No Result
View All Result
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?
English Articles

Winter Infections and Antibiotic Misuse: What Is Viral? What Is Dangerous?

by ಕಲ್ಪ ನ್ಯೂಸ್
January 12, 2026
0

Kalpa Media House  |  Bengaluru  | With a rise in cold, cough, fever, and respiratory infections during the winter season,...

Read moreDetails
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

Winter Party Syndrome: Festive Bingeing Triggers 25% Spike in Stomach Troubles”

January 1, 2026
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

Major update of Shivamogga – Bengaluru Jana Shathabdi, Shivamogga – Chikkamagalur, Tumkur trains

December 27, 2025
ವಿಮಾನಗಳ ರದ್ದು | ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ | ಹಲವು ತುರ್ತು ಕ್ರಮ

Indian Railways Rationalises Fare Structure From Dec 26 | What charges for passengers

December 26, 2025
  • Advertise With Us
  • Grievances
  • About Us
  • Contact Us
Thursday, January 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಹೈವೇ ಲಾರಿ ಗುದ್ಧಿದ ಆಟೋ ಸ್ಥಿತಿಯಾಗಲಿದೆ ಉಗ್ರರ ಫ್ಯಾಕ್ಟರಿ ಪಾಕಿಸ್ಥಾನಕ್ಕೆ

ಭಾರತ ದಾಳಿ ಮಾಡಲ್ಲ, ಆದರೆ ಸರ್ವನಾಶವಾಗಲಿದೆ ಪಾಪಿ ಪಾಕಿಸ್ಥಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2019
in Army
0
ಹೈವೇ ಲಾರಿ ಗುದ್ಧಿದ ಆಟೋ ಸ್ಥಿತಿಯಾಗಲಿದೆ ಉಗ್ರರ ಫ್ಯಾಕ್ಟರಿ ಪಾಕಿಸ್ಥಾನಕ್ಕೆ
Share on FacebookShare on TwitterShare on WhatsApp

ಸೈಕಲ್’ಗೆ ಬೈಕ್ ಗುದ್ದಿದರೆ ಬೈಕ್’ನದ್ದೆ ತಪ್ಪು, ಬೈಕಿಗೆ ಆಟೋ ಗುದ್ದಿದರೆ ಆಟೋದೇ ತಪ್ಪು, ಆಟೋಗೆ ಕಾರು ಗುದ್ದಿದರೆ ಕಾರಿನದ್ದೆ ತಪ್ಪು, ಕಾರಿಗೆ ಲಾರಿ ಗುದ್ದಿದರೆ ಲಾರಿಯದ್ದೆ ತಪ್ಪು… ವಿಚಾರ ಹೀಗಿದ್ದರೂ ಒಂದು ಹಳೆಯ ಆಟೋಗೆ ಹೈವೇನಲ್ಲಿ ವೇಗವಾಗಿ ಹೋಗುವ ಲಾರಿ ಗುದ್ದಿದರೆ ಆ ಆಟೋ ಸ್ಥಿತಿಯನ್ನು ನೀವೇ ಊಹಿಸಿಕೊಳ್ಳಿ… ಅಂತಹ ಗುಜರಿ ಸ್ಥಿತಿಗೆ ಪಾಪಿ ಪಾಕಿಸ್ಥಾನಕ್ಕೆ ಬರಲಿದೆ. ಇಂತಹ ಪರಿಸ್ಥಿತಿಗೆ ತರಲು ಭಾರತ ಅಖಾಡಕ್ಕೆ ಇಳಿಯದೇ, ಸೇಡು ತೀರಿಸಿಕೊಳ್ಳಲು ಪ್ರಮುಖ ರಾಷ್ಟ್ರಗಳ ಹಿಂದೆಯೇ ಘನತೆಯಿಂದ ಇರುತ್ತದೆ ಎನ್ನುವುದು ವಾಸ್ತವ…

ಯುದ್ಧ ನಿಶ್ಚಿತವೇ? ಅಸಂಭವ. ಯಾಕೆಂದರೆ ಪಾಕಿಸ್ಥಾನಕ್ಕೆ ಭಯ. ಭಾರತಕ್ಕೆ ಮಾನವೀಯತೆಯ ನೆಲೆಗಟ್ಟು. ಇಷ್ಟು ಹೆಸರುವಾಸಿಯಾದ ಭಾರತವು ಅಧಿಕ ಪ್ರಸಂಗ ಮಾಡಿದರೆ ವಿಶ್ವವು ಇದನ್ನು ಒಪ್ಪಬಹುದೇ? ಖಂಡಿತವಾಗಿಯೂ ಭಾರತ ಪಾಕಿಸ್ಥಾನದ ಮೇಲೆ ದಾಳಿ ನಡೆಸಿದಲ್ಲಿ ಇಡೀ ವಿಶ್ವವೇ ಖಂಡಿಸಬಹುದು. ಯಾಕೆಂದರೆ ಮೇಲ್ನೋಟಕ್ಕೆ ಪಾಕಿಸ್ಥಾನವು ಭಯೋತ್ಪಾದನೆಯಲ್ಲಿ ಭಾಗಿಯಾಗಿಲ್ಲ. ಅಧಿಕೃತವಾಗಿ ಪಾಕಿಸ್ಥಾನವು ಭಯೋತ್ಪಾದಕರಿಗೆ ಬೆಂಬಲ ನೀಡಿತ್ತಿರುವುದಕ್ಕೆ ಪುರಾವೆ ಸಿಗುತ್ತಿಲ್ಲ. ವಿಶ್ವ ಸಂಸ್ಥೆಯು ಇದನ್ನೇ ಪರಿಗಣಿಸುವುದು. ಹಾಗಾಗಿ ಅಧಿಕೃತ ಪುರಾವೆಗಳಿಲ್ಲದೆ ಭಾರತವು ಪಾಕಿಸ್ಥಾನವನ್ನು ಧಮನಿಸಲು ದಾಳಿ ಮಾಡಿದರೆ ಅದು ಶುದ್ಧ ತಪ್ಪೇ ಆಗುತ್ತದೆ.


ಇಡೀ ದೇಶದ ಉತ್ಸಾಹಿ ದೇಶಭಕ್ತರು, ಮೋದಿಯವರ ಪ್ರೇಮಿಗಳು, ಭಾರತೀಯ ಸೈನಿಕರಿಗೆ ಆದಂತಹ ತೊಂದರೆಗಳ ಆಧಾರದಲ್ಲಿ ಒಂದು ಕ್ಷಣದ ಉದ್ವೇಗದಿಂದ ಯುದ್ಧವೇ ಸಿದ್ಧ ಎಂದು ಹೇಳಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಯುದ್ಧಕ್ಕೇ ಪ್ರಾಧಾನ್ಯತೆ ಕಾಣುತ್ತದೆ. ಅದಕ್ಕೆ ಸರಿಯಾಗಿ ದೇಶದೊಳಗಿನ ಕೆಲ ಮತಾಂಧರುಗಳು ಪಾಕಿಸ್ಥಾನದ ಪರ ಮೊರೆಯುತ್ತಿರುವುದೂ ರಣೋತ್ಸಾಹಕ್ಕೆ ಪೂರಕವಾಗುತ್ತದೆ.

ಹಾಗೆಂದು ಭಾರತವು ಕೈ ಕಟ್ಟಿ ಕುಳಿತುಕೊಂಡರೆ ಈ ಭಯೋತ್ಪಾದಕರ ಹುಚ್ಚಾಟ ಇನ್ನೂ ಹೆಚ್ಚಾಗುತ್ತದೆ. ಭಾರತದೊಳಗಿನ ಕೆಲ ರಾಜಕಾರಣಿಗಳು, ಕೆಲವು ಪಾಕ್ ಪರ ಇರುವ ದುರ್ಬುದ್ಧಿ ಪ್ರಗತಿ ಪರರ ಹೇಳಿಕೆಗಳೂ ಈ ಮತಾಂಧರ ದುಷ್ಕೃತ್ಯಗಳಿಗೆ ಪರೋಕ್ಷವಾಗಿ ಬೆಂಬಲ ನೀಡಿದಂತಾಗುತ್ತದೆ. ಇಷ್ಟೆಲ್ಲ ವಿದ್ಯಾಮಾನಗಳಿದ್ಧರೂ ಭಾರತದ ಪ್ರಧಾನಿ ಯಾಕೆ ಯುದ್ಧ ಘೋಷಣೆ ಮಾಡುತ್ತಿಲ್ಲ, ಪ್ರತಿದಾಳಿ ಮಾಡಬಹುದಿತ್ತಲ್ಲ ಎಂದು ಕೋಟ್ಯಾಂತರ ಪ್ರಜೆಗಳ ಮನಸ್ಸಿನಲ್ಲಿ ಕಾಡುವ ಪ್ರಶ್ನೆಯಾಗಿದೆ.


ಮುಂದೇನು?

ವಾಸ್ಥವ ಹೀಗಿರಬಹುದು. ಪಾಕಿಗೆ ಚೈನಾ ದೇಶವು ಅನಧಿಕೃತ ಬೆಂಬಲ ನೀಡುತ್ತದೆ. ಯಾಕೆಂದರೆ ಅವರಲ್ಲಿ ಉತ್ಪಾದಿಸಲಾಗುವ ಯುದ್ಧ ಸಾಮಗ್ರಿಗಳಿಗೆ ಗಿರಾಕಿ ಬೇಕು. ಹಿಂದೆ ಅಮೆರಿಕಾ ಈ ಕೆಲಸ ಮಾಡುತ್ತಿತ್ತು. ಈಗ ಚೈನಾ. ಆದರೆ ಅಧಿಕೃತವಾಗಿ ಪಾಕಿಗೆ ಭಾರತದತ್ತ ಮುನ್ನುಗ್ಗಿ ಎಂದು ಒಂದು ಜವಾಬ್ದಾರಿಯುತ ರಾಷ್ಟ್ರವಾಗಿ ಚೈನಾ ಹೇಳುವ ಹಾಗಿಲ್ಲ. ಇನ್ನೊಂದೆಡೆ ಭಯೋತ್ಪಾದಕರನ್ನು ಸಾಕುವ ಸಲಹುವ ದೇಶ ಎಂದರೆ ಪಾಕ್ ಮಾತ್ರ ಎಂಬುದು ಜನ ಜನಿತ. ಇಲ್ಲಿಯ ಬೌಗೋಳಿಕ ಮತ್ತು ಆಡಳಿತಾತ್ಮಕ ವಾತಾವರಣವು ಅದಕ್ಕೆ ತಕ್ಕಂತಿದೆ. ಈಗಿರುವ ಪ್ರಧಾನಿ ಇಮ್ರಾನ್ ಖಾನನ ಜುಟ್ಟು ಬಹುಜನ ಮತಾಂಧರ ಕೈಯಲ್ಲಿದೆ. ಹಾಗೆ ನೋಡಲು ಹೋದರೆ, ಪಾಕಿಸ್ಥಾನದ ಮಿಲಿಟರಿಯು ಸರಕಾರವನ್ನು ನಡೆಸುವಂತಿದೆ. ಅಂದರೆ ಇದೊಂದು ಭಯೋತ್ಪಾದಕರ Training Camp ಎಂದರೂ ಹೆಚ್ಚಾಗದು. ಹಾಗಾಗಿ ಇಮ್ರಾನ್ ಖಾನನಲ್ಲಿ ಇರುವುದು ಕೇವಲ ಕುರ್ಚಿ ಮಾತ್ರ ಎಂದು ಹೇಳಬಹುದು.

ಒಂದು ವೇಳೆ ಇಮ್ರಾನ್ ಖಾನ್ ಭಾರತದೊಡನೆ ಸೌಜನ್ಯದಿಂದ ಪುಲ್ವಾಮಾ ದುರಂತ ವ್ಯಕ್ತ ಪಡಿಸುತ್ತಿದ್ದರೆ ಇದನ್ನು ಮತಾಂಧರು ಪ್ರಶ್ನಿಸುತ್ತಿದ್ದರು ಮತ್ತು ಕುರ್ಚಿಗೆ ಅಪಾಯವೂ ಆಗುತ್ತಿತ್ತು. ಇಡೀ ವಿಶ್ವದೊಡನೆ,’ ಭಯೋತ್ಪಾಧನೆ ಧಮನಕ್ಕೆ ನಾನೂ ಬದ್ಧ. ಮತಾಂಧ ಭಯೋತ್ಪಾದಕರ ನಿಗ್ರಹಕ್ಕೆ ನಿಮ್ಮ ಸಹಾಯ ನಮಗೆ ಕೊಡಿ(ಸೊಮಾಲಿಯಾ, ಶ್ರೀಲಂಕಾದಲ್ಲಿ ಶಾಂತಿಪಡೆ ಕಾರ್ಯ ನಿರ್ವಹಿಸಿದಂತೆ), ನಮ್ಮ ಪೂರ್ಣ ಸಹಕಾರ ನಿಮಗಿದೆ’ ಎಂದು ಹೇಳುತ್ತಿದ್ದರೆ ಇಮ್ರಾನ್ ಖಾನನ ವರ್ಚಸ್ಸನ್ನು ಜಗತ್ತು ಪ್ರಶಂಸಿಸಬಹುದು. ಆದರೆ ಹಾಗೆ ಹೇಳುವುದಕ್ಕೆ ಇಮ್ರಾನನು ಮತಾಂಧರ ಮುಲಾಜಿನಲ್ಲಿ ಇದ್ದಾನೆ. ಹಾಗಾಗಿ ಈ ಸಾತ್ವಿಕ ವ್ಯವಹಾರಕ್ಕೆ ಹೋಗುವ ಹಾಗಿಲ್ಲ.

ಜಗತ್ತಿನ ದೃಷ್ಟಿಯಲ್ಲಿ ಪಾಕಿಸ್ಥಾನ ಒಂದು ಮತಾಂಧ ಭಯೋತ್ಪಾದಕರ ಉದ್ಧಿಮೆಯ ರಾಷ್ಟ್ರ ಎಂಬುದು ವಿಶ್ವವಿಖ್ಯಾತ. ಅಮೆರಿಕಾದ World Trade ಕಟ್ಟಡದ ನಿರ್ನಾಮವು ಇದೇ ಪಾಕಿನ ಪರಿಸರದಲ್ಲೇ ಇದ್ದಂತಹ ಒಸಾಮ ಬಿನ್ ಲಾಡೆನ್ ಕೈವಾಡ ಎಂಬುದು ಸಾಬೀತಾದ ವಿಚಾರ. ಇಡೀ ಜಗತ್ತಿಗೆ ಈ ಮತಾಂಧ ಪೋಷಕ ಪಾಕ್ ಒಂದು ನುಂಗಲಾರದ ತುತ್ತಾಗಿದೆ. ದಾಳಿ ಮಾಡೋಣ ಅಂದರೆ ಪಾಕ್ ಭಯೋತ್ಪಾದಕ ರಾಷ್ಟ್ರ ಎಂಬುದಕ್ಕೆ ಪುರಾವೆ ಸಾಲದು. ಇತ್ತೀಚೆಗಿನ ಪೊಲ್ವಾಮ, ಇರಾನಿನ ಯೋಧರ ಹತ್ಯೆಗಳೆಲ್ಲವೂ ಪಾಕ್ ಪ್ರೇರಿತವೇ ಎಂದಾದರೂ, ಇದರ ಹೊಣೆ ಸ್ವತಂತ್ರ ಸಂಘಟನೆಯಾದ ಜೈಷ್ ಇ ಮೊಹಮದ್ ಎಂಬ ಹೆಸರಲ್ಲಿದೆ.

ಭಾರತದೊಳಗೆ ಕಾಶ್ಮೀರದ ಪ್ರಜೆಗಳಾಗಿ ಹುರಿಯತ್ ಕಾನ್ಫರೆನ್ಸ್, PFI ಇತ್ಯಾದಿ ಮುಸ್ಲಿಂ ಸಂಘಟನೆಗಳು ಇಂತಹ ಮಾನವ ಕುಲಕ್ಕೆ ಅಂಧ ಮತಾಂಧ ಇಸ್ಲಾಂ ಧರ್ಮಾಧರಿತವಾಗಿ ನಡೆಸುವ ಹತ್ಯೆಗಳ ರುವಾರಿ ISIS , Jaish E Mohammed ಇತ್ಯಾದಿ ಮತಾಂಧರ ನಂಟು ಇರುವುದೂ ಜನಜನಿತ. ಇದನ್ನು ಹೀಗೇ ಬಿಟ್ಟಲ್ಲಿ ಪಾಕಿಸ್ಥಾನದಂತೆ ಭಾರತದ ಹೆಸರೂ ಹಾಳಾಗುವುದರಲ್ಲಿ ಸಂಶಯವಿಲ್ಲ. ಹಿಂದಿನ ಕಾಂಗ್ರೆಸ್ ಸರಕಾರಗಳು, ಪಶ್ಚಿಮ ಬಂಗಾಳದ ಮಮತಾ ಸರಕಾರ, ಕೇರಳದ ಕಮ್ಯುನಿಸ್ಟ್ ಸರಕಾರಗಳು ಇದರ ಬೆಳವಣಿಗೆಗೆ ಸಹಕರಿಸುತ್ತಿವೆ. ಕಾರಣ Vote Bank. ಸಾತ್ವಿಕ ಜೀವನ ನಡೆಸುವ ಮುಸ್ಲಿಮರಿಗೂ ಇದು ಕಂಟಕವೇ ಆಗಿದೆ. ಅಲ್ಲದೆ ಇರಾನ್, ಇರಾಕ್, ಗಲ್ಫ್ ರಾಷ್ಟಗಳ ಇಸ್ಲಾಮ್ ಧರ್ಮದ ಜನರೂ ಇದನ್ನು ಧಿಕ್ಕರಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಮೋದಿ ಸರಕಾರವು ಸಮರ್ಥವಾಗಿದೆ ಎಂಬುದು ಈ ಕಾಂಗ್ರೆಸಿಗರಿಗೆ ಮನದಟ್ಟಾಗಲು ಶುರುವಾದಾಗಲೇ ಮೋದಿಯವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸುತ್ತಿದ್ದಾರೆ. ಎಲ್ಲಾದರೂ ಈ ಭಯೋತ್ಪಾದಕರ ಅಂತ್ಯವು ಮೋದಿಯವರ ಕೈಯಲ್ಲಾಗಿಬಿಟ್ಟರೆ, ಮುಸ್ಲಿಮರ ಮತಗಳು ನಮಗೆ ದಕ್ಕಲಾರದು ಎಂಬ ಭಯದಿಂದ, ದರಿದ್ರ ಪ್ರಗತಿಪರರ ಮೂಲಕ ಒಂದೆಡೆ, ಕಾಂಗ್ರೆಸ್ ನಾಯಕರುಗಳು ಇನ್ನೊಂದೆಡೆ ಮೋದಿಯವರ ನಡೆಯನ್ನು ಟೀಕಿಸುತ್ತವೆ. ಇದು ಮತಾಂಧ ಭಯೋತ್ಪಾದಕರಿಗೆ ಗ್ಲೂಕೋಸ್ ನೀಡಿದಂತಾಗುತ್ತದೆ.

ಹಾಗಾದರೆ ಪಾಕಿನ ಮುಂದಿನ ಗತಿ?
ಅಮೆರಿಕಾಕ್ಕೆ ಪಾಕಿನ ಅಣ್ವಸ್ತ್ರದ ನಾಶ ಬೇಕು ಮತ್ತು ಮತಾಂಧರಿಗೆ ಆಶ್ರಯ ನೀಡುವ ಕ್ಷೇತ್ರ ನಾಶವಾಗಬೇಕು. ಆದರೆ ಅಮೆರಿಕಾವಾಗಲೀ, ಭಾರತವಾಗಲೀ ಪಾಕಿಗೆ ದಾಳಿ ಮಾಡುವ ಹಾಗಿಲ್ಲ. ಈಗ ಉಳಿದ ಇರಾನನ್ನು ಬಡಿದೆಬ್ಬಿಸಿ ಪಾಕನ್ನು ನಿರ್ನಾಮ ಮಾಡುವುದೇ ಒಂದು ದಾರಿ. ಇದು ನಡೆಯುವುದೂ ಖಚಿತ.

ಜ್ಯೋತಿಷ್ಯಿಕ ಲಕ್ಷಣ. ಅಗ್ನಿ ತತ್ವ ಧನುರಾಶಿಯಲ್ಲಿ ಶನಿ, ಧನುರಾಶಿಗೆ ಪ್ರವೇಶಿಸುವ ಕೇತು ದುರ್ಘಟನೆಗೆ ಕಾರಣವಾಗುತ್ತದೆ. ಇದು ಯುದ್ಧವಲ್ಲ, ಅಣುದುರಂತ. ಇದರ ಮೂಲಕವೇ ಪಾಕಿನ ನಾಶ. ಮತಾಂಧರ ಮಂದ ಬುದ್ಧಿಗೆ ಪಾಠ. ಅಲ್ಲದೆ ದೇಶದೊಳಗಿನ ಮತಾಂಧರ ಸೊಲ್ಲಡಗುತ್ತದೆ.

-ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: AmericaIndiaIranISISJaish e mohammadKannada NewsNuclear weaponPakistanPM Narendra ModiPrakash AmmannayaSpecial ArticleterroristWarWar Against Pakistanಅಣ್ವಸ್ತ್ರಅಮೆರಿಕಾಇಮ್ರಾನ್ ಖಾನ್ಪಾಕಿಸ್ಥಾನಪ್ರಕಾಶ್ ಅಮ್ಮಣ್ಣಾಯಭಯೋತ್ಪಾದಕ
Share196Tweet123Send
Previous Post

ಶಿವಮೊಗ್ಗ: ಇತಿಹಾಸ ನಿರ್ಮಿಸಲಿದ್ದಾರೆ ನೂತನ ಮಹಿಳಾ ಎಸ್’ಪಿ ಡಾ. ಅಶ್ವಿನಿ!

Next Post

ಫೆ.24ರಂದು ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ: ಶಿವಮೊಗ್ಗದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ.24ರಂದು ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ: ಶಿವಮೊಗ್ಗದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಲಿದೆ?

ಫೆ.24ರಂದು ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ: ಶಿವಮೊಗ್ಗದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಲಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

January 12, 2026
ರೈತರ ಸಂಭ್ರಮ ಮುಗ್ದ ಮಕ್ಕಳ ನಗುವಿನಲ್ಲಿ ಕಾಣುತ್ತಿದೆ: ಪಿಇಎಸ್ ಟ್ರಸ್ಟ್‌ನ ಸಿಒಒ ಸುಭಾಷ್

ರೈತರ ಸಂಭ್ರಮ ಮುಗ್ದ ಮಕ್ಕಳ ನಗುವಿನಲ್ಲಿ ಕಾಣುತ್ತಿದೆ: ಪಿಇಎಸ್ ಟ್ರಸ್ಟ್‌ನ ಸಿಒಒ ಸುಭಾಷ್

January 15, 2026
ಮಕರ ಸಂಕ್ರಾಂತಿ: ಬದುಕಿನ ಪಥ ಬದಲಿಸುವ ಬೆಳಕಿನ ಹಬ್ಬ

ಮಕರ ಸಂಕ್ರಾಂತಿ: ಬದುಕಿನ ಪಥ ಬದಲಿಸುವ ಬೆಳಕಿನ ಹಬ್ಬ

January 15, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 15, ಗುರುವಾರ

January 14, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ

ಅಯ್ಯಪ್ಪ ಭಕ್ತರ ಮೇಲೆ ಕೇರಳ ಪೊಲೀಸರ ಲಾಟಿಚಾರ್ಜ್ ಖಂಡಿಸಿ ಪ್ರತಿಭಟನೆ

January 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL