No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಹಾಕುಂಭ 2025: ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಹೊಸ ಹೆಜ್ಜೆ !

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2025
in ರಾಷ್ಟ್ರೀಯ
0
ಮಹಾಕುಂಭ 2025: ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಹೊಸ ಹೆಜ್ಜೆ !
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪ್ರಯಾಗರಾಜ  |

ಮಹಾಕುಂಭ ಮೇಳದಲ್ಲಿ #Mahakumbhamela ಧಾರ್ಮಿಕ ಆಚರಣೆಗಳು, ಪರಂಪರೆಗಳು, ವಿಧಿಗಳು, ಪೂಜೆಗಳು, ಗಂಗಾಜಲ, ತೀರ್ಥಕ್ಷೇತ್ರ ಮತ್ತು ಸಂಗೀತ-ನೃತ್ಯಗಳ ಹಿಂದಿರುವ ವಿಜ್ಞಾನವನ್ನು ತೋರಿಸಲು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ (MAV) ವತಿಯಿಂದ ವಿಶಿಷ್ಟ ಪ್ರದರ್ಶನವನ್ನು ಪ್ರಯಾಗರಾಜದಲ್ಲಿ ಆಯೋಜಿಸಲಾಗಿದೆ. ಈ ವಿಶೇಷ ಮೇಳದಲ್ಲಿ ವಿವಿಧ ಧಾರ್ಮಿಕ ವಿಧಿಗಳ ಕುರಿತು ವಿಜ್ಞಾನಾಧಾರಿತ ಸಂಶೋಧನೆಗಳನ್ನು ಕೂಡಾ MAV ಮೂಲಕ ಕೈಗೊಳ್ಳಲಾಗುತ್ತಿದೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಪವಿತ್ರ ತ್ರಿವೇಣಿ ಸಂಗಮದಲ್ಲಿ ಅಧ್ಯಾತ್ಮ ಮತ್ತು ವಿಜ್ಞಾನಗಳ ಅನುಪಮ ಸಂಗಮವನ್ನು ಭಕ್ತರು ಅನುಭವಿಸಲು ಇದು ಒಂದು ಅಪರೂಪದ ಅವಕಾಶ. ಈ ಮಾಹಿತಿಯನ್ನು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಶ್ರೀ ಕೃಷ್ಣಾ ಮಂಡವ, ಕು. ಜ್ಯೋತ್ಸ್ನಾ ಗಾಂಧಿ ಮತ್ತು ಸುಜಾತಾ ಠಕ್ಕರ್ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.

ಪ್ರದರ್ಶನದ ವಿವರಗಳು :

ಕೈಲಾಸಪುರಿ ಮಾರ್ಗ, ಕಲಾ ಕುಂಭ ಎದುರು, ಸೆಕ್ಟರ್ 7, ಪ್ರಯಾಗರಾಜ ಕುಂಭಮೇಳದಲ್ಲಿ ಈ ಪ್ರದರ್ಶನವನ್ನು 12 ಜನವರಿ 2025 ರಿಂದ 15 ಫೆಬ್ರವರಿ 2025ರವರೆಗೆ ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಸಾರ್ವಜನಿಕರಿಗಾಗಿ ತೆರೆಯಲಾಗಿದೆ. ಈ ಸಂಶೋಧನೆಗಳು Aura ಮತ್ತು Energy Scanners ಸೇರಿದಂತೆ ವಿವಿಧ ವೈಜ್ಞಾನಿಕ ಸಾಧನಗಳ ಸಹಾಯದಿಂದ ನಡೆದಿವೆ. ಪ್ರಾಚೀನ ಭಾರತೀಯ ತತ್ತ್ವಶಾಸ್ತ್ರವನ್ನು ಜಾಗತಿಕ ವೇದಿಕೆಗೆ ತಲುಪಿಸುವ ಮತ್ತು ಜಾಗತಿಕ ಚೇತನದ ಉನ್ನತಿಯನ್ನು ಸಾಧಿಸುವುದು MAVನ ಮುಖ್ಯ ಉದ್ದೇಶವಾಗಿದೆ.
ಪ್ರದರ್ಶನದ ಮುಖ್ಯಾಂಶಗಳು : ಶ್ರೀ. ಕೃಷ್ಣಾ ಮಂಡವ ಅವರು ಮಾತನಾಡಿ, ಅಮೃತ ಸ್ನಾನದ ಸಮಯದಲ್ಲಿ ಗಂಗಾಜಲದ ಸಕಾರಾತ್ಮಕ ಪರಿಣಾಮಗಳು, ತ್ರಿವೇಣಿ ನದಿಜಲದ ಆಧ್ಯಾತ್ಮಿಕ ಸ್ಪಂದನಗಳು ಮತ್ತು ಅದರ ಮಾನವ ಜೀವನದ ಮೇಲಿನ ಪರಿಣಾಮಗಳ ಕುರಿತು ಸಂಶೋಧನೆ ಮಾಡಿದ ವಿಡಿಯೋಗಳನ್ನು ಪ್ರದರ್ಶನದಲ್ಲಿ ತೋರಿಸಲಾಗುತ್ತದೆ. MAVನ ಸಂಗೀತ ಮತ್ತು ನೃತ್ಯ ವಿಭಾಗವು 700ಕ್ಕೂ ಹೆಚ್ಚು ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದೆ. ಭಕ್ತಿಭಾವಪೂರ್ಣ ಕಥಕ್ ನೃತ್ಯದ ವಿಶೇಷ ಪ್ರದರ್ಶನಗಳು ವಿಡಿಯೋ ಮುಖಾಂತರ ಪ್ರಸ್ತುತವಾಗಲಿದೆ. 20 ವರ್ಷಗಳಿಂದ ಚರ್ಮರೋಗದಿಂದ (ಎಕ್ಝೀಮಾ) ಪೀಡಿತರಾದ ವ್ಯಕ್ತಿಯು ನಾಮಜಪದ ಮೂಲಕ ಗುಣಮುಖನಾದ ಆಧಾರಿತ ಉದಾಹರಣೆಯನ್ನೂ ಇಲ್ಲಿ ಕಾಣಬಹುದಾಗಿದೆ.

Also read: ಬಜೆಟ್’ಗೂ ಮುನ್ನವೇ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ

ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ದೃಷ್ಟಿಕೋನ : ಸುಜಾತಾ ಠಕ್ಕರ್ ಮಾತನಾಡಿ, ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವನ್ನು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಸ್ಥಾಪಿಸಿದ್ದಾರೆ. ಇದರ ಧ್ಯೇಯವು ಋಗ್ವೇದದ ಪ್ರಸಿದ್ಧ ಶ್ಲೋಕ ‘ಕೃಣ್ವಂತೋ ವಿಶ್ವಮಾರ್ಯಮ್’ ನಿಂದ ಪ್ರೇರಿತವಾಗಿದೆ. ಸನಾತನ ವೈದಿಕ ಧರ್ಮ ಮತ್ತು ಭಾರತೀಯ ಜ್ಞಾನ ಪದ್ಧತಿಯನ್ನು ಹರಡಲು ಮತ್ತು ಜೀವನವನ್ನು ಶ್ರೇಷ್ಠಗೊಳಿಸಲು MAV ಯತ್ನಿಸುತ್ತಿದೆ ಎಂದರು.

ಮಹಾಕುಂಭ 2025ರ ವಿಶೇಷ ಕಾರ್ಯಕ್ರಮಗಳು :

MAVನ ಪ್ರಸ್ತುತ ಸಂಶೋಧನೆಯ ಪ್ರಮುಖ ವಿಷಯಗಳು:

  1. ಅಮೃತ ಸ್ನಾನದ ಪರಿಣಾಮಗಳು : ಸ್ನಾನಕ್ಕಿಂತ ಮುಂಚೆ ಮತ್ತು ನಂತರದ ಭಕ್ತರ ಆಧ್ಯಾತ್ಮಿಕ ಸ್ಥಿತಿಯ ಅಧ್ಯಯನ.
  2. ನೀರು, ಮಣ್ಣು ಮತ್ತು ಗಾಳಿಯ ಪರೀಕ್ಷೆ : ಪುಷ್ಯ ಪೂರ್ಣಿಮೆಯಿಂದ ಮಹಾಶಿವರಾತ್ರಿವರೆಗೆ ಮೇಳದ ಅವಧಿಯಲ್ಲಿ.
  3. ಕಲ್ಪವಾಸದ ಮಹತ್ವ : ಭಕ್ತರು ಮತ್ತು ಪರಿಸರದ ಮೇಲೆ ಆಗುವ ಪರಿಣಾಮಗಳ ವಿಶ್ಲೇಷಣೆ.
  4. ಅಕ್ಷಯವೃಕ್ಷದ ಅಧ್ಯಯನ : ಆಧ್ಯಾತ್ಮಿಕ ಶಕ್ತಿಗಳನ್ನು ವಿಶ್ಲೇಷಿಸುವ ಸಂಶೋಧನೆ.

ಅಧ್ಯಾತ್ಮ ಮತ್ತು ವಿಜ್ಞಾನದ ಸಂಗಮ : ಕು. ಜ್ಯೋತ್ಸ್ನಾ ಗಾಂಧಿ ಮಾತನಾಡಿ, MAV ಹೊಸ ವೈಜ್ಞಾನಿಕ ಸಾಧನಗಳ ಮೂಲಕ ಗಂಗಾಜಲ ಮತ್ತು ಪವಿತ್ರ ಸ್ಥಳಗಳ ಆಧ್ಯಾತ್ಮಿಕ ಪರಿಣಾಮಗಳನ್ನು ಅಧ್ಯಯನ ಮಾಡಿದೆ. ಮಣಿಕರ್ಣಿಕಾ ಘಾಟಿಯ ನೀರು ಅತ್ಯಂತ ಶುದ್ಧವಾಗಿರುವುದಾಗಿ ಕಂಡುಬಂದಿದೆ. ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠೆ ಸಂದರ್ಭದಲ್ಲಿ 200% ಸಕಾರಾತ್ಮಕ ಶಕ್ತಿಯ ವೃದ್ಧಿ ದಾಖಲಾಗಿದೆ.

MAVನ ಅಂತರರಾಷ್ಟ್ರೀಯ ಕೊಡುಗೆಗಳು : MAV 14 ದೇಶಗಳಲ್ಲಿ 120ಕ್ಕೂ ಹೆಚ್ಚು ಸಭೆಗಳಲ್ಲಿ ತನ್ನ ಸಂಶೋಧನೆಗಳನ್ನು ಪ್ರದರ್ಶಿಸಿದೆ ಮತ್ತು ಅನೇಕ ಪ್ರಶಸ್ತಿಗಳನ್ನು ಗೆದ್ದಿದೆ. ಭಾರತದ G20 ಅಧ್ಯಕ್ಷತೆಯ ಸಂದರ್ಭದಲ್ಲಿ, MAV ಗೋವಾದಲ್ಲಿ ನಡೆದ C20 ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಂಡಿತ್ತು.

ಹೊಸ ಪಠ್ಯಕ್ರಮ : ಭಾರತೀಯ ಜ್ಞಾನ ಪದ್ಧತಿ ಮತ್ತು ರಾಷ್ಟ್ರ ಶಿಕ್ಷಣ ನೀತಿಗನುಸಾರ MAV ಹೊಸ ಪಠ್ಯಕ್ರಮವನ್ನು ಪರಿಚಯಿಸಿದೆ. ಹೆಚ್ಚಿನ ಮಾಹಿತಿಗಾಗಿ info@spiritual.university ಗೆ ಇಮೇಲ್ ಅಥವಾ www.spiritual.university ಗೆ ಭೇಟಿ ನೀಡಲು ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahakumbhamelaNews_in_KannadaNews_KannadaPrayagrajಪ್ರಯಾಗರಾಜಮಹಾಕುಂಭ ಮೇಳ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಜೆಟ್’ಗೂ ಮುನ್ನವೇ ಬಿಯರ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ

Next Post

ಕುವೆಂಪು ವಿವಿ ಅಂಕಪಟ್ಟಿಗಾಗಿ ವಿದ್ಯಾರ್ಥಿಗಳ ಪರದಾಟ | ಕುಲಪತಿಗಳು ಕೊಟ್ರು ಗುಡ್ ನ್ಯೂಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಕುವೆಂಪು ವಿವಿ ಅಂಕಪಟ್ಟಿಗಾಗಿ ವಿದ್ಯಾರ್ಥಿಗಳ ಪರದಾಟ | ಕುಲಪತಿಗಳು ಕೊಟ್ರು ಗುಡ್ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

ನವದೆಹಲಿ: ಕಾರ್ಮಿಕರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ಟಿನ್ ಶೆಡ್ ಮನೆಗಳು ಭಸ್ಮ

June 24, 2026
ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

ಶಿವಮೊಗ್ಗ ಕೋರ್ಟ್’ಗೆ ಬಾಂಬ್ ಬೆದರಿಕೆ | ಉದಯನಿಧಿ ಸ್ಟಾಲಿನ್ ಹೆಸರು ಉಲ್ಲೇಖ | ಎಸ್’ಪಿ ಹೇಳಿದ್ದೇನು?

June 24, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತುಮಕೂರು: 30 ಲಕ್ಷದ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಲೆ | ಅಪಘಾತ ನಾಟಕ ಬಯಲು

June 24, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಲಿವ್-ಇನ್ ಸಂಬಂಧಕ್ಕೆ ಅಡ್ಡಿ: ಟೆಕ್ಕಿ ಯುವತಿ ಬಂಧನ, ಕುಟುಂಬದ ಮೂವರ ಹತ್ಯೆ ಪ್ರಕರಣ

June 24, 2026
accessible-toilet-for-special-needs-children-in-shivamogga

ನಾರಾಯಣ ಹೆಲ್ತ್ ಸಂಸ್ಥೆಯಿಂದ ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

June 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL