Friday, July 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಆಕೆಯನ್ನು ಹೇಗೆ ಕೊಂದರೋ, ನನ್ನ ಮಗನನ್ನೂ ಸಹ ಹಾಗೇ ಸುಟ್ಟುಬಿಡಿ, ಅವನನ್ನು ಬಿಡಬೇಡಿ

ಪ್ರಿಯಾಂಕಾ ರೆಡ್ಡಿ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿ ತಾಯಿ ಹೇಳಿಕೆ

December 2, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್:
ನನ್ನ ಮಗ ಹಾಗೂ ಅವನ ಸ್ನೇಹಿತರು ಆ ಹೆಣ್ಣು ಮಗಳನ್ನು ಹೇಗೆ ಭೀಕರವಾಗಿ ಹತ್ಯೆ ಮಾಡಿದರೋ ಅದೇ ರೀತಿಯಲ್ಲೇ ನನ್ನ ಮಗನನ್ನೂ ಸಹ ಕೊಂದು ಬಿಡಿ. ಅವನನ್ನು ಯಾವುದೇ ಕಾರಣಕ್ಕೂ ಬಿಡಬೇಡಿ…

ಈ ರೀತಿ ಆಕ್ರೋಶದ ನುಡಿಗಳನ್ನು ಆಡಿರುವುದು ತೆಲಂಗಾಣ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರನ್ನು ಸಾಮೂಹಿಕ ಅತ್ಯಾಚಾರ ಮಾಡಿ, ಸುಟ್ಟುಹಾಕಿದ ಆರೋಪಿಗಳಲ್ಲಿ ಒಬ್ಬನಾದ ಮೊಹಮದ್ ತಾಯಿ…

ಹೌದು..ಇಡಿಯ ದೇಶದಲ್ಲೇ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಈ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾಗಿರುವ ಮೊಹಮದ್ ತಾಯಿ ಮೊಲಂಬಿ ಮಾತನಾಡಿದ್ದು, ನನ್ನ ಮಗನ ಈ ಹೀನ ಕೃತ್ಯ ನಮಗೆ ಅಸಹ್ಯ ಹುಟ್ಟಿಸುತ್ತಿದೆ. ನನ್ನ ಮಗ ನಿಜಕ್ಕೂ ಇದನ್ನು ಮಾಡಿದ್ದು ನಿಜವೇ ಆದರೆ, ಆ ಹೆಣ್ಣು ಮಗಳನ್ನು ಕೊಂದ ರೀತಿಯಲ್ಲೇ ನನ್ನ ಮಗನನ್ನೂ ಸಹ ಕೊಂದು ಬಿಡಿ. ಅವನನ್ನು ಬಿಡಬೇಡಿ ಎಂದಿದ್ದಾರೆ.

ನಾರಾಯಣಪುರ ಜಿಲ್ಲೆಯ ನಿವಾಸಿಯಾದ ಆಕೆ ಮಾತನಾಡಿ, ಘಟನೆ ನಡೆದ ದಿನ ನನ್ನ ಮಗ ಮನೆಗೆ ಬಂದು, ನಾನು ಲಾರಿ ಚಲಾಯಿಸುವಾಗ ಅಪಘಾತ ಮಾಡಿದೆ. ಸ್ಕೂಟರ್ ಓಡಿಸುತ್ತಿದ್ದ ಹೆಣ್ಣು ಇದರಲ್ಲಿ ಸತ್ತು ಹೋದಳು ಎಂದು ಹೇಳಿದ್ದ. ಆದರೆ, ಅಂದು ರಾತ್ರಿ ಪೊಲೀಸರು ಅವನನ್ನು ಬಂಧಿಸಿ ಕರೆದುಕೊಂಡು ಹೋದರು. ಆನಂತರ ಈ ವಿಚಾರ ನನಗೆ ತಿಳಿಯಿತು ಎಂದಿದ್ದಾರೆ.

ಇನ್ನು, ಪ್ರಕರಣದ ಇನ್ನೋರ್ವ ಆರೋಪಿ ಚೆನ್ನಕೇಶವಲು ಎಂಬಾತನ ತಾಯಿ ಶ್ಯಾಮಲಾ ಮಾತನಾಡಿದ್ದು, ನನ್ನ ಮಗ ಇಂತಹ ಕೃತ್ಯ ಎಸಗಿ ಒಂದು ಹೆಣ್ಣಿನ ಜೊತೆಯಲ್ಲಿ ಈ ರೀತಿ ನಡೆದುಕೊಳ್ಳುತ್ತಾನೆ ಎಂದುಕೊಂಡಿರಲಿಲ್ಲ. ಈ ವಿಚಾರ ನನ್ನ ಮನಸ್ಸಿಗೆ ತೀವ್ರ ಆಘಾತವನ್ನು ಉಂಟು ಮಾಡಿದೆ. ಇದೇ ವೇಳೆ ಇವರ ಕ್ರೌರ್ಯಕ್ಕೆ ಬಲಿಯಾದ ಆ ಹೆಣ್ಣು ಮಗಳ ಕುಟುಂಬಸ್ಥರ ಅದರಲ್ಲೂ ಆಕೆಯ ತಂದೆ-ತಾಯಿಗಳ ನೋವು ಎಂತಹುದ್ದು ಎಂದು ನಾನು ಅರಿತುಕೊಳ್ಳಬಲ್ಲೆ. ನನಗೂ ಒಬ್ಬಳು ಮಗಳಿದ್ದಾಳೆ. ನನ್ನ ಮಗ ಮಾಡಿದ್ದರೂ ಅದು ತಪ್ಪೇ. ನಾನು ನನ್ನ ಮಗನ ತಪ್ಪನ್ನು ಸಮರ್ಥನೆ ಮಾಡಿಕೊಂಡರೆ ತಪ್ಪಿತಸ್ಥ ಭಾವನೆ ನಾನು ಬದುಕಿರುವವರೆಗೂ ಕಾಡುತ್ತದೆ. ಆ ಹೆಣ್ಣು ಜೀವ ಬಿಡುವಾಗ ಎಷ್ಟು ನೋವು ಅನುಭವಿಸಿದಳೋ. ಆಕೆಯನ್ನು ಹೇಗೆ ಕೊಂದರೋ ನನ್ನ ಮಗನನ್ನೂ ಸಹ ಹಾಗೆಯೇ ಜೀವಂತ ಸುಟ್ಟುಬಿಡಿ ಎಂದಿದ್ದಾರೆ.

Get in Touch With Us info@kalpa.news Whatsapp: 9481252093

Tags: Crime NewsGangrapeHyderabadKannada NewsPriyanka Reddy Rape and MurderSexual assaultTelanganaveterinary doctor gangrapeಅತ್ಯಾಚಾರಅಪರಾಧ ಸುದ್ಧಿತೆಲಂಗಾಣಸಾಮೂಹಿಕ ಅತ್ಯಾಚಾರಹೈದರಾಬಾದ್
Previous Post

ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ತ್ವರಿತ ವಿಚಾರಣೆಗೆ ಸಿಎಂ ಕೆಸಿಆರ್ ಆದೇಶ

Next Post

ಡಾ. ರಾಜ್ ಅವರ ಸರಳ ಸಜ್ಜನಿಕೆಯ ದರ್ಶನ ಮಾಡಿಸಿದ ಆ ಒಂದು ಸಂದರ್ಶನ ನಮಗೆ ದೊರೆತ ಸುವರ್ಣಾವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Kalpa News Digital Media File Image

ಡಾ. ರಾಜ್ ಅವರ ಸರಳ ಸಜ್ಜನಿಕೆಯ ದರ್ಶನ ಮಾಡಿಸಿದ ಆ ಒಂದು ಸಂದರ್ಶನ ನಮಗೆ ದೊರೆತ ಸುವರ್ಣಾವಕಾಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

One-Trip Special Express Train Between Yesvantpur-Talaguppa

July 18, 2025
Internet Image

ಗುಡ್ ನ್ಯೂಸ್! ಈ ದಿನ ಯಶವಂತಪುರ – ತಾಳಗುಪ್ಪ ವಿಶೇಷ ರೈಲು | ಯಾವತ್ತು? ಸಮಯ ಯಾವಾಗ?

July 18, 2025

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025

ಅಭಿವ್ಯಕ್ತಿಯಲ್ಲಿ ಅರಳಿದ ಕರುಣೆ: ಅನಿಕಾ ಕುಲಕರ್ಣಿಯ ಅದ್ಭುತ ರಂಗಪ್ರವೇಶ

July 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

One-Trip Special Express Train Between Yesvantpur-Talaguppa

July 18, 2025
Internet Image

ಗುಡ್ ನ್ಯೂಸ್! ಈ ದಿನ ಯಶವಂತಪುರ – ತಾಳಗುಪ್ಪ ವಿಶೇಷ ರೈಲು | ಯಾವತ್ತು? ಸಮಯ ಯಾವಾಗ?

July 18, 2025

ಶಿವಮೊಗ್ಗ  | ಜುಲೈ 19ರಿಂದ ಮೂರು ದಿನ ಸಮನ್ವಯ ಸಂಗಮ

July 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!