವ ಮತಾಂತರ ದಾಳಿಯನ್ನು ವರದಿ ಮಾಡಲು ವಿಫಲರಾಗುತ್ತಾರೆ ಅಥವಾ ಕಾನೂನುಬದ್ಧ ಅಥವಾ ಮಾನವೀಯ ನೆರವಿಗೆ ತೆಗೆದುಕೊಳ್ಳುತ್ತಾರೆ.

ಪಾಕಿಸ್ಥಾನದಲ್ಲಿ ಸಾವಿರಾರು ಹೆಣ್ಣು ಮಕ್ಕಳನ್ನು ಅಪಹರಣ ಮಾಡಿ ಬಲವಂತವಾಗಿ ಮತಾಂತರ ಮಾಡಲಾಗುತ್ತಿದ್ದು, ಈ ಸಾಲಿಗೆ ಕೋಮಲ್ ಮೇಘ್ವಾರ್ ಸೇರಿದ್ದಾಳೆ. ಇಲ್ಲಿ, ಇಂತಹ ಕೃತ್ಯಗಳು ಸಾಮಾನ್ಯವಾಗಿದ್ದು, ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ.

ಇನ್ನು ಬಲವಂತದ ಮತಾಂತರದ ವಿಚಾರವನ್ನು ವರದಿ ಮಾಡುವಲ್ಲಿ ಪಾಕಿಸ್ಥಾನ ಮಾಧ್ಯಮಗಳೂ ಸಹ ನಿರಾಸಕ್ತಿಯನ್ನು ಹೊಂದಿದ್ದು, ಸದ್ಯ ಈ ವಿಚಾರಗಳು ಅಲ್ಲಿನ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿವೆ. ಆದರೆ, ಈ ವಿಚಾರವನ್ನು ಪ್ರಚಾರಪಡಿಸಿ, ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ ಇಂತಹ ಕೃತ್ಯಗಳನ್ನು ತಡೆಯುವಲ್ಲಿ ಸಾಮಾಜಿಕ ಜಾಲತಾಣಗಳೂ ಹಾಗೂ ಅಲ್ಲಿನ ಅಧಿಕಾರಿಗಳೂ ಸಹ ಹಿಂದೇಟು ಹಾಕುತ್ತಿದ್ದಾರೆ.

ಅಲ್ಲದೇ, ಇಲ್ಲಿ ಮತಾಂತರ ಪ್ರಕ್ರಿಯೆ ಅತ್ಯಂತ ಘೋರವಾಗಿ ನಡೆಯುತ್ತಿದ್ದು, ಮತಾಂತರಕ್ಕೆ ಒಪ್ಪದೇ ಇದ್ದರೆ ಅದರ ಕ್ರೂರ ಪರಿಣಾಮ ಅಲ್ಲಿನ ಹಿಂದೂಗಳ ಮೇಲೆ ಆಗುತ್ತಿದೆ. ಹೀಗಾಗಿ, ಮತಾಂತರಕ್ಕೆ ಒಪ್ಪದ ಸಾವಿರಾರು ಹಿಂದೂಗಳು ಭಾರತಕ್ಕೆ ವಲಸೆ ಬರಲು ಆರಂಭಿಸುತ್ತಿದ್ದಾರೆ.

ಒಂದೆಡೆ ಪಾಕಿಸ್ಥಾನದ ಮತಾಂಧ ಉಗ್ರರು ಭಾರತದ ಮೇಲೆ ದಾಳಿ ನಡೆಸುವ ತಮ್ಮ ಕೃತ್ಯದ ಭಾಗವಾಗಿ ಗಡಿಯಲ್ಲಿ ಯೋಧರ ಮೇಲೆ ದಾಳಿ ನಡೆಸುತ್ತಿದ್ದಾರೆ. ಇನ್ನೊಂದೆಡೆ ಪಾಕಿಸ್ಥಾನದಲ್ಲಿ ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸುವ ಮೂಲಕ ಧರ್ಮ ಭಯೋತ್ಪಾದನೆ ಮಾಡುತ್ತಿದೆ. ಇನ್ನಾದರೂ ಕೇಂದ್ರ ಸರ್ಕಾರ ಇತ್ತ ಗಮನ ಹರಿಸಿ, ಪಾಕಿಸ್ಥಾನದಲ್ಲಿರುವ ಹಿಂದೂಗಳನ್ನು ಪಾಪಿಗಳಿಂದ ಕಾಪಾಡಲು ಕ್ರಮ ಕೈಗೊಳ್ಳಬೇಕಿದೆ.

Tags: conversionHindu GirlHindu girl’s conversionKannada NewsKarachiKomal MeghwarPakistanPakistan PM Imran KhanPakistan religious terrorismSocial mediaterrorismಇಸ್ಲಾಂಧರ್ಮ ಭಯೋತ್ಪಾದನೆಪಾಕಿಸ್ಥಾನಬಲವಂತದ ಮತಾಂತರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ವಿರುದ್ದ ಗನ್ ಹಿಡಿದರೆ ಬೇಟೆಯಾಡುವುದು ನಿಶ್ಚಿತ: ಸೇನೆ ಎಚ್ಚರಿಕೆ

Next Post

ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

ಏರೋ ಇಂಡಿಯಾಗೂ ಮುನ್ನ ಅವಘಡ: ಎರಡು ವಿಮಾನಗಳ ನಡುವೆ ಡಿಕ್ಕಿ, ಪೈಲಟ್ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ananta Hegde Ashisara Soraba

1300 ಕೆರೆಗಳಲ್ಲಿ 500 ಒತ್ತುವರಿ | ಸೊರಬದಲ್ಲಿ ಗಂಭೀರ ಪರಿಸ್ಥಿತಿ | ಅನಂತ ಹೆಗಡೆ ಅಶಿಸರ

June 21, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL