No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಸಿಕ್ ದೇವಾಲಯ ಸ್ವಚ್ಛಗೊಳಿಸಿದ ಪ್ರಧಾನಿ | ಸಂಗೀತ ವಾದ್ಯವನ್ನೂ ನುಡಿಸಿದ ಮೋದಿ

kalpa News by kalpa News
January 12, 2024
in ರಾಷ್ಟ್ರೀಯ
0
ನಾಸಿಕ್ ದೇವಾಲಯ ಸ್ವಚ್ಛಗೊಳಿಸಿದ ಪ್ರಧಾನಿ | ಸಂಗೀತ ವಾದ್ಯವನ್ನೂ ನುಡಿಸಿದ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಾಸಿಕ್  |

ಮಹಾರಾಷ್ಟ್ರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ #NarendraModi ಅವರು ಅಲ್ಲಿನ ಕಲಾರಾಮ ದೇವಾಲಯದ #KalaramaMandir ಆವರಣವನ್ನು ಸ್ವತಃ ಅವರೇ ಸ್ವಚ್ಛಗೊಳಿಸಿದ್ದು, ಇದರ ದೃಶ್ಯಗಳು ವ್ಯಾಪಕ ವೈರಲ್ ಆಗಿದೆ.

ಈ ಕುರಿತಂತೆ ಸಂಸದ ಪ್ರತಾಪ್ ಸಿಂಹ #PratapSimha ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಹಾರಾಷ್ಟ್ರದ ನಾಸಿಕ್’ನಲ್ಲಿರುವ #Nasik ಕಲಾರಾಮ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ.
ಬಕೇಟ್’ನಲ್ಲಿ ನೀರು ತುಂಬಿಕೊಂಡು ಎತ್ತಿಕೊಂಡು ಬಂದ ಮೋದಿಯವರು, ಮಾಪ್ ಸ್ಟಿಕ್ ಹಿಡಿದು ದೇವಾಲಯದ ನೆಲವನ್ನು ಒರೆಸುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.

Prime Minister Modiji undertakes Swachhata drive at Kalaram Temple in Nashik, leads by example and inspires countrymen. He has given a clarion call to take up a campaign to clean our Temples and places of worship between 14-22nd Jan. pic.twitter.com/IUiKuqSZSZ

— Pratap Simha (@mepratap) January 12, 2024


ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ದೇಶದಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಪ್ರಧಾನಿ ಜನರಿಗೆ ಮನವಿ ಮಾಡಿದ್ದಾರೆ.
Kalahamsa Infotech private limitedಇದಕ್ಕೂ ಮುನ್ನ ಕಲಾರಾಮ ಮಂದಿರ ಹಾಗೂ ಗೋದಾವರಿ ನದಿ ದಡದಲ್ಲಿರುವ ಶ್ರೀರಾಮಕುಂಡದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇನ್ನು, ಹಲವಾರು ಪುರೋಹಿತರು ರಾಮ ಭಜನೆ ಹಾಡುತ್ತಿರುವಾಗ ಪ್ರಧಾನಿಯವರು ಸಂಗೀತ ವಾದ್ಯವನ್ನು ನುಡಿಸುತ್ತಾ ದೇವಾಲಯದಲ್ಲಿ ನೆಲದ ಮೇಲೆ ಕುಳಿತಿರುವ ದೃಶ್ಯಗಳು ವೈರಲ್ ಆಗಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaGodavari RiverKalarama MandirKannada News WebsiteLatest News KannadaMaharashrtanarendra modiNasikPM ModiRama MandirSri Ramakundಅಯೋಧ್ಯೆಕಲಾರಾಮ ಮಂದಿರಗೋದಾವರಿ ನದಿನಾಸಿಕ್ಪ್ರತಾಪ್ ಸಿಂಹಪ್ರಧಾನಿ ನರೇಂದ್ರ ಮೋದಿಶ್ರೀರಾಮಕುಂಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾವೇರಿ ನೈತಿಕ ಪೋಲಿಸ್ ಗಿರಿ | ಸಿದ್ದರಾಮಯ್ಯ ಮೌನವೇಕೆ | ಬಸವರಾಜ ಬೊಮ್ಮಾಯಿ ಪ್ರಶ್ನೆ

Next Post

ಶಿವಮೊಗ್ಗ | ಫ್ರೀಡಂ ಪಾರ್ಕ್’ಗೆ ಅಲ್ಲಮಪ್ರಭು ಹೆಸರು | ಬಸವಕೇಂದ್ರ ಸ್ವಾಮೀಜಿ ಸಂತಸ

kalpa News

kalpa News

Next Post
ಶಿವಮೊಗ್ಗ | ಫ್ರೀಡಂ ಪಾರ್ಕ್’ಗೆ ಅಲ್ಲಮಪ್ರಭು ಹೆಸರು | ಬಸವಕೇಂದ್ರ ಸ್ವಾಮೀಜಿ ಸಂತಸ

ಶಿವಮೊಗ್ಗ | ಫ್ರೀಡಂ ಪಾರ್ಕ್'ಗೆ ಅಲ್ಲಮಪ್ರಭು ಹೆಸರು | ಬಸವಕೇಂದ್ರ ಸ್ವಾಮೀಜಿ ಸಂತಸ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL