Monday, August 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಹಕ್ಕಿ ಪಿಕ್ಕಿ ಕುಟುಂಬವನ್ನು ಭೇಟಿಯಾಗಿದ್ದನ್ನು ಸ್ಮರಿಸಿದ ಪ್ರಧಾನಿ ಮೋದಿ

ಏರ್ ಪೋರ್ಟ್ ಉದ್ಘಾಟನೆಗೆ ಬಂದಿದ್ದ ಮೋದಿ ಅಂದು ಏನು ಸಂವಾದ ನಡೆಸಿದ್ದರು? ಇಲ್ಲಿದೆ ವಿವರ

March 18, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದೆ ಶಿವಮೊಗ್ಗ ವಿಮಾನ ನಿಲ್ದಾಣ #Airport ಉದ್ಘಾಟನೆಗೆ ಬಂದ ವೇಳೆ ಹಕ್ಕಿಪಿಕ್ಕಿ #HakkiPikki ಸಮುದಾಯದ ಕುಟುಂಬಗಳನ್ನು ಭೇಟಿಯಾಗಿದ್ದ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ #NarendraModi ಸ್ಮರಿಸಿದರು.

ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಆಪರೇಶನ್ ಕಾವೇರಿ ಅಡಿಯಲ್ಲಿ ಸುಡಾನ್’ನಿಂದ ಸುರಕ್ಷಿತವಾಗಿ ರಕ್ಷಿಸಿ, ತಾಯ್ನಾಡಿಗೆ ಕರೆತಂದ ಹಕ್ಕಿ ಪಿಕ್ಕಿ ಸಮುದಾಯದ ಮಂದಿಯೊಂದಿಗೆ ತಾವು ಸಂವಾದ ನಡೆಸಿದ್ದನ್ನು ಪ್ರಧಾನಿಯವರು ಇಂದು ಸ್ಮರಿಸಿದರು.
ಸಾಮಾಜಿಕ ನ್ಯಾಯ ನೀಡುವುದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದ ಪ್ರಧಾನಿಯವರು, ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಹುದ್ದೆಗೆ ಏರಿಸಿದ್ದು ನಮ್ಮ ಪಕ್ಷ ಮಾತ್ರ. ಬಿಜೆಪಿಗೆ ಮತ ನೀಡುವುದು ಸಾಮಾಜಿಕ ನ್ಯಾಯಕ್ಕೆ ಮತ ನೀಡಿದಂತೆ ಎಂದರು.

ಅಂದಿನ ಸಂವಾದ ಹೇಗಿತ್ತು?
ಸಮಯೋಚಿತ ಹಾಗೂ ಸುರಕ್ಷಿತವಾಗಿ ತಮ್ಮನ್ನು ಸ್ಥಳಾಂತರ ಮಾಡಿದ್ದಕ್ಕಾಗಿ ಹಕ್ಕಿ ಪಿಕ್ಕಿ ಜನಾಂಗದ ಮಂದಿ ಅಂದು ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಿದ್ದರು.
ಪ್ರಧಾನಿ ಅವರೊಂದಿಗಿನ ಸಂವಾದದಲ್ಲಿ ಮಾತನಾಡಿದ್ದ ಅವರುಗಳು, ಸುಡಾನ್’ನಲ್ಲಿ ತಾವು ಎದುರಿಸಿದ ಕಠಿಣ ಸಂದರ್ಭಗಳನ್ನು ಮತ್ತು ಸರ್ಕಾರ, ಭಾರತೀಯ ರಾಯಭಾರ ಕಚೇರಿ ತಮ್ಮ ಸುರಕ್ಷತೆಯನ್ನು ಹೇಗೆ ಖಾತ್ರಿಪಡಿಸಿದೆ ಎಂಬುದನ್ನು ವಿವರಿಸಿದ್ದರು.

ಪ್ರಧಾನಿಯವರ ಹಾಗೂ ಭಾರತ ಸರ್ಕಾರದ ಪ್ರಯತ್ನದಿಂದಾಗಿ ನಮಗೆ ಒಂದು ಸಣ್ಣ ಗಾಯವೂ ಸಹ ಆಗದಂತೆ ಅಲ್ಲಿಂದ ಸುರಕ್ಷಿತವಾಗಿ ಹಿಂದಿರುಗಿದ್ದೇವೆ. ಇಂತಹ ಪ್ರಧಾನಿ ನಮ್ಮ ಹೃದಯದಲ್ಲಿ ಡಬಲ್ ಇಂಜಿನ್ ಅಲ್ಲ, ಟ್ರಿಪಲ್ ಇಂಜಿನ್ ಶಕ್ತಿಯಾಗಿದ್ದಾರೆ ಎಂದಿದ್ದರು.

ಅಂದು ಮಾತನಾಡಿದ್ದ ಪ್ರಧಾನಿಯವರು, ಸಮುದಾಯದ ಸದಸ್ಯರ ಪೂರ್ವಜರು ಮಹಾರಾಣಾ ಪ್ರತಾಪ್ ಜೊತೆಗೆ ಹೇಗೆ ನಿಂತಿದ್ದರು ಎಂಬುದನ್ನು ಸ್ಮರಿಸಿದ್ದರು.

ಇಡೀ ವಿಶ್ವದಲ್ಲಿ ಯಾವುದೇ ಭಾರತೀಯನಿಗೆ ಯಾವುದೇ ರೀತಿಯ ತೊಂದರೆಯಾದರೆ, ಸಮಸ್ಯೆ ಬಗೆಹರಿಯುವವರೆಗೂ ಸರ್ಕಾರ ವಿರಮಿಸುವುದಿಲ್ಲ ಎಂದಿದ್ದರು.
ಕೆಲ ರಾಜಕಾರಣಿಗಳು ಈ ವಿಚಾರದಲ್ಲಿ ರಾಜಕೀಯ ಮಾಡಲು ಯತ್ನಿಸಿದ್ದು, ಭಾರತೀಯರು ಎಲ್ಲೆಲ್ಲಿದ್ದಾರೆ ಎಂಬುದನ್ನು ಬಯಲಿಗೆಳೆದರೆ ಹೆಚ್ಚಿನ ಅಪಾಯ ಎದುರಾಗಬಹುದು ಎಂಬುದು ನಮ್ಮ ಆತಂಕ ಎಂದರು. ಹಾಗಾಗಿ ಸರ್ಕಾರ ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸದ್ದಿಲ್ಲದೆ ಕೆಲಸ ಮಾಡಿದೆ. ಅವರ ಪರವಾಗಿ ನಿಂತಿರುವ ದೇಶದ ಶಕ್ತಿಯನ್ನು ಸ್ಮರಿಸಬೇಕು ಎಂದಿದ್ದರು.

ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಮತ್ತು ಸಮಾಜ ಮತ್ತು ದೇಶಕ್ಕೆ ಕೊಡುಗೆ ನೀಡಲು ಯಾವಾಗಲೂ ಸಿದ್ಧರಾಗಿರಬೇಕು ಎಂದಿದ್ದ ಪ್ರಧಾನಿಯವರು, ವಿದೇಶದಲ್ಲಿರುವ ಜನರು ಭಾರತೀಯ ಔಷಧದಲ್ಲಿ ನಂಬಿಕೆ ಇಡುತ್ತಾರೆ, ಅವರು ಭಾರತದವರು ಎಂದು ಕೇಳಿದಾಗ ಹೇಗೆ ಸಂತೋಷಪಡುತ್ತಾರೆ ಎಂಬುದರ ಕುರಿತು ಮಾತನಾಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4
Tags: Kannada News WebsiteLatest News KannadaLoksabha Eleciton 2024Malnad Newsnarendra modiPM ModiShimogaShivamoggaShivamogga Newsಪ್ರಧಾನಿ ನರೇಂದ್ರ ಮೋದಿಬಿಜೆಪಿಭಾರತೀಯರುರಾಜಕಾರಣಿರಾಷ್ಟ್ರಪತಿವಿಮಾನ ನಿಲ್ದಾಣಶಿವಮೊಗ್ಗಸುಡಾನ್ಹಕ್ಕಿ ಪಿಕ್ಕಿ ಸಮುದಾಯ
Previous Post

ಶಿವಮೊಗ್ಗದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೋದಿ ಉಲ್ಲೇಖಿಸಿದ ಟಾಪ್ 6 ಪಾಯಿಂಟ್ಸ್

Next Post

ಹೆಸರು ಹೇಳದೇ ಡಿ.ಕೆ. ಸುರೇಶ್’ಗೆ ಚಾಟಿ ಬೀಸಿದ ಪ್ರಧಾನಿ ನರೇಂದ್ರ ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೆಸರು ಹೇಳದೇ ಡಿ.ಕೆ. ಸುರೇಶ್'ಗೆ ಚಾಟಿ ಬೀಸಿದ ಪ್ರಧಾನಿ ನರೇಂದ್ರ ಮೋದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆತಿಥ್ಯ, ಟೂರಿಸಂ ಕ್ಷೇತ್ರದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆನ್‌ಲೈನ್ ವೆಬಿನಾರ್

August 11, 2025

ಮಾದಕ ವ್ಯಸನ ಚಟುವಟಿಕೆಯಲ್ಲಿ ತೊಡಗಿದರೆ ಕಠಿಣ ಶಿಕ್ಷೆ ನಿಶ್ಚಿತ | ಶಿವಕುಮಾರ್

August 11, 2025

ವ್ಯಾಲ್ಯೂ ಪ್ರಾಡಕ್ಟ್ ಕಂಪೆನಿಗೆ ಪಿಇಎಸ್‌ಐಎಎಮ್‌ಎಸ್ ಕಾಲೇಜು ವಿದ್ಯಾರ್ಥಿಗಳ ಕೈಗಾರಿಕಾ ಭೇಟಿ

August 11, 2025

ಕಾರ್ಕಳ | ಕ್ರಿಯೇಟಿವ್ ಕಾಲೇಜಿಗೆ ಆಗಸ್ಟ್ 15ರಂದು ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಭೇಟಿ

August 11, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆತಿಥ್ಯ, ಟೂರಿಸಂ ಕ್ಷೇತ್ರದ ಉದಯೋನ್ಮುಖ ಪ್ರವೃತ್ತಿಗಳು ಕುರಿತ ಆನ್‌ಲೈನ್ ವೆಬಿನಾರ್

August 11, 2025

ಮಾದಕ ವ್ಯಸನ ಚಟುವಟಿಕೆಯಲ್ಲಿ ತೊಡಗಿದರೆ ಕಠಿಣ ಶಿಕ್ಷೆ ನಿಶ್ಚಿತ | ಶಿವಕುಮಾರ್

August 11, 2025

ವ್ಯಾಲ್ಯೂ ಪ್ರಾಡಕ್ಟ್ ಕಂಪೆನಿಗೆ ಪಿಇಎಸ್‌ಐಎಎಮ್‌ಎಸ್ ಕಾಲೇಜು ವಿದ್ಯಾರ್ಥಿಗಳ ಕೈಗಾರಿಕಾ ಭೇಟಿ

August 11, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!