Tuesday, June 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನಡೆದಾಡುವ ದೇವರು: ಬಾಲ ಸನ್ಯಾಸದಿಂದ ಗುರುಗಳ ಗುರುವಾದ ಶ್ರೀಗಳ ಜೀವನ

December 29, 2019
in Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಜನನ ಹಾಗೂ ಪೂರ್ವಾಶ್ರಮ
ಸುಬ್ರಹ್ಮಣ್ಯ ಸಮೀಪದ ರಾಮಕುಂಜದ ಮೀಯಾರು ನಿವಾಸಿಗಳಾಗಿದ್ದ ಎಂ. ನಾರಾಯಣಾಚಾರ್ಯ ಹಾಗೂ ಕಮಲಮ್ಮ ದಂಪತಿಗಳ ಎರಡನೇ ಪುತ್ರರಾಗಿ 1931ರ ಆಗಸ್ಟ್‌ 27ರಂದು ಜನಿಸಿದ ಶ್ರೀಗಳ ಪೂರ್ವಾಶ್ರಮದ ಹೆಸರು ವೆಂಕಟರಾಮು.

ರಾಮಕುಂಜೇಶ್ವರ ಎಂಬ ಹಳ್ಳಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೆಂಕಟರಮಣರಿಗೆ ಏಳನೆಯ ವಯಸ್ಸಿನಲ್ಲಿ ಬ್ರಹ್ಮೋಪದೇಶವಾಯಿತು. ನಂತರ ಒಮ್ಮೆ ರಾಮಕುಂಜಕ್ಕೆ ಆಗಮಿಸಿದ್ದ ಪೇಜಾವರ ಮಠದ ಶ್ರೀ ವಿಶ್ವಮಾನ್ಯ ತೀರ್ಥರು, ವೆಂಕಟರಾಮುವನ್ನು ಕರೆದು ಸನ್ಯಾಸಿಯಾಗುತ್ತೀಯಾ? ಎಂದು ಕೇಳಿದ ಪ್ರಶ್ನೆಗೆ, ತಕ್ಷಣವೇ ‘ಹ್ಞೂಂ’ ಎಂಬ ಉತ್ತರ ಬಂತು.

ಸನ್ಯಾಸ ದೀಕ್ಷೆ
ಸರಿ, ತಕ್ಷಣವೇ ನಿರ್ಧಾರ ಕೈಗೊಂಡ ಗುರುಗಳು, 1938ರ ಡಿಸೆಂಬರ್ 3ರಂದು ಹಂಪಿಯ ಚಕ್ರತೀರ್ಥದಲ್ಲಿ ವೆಂಕಟರಾಮುವಿಗೆ 8ನೆಯ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ನೀಡಿ, ವಿಶ್ವೇಶ ತೀರ್ಥರೆಂದು ನಾಮಾಂಕಿತವನ್ನಿತ್ತರು. ಅಲ್ಲಿಂದ ನಡೆದದ್ದು ವೈಭವೋಪೇತ ಇತಿಹಾಸವೇ ಸರಿ.

ಶ್ರೀ ವಿದ್ಯಾಮಾನ್ಯರು ವಿದ್ವತ್ ಸಭೆಯೊಂದನ್ನು ನಡೆಸುತ್ತಿದ್ದರು. ಬಾಲ ಯತಿಯಾಗಿದ್ದ ಶ್ರೀಗಳನ್ನು ಒಮ್ಮೆ ಸಭೆಯ ಅಧ್ಯಕ್ಷರನ್ನಾಗಿ ಗುರುಗಳು ನೇಮಿಸಿದ್ದರು. ನಾಡಿನೆಲ್ಲೆಡೆಯಿಂದ ಆಗಮಿಸಿದ್ದ ಹಿರಿಯ ವಿದ್ವಾಂಸರ ಹಾಜರಿದ್ದ ಸಭೆಯಲ್ಲಿ, ಬಾಲ ಯತಿ ವಿಶ್ವೇಶ ತೀರ್ಥರು, ಶಾರ್ದೂಲ ವಿಕ್ರೀಡಿತದಲ್ಲಿ ರಚಿಸಿದ ಪದ್ಯ ಇಡೀ ಸಭೆಯನ್ನು ಬೆರಗುಗೊಳಿಸಿತು. ನಂತರ ಗುರು ವಿದ್ಯಾಮಾನ್ಯರಲ್ಲಿ ಅಧ್ಯಯನ ಆರಂಭಿಸಿದ ಶ್ರೀಗಳು, ಸುಮಾರು ಎಂಟು ವರ್ಷಗಳ ಕಾಲ ಸತತವಾಗಿ ಧಾರ್ಮಿಕ ಗ್ರಂಥಗಳ ಅಧ್ಯಯನ ನಡೆಸಿದರು.

1951ರಲ್ಲಿ ನಂಜನಗೂಡಿನಲ್ಲಿ ಆಗಮತ್ರಯ ವಿದ್ವಾಂಸರ ಸಮ್ಮೇಳನ ಅಂದಿನ ಮೈಸೂರು ಅರಸರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಆಗ 20 ವರ್ಷದ ತರುಣ ಯತಿ ವಿಶ್ವೇಶ ತೀರ್ಥರ ಪಾಂಡಿತ್ಯ ಕಂಡು ತಲೆದೂಗಿದ್ದ ಅರಸರು, ಶ್ರೀಗಳನ್ನು ಅರಮನೆಗೆ ಕರೆಸಿ, ಅವರಿಂದ ಪೂಜೆ ಮಾಡಿಸಿದರು.

ಅಲ್ಲಿಂದ ಆರಂಭವಾದ ಶ್ರೀಗಳ ಒಂದೊಂದು ದಿನದ ಮಹತ್ಕಾರ್ಯವೂ ಒಂದೊಂದು ಇತಿಹಾಸವಾಗುತ್ತಾ ಬಂದಿವೆ. ಸರಳವೂ, ಗಂಭೀರವೂ, ಮಗುವಿನಂತೆ ಮುಗ್ದತ್ವವನ್ನೂ ಹೊಂದಿರುವ ಶ್ರೀಗಳನ್ನು ಬಹುಷಃ ಅರ್ಥಮಾಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ ಎನ್ನುವುದು ಶ್ರೀಗಳನ್ನು ಹತ್ತಿರದಿಂದ ಬಲ್ಲವರ ನುಡಿ.

ಸಕಲರನ್ನೂ ಆಕರ್ಷಿಸುವ ಸೌಜನ್ಯ, ಜ್ಞಾನದ ಪಾಂಡಿತ್ಯ, ವ್ಯಾವಹಾರಿಕ ಕೌಶಲ, ದೀನ ದಲಿತರ ಬಗೆಗಿನ ಅನುಕಂಪ ಸೇರಿದಂತೆ ಮಾನವತೆಯೇ ಮೇಳೈಸಿರುವಂತೆ ನಡೆದಾಡುವ ದೇವರಾಗಿ ಆಸ್ತಿಕರ ಆಸ್ತಿಯಾಗಿ ಕಂಗೊಳಿಸುತ್ತಿರುವ ಪೇಜಾವರ ಶ್ರೀಗಳನ್ನು ಕಂಡು ಆಕರ್ಷಿತರಾಗದವರೇ ಇಲ್ಲ ಎನ್ನಬಹುದು. ಹಾಗೊಮ್ಮೆ ಇದ್ದರೆ, ಅದು ಅಂತಹ ವ್ಯಕ್ತಿಗಳ ದುರ್ದೈವವೇ ಸರಿ.

Get in Touch With Us info@kalpa.news Whatsapp: 9481252093

Tags: Kannada News WebsiteMadhwa TraditionPejawar seerPejawara MuttSpecial ArticleSwamijiUdupivishwesha theertha swamijiWalking Godಪೇಜಾವರ ಮಠಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು
Previous Post

ಸಾರ್ಥಕ ಬದುಕಿಗೆ ಪಂಚ ಸೂತ್ರಗಳು – ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

Next Post

ಶತಮಾನದ ಲೋಕಮಾನ್ಯ ಸಂತ ಶಿಖಾಮಣಿ: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶತಮಾನದ ಲೋಕಮಾನ್ಯ ಸಂತ ಶಿಖಾಮಣಿ: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Cycle Rally Organized by South Western Railway, Mysuru Division on World Bicycle Day

June 3, 2025

SWR GM Mukul Saran Mathur Inspects Subrahmanya Road Railway Station

June 3, 2025

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ

June 3, 2025

ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು

June 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Cycle Rally Organized by South Western Railway, Mysuru Division on World Bicycle Day

June 3, 2025

SWR GM Mukul Saran Mathur Inspects Subrahmanya Road Railway Station

June 3, 2025

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ

June 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!