Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ರಾಯರ ಪವಾಡಕ್ಕೆ ನಿದರ್ಶನವಾದ ಪ್ರೊ. ಉಮಾ ಗಿರಿಮಾಜಿ | ಗುರುಗಳ ಭಕ್ತರು ಇದನ್ನು ಓದಲೇಬೇಕು

ಬೆಂಗಳೂರಿನ ಜಯನಗರ 5ನೇ ಬಡಾವಣೆ ರಾಯರ ಸನ್ನಿಧಿಯ ವಿಶೇಷ

March 17, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಯರನ್ನು ನಂಬಿದವರಿಗೆ ಯಾವತ್ತೂ ವಿಜಯವೇ ಪ್ರಾಪ್ತಿಯಾಗುತ್ತದೆ ಎಂದು ಪ್ರತಿಪಾದಿಸುತ್ತಾರೆ ಬೆಂಗಳೂರು ವಿವಿ ನಿವೃತ್ತ ಪ್ರೊ. ಉಮಾ ಗಿರಿಮಾಜಿ.

ಹೌದು… ಬೆಂಗಳೂರಿನ #Bengaluru ಜಯನಗರ ಐದನೇ ಬಡಾವಣೆಯ ಶ್ರೀ ನಂಜನಗೂಡು ರಾಘವೇಂದ್ರ ಸ್ವಾಮಿಗಳ #RaghavendraSwamy ಮಠದ ಅನನ್ಯ ಭಕ್ತರಾಗಿರುವ ಅವರು ತಮ್ಮ ಬದುಕಿನಲ್ಲಿ ಆಗಿರುವ ಪವಾಡಗಳನ್ನು ಹೀಗೆ ಹಂಚಿಕೊಳ್ಳುತ್ತಾರೆ.

Also Read>> ಸಾಗರ | ಭೀಕರ ರಸ್ತೆ ಅಪಘಾತ | ಇಬ್ಬರ ಸಾವು, ನಾಲ್ವರಿಗೆ ಗಾಯ

ನಾನು ಏಳು ವರ್ಷದ ಬಾಲಕಿಯಾಗಿದ್ದಾಗಿಂದಲೂ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ನಿತ್ಯವೂ ಹೋಗಿ ದರ್ಶನ ಮಾಡಿಕೊಂಡು ಬರುವ ಪರಿಪಾಠವನ್ನು ರೂಢಿಸಿಕೊಂಡಿದ್ದೇನೆ. ನಮ್ಮ ಮನೆ ಚಾಮರಾಜಪೇಟೆಯಲ್ಲಿ ಇದ್ದ ಕಾರಣಕ್ಕಾಗಿ ಮೊದಲು ನಾನು ಸೀತಾಪತಿ ಅಗ್ರಹಾರದ ರಾಯರ ಮಠಕ್ಕೆ ಪ್ರತಿನಿತ್ಯ ಹೋಗಿ ದರ್ಶನ ಭಾಗ್ಯ ಪಡೆಯುತ್ತಿದ್ದೆ ಎಂದು ನೆನಪಿಸಿಕೊಳ್ಳುತ್ತಾರೆ.ವಿವಾಹ ಮತ್ತು ಕುಟುಂಬ ರೂಪಗೊಂಡ ನಂತರ ಜಯನಗರ 5ನೇ ಬಡಾವಣೆಯ ರಾಯರ ಮಠದೊಂದಿಗೆ ನನ್ನ ಅವಿನಾಭಾವ ಸಂಪರ್ಕ ಬೆಳೆಯಿತು. ಮಠ ಆರಂಭವಾದಾಗಿನಿಂದಲೂ ಇಲ್ಲಿಯವರೆಗೂ ಪ್ರತಿನಿತ್ಯವೂ ಮುಂಜಾನೆ ಗುರುಗಳ ಸನ್ನಿಧಾನಕ್ಕೆ ಬಂದು ಇಲ್ಲಿ ದೀಪವನ್ನು ಬೆಳಗಿ, ಸ್ವಲ್ಪ ಹೊತ್ತು ಕುಳಿತು ಧನ್ಯತೆಯನ್ನು ಅನುಭವಿಸಿ ಹೋಗುವುದು ನನ್ನ ಬದುಕಿನ ಪರಿಪಾಠವಾಗಿದೆ ಎನ್ನುತ್ತಾರೆ ಉಮಾ ಗಿರಿಮಾಜಿ.

ಬೆಂಗಳೂರು ವಿವಿಯಲ್ಲಿ #BengaluruUniversity ಪಿಎಚ್’ಡಿ ಅಧ್ಯಯನ ಮಾಡುವ ಸಂದರ್ಭದಲ್ಲಿ ಪ್ರೌಢ ಪ್ರಬಂಧವು ಅಂತಿಮ ಹಂತವನ್ನು ತಲುಪಿ ಸಮರ್ಪಣೆಗೊಳಿಸಿದ ನಂತರ ಮಂತ್ರಾಲಯಕ್ಕೆ #Mantralaya ಹೋಗಿ ನಾನು ಸೇವೆಯನ್ನು ಮಾಡಿದೆ. ಮೂರು ದಿನದ ಸೇವೆಯ ನಂತರ ನನಗೆ ಸ್ವಪ್ನವಾಯಿತು. ನದಿ ತೀರದಲ್ಲಿ ನನಗೆ ಪಿಎಚ್’ಡಿ ಪದವಿ ಪ್ರದಾನ ಮಾಡಿದಂತೆ ಕನಸು ಬಿತ್ತು. ಧನ್ಯತೆಯನ್ನು ಅನುಭವಿಸಿದ ನಾನು ಬೆಂಗಳೂರು ವಿವಿಗೆ ಆಗಮಿಸಿ ನನ್ನ ಟೇಬಲನ್ನು ಗಮನಿಸಿದಾಗ ಅದರ ಮೇಲೆ ಪಿಎಚ್’ಡಿ ಅಂಗೀಕೃತ ಅಧಿಕೃತ ಪತ್ರ ಇತ್ತು. ಕನಸಿನಲ್ಲಿ ಕಂಡದ್ದು ಇಲ್ಲಿ ನನಸಾಗಿತ್ತು ಎಂದು ಅತ್ಯಂತ ಭಾವುಕರಾಗಿ ಭಾವನೆಗಳನ್ನು ಹಂಚಿಕೊಳ್ಳುತ್ತಾರೆ ಪ್ರೊ.ಉಮಾ.

ರಾಯರು ವಿದ್ಯಾ ಸರಸ್ವತಿಯಾಗಿ ನನ್ನನ್ನು ಕೈಹಿಡಿದಿದ್ದಾರೆ. ಕೈ ಹಿಡಿದು ನಡೆಸಿದ್ದಾರೆ. ಅನುಗ್ರಹ ಮಾಡಿದ್ದಾರೆ. ಎಂದೆಂದಿಗೂ ಮಾಡುತ್ತಲೇ ಇದ್ದಾರೆ ಎನ್ನುವುದು ನನ್ನ ಭಾವನೆ ಎಂದು ಅವರು ಹೇಳುತ್ತಾರೆ.
ಇತ್ತೀಚಿಗಷ್ಟೇ ವಯೋ ಸಹಜವಾಗಿ ಕಾಲಿನ ನೋವಿನಿಂದ ಬಳಲುತ್ತಿರುವ ನನಗೆ ಮಂಡಿ ಚಿಪ್ಪು ಬದಲಾವಣೆ (ನೀ ರಿಪ್ಲೇಸ್ಮೆಂಟ್) ಗೆ #KneeReplacement ವೈದ್ಯರು ಸೂಚನೆ ನೀಡಿದ್ದಾರೆ. ಆದರೂ ನಾನು ನನ್ನ ಪ್ರಯತ್ನದಿಂದಲೇ ಸ್ವಲ್ಪ ಸ್ವಲ್ಪ ಓಡಾಡುವ ಅಭ್ಯಾಸವನ್ನು ಮಾಡಿಕೊಂಡಿದ್ದೇನೆ. ವೈದ್ಯರು ಏನೇ ಹೇಳಿದರೂ ಭವರೋಗ ವೈದ್ಯರಾದ ಶ್ರೀ ರಾಘವೇಂದ್ರ ಸ್ವಾಮಿಗಳು ನನಗೆ ನಡೆಯಲು ಶಕ್ತಿ ತುಂಬುತ್ತಿದ್ದಾರೆ.

Also Read>> ಶಿಕಾರಿಪುರ | ಕ್ಷುಲ್ಲಕ ಕಾರಣಕ್ಕೆ ಗಲಾಟೆ | ಯುವಕನಿಗೆ ಚಾಕು ಇರಿತ

ಹಂತ ಹಂತವಾಗಿ ನನ್ನ ಕಾಲಿನ ಮೇಲೆ ನಾನೇ ನಂಬಿಕೆ ಇಟ್ಟು ನಡೆಯುತ್ತಿದ್ದೇನೆ ಎಂದರೆ ಅದಕ್ಕೆ ರಾಯರ ಪರಮ ಕೃಪೆಯೇ ಕಾರಣ ಎಂದು ಪ್ರೊ. ಉಮಾ ಹೇಳುತ್ತಾರೆ.

ಕಾಲು ನೋವಿನ ನಡುವೆಯೂ ಶ್ರೀ ಮಠಕ್ಕೆ ಆಗಮಿಸಿದ ಅವರು ಬೃಂದಾವನದ ಸನಿಹದಲ್ಲಿಯೇ ನಿಂತುಕೊಂಡು ತಮ್ಮ ಸಮಗ್ರ ಬದುಕಿನಲ್ಲಿ ರಾಯರು ಮಾಡಿದ ಪವಾಡಗಳನ್ನು ಭಕ್ತಿ ಭಾವದಿಂದ ಸ್ಮರಿಸಿಕೊಳ್ಳುತ್ತಾರೆ.ಶ್ರೀ ರಾಘವೇಂದ್ರ ಸ್ತೋತ್ರ ಮತ್ತು ಅಷ್ಟೋತ್ತರಗಳ ಸಾಲುಗಳನ್ನು ಸ್ಮರಣೆ ಮಾಡಿಕೊಂಡು ಅಪೇಕ್ಷಿತ ಪ್ರದಾತಾನ್ಯೊ ರಾಘವೇಂದ್ರನ್ನ ವಿದ್ಯತೇ…. ಎಂದು ಉಚ್ಚರಿಸುತ್ತಾರೆ.

ಶ್ರೀ ರಾಘವೇಂದ್ರ ಸ್ವಾಮಿಗಳು ಎಂದೆಂದಿಗೂ ಪರಮ ದಯಾಳುಗಳು. ಅವರನ್ನು ನಂಬಿದವರಿಗೆ ಯಾವತ್ತೂ ಮೋಸ ಎಂಬುದೇ ಆಗಿಲ್ಲ. ಹಾಗಾಗಿ ರಾಯರ ಮಂತ್ರ ಜಪವನ್ನು ಯಾರೂ ಬದುಕಿನಲ್ಲಿ ಮರೆಯಬಾರದು ಎಂದು ಅವರು ಅಂತರಂಗ ಪೂರ್ವಕವಾಗಿ ಹೇಳುತ್ತಾರೆ.

ಬೆಂಗಳೂರಿನ ಜಯನಗರ 5ನೇ ಬಡಾವಣೆಯ ಮಠದಲ್ಲಿ ಬೃಂದಾವನದ ಶಕ್ತಿಯನ್ನು ನಂಬಿ ಬಂದ ಅನೇಕರಿಗೆ ಸಾವಿರಾರು ಪವಾಡಗಳು, ನಿದರ್ಶನಗಳು ಈಗಾಗಲೇ ನಡೆದಿವೆ. ಅವುಗಳ ಸಾಲಿನಲ್ಲಿ ಪ್ರೊ. ಉಮಾ ಗಿರಿಮಾಜಿ ಅವರ ವಿಶೇಷ ಅನುಭವ ಕಥನವೂ ಸೇರ್ಪಡೆಗೊಂಡಿದೆ ಎಂಬುದು ವಿಶೇಷದಲ್ಲಿ ವಿಶೇಷವಾಗಿದೆ.

ರಾಯರು ಕಲಿಯುಗದ ಕಾಮಧೇನು ಎಂಬುದಕ್ಕೆ ಇವುಗಳಿಗಿಂತ ನಿದರ್ಶನ ಬೇರೆ ಎಲ್ಲೂ ಸಿಗಲಾರದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BENGALURUKannada News WebsiteKnee ReplacementLatest News KannadaMiracleNanjanagudRaghavendra SwamyRayaruಅಷ್ಟೋತ್ತರಚಾಮರಾಜಪೇಟೆಜಯನಗರನಂಜನಗೂಡುಪವಾಡಬೆಂಗಳೂರುರಾಘವೇಂದ್ರರಾಯರುಶ್ರೀ ರಾಘವೇಂದ್ರ ಸ್ತೋತ್ರಶ್ರೀ ರಾಘವೇಂದ್ರ ಸ್ವಾಮಿಸೀತಾಪತಿ ಅಗ್ರಹಾರ
Previous Post

ಸಾಗರ | ಭೀಕರ ರಸ್ತೆ ಅಪಘಾತ | ಇಬ್ಬರ ಸಾವು, ನಾಲ್ವರಿಗೆ ಗಾಯ

Next Post

ಶಿವಮೊಗ್ಗ | ಎನ್ಇಎಸ್ ಬಿಎಡ್ ಕಾಲೇಜಿಗೆ 2 ರ‍್ಯಾಂಕ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಎನ್ಇಎಸ್ ಬಿಎಡ್ ಕಾಲೇಜಿಗೆ 2 ರ‍್ಯಾಂಕ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!