No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2020
in Small Bytes, ಹಾವೇರಿ
0
ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹಾವೇರಿ: ಕಳಪೆ ನಕಲಿ ಬಿತ್ತನೆ ಬೀಜ ಮಾರಾಟ ಇದರ ಮೂಲವನ್ನು ಕಂಡುಹಿಡಿಯಬೇಕಿದೆ. ಮೂಲವನ್ನು ಹುಡುಕದೇ ಹೋದರೆ ರೈತ ಸಮುದಾಯಕ್ಕೆ ದೊಡ್ಡನಷ್ಟವಾಗುವ ಸಾಧ್ಯತೆಯಿದೆ. ಇವುಗಳ ಮೂಲ ಆಂದ್ರಪ್ರದೇಶ, ಹೈದರಾಬಾದ್, ವಿಜಯವಾಡ, ಕರೀಂನಗರವಾಗಿದೆ. ಇವರ ಮೇಲೆ ಪೊಲೀಸ್ ಇಲಾಖೆ ಇದೂವರೆಗೂ ಯಾವುದೇ ಕ್ರಮ ಜರುಗಿಸದೇ ಇರುವುದು ವಿಷಾದನೀಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಹಿರೇಕೆರೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ನಕಲಿ ಬೀಜ ಮಾರಾಟಗಾರರ ಮೇಲೆ ಪೊಲೀಸರು ಕ್ರಮ ಜರುಗಿಸದೇ ಇರುವುದು ತಮಗೆ ನೋವುಂಟು ಮಾಡಿದ್ದು, ಈ ಬಗ್ಗೆ ಗೃಹಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆಯಲಾಗಿದೆ. ಮೂರ್ನಾಲ್ಕು ಬಾರಿ ದೂರವಾಣಿ ಕರೆ ಮಾಡಲಾಗಿದೆಯಾದರೂ ಆರೋಪಿಗಳ ಬಂಧನವಾಗಿಲ್ಲ. ಸರಿಯಾದ ಕ್ರಮ ಜರುಗಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಳಪೆ ಕೀಟನಾಶಕಗಳ ಬಗ್ಗೆಯೂ ತಮ್ಮ ಗಮನಕ್ಕೆ ಬಂದಿದ್ದು,ಅವಧಿ ಮುಗಿದ ಕೀಟನಾಶಕಗಳನ್ನು ಮಾರಾಟ ಮಾಡುವ ಪ್ರವೃತ್ತಿ ಬಗ್ಗೆ ತಮಗೆ ದೂರು ಬಂದಿದ್ದು, ಈ ಬಗ್ಗೆ ಕಾನೂ ಕ್ರಮಕೈಗೊಂಡು, ಅವರ ಪರವಾನಿಗೆ ರದ್ದುಗೊಳಿಸಲು ಕೃಷಿ ಜಾಗೃತದಳ, ಎಡಿಗಳಿಗೆ ಸೂಚಿಸಲಾಗಿದೆ ಎಂದರು.

ಸರ್ಕಾರದಲ್ಲಿ ಏನರೆ ತೊಂದರೆಯಿದ್ದರೂ ಸಹ ರೈತರ ಬಿತ್ತನೆ ಬೀಜಕ್ಕಾಗಲೀ ಗೊಬ್ಬರ ಪೂರೈಕೆಗಾಗಲೀ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಪೂರೈಕೆಯ ಕೊರತೆಯಿಂದಾಗಿ ಬೀಜದ ಕೊರತೆಯಾಗಿತ್ತು. ಆದರೆ ಈಗಿಲ್ಲ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ, ಎಷ್ಟೇ ಹಣ ಖರ್ಚಾಗಲಿ ಸರ್ಕಾರ ಭರಿಸಬೇಕು. ರೈತರಿಗೆ ಬಿತ್ತನೆ ಬೀಜವಾಗಲಿ ಗೊಬ್ಬರವಾಗಲಿ ಯಾವುದೇ ಕಾರಣಕ್ಕೂ ಕೊರತೆಯಾಗಬಾರದೆಂದು ಸ್ಪಷ್ಟ ಆದೇಶ ನೀಡಿದ್ದಾರೆ. ಕಳಪೆ ಬಿತ್ತನೆ ಬೀಜ, ನಕಲಿ ಅಕ್ರಮಬೀಜ ಸತತ ಪತ್ತೆ ಕಾರ್ಯಾಚರಣೆಗೆ ಮುಖ್ಯಮಂತ್ರಿಗಳು ಶ್ಲಾಘನೆ ವ್ಯಕ್ತಪಡಿಸಿ, ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಕೆಲಸವನ್ನು ಸಹಿಸುವುದಿಲ್ಲ ಎಂದಿದ್ದಾರೆ. ಇದಕ್ಕಾಗಿ ತಾವು ಮುಖ್ಯಮಂತ್ರಿಗಳನ್ನು ಅಭಿನಂದಿಸುವುದಾಗಿ ಹೇಳಿದರು.

ತಿರಸ್ಕೃತ(ಗುಣಮಟ್ಟವಲ್ಲದ ರಿಜೆಕ್ಟೆಡ್) ಬೀಜಗಳನ್ನು ಮೂಲದಲ್ಲಿಯೇ ಸುಟ್ಟುಹಾಕಬೇಕು. ಆದರೆ ಕೆಲವರು ಅವನ್ನು ತಂದು ಬಣ್ಣಹಾಕಿ ಒಳ್ಳೆಯ ಬೀಜಗಳ ಜೊತೆ ಬೆರೆಸಿ ಮಾರಾಟ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಜಾಗೃತ ದಳ ಕ್ಷಿಪ್ರಕಾರ್ಯಾಚರಣೆ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ. ಇಂತಹ ಅಕ್ರಮದ ಹಿಂದೆ ದೊಡ್ಡ ಲಾಬಿಯೇ ಇದ್ದು, ರೈತನ‌ ಹಿತಕ್ಕಿಂತ ದುಡ್ಡುಮಾಡುವ ದುರುದ್ದೇಶ ಮಾತ್ರ ಇವರದ್ದಾಗಿರುತ್ತದೆ. ದಾಳಿ ಮಾಡಿ ವಶಪಡಿಸಿಕೊಂಡ ಅಕ್ರಮ ಬಿತ್ತನೆ ಬೀಜದ ಬಗ್ಗೆ ಎರಡು ದಿನಗಳಲ್ಲಿ ಪ್ರಯೋಗಾಲಯದಿಂದ ವರದಿ ಪಡೆಯಬೇಕು. ಇಂತಹ ಬೀಜಗಳನ್ನು ಸರ್ಕಾರದ ಆದೇಶ ಪಡೆದು ಸುಟ್ಟುಹಾಕಬೇಕು. ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾವೇರಿ ಜಿಲ್ಲೆಯ ಇತರೆಡೆ ಹಾಗೂ ಹುಬ್ಬಳ್ಳಿ-ಧಾರವಾಡ, ಬಳ್ಳಾರಿ ಸೇರಿದಂತೆ ವಿವಿದೆಡೆ ದಾಳಿ ನಡೆಸಿ ಸುಮಾರು 1 ಲಕ್ಷದ 685 ಕ್ವಿಂಟಾಲ್ ಕಳಪೆ ಬೀಜ ಇದರಲ್ಲಿ 194 ಕ್ವಿಂಟಾಲ್ ಮುಸುಕಿನ‌ಜೋಳ, 288.4 ಸೂರ್ಯಕಾಂತಿ, 288.6 ಹತ್ತಿ ಕಳಪೆ ಬಿಡಿಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಕರ್ನಾಟಕ ಮಹಾಮಂಡಳಿಯು ಪಶು ಆಹಾರ ತಯಾರಿಕೆಗೆ ಅವಶ್ಯವಾಗಿರುವ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 1760 ರೂ.ನಂತೆ ಒಂದುವರ್ಷದ ಅವಧಿಗೆ ರೈತರಿಂದ ನೇರವಾಗಿ ಖರೀದಿಸಲು‌ ಮುಂದಾಗಿದೆ. ಇದು ರೈತರಿಗೆ ಸಂತಸದ ವಿಷಯ ಎಂದು ಸಚಿವರು ಮಾಹಿತಿ ನೀಡಿದರು.

Get in Touch With Us info@kalpa.news Whatsapp: 9481252093

Tags: HaveriKannadaNewsWebsiteLatestNewsKannadaMinister B C Patilನಕಲಿ ಬಿತ್ತನೆ ಬೀಜಸಚಿವ ಬಿ.ಸಿ. ಪಾಟೀಲ್ಹಾವೇರಿ
Share208Tweet123Send
Previous Post

ನಿಯಮ ಉಲ್ಲಂಘಿಸಿ ನಮಾಜ್: ಮಸೀದಿಗೆ ನುಗ್ಗಿ ಅವಾಜ್ ಹಾಕಿದ ಕೋಲಾರ ತಹಶೀಲ್ದಾರ್ ಶೋಭಿತಾ

Next Post

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್'ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL