Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಮಸ್ತ ತುಳುನಾಡಿನ ಹೆಮ್ಮೆ ನಮ್ಮ ಕುಡ್ಲದ ಪವರ್ ಲಿಫ್ಟರ್ ಪ್ರಕಾಶ್ ಶೆಟ್ಟಿ ಕೆಂಜಾರ್

September 30, 2024
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ನಿರಂಜನ್ ಕರ್ಕೇರ  |

ಬದುಕಿನಲ್ಲಿ ಕನಸ್ಸುಗಳನ್ನು ಬಾನೆಂತರದಲ್ಲಿ ಕಟ್ಟಿಕೊಂಡು ಪಯಣಿಸಬೇಕು. ಆ ಎತ್ತರಕ್ಕೆ ತಲುಪಲು ಆಗದ್ದಿದ್ದರೂ ಅದರ ಹತ್ತಿರಕ್ಕೆ ಒಂದಲ್ಲ ಒಂದು ದಿನ ಖಂಡಿತವಾಗಿಯೂ ತಲುಪಿಯೇ ತಲುಪುತ್ತೇವೆ. ಸಾಧನೆಯ ಹಾದಿಯಲ್ಲೂ ನಾವು ಇಂತಹ ಕಠಿಣ ಕನಸ್ಸನ್ನು ಹೊತ್ತು ಸಾಗಿದರೆ ಸಾಧನೆಗೆ ಪ್ರತಿಫಲ ಸಿಕ್ಕೆ ಸಿಗುತ್ತೆ ಎಂಬ ದಿಟ್ಟ ಹೆಜ್ಜೆ ಇಟ್ಟು ಸಾಧನೆಯ ಪಯಣಕ್ಕೆ ಪಟ್ಟುಹಿಡಿದು ಸಾಗಿದರೆ ಮುಂದೊಂದು ದಿನ ಎಲ್ಲದರಲ್ಲೂ ಯಶಸ್ಸು ಕಂಡಿತ ಇದನ್ನು ನನಸಾಗಿಸಿದ್ದಾರೆ ನಮ್ಮ ತುಳುನಾಡಿನ ಹೆಮ್ಮೆ ಪ್ರಕಾಶ್ ಶೆಟ್ಟಿ ಕೆಂಜಾರ್.

ಹೌದು… ಇತ್ತೀಚೆಗೆ ಸಾಲಿಗ್ರಾಮದಲ್ಲಿ ನಡೆದ 13, 14 ಮತ್ತು 15-09-2024 ರೊ ಫಿಟ್ನೆಸ್ ಮತ್ತು ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಶಿಯೇಶನ್ ಸಹಯೋಗದೊಂದಿಗೆ ಜರಗಿದ ರಾಜ್ಯ ಮಾಸ್ಟರ್-ಎಂ2 ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 93 ಕೆಜಿ ದೇಹತೂಕ ವಿಭಾಗದಲ್ಲಿ ಶಿವೆಶಿವಾನಿ ತುಲುವೆ ಪ್ರಕಾಶ್ ಶೆಟ್ಟಿ ಗಂಡೊಟ್ಟು ಕೆಂಜಾರ್ ಕಂಚಿನ ಪದಕ ಜಯಿಸಿದರು.
ತಂದೆ ಸದಾಶಿವ ಚೌಟರ ಮನೆ – ತಾಯಿ ಭವಾನಿ ಶೆಟ್ಟಿ ಗಂಡೊಟ್ಟು ಕೆಂಜಾರ್ ದಂಪತಿ ಪುತ್ರರಾದ ಇವರ ಈ ಸಾಧನೆಯ ಹಿಂದೆ ಪತ್ನಿ ರೇಣುಕಾ ಪಿ. ಶೆಟ್ಟಿ ಹಾಗೂ ಮುದ್ದಿನ ಮಗ ಲವಿಶ್ ಪಿ. ಶೆಟ್ಟಿ ಅವರ ಸಹಕಾರ ದೊಡ್ಡದಿದೆ.

ಕುಡ್ಲ (ಮಂಗಳೂರು) ವಾಣಿಜ್ಯ ತೆರಿಗೆ ಇಲಾಖೆಯ ಉದ್ಯೋಗಿಯಾಗಿರುವ ಪ್ರಕಾಶ್ ಶೆಟ್ಟಿ, ಮಂಗಳೂರು ಬಾಲಾಂಜನೇಯ ಜಿಮ್’ನಲ್ಲಿ ಮಾಜಿ ಅಂತಾರಾಷ್ಟ್ರೀಯ ಪವರ್ ಲಿಪ್ಟರ್ ದೇವದಾಸ್ ಕೂಳೂರು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ದೈಹಿಕ ದಾಢ್ಯತೆಯಲ್ಲಿ ಸಾಧನೆ ಮಾಡಿದ್ದರೂ, ಪ್ರಕಾಶ್ ಶೆಟ್ಟಿ ಕೆಂಜಾರ್ ಅವರು ತುಂಬಾ ಮೃದು ಸ್ವಭಾವದ ವ್ಯಕ್ತಿ. ತುಳುನಾಡಿನ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಸಿಕೊಂಡು ಮಾರ್ಗದರ್ಶಕರಾಗಿ, ಕಲಾ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಾ ತನ್ನ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭೆಗಳನ್ನು ಮುಂದೆಳೆಗೆ ತಂದಿದ್ದಾರೆ. ಕ್ರೀಡಾ ಜಗತ್ತಿನಲ್ಲಿಸಾಧನೆಯೆಂಬ ಮೆಟ್ಟಿಲು ಹತ್ತುತ್ತಿರುವ ಶಿವೆಶಿವಾನಿ ತುಲುವೆ ಪ್ರಕಾಶ್ ಶೆಟ್ಟಿ.
ತುಳುವನ್ನು ನಿರರ್ಗಳವಾಗಿ ಮಾತನಾಡುತ್ತಾ ಮುಖದಲ್ಲಾಗುವ ಹಾವಭಾವ, ಸರಳತೆಯಿಂದ ಕೂಡಿದ್ದು ಅಪ್ಪಟ ತುಳುನಾಡ ಮಣ್ಣಿನ ಮಗನಾಗಿ ಸುಂದರವಾದ ಪೈಜಾಮ ಪಂಚೆ ಶಾಲು ಧರಿಸಿ ಹಣೆಗೊಂದು ತಿಲಕದ ಶೋಭೆ. ಪ್ರತಿಭೆ ಕೀರ್ತಿ ಸಜ್ಜನಿಕೆ ಹೃದಯ ಶ್ರೀಮಂತಿಕೆಗೆ ಏನು ಕೊರತೆಯಿಲ್ಲ ಸರಳ, ಸಜ್ಜನ ಸಾಮಾಜಿಕ ಧಾರ್ಮಿಕ ವ್ಯಕ್ತಿ.

ತುಳುನಾಡ ಸಂಸ್ಕೃತಿ, ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡಿರುವ ಇವರು ಇನ್ನಷ್ಟು ಎತ್ತರಕ್ಕೆ ಏರಲಿ ಎಂಬ ಆಶಾಭಾವನೆ ನಮ್ಮದು.
ಸಾಧ್ಯವಿಲ್ಲ ಎಂದುಕೊಂಡರೆ ಏನನ್ನೂ ಸಾಧಿಸಲಾಗದು, ಪ್ರಯತ್ನಿಸುವುದರಿಂದ ನಷ್ಟವೇನಿದೆ. ಗೆದ್ದರೆ ಸಂತೋಷವಾಗುತ್ತದೆ, ಸೋತರೆ ಅನುಭವ ಸಿಗುತ್ತದೆ ಇವರು ಸ್ವಯಂ ಪ್ರೇರಿತವಾಗಿ ಕ್ರೀಡಾ ಜಗತ್ತಿನಲ್ಲಿ ಪವರ್ ಲಿಫ್ಟಿಂಗ್ ವಿಭಾಗದಲ್ಲಿ ಸಂಚಲನ ಮೂಡಿಸುತ್ತಿರುವ ತುಳುನಾಡಿನ ಹೆಮ್ಮೆ ಇವರು.

ಸಾಧಕರು ತಮ್ಮ ಗುರಿಯನ್ನು ತಲುಪಿದ ನಂತರ ಅವರು ಸಾಧಕರಾಗಿ ರೂಪುಗೊಳ್ಳುತ್ತಾರೆ. ಇವರು ಮಾಡಿದ ಸಾಧನೆ ಅಮೋಘ ಇವರ ಈ ಸಾಧನೆ ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಪಸರಿಸಲಿ. ಇವರು ಕಂಡ ಕನಸೆಲ್ಲ ನನಸಾಗಲಿ ಆ ದೈವ ದೇವರ ಆಶೀರ್ವಾದ ಮೇಲೆ ಸದಾ ಇರಲಿ. ಇವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada News WebsiteLatest News KannadaPower LifterPower LiftingPrakash Shetty KenjarSaligramaಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಶಿಯೇಶನ್ಪವರ್ ಲಿಫ್ಟರ್ಫಿಟ್ನೆಸ್ಸಾಲಿಗ್ರಾಮ
Previous Post

ಅಂತಾರಾಷ್ಟ್ರೀಯ ಹರಿದಾಸ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಶ್ಯಾಮಾಚಾರ್ ಆಯ್ಕೆ

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಜಾಮೀನು ಅರ್ಜಿ ಅ.4ಕ್ಕೆ ಮುಂದೂಡಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಜಾಮೀನು ಅರ್ಜಿ ಅ.4ಕ್ಕೆ ಮುಂದೂಡಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025

ಬೆಂಗಳೂರು | ಗುರುರಾಯರ ಸನ್ನಿಧಿಯಲ್ಲಿ ನಿರೀಕ್ಷಾ ಗಾಯನ ಸೇವೆ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!