Sunday, August 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು-ಬೆಳಗಾವಿ ಸೇರಿ ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

August 10, 2025
in ಬೆಂಗಳೂರು ನಗರ, ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತದ ಹೈಸ್ಪೀಡ್ ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ರೈಲು ನಿಲ್ದಾಣದಿಂದ ಮೂರು ಹೊಸ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಚಾಲನೆ ನೀಡಿದರು.

ಬಹುನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿನ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ಅಮೃತಸರ ಹಾಗೂ ಅಜ್ನಿ (ನಾಗ್ಪುರ)-ಪುಣೆ ಮಾರ್ಗಗಳ ವಂದೇ ಭಾರತ್ ರೈಲುಗಳ ಸೇವೆಗಳನ್ನು ಪ್ರಧಾನಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಿದರು.

ಪ್ರಧಾನಿ ಮೋದಿ ಅವರು ನಿಲ್ದಾಣಕ್ಕೆ ಆಗಮಿಸಿದಾಗ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಆತ್ಮೀಯವಾಗಿ ಅವರನ್ನು ಬರಮಾಡಿಕೊಂಡರು. ಭೇಟಿಯ ಸಂದರ್ಭದಲ್ಲಿ, ಅವರು ಐತಿಹಾಸಿಕ ಕ್ಷಣದಲ್ಲಿ ಭಾಗವಹಿಸಿದ್ದ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದಷ್ಟೇ ಅಲ್ಲದೆ, ಭಾರತದ ರೈಲ್ವೆ ಪರಿವರ್ತನೆಯಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಲೋಕೋ ಪೈಲಟ್’ಗಳನ್ನು ಭೇಟಿಯಾಗಿ ಅವರ ಸೇವೆಯನ್ನು ಪ್ರಶಂಸಿಸಿದರು.
ಬೆAಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಯಶವಂತಪುರ, ತುಮಕೂರು, ದಾವಣಗೆರೆ, ಹಾವೇರಿ ಮತ್ತು ಹುಬ್ಬಳ್ಳಿ ನಿಲ್ದಾಣಗಳಲ್ಲಿ ಸಾರ್ವಜನಿಕರಿಂದ ಹೃದಯಪೂರ್ವಕ ಸ್ವಾಗತ ದೊರೆಯಿತು.

ಸ್ಥಳೀಯರು ಹಾಗೂ ಪ್ರಯಾಣಿಕರು ಈ ಆಧುನಿಕ, ವೇಗದ ರೈಲಿನ ಬಗ್ಗೆ ಹೆಮ್ಮೆ ಹಾಗೂ ಸಂತೋಷ ವ್ಯಕ್ತಪಡಿಸಿದರು. ಹಲವರು ಈ ಸೇವೆಯನ್ನು ತಮ್ಮ ಜೀವನದಲ್ಲಿಯೇ ಹೊಸ ಹಾಗೂ ಉಲ್ಲಾಸಕರ ಅನುಭವವೆಂದು ವಿವರಿಸಿದರು. ಈ ರೈಲಿನ ಚಾಲನೆಯೊಂದಿಗೆ ಕರ್ನಾಟಕದಲ್ಲಿ ಸಂಚರಿಸುತ್ತಿರುವ ವಂದೇ ಭಾರತ್ ಸೇವೆಗಳ ಸಂಖ್ಯೆ ಹನ್ನೊಂದಕ್ಕೆ ಏರಿದೆ, ಇದು ರಾಜ್ಯದ ರಾಷ್ಟ್ರೀಯ ಸಾರಿಗೆ ಜಾಲದಲ್ಲಿನ ಪ್ರಾಮುಖ್ಯತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಬೆಂಗಳೂರಿನಿಂದ ಬೆಳಗಾವಿಗೆ ಸುಮಾರು 611 ಕಿಮೀ ದೂರವನ್ನು ಕೇವಲ 8 ಗಂಟೆ 30 ನಿಮಿಷಗಳಲ್ಲಿ ಈ ರೈಲು ಸಂಚರಿಸಲಿದ್ದು, ಈ ಮೂಲಕ ಸದ್ಯದ ರೈಲುಗಳಿಗಿಂತ ಪ್ರಯಾಣ ಸಮಯದಲ್ಲಿ ಸುಮಾರು 1 ಗಂಟೆ 20 ನಿಮಿಷ ಹಾಗೂ ಹಿಂದಿರುಗುವ ಪ್ರಯಾಣದಲ್ಲಿ ಸುಮಾರು 1 ಗಂಟೆ 40 ನಿಮಿಷ ಕಡಿತವಾಗಲಿದೆ. ಇದರಿಂದಾಗಿ ಇದು ವೇಗವಲ್ಲದ ರೈಲುಗಳಿಗೆ ಹೋಲಿಸಿದರೆ ಹೆಚ್ಚು ಪರಿಣಾಮಕಾರಿ ಹಾಗೂ ಅನುಕೂಲಕರ ಆಯ್ಕೆಯಾಗಿ ಪರಿಣಮಿಸುತ್ತದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಮಧ್ಯ ಸಂಸದ ಪಿ.ಸಿ. ಮೋಹನ್, ರೈಲ್ವೆ ಮಂಡಳಿಯ ಅಧ್ಯಕ್ಷ ಹಾಗೂ ಸಿಇಒ ಸತೀಶ್ ಕುಮಾರ್ ಮತ್ತು ನೈಋತ್ಯ ರೈಲ್ವೆ ಮಹಾಪ್ರಬಂಧಕ ಮುಕುಲ್ ಸರನ್ ಮಾಥುರ್ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್’ಪ್ರೆಸ್ ಸಂಚಾರವು ಆಗಸ್ಟ್ 11, 2025 ರಿಂದ ಆರಂಭವಾಗಲಿದೆ. ಬೆಳಗಾವಿಯಿಂದ ಹೊರಡುವ ರೈಲು ಸಂಖ್ಯೆ 26751 ಬೆಳಿಗ್ಗೆ 5:20 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 1:50 ಕ್ಕೆ ಬೆಂಗಳೂರು ತಲುಪಲಿದೆ. ಈ ಮಾರ್ಗದಲ್ಲಿ ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ತುಮಕೂರು ಮತ್ತು ಯಶವಂತಪುರ ನಿಲ್ದಾಣಗಳಲ್ಲಿ ರೈಲು ನಿಲ್ಲಲಿದೆ. ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 26752 ಮಧ್ಯಾಹ್ನ 2:20 ಕ್ಕೆ ಹೊರಟು ರಾತ್ರಿ 10:40 ಕ್ಕೆ ಬೆಳಗಾವಿಗೆ ತಲುಪಲಿದೆ. ಈ ರೈಲು ಕೂಡಾ ಇದೇ ನಿಲ್ದಾಣಗಳಲ್ಲಿ ನಿಲ್ಲಲಿದೆ (ಗುರುವಾರ ಹೊರತುಪಡಿಸಿ ವಾರದ ಆರು ದಿನಗಳು).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

                                               

Tags: BENGALURUKannada News WebsiteLatest News Kannadanarendra modiPM ModiVande Bharat Expressಅಮೃತಸರನಾಗ್ಪುರಪುಣೆಪ್ರಧಾನಿ ನರೇಂದ್ರ ಮೋದಿಬೆಂಗಳೂರುಬೆಳಗಾವಿರೈಲು ನಿಲ್ದಾಣಶ್ರೀ ಮಾತಾ ವೈಷ್ಣೋ ದೇವಿಹೈಸ್ಪೀಡ್ ರೈಲು
Previous Post

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

Next Post

ಭದ್ರಾವತಿ | ನಗರದ ಮಠಗಳಲ್ಲಿ ರಾಯರ ಅದ್ದೂರಿ ಪೂರ್ವಾರಾಧನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ | ನಗರದ ಮಠಗಳಲ್ಲಿ ರಾಯರ ಅದ್ದೂರಿ ಪೂರ್ವಾರಾಧನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ನಗರದ ಮಠಗಳಲ್ಲಿ ರಾಯರ ಅದ್ದೂರಿ ಪೂರ್ವಾರಾಧನೆ

August 10, 2025

ಬೆಂಗಳೂರು-ಬೆಳಗಾವಿ ಸೇರಿ ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

August 10, 2025

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ನಗರದ ಮಠಗಳಲ್ಲಿ ರಾಯರ ಅದ್ದೂರಿ ಪೂರ್ವಾರಾಧನೆ

August 10, 2025

ಬೆಂಗಳೂರು-ಬೆಳಗಾವಿ ಸೇರಿ ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

August 10, 2025

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!