Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಉಭಯ ಮಠಗಳು ಒಂದಾಗಿ ನವವೃಂದಾವನ ಅಭಿವೃದ್ಧಿಪಡಿಸಿ

July 25, 2019
in Special Articles
0 0
0
Share on facebookShare on TwitterWhatsapp
Read - < 1 minute

ನವವೃಂದಾವನ ಗಡ್ಡೆಯಲ್ಲಿ ಇನ್ನೂ ತೀರದ ಅರ್ಚಕರ ನಡುವಿನ ಗುದ್ದಾಟ

ಕಳೆದ ವಾರವಷ್ಟೇ ಉತ್ತರಾಧಿಮಠ ಮತ್ತು ಶ್ರೀ ರಾಯರಮಠದ ನಡುವಿನ ವೈಮನಸ್ತಾಪ ಕೊನೆಯಾಗಿ ಉಭಯ ಶ್ರೀಗಳು ನವವೃಂದಾವನದಲ್ಲಿ ಒಂದಾಗಿ ಆನೆಗೊಂದಿ ಮತ್ತು ಹಂಪಿ ವಿಜಯನಗರ ಸಾಮ್ರಾಜ್ಯದ ಗುರುಗಳಾದ ಶ್ರೀಶ್ರೀಶ್ರೀ ವ್ಯಾಸರಾಜತೀರ್ಥರ ಧ್ವಂಸ ಮಾಡಲಾದ ವೃಂದಾವನವನ್ನು ಯಾವುದೆ ಗಲಾಟೆ, ಹಿಂಸೆ ಮತ್ತು ಅಹಿತಕರ ಘಟನೆ ನಡೆಯದಂತೆ ಉಭಯ ಮಠದ ಅಂದರೆ ಉತ್ತರಾಧಿಮಠ, ರಾಯರ ಮಠ ಮತ್ತು ಉಡುಪಿಯ ಮಠದ ಗುರುಗಳ ಉಪಸ್ಥಿತಿಯಲ್ಲಿ ಒಂದೇ ದಿನದಲ್ಲಿ ಪುನಃ ಪ್ರತಿಷ್ಠಾಪನೆ ಮಾಡಲಾಯಿತು.

ನಂತರ ಈ ಘಟನೆಯಲ್ಲಿ ವೃಂದಾವನವನ್ನು ಧ್ವಂಸ ಮಾಡಿದವರನ್ನು ಎರಡೇ ದಿನಗಳಲ್ಲಿ ಕೊಪ್ಪಳ ಮತ್ತು ಗಂಗಾವತಿಯ ಪೋಲಿಸ್ ಇಲಾಖೆಯವರ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಜನರಿಂದ ಸರ್ಕಾರದಿಂದ ಪೋಲಿಸ್ ಇಲಾಖೆಗೆ ಪ್ರಶಂಸೆಯೂ ವ್ಯಕ್ತವಾಗಿದೆ.

ಈ ಘಟನೆ ನೆಡೆದ ತಕ್ಷಣ ಮಾನ್ಯ ಲೋಕಸಭಾ ಶಾಸಕರಾದ ಶ್ರೀತೇಜಸ್ವಿಸೂರ್ಯ ಮತ್ತು ಸಚಿವರಾದ ಪ್ರಹ್ಲಾದ್ ಜೋಶಿಯವರು ಲೋಕಸಭೆಯಲ್ಲಿ ಚರ್ಚಿಸಿ ನವವೃಂದಾವನದ ಎಲ್ಲಾ ಕಡೆ ವಿದ್ಯುತ್ ದೀಪ , ಸಿಸಿ ಕ್ಯಾಮೆರಾ ಮತ್ತು ಆ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲು ಪ್ರಸ್ತಾವನೆ ಮಂಡಿಸಿ ಸರ್ಕಾರದ ಮೇಲೆ ಒತ್ತಡ ತಂದಿದ್ದರು.

ಈ ನಡುವೆ ತಾತ್ಕಾಲಿಕವಾಗಿ ಆ ಸ್ಥಳದಲ್ಲಿ ಉತ್ತರಾಧಿ ಮಠದಿಂದ ವಿದ್ಯುತ್ ದೀಪ ಮತ್ತು ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿ ನವವೃಂದಾವನಕ್ಕೆ ವಿದ್ಯುತ್ ಕಂಬ ಮತ್ತು ಸಾಮಗ್ರಿಗಳನ್ನು ತಂದಿದ್ದರು. ಈ ಸಂದರ್ಭದಲ್ಲಿ ಶ್ರೀ ರಾಯರ ಮಠದ ಅರ್ಚಕರಿಂದ ಆಕ್ಷೇಪಣೆ ಉಂಟಾಗಿ ಕೆಲಸ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ.

ಇಲ್ಲಿ ಯಾವುದೇ ಕೆಲಸ ಮಾಡಬೇಕಾದರೂ ಉಭಯ ಮಠಗಳ ಅನುಮತಿ ಇದ್ದರೆ ಮಾತ್ರ ಮಾಡಬೇಕು ಇಲ್ಲವೆ, ಯತಾಃಸ್ಥಿತಿ ಕಾಪಾಡಬೇಕು ಎಂಬ ವಾದ ಇವರದಾಗಿದೆ.

ಈ ಇಬ್ಬರ ಜಗಳದಿಂದ ಈ ಸ್ಥಳದಲ್ಲಿ ಯಾವುದೇ ರೀತಿಯ ಬೆಳವಣಿಗೆಯಾಗದೆ ಜನರು ಮತ್ತು ಪ್ರವಾಸಿಗರಿಗೆ ಮೂಲಭೂತವಾದ ವ್ಯವಸ್ಥೆ ಮತ್ತು ಭದ್ರತೆಗೆ ಅಡ್ಡಿಯಾಗಿರುತ್ತದೆ. ಉಭಯ ಮಠಗಳು ಒಂದಾಗುವ ತನಕ ಈ ನವವೃಂದಾವನಕ್ಕೆ ಪರ್ಯಯ ವ್ಯವಸ್ಥೆ ಮಾಡಬೇಕಾಗಿದೆ ಮತ್ತು ತಕ್ಷಣ ನವವೃಂದಾವನ ಗಡ್ಡೆಯಲ್ಲಿ ವಿದ್ಯುತ್ ದೀಪ, ಸಿಸಿ ಕ್ಯಾಮರಾ ಅಳವಡಿಸಿ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಾಗಿದೆ.

ಈ ನಡುವೆ ಶ್ರೀ ವ್ಯಾಸರಾಜತೀರ್ಥರ ಬೃಂದಾವನವನ್ನು ಮರು ಪ್ರತಿಷ್ಠಾಪನೆ ಸಂದರ್ಭದಲ್ಲಿ ಹಾಜರಿದ್ದ ಶ್ರೀ ಮಠದ ಗುರುಗಳು ಇನ್ನು ಮುಂದೆ ಒಟ್ಟಾಗಿ ಸೇರಿ ಯಾವುದೇ ಗಲಾಟೆ ಗದ್ದಲ ಇಲ್ಲದೆ ಮುಂದಿನ ಕೆಲಸ ಕಾರ್ಯಗಳನ್ನು ಮಾಡಿಕೊಂಡು ನವವೃಂದಾವನಗಡ್ಡೆಯಲ್ಲಿ ನಡೆಯುವ ಸಕಲ ಕಾರ್ಯ ಕಲಾಪಗಳನ್ನು ಒಟ್ಟಾಗಿ ಸೇರಿ ನಡೆಸಲಾಗುತ್ತದೆ ಎಂದು ನೆರೆದಿದ್ದ ಮಠಾಧೀಶರುಗಳು ತಿಳಿಸಿದ ಮಾತು ಎಲ್ಲಿ ಹೋಯಿತು ಎಂಬ ಪ್ರಶ್ನೆ ಜನಗಳ ಮುಂದೆ ಎದ್ದಿರುತ್ತದೆ. ಎಲ್ಲದಕ್ಕೂ ಉತ್ತರಬೇಕಾಗಿದೆ.

ಈ ನಡುವೆ ಸರ್ಕಾದಿಂದ ಯಾವುದೇ ಅಭಿವೃದ್ಧಿ ಕಾರ್ಯಕ್ರಮ ಮಾಡಬೇಕಾದರೆ ಈ ಸ್ಥಳ ಖಾಸಗಿ ಒಡೆತನಕ್ಕೆ ಸೇರಿರುವುದರಿಂದ ಸರ್ಕಾರದವರು ಭದ್ರತೆ ಒದಗಿಸುವುದು ಕಷ್ಠವಾಗಿದೆ. ಭಕ್ತರ ಭದ್ರತೆಗಾಗಿ ಸರ್ಕಾರ ಮಧ್ಯಸ್ಥಿಕೆ ಮಾಡುವುದಕ್ಕೆ ಇದು ಸೂಕ್ತ ಕಾಲ.

ಉಭಯ ಮಠದ ಭಕ್ತರು ಒಂದಾಗಬೇಕು, ಧಾರ್ಮಿಕ ಕಾರ್ಯ ಕಲಾಪ ಹೆಚ್ಚಾಗಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದು ಅಭಿವೃದ್ದಿ ಮಾಡಿ ನವವೃಂದಾವನಗಡ್ಡೆಯ ಅಭಿವೃದ್ದಿಗೆ ಶ್ರಮಿಸಬೇಕೆಂದು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಶಿಸುತ್ತದೆ.

ವರದಿ: ಮುರುಳೀಧರ ನಾಡಿಗೇರ್, ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

Tags: Kannada ArticleMP Tejasvi SuryaNava Brindavanaಉತ್ತರಾದಿ ಮಠನವವೃಂದಾವನವಿಜಯನಗರ ಸಾಮ್ರಾಜ್ಯವ್ಯಾಸರಾಜತೀರ್ಥರ ವೃಂದಾವನಶ್ರೀ ರಾಯರಮಠಸಂಸದ ತೇಜಸ್ವಿ ಸೂರ್ಯ
Previous Post

ವಿಐಎಸ್‍ಎಲ್ ನಗರಪ್ರದೇಶ ಖಾಸಗೀ ವ್ಯಕ್ತಿಗಳಿಗೆ ಹಸ್ತಾಂತರಿಸಲು ವಿರೋಧ

Next Post

ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025

Dyson announced the results of its first Global Wet Cleaning Study

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!