Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕಮ್ಯುನಿಸ್ಟ್ ಮಿಲಿಟರಿ ಆಡಳಿತದ ವಿರುದ್ಧ ಉಂಟಾಗಲಿರುವ ಜನರ ದಂಗೆ

ಚೀನಾದ ನಿಜವಾದ ಯೋಗ್ಯತೆಯನ್ನು ನಿತ್ಯಾನಂದ ವಿವೇಕವಂಶಿ ಅದ್ಬುತವಾಗಿ ವಿವರಿಸಿದ್ದಾರೆ ಓದಿ: ಭಾಗ-4

June 23, 2020
in Small Bytes, Special Articles
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಎಲ್ಲರಿಗೂ ತಿಳಿದಿರುವಂತೆ ಚೈನಾ ಒಂದು ಕಮ್ಯುನಿಸ್ಟ್ ರಾಷ್ಟ್ರ. ಪ್ರಜೆಗಳ ಹಕ್ಕುಗಳು, ಪತ್ರಿಕಾ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಇವೆಲ್ಲಕ್ಕೂ ಇಲ್ಲಿ ಅವಕಾಶವೇ ಇಲ್ಲ. ಅಲ್ಲಿನ ಪ್ರಜೆಗಳಿಗೆ ನಿರಂತರವಾಗಿ ಕತ್ತೆಗಳಂತೆ ದುಡಿಯುವುದಕ್ಕೆ ಮಾತ್ರ ಸ್ವಾತಂತ್ರ್ಯವಿದೆ. ಅದೂ ಅತಿ ಕಡಿಮೆ ಕೂಲಿಗೆ! ಕಮ್ಯುನಿಸ್ಟ್ ನಾಯಕರ ಮಹತ್ವಾಕಾಂಕ್ಷೆಗಳಿಗಾಗಿ ಚೀನಾದ ಮುಗ್ಧ ಜನರು ಇನ್ನಿಲ್ಲದಂತೆ ಜೀವ ತೇಯುತ್ತಿದ್ದಾರೆ. ಎಲ್ಲ ಕಮ್ಯುನಿಸ್ಟ್ ಮತ್ತು ಸರ್ವಾಧಿಕಾರಿ ಸರ್ಕಾರಗಳಂತೆಯೇ ಚೀನಾ ಸರ್ಕಾರವೂ ಪಾರದರ್ಶಕವಾಗಿರದೇ ಕಡು ಭ್ರಷ್ಟವಾಗಿದೆ. ಆದರೆ ಪತ್ರಿಕಾ ಸ್ವಾತಂತ್ರ್ಯವಿಲ್ಲದ್ದರಿಂದ ಹೊರಬರುತ್ತಿಲ್ಲ ಅಷ್ಟೇ.

ಜನರಿಗೆ ಅದನ್ನು ಪ್ರತಿಭಟಿಸುವ ಸ್ವಾತಂತ್ರ್ಯವಿಲ್ಲ. ಒಂದು ವೇಳೆ ಸರ್ಕಾರದ ವಿರುದ್ಧ ಮಾತನಾಡಿದರೆ ಜೈಲು ಗ್ಯಾರಂಟಿ. ಸಾಮಾಜಿಕ ಜಾಲತಾಣಗಳು, ವೆಬ್ ಸೈಟುಗಳು ಇತ್ಯಾದಿಗಳು ಚೈನಾದೊಳಗೆ ಮಾತ್ರ ಸೀಮಿತವಾಗಿದೆ. ಮತ್ತು ಅವು ನಿರಂತರ ಸರ್ಕಾರದ ಕಣ್ಗಾವಲಿನಲ್ಲಿರುತ್ತದೆ. ಖಾಸಗಿತನ ಎಂಬುದು ಚೈನೀಯರಿಗೆ ಅತಿ ದುರ್ಲಭ ವಸ್ತುವಾಗಿಬಿಟ್ಟಿದೆ. ಪ್ರಪಂಚದ ಅನ್ಯ ರಾಷ್ಟ್ರಗಳ ನಡುವೆ ಸಂಪರ್ಕವಿಲ್ಲದೆ ಚೈನಾ ಜನತೆ ಕೂಪಮಂಡೂಕಗಳಾಗಿಬಿಟ್ಟಿದ್ದಾರೆ. ಧರ್ಮವನ್ನು ಅಫೀಮು ಎಂದು ಪರಿಗಣಿಸುವ ನಾಸ್ತಿಕ ಕಮ್ಯುನಿಸ್ಟ್ ಸರ್ಕಾರದ ಕಾರಣ ಚೈನೀಯರಿಗೆ ಧಾರ್ಮಿಕ ಆಚರಣೆಗಳನ್ನು ಸೀಮಿತಗೊಳಿಸಲಾಗಿದೆ. ಹೀಗಾಗಿ ಜೀವನಕ್ಕೊಂದು ಅರ್ಥವಿಲ್ಲದೇ ಮನಶಾಂತಿಯಿಲ್ಲದೆ ಜನ ಸ್ಪೋಟಗೊಳ್ಳುವ ಹಂತ ತಲುಪಿದ್ದಾರೆ.

ಚೈನಿಯರು ತಮ್ಮದೇ ದೇಶದಲ್ಲಿ ಒಂದು ರೀತಿಯ ಆಧುನಿಕ ಜೀತಪದ್ಧತಿಗೆ ಒಳಪಟ್ಟಿದ್ದಾರೆ. 1989 ರಲ್ಲಿ ತಿಯಾನ್ಮನ್ ಚೌಕಾದಲ್ಲಿ ಪ್ರಜಾಪ್ರಭುತ್ವ ಸರ್ಕಾರಕ್ಕಾಗಿ ಅಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯನ್ನು ಅತ್ಯಂತ ಕ್ರೂರವಾಗಿ ದಮನಿಸಿದ ರೀತಿ ಇಡೀ ದೇಶದ ಪ್ರಜೆಗಳ ನೆನಪಿನಿಂದ ಮಾಸಿಲ್ಲ. ಅಂದು ತನ್ನದೆ ದೇಶದ ಸಾವಿರಾರು ಜನ ಯುವಕರನ್ನು ಚೀನೀ ಸೈನ್ಯವು ಟ್ಯಾಂಕುಗಳನ್ನು, ಬುಲ್ಡೋಜರುಗಳನ್ನು ಹತ್ತಿಸಿ ಕೊಂದಿತು. ಮುಂದಿನ ಹತ್ತಾರು ವರ್ಷಗಳ ಕಾಲ ಪ್ರಜಾಪ್ರಭುತ್ವದ ಸೊಲ್ಲೆತ್ತದಂತೆ ಜನರನ್ನು ಬೆದರಿಸುವ ತಂತ್ರ ಅದು. ಹೀಗಾಗಿ ಬಹು ಸಮಯ ಹತ್ತಿಕ್ಕಿದ ಚೀನಾದ ಪ್ರಜೆಗಳ ಆಕ್ರೋಶ ಹೊರಬರಲು ಕೆಲವೇ ಸಮಯ ಬಾಕಿಯಿದೆ. ಒಂದು ಸಣ್ಣ ಕಿಡಿಯ ಅವಶ್ಯಕತೆಯಿದೆ. ಈ ಕುದಿ ಒಂದು ನಿರ್ದಿಷ್ಟ ಬಿಂದು ಮುಟ್ಟಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚೀನಾದ ಒಂದು ಸಣ್ಣ ಪ್ರಮಾಣದ ಅಲುಗಾಟ ಸಹಾ ಚೀನಾದ ಒಳಗೆ ಬಹುದೊಡ್ಡ ಸ್ಫೋಟವನ್ನೇ ಉಂಟುಮಾಡಬಹುದು. ಅಮೆರಿಕಾದ ಶ್ವೇತಭವನದ ಮಾಜಿ ಚೀಫ್ ಸ್ಟ್ರಾಟಜಿಸ್ಟ್ ಸ್ಟೀವ್ ಬ್ಯಾನನ್ ಹೇಳುವಂತೆ “ಒಂದು ವೇಳೆ ಇಂದಿನ ಪರಿಸ್ಥಿತಿಯಲ್ಲಿ ಚೀನಾದಲ್ಲಿ ಇನ್ನೊಂದು ತಿಯಾನ್ಮನ್ ದುರಂತ ಮರುಕಳಿಸಿದರೆ ಚೈನಾ ಪತನಗೊಳ್ಳುವುದು ನಿಶ್ಚಿತ” ವಾಗಿದೆ.


Get In Touch With Us info@kalpa.news Whatsapp: 9481252093

Tags: ChinaIndiaKannada News WebsiteLatest News KannadaNithyananda Vivekavamshiಕಮ್ಯುನಿಸ್ಟ್ ಮಿಲಿಟರಿ ಆಡಳಿತನಿತ್ಯಾನಂದ ವಿವೇಕವಂಶಿ
Previous Post

ಒಡಿಶಾದ ಪುರಿ ಜಗನ್ನಾಥ ಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ

Next Post

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಎಂಪಿಎಂ 6ನೆಯ ವಾರ್ಡ್‌ನ 3 ಕ್ರಾಸ್ ಸೀಲ್’ಡೌನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಎಂಪಿಎಂ 6ನೆಯ ವಾರ್ಡ್‌ನ 3 ಕ್ರಾಸ್ ಸೀಲ್’ಡೌನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!