No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಹೊಲಸಿನಲ್ಲೇ ಹೊರಳಾಡುವ ಪಾಕ್ ತನ್ನ ಹಠದಿಂದಲೇ ನಾಶವಾಗಲಿದೆ: ಅಮ್ಮಣ್ಣಾಯ

ನಾವು ಜನಾಂಗ ದ್ವೇಷಿಗಳಲ್ಲ, ಆದರೆ ದುರ್ಮಾರ್ಗದಲ್ಲಿರುವ ಪಾಕಿಸ್ಥಾನ ಮಾತ್ರ ಇರಲೇಬಾರದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2019
in Army
0
ಹೊಲಸಿನಲ್ಲೇ ಹೊರಳಾಡುವ ಪಾಕ್ ತನ್ನ ಹಠದಿಂದಲೇ ನಾಶವಾಗಲಿದೆ: ಅಮ್ಮಣ್ಣಾಯ
Share on FacebookShare on TwitterShare on WhatsApp

ಪಕ್ಕದ ಪಾಕಿಸ್ಥಾನದ ಬಗ್ಗೆ ನಮಗೇನೂ ದ್ವೇಷವಿಲ್ಲ. ಅದು ಕೂಡಾ ವಿಶ್ವದಲ್ಲಿ ಕೀರ್ತಿಗಳಿಸಿ, ಶಾಶ್ವತ ಮಿತ್ರತ್ವದಲ್ಲಿ ಇರಬೇಕೆಂಬುದೇ ನಮ್ಮ ಬಯಕೆ. ಇದಕ್ಕೊಂದು ಸಣ್ಣ ಮಹಾಭಾರತದಲ್ಲಿ ಶ್ರೀಕೃಷ್ಣನು ಶಾಂತಿ ಸಂಧಾನಕ್ಕೆ ಹೋದಾಗ ದೃತರಾಷ್ಟ್ರನೊಡನೆ ಹೇಳಿದ ಮಾತು ನೆನಪಾಗುತ್ತದೆ. ಹೇಗೆ ವಕೀಲರುಗಳ Argument ಇತ್ತೋ ಹಾಗೆ.

‘ಹೇ ರಾಜನ್, ಪಾಂಡವರಿಗೆ ಸಲ್ಲುವ ಹಿಶೆಯನ್ನು ಕೊಟ್ಟುಬಿಡಿ. ಕೌರವ ಪಾಂಡವರು ಏಕ ರಥದಲ್ಲಿದ್ದರೆ ಈ ಭಾರತ ಭೂಮಿಗೆ ವಿಶೇಷ ರಕ್ಷಣೆ ಬೇಕೇ? ಪಾಂಡವರ ಮೇಲಿನ ಮತ್ಸರ, ದ್ವೇಶ, ಭಯದಿಂದ ತುಂಬಿದ ದುರ್ಯೋಧನನು ವಿದೇಶೀ ಬಾಡಿಗೆ(ಈಗಿನ ಮತಾಂಧ ಭಯೋತ್ಪಾದಕರು) ಯೋಧರನ್ನು ಕರೆಸಿ ಧರ್ಮವನ್ನು ಹಾಳುಗೈಯುವಂತಹ ದುಷ್ಕೃತ್ಯಗಳು ಬೇಕೇ ಎಂದು ಯೋಚಿಸಿ ನಿರ್ಧಾರಕ್ಕೆ ಬನ್ನಿ ಮಹಾರಾಜಾ’ ಎಂದಿದ್ದ ಪುರಾಣ ಪುರುಷೋತ್ತಮ. ಆದರೆ ದೃತರಾಷ್ಟ್ರನ ವಿಪರೀತ ಪುತ್ರ ವ್ಯಾಮೋಹವು ಇಡೀ ವಂಶವನ್ನೇ ಬಲಿತೆಗೆದುಕೊಂಡಿತು’.

ಇದೇ ರೀತಿ ಪಾಕಿಸ್ಥಾನ ಭಾರತದ ಪ್ರೀತಿಗೆ ಪಾತ್ರವಾಗದಂತಹ ಕಾರ್ಯಕ್ಕಿಳಿದು, ಮತಾಂಧರಿಗೆ ಮಣೆ ಹಾಕಿ ಸರ್ವ ನಾಶದತ್ತ ಸಾಗುತ್ತಿದೆ. ಇನ್ನೂ ಕಾಲ ಮಿಂಚಿಲ್ಲ. ಭಾರತದೊಂದಿಗೆ ಕೈಜೋಡಿಸಿ, ಇಡೀ ವಿಶ್ವ ಸಮುದಾಯದ ಅಭ್ಯುದಯಕ್ಕಾಗಿ ಮತಾಂಧರ ನಿರ್ಮೂಲನೆಗೆ ಹೊರಡಲಿ. ಪಾಕಿನ ಅಮಾಯಕ ಪ್ರಜೆಗಳು ಎಷ್ಟು ಬಡತನದಲ್ಲಿ ಇದ್ದಾರೆ ಎಂಬುದು ತಿಳಿದಿದೆ. ಅವರ ಅಭ್ಯುದಯಕ್ಕಾಗಿ ದೊಡ್ಡ ತ್ಯಾಗ ಮಾಡಲಿ. ಮತಾಂಧ ಭಯೋತ್ಪಾದಕರ ನಾಶವಾದರೆ ಅತ್ತ ಪಾಕಿಸ್ಥಾನವೂ ಭಾರತದ ಸಹಾಯ ಹಸ್ತದಿಂದ ಕ್ಷೇಮವಾಗುತ್ತದೆ. ಇತ್ತ ಭಾರತವೂ ಭಯೋತ್ಪಾದಕರ ಕಿರಿ ಕಿರಿಯಿಂದ ಮುಕ್ತವಾಗಿ, ರಕ್ಷಣಾ ವೆಚ್ಚವೂ ಕಡಿಮೆಯಾಗುತ್ತದೆ. ಪಾಕಿಸ್ಥಾನ ರಕ್ಷಣೆಗೆ ಇಡುವ ಅರ್ಧ ಹಣ ಉಳಿದು, ಉಳಿದದ್ದು ಪ್ರಜಾಭಿವೃದ್ಧಿಗೆ ಮೀಸಲಾಗಲಿ.

ಆದರೆ ಇದು ಮರ ಕುಟುಕನಿಗೆ ಬುದ್ಧಿ ಹೇಳಿದಂತಾಗುತ್ತದೆ. ಹಗಲಿಡೀ ಮರ ಕುಟುಕಿ, ರಾತ್ರಿ ತಲೆನೋವಿನಿಂದ ನರಳುವಾಗ,’ ನಾಳೆಯಿಂದ ಈ ಕೆಲಸ ಬಂದ್’ ಎಂದು ಸುಖನಿದ್ರೆಗೆ ಹೋಗುತ್ತದೆ. ಆದರೆ ಮರುದಿನ ಯಥಾಸ್ಥಿತಿಗೇ ಬರುತ್ತದೆ’. ಅದೇ ರೀತಿ ಪಾಕಿಸ್ಥಾನದ ಮತಾಂಧತೆಯೇ ದುರಂತಕ್ಕೆ ಕಾರಣ. ಇದೇ ಮತಾಂಧತೆಯ ದುರ್ಲಾಭವನ್ನು ಅಲ್ಲಿಯೂ ಅಲ್ಲಿಯ ನಾಯಕರು ಪಡೆಯುತ್ತಾರೆ, ಇಲ್ಲಿಯೂ ಮಾಡಬಾರದ್ದನ್ನು ಮಾಡುತ್ತಾ, ಮತಾಂಧರಿಗೆ ಬೆಂಬಲ ನೀಡಿ ಇಡೀ ದೇಶಕ್ಕೇ ಮಾರಕವಾಗುತ್ತಾರೆ.

ಒಂದು ಸಲ ಕುಳಿತು ಯೋಚಿಸಿ. ಅಟಲ್ ಜೀ ಆಗಲೀ, ಮೋದಿಯವರರಾಗಲೀ, ಸಂಘ ಪರಿವಾರವೇ ಆಗಲೀ ಈ ದೇಶದ ಅಲ್ಪಸಂಖ್ಯಾತರನ್ನು ಓಡಿಸಲು ಪ್ರಯತ್ನಿಸುವುದಾಗಲೀ, ಮತಾಂತರಗೊಳಿಸುವುದಾಗಲೀ ಮಾಡಿದ್ದಿದೆಯೇ? ಮಾಡಿದ್ದಿದ್ದರೆ ಪುರಾವೆ ಸಹಿತ ತೋರಿಸಲಿ. ಕೇವಲ ಭಾರತೀಯತೆಯ ವಿಚಾರದಲ್ಲಿ ಮಾತ್ರ ನಮ್ಮ ಶ್ರದ್ದೆ ಇರುವುದೇ ಹೊರತು, ಅನ್ಯಮತೀಯರ ಧಮನದಲ್ಲಿಲ್ಲ. ಮಾನವತಾ ವಾದವೇ ಈ ಭಾರತೀಯ ಪರಂಪರೆ.
ನಾವು ಪ್ರಗತಿಪರರೆಂದು ಹೇಳಿಕೊಳ್ಳುವ ಕೆಲ ಮೂರ್ಖ ನಟರು, ಸಾಹಿತಿಗಳು, ಸಮಾಜೋದ್ಧಾರಕರು, ಈ ದೇಶದ ಮಣಿಶಂಕರ್ ಅಯ್ಯರಂತಹ ಮೂರ್ಖ ನಾಯಕರು, ಅಧಿಕಾರದಾಹಿ ಪಕ್ಷಗಳು ವಿರೋಧಿಸುತ್ತಿವೆ.

ಈ ದೇಶದ ಪರಂಪರಾಗತ ಶಾಸ್ತ್ರಗಳೆಲ್ಲವೂ ಮಾನವತಾವಾದವನ್ನು ಬಣ್ಣಿಸಿದೆ. ಆದರೆ ಮೂರ್ಖ ಮನುಷ್ಯರು ಭಗವದ್ಗೀತೆಯನ್ನಾಗಲೀ, ಮನುಸ್ಮೃತಿಯನ್ನಾಗಲೀ ತಪ್ಪಾಗಿ ಅರ್ಥೈಸಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಮೂರ್ಖ ಮನುಷ್ಯರೇ ಪಾಕಿಸ್ಥಾನ ಸ್ವರ್ಗ, ಮತಾಂಧರು ಧರ್ಮ ಪ್ರಿಯರು, ಮತಾಂಧರನ್ನು ಕೊಂದರೆ ಅವರ ಪತ್ನಿಯರು ವಿಧವೆಯಾಗುತ್ತಾರೆ ಎಂಬಿತ್ಯಾಗಿ ಹೇಳುತ್ತಾ, ಪಾಕಿಸ್ಥಾನದ ಪಥವನ್ನು ದುರ್ಮಾರ್ಗದತ್ತ ಕೊಂಡೊಯ್ಯುತ್ತಾರೆ. (ಧರ್ಮ ಎಂದರೆ ಏನು ಎಂದು ತಿಳಿಯದ ರಮ್ಯಾಳಂತಹ ನಟಿ, ರಾಜಕೀಯ ನಾಯಕರು, ಪ್ರಕಾಶ ರಾಜನಂತಹ ನಾಸ್ತಿರು, ಭಗವಾನನಂತಹ ಮೂರ್ಖ ಸಾಹಿತಿಗಳು, ಕೆಲವು ರಾಜಕೀಯ ನಾಯಕರು) ಇವರುಗಳ ಸ್ಥಾನ ನಾಶ ಆಗಬೇಕಾದರೆ ಇವರಿಗೆ ಗಂಜಿ ಸಿಗಬಾರದು. ಗಂಜಿ ಸಿಗದೆ ಇರಬೇಕಾದರೆ ಪಾಕಿಸ್ಥಾನವು ಭಾರತೀಯರ ಸ್ನೇಹ ಸಂಪಾದಿಸಿ ಪ್ರಶಂಸೆ ಪಡೆಯಬೇಕು.

ಆದರೆ ಇಷ್ಟು ಹೇಳಿದರೂ ಪ್ರಯೋಜನವಿಲ್ಲ ಬಿಡಿ. ಒಂದು ಸಲ ಹೊಲಸಿಗಿಳಿದರೆ ಅವರಿಗೆ ಅದೇ ಸ್ವರ್ಗ ಎಂಬಂತೆ ಪಾಕಿಸ್ಥಾನವು ಅದರ ಹಠದಲ್ಲೇ ನಾಶವಾಗುವುದು ಖಂಡಿತ.

ಲೇಖನ: ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: Atal Bihari VajpayeeIndiaKannada ArticleKannada NewsPakistanPakistan DestroyPM Narendra ModiPoverty in PakistanPrakash AmmannayaRSSಜ್ಯೋರ್ತಿವಿಜ್ಞಾನಂಪಾಕಿಸ್ಥಾನಪ್ರಕಾಶ್ ಅಮ್ಮಣ್ಣಾಯಮಹಾಭಾರತ
Share196Tweet123Send
Previous Post

ಮಾರ್ಚ್ 5ಕ್ಕೆ ಪಿಆರ್’ಕೆ ಪ್ರೊಡಕ್ಷನ್’ನ ಕವಲುದಾರಿ ಚಿತ್ರದ ಆಡಿಯೋ ರಿಲೀಸ್

Next Post

ಭದ್ರಾವತಿ: ಅನಿಷ್ಟ ಕುಡಿತ-ದುಶ್ಚಟಗಳಿಂದ ದೂರಾಗಿ ಸದಾಚಾರ ರೂಢಿಸಿಕೊಳ್ಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಅನಿಷ್ಟ ಕುಡಿತ-ದುಶ್ಚಟಗಳಿಂದ ದೂರಾಗಿ ಸದಾಚಾರ ರೂಢಿಸಿಕೊಳ್ಳಿ

ಭದ್ರಾವತಿ: ಅನಿಷ್ಟ ಕುಡಿತ-ದುಶ್ಚಟಗಳಿಂದ ದೂರಾಗಿ ಸದಾಚಾರ ರೂಢಿಸಿಕೊಳ್ಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL