No Result
View All Result
SWR Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪಾವಗಡ: 10 ಆಸ್ಪತ್ರೆ ಬದಲಾಗಿ ಒಂದು ಶಾಲೆ ಆರಂಭಿಸಲು ಕರೆ

kalpa News by kalpa News
January 21, 2020
in Small Bytes, ತುಮಕೂರು
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಪಾವಗಡ: ಜೀವನದಲ್ಲಿ 10 ಆಸ್ಪತ್ರೆಗಳನ್ನು ಆರಂಭಿಸುವ ಬದಲಾಗಿ ಕನಿಷ್ಟ ಒಂದು ಶಾಲೆಯನ್ನು ತೆರೆದು ಮಕ್ಕಳಿಗೆ ಮೌಲ್ಯಗಳನ್ನು ಕಲಿಸಿದರೆ ಬದುಕು ಸಾರ್ಥಕವಾಗುತ್ತದೆ ಎಂದು ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕರಾದ ಆರ್. ಬಸವರಾಜು ತಿಳಿಸಿದರು.

ಶೃಂಗೇರಿ ಶ್ರೀ ಸರಸ್ವತಿ ವಿದ್ಯಾಪೀಠ ಶಾಲೆಯಲ್ಲಿ ಆಯೋಜಿಸಿದ್ದ 20 ನೆಯ ವಾರ್ಷಿಕ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಕಾ ಹಂತದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವನೆಯನ್ನು ಬೆಳೆಸಿ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ಇದು ಅವರ್ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುವುದಲ್ಲದೆ ಕ್ರೀಯಾಶೀಲತೆ ಹಾಗೂ ಸೃಜನಾತ್ಮಕತೆಯನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದರು.

ಮೈಸ್ ಕಂಪ್ಯೂಟರ್’ನ ವ್ಯವಸ್ಥಾಪಕರಾದ ಜಿ.ಟಿ. ಗಿರೀಶ್ ಮಾತನಾಡಿ, ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ರೀಡೆಗಳು ಸಹಕಾರಿಯಾಗುತ್ತವೆ. ಇದರಲ್ಲಿ ಭಾಗವಹಿಸುವ ಎಲ್ಲಾ ಮಕ್ಕಳಿಗೂ ಗೆಲುವು ಸಿಗದಿದ್ದರೂ ದೊರೆತ ಸೋಲನ್ನು ಮುಂದಿನ ಗೆಲುವಿಗೆ ಸೋಪಾನವನ್ನಾಗಿಸಿಕೊಳ್ಳೊಣ. ಪೋಷಕರು ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ದೃಷ್ಟಿಯಿಂದ ಮೊಬೈಲ್ ಚಟುವಟಿಕೆಗಳನ್ನು ಕಡಿಮೆ ಮಾಡಿ ನಿತ್ಯ ಕನಿಷ್ಟ ಒಂದು ಗಂಟೆಯಾದರೂ ಆಟವಾಡುವಂತೆ ಪ್ರೇರೇಪಿಸಿ. ಇದು ಮಕ್ಕಳ ಮುಂದಿನ ಭವಿಷ್ಯಕ್ಕೆ ಆಧಾರಸ್ತಂಭವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಅತಿಥಿಗಳನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಗೆ ಮತ್ತು ಪೋಷಕರಿಗೆ ವಿವಿಧ ಕ್ರೀಡಾಚಟುವಟಿಕೆಗಳನ್ನು ಆಯೋಜಿಸಿ, ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾದ ಶ್ರೀರಾಮ್, ಕಾರ್ಯದರ್ಶಿ ಪಿ.ಎಲ್. ಮಂಜುಳಾ, ಉಪನ್ಯಾಸಕರಾದ ಎ.ಎಸ್. ಜಗನ್ನಾಥ್, ಮುಖ್ಯ ಶಿಕ್ಷಕ ದಯಾನಂದ್ ಉಪಸ್ಥಿತರಿದ್ದರು.
(ವರದಿ: ಬಿ.ಎಂ. ಅಜಯ್)

Get in Touch With Us info@kalpa.news Whatsapp: 9481252093

Tags: Bayalu Seeme NewshospitalKannada News WebsitePavagadaSchoolSportsSports Dayಕ್ರೀಡಾ ದಿನಾಚರಣೆಪಾವಗಡಶೃಂಗೇರಿ ಶ್ರೀ ಸರಸ್ವತಿ ವಿದ್ಯಾಪೀಠ ಶಾಲೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ-ರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸಿದ ಶಿವಕುಮಾರ್’ಗೆ ಮುಖ್ಯಮಂತ್ರಿ ಚಿನ್ನದ ಪದಕ

Next Post

ಜ.23ರಿಂದ ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್‌’ಪ್ರೆಸ್ ರೈಲು ಸಂಚಾರ ಆರಂಭ

kalpa News

kalpa News

Next Post
ಸಂಸದ ರಾಘವೇಂದ್ರ ಪ್ರಯತ್ನದ ಫಲ: ಶಿವಮೊಗ್ಗ-ಚೆನ್ನೈ-ತಿರುಪತಿ ವಿಶೇಷ ರೈಲಿಗೆ ನ.10ರಂದು ಚಾಲನೆ

ಜ.23ರಿಂದ ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್‌'ಪ್ರೆಸ್ ರೈಲು ಸಂಚಾರ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
SWR Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL