Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

Protect Your PIN: ಚಿತ್ರ ಸಹಿತ ಕೇಂದ್ರ ಸರ್ಕಾರ ಮಹತ್ವದ ಟ್ವೀಟ್

ನೀವು ಡೆಬಿಟ್, ಕ್ರೆಡಿಟ್ ಕಾರ್ಡ್ ಬಳಕೆದಾರರಾ? ಹಾಗಾದರೆ ಈ ಸುದ್ದಿಯನ್ನು ತಪ್ಪದೇ ಓದಿ

April 13, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದಲ್ಲಿ ಡೆಬಿಟ್ #Credit ಹಾಗೂ ಕ್ರೆಡಿಟ್ ಕಾರ್ಡ್ #DebitCard ಬಳಕೆದಾರರಿಗೆ ಮಹತ್ವ ಸಂದೇಶ ನೀಡಿರುವ ಕೇಂದ್ರ ಸರ್ಕಾರ ಯಾವುದೇ ಸ್ಥಳದಲ್ಲಿ ಪಿನ್(ಗುಪ್ತಸಂಖ್ಯೆ) #PIN ಹಾಕುವಾಗಿ ಎಚ್ಚರಿಕೆಯಿಂದಿರಿ ಎಂದು ಸೂಚನೆ ನೀಡಿದೆ.

ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ಟ್ವೀಟ್ ಮಾಡಿದ್ದು, ನವದೆಹಲಿಯ #NewDelhi ವಸಂತ್ ಕುಂಜ್’ನಲ್ಲಿರುವ ಮಾಲ್ ಒಂದರಲ್ಲಿನ ಅಡಿಡಾಸ್ ಅಂಗಡಿಯ ಚಿತ್ರವನ್ನು ಹಂಚಿಕೊಂಡಿದೆ.

ಖರೀದಿದಾರರು ತಮ್ಮ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ವಹಿವಾಟಿನ ಬಗ್ಗೆ ಜಾಗರೂಕರಾಗಿರಿ ಎಂದು ಎಚ್ಚರಿಸಿದ್ದು, ಪಿಒಎಸ್ ಯಂತ್ರದ #POS_Machine ಮೇಲೆ ನೇರವಾಗಿ ಇರಿಸಲಾಗಿರುವ ಕ್ಯಾಮೆರಾವನ್ನು ಚಿತ್ರ ಗುರುತಿಸಿ ನಾಗರಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಈ ಚಿತ್ರದಿಂದ, ಕ್ಯಾಮೆರಾವು ಖರೀದಿದಾರನ ಪಿನ್ ಅನ್ನು ರೆಕಾರ್ಡ್ ಮಾಡಲು ಸಮರ್ಥವಾಗಿ ಸಾಧ್ಯವಾಗುತ್ತದೆ ಎಂದು ಹೇಳಲಾಗಿದ್ದು, ಇದರಿಂದಾಗಿ ಗ್ರಾಹಕರ ಸಂಪತ್ತು ಕಳ್ಳತನವಾಗುವ ಅಪಾಯವನ್ನು ಉಂಟುಮಾಡುತ್ತದೆ ಎಂದು ಹೇಳಿದೆ.

ಕ್ಯಾಮೆರಾ ಪರೀಕ್ಷಿಸಿ
ನಿಮ್ಮ ಹಣವನ್ನು ರಕ್ಷಿಸಿಕೊಳ್ಳಲು ನಿಮ್ಮ ಪಿನ್ ಅನ್ನು ಸಂರಕ್ಷಿಸಿ ಎಂದು ಉಲ್ಲೇಖಿಸಿರುವ ಕೇಂದ್ರ ಸರ್ಕಾರ, ಯಾವುದೇ ಸ್ಥಳದಲ್ಲಿ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಪಿನ್ ಹಾಕುವ ಮುನ್ನ ಆ ಸ್ಥಳದಲ್ಲಿರಬಹುದಾದ ಕ್ಯಾಮೆರಾಗಳನ್ನು ಮೊದಲ ಗಮನಿಸಿ. ನವದೆಹಲಿಯ ವಸಂತ್ ಕುಂಜ್’ನಲ್ಲಿರುವ ಅಡಿಡಾಸ್ ಅಂಗಡಿಯ ಬಿಲ್ಲಿಂಗ್ ಕೌಂಟರ್ ಮೇಲ್ಭಾಗ ಕ್ಯಾಮೆರಾ ಹೊಂದಿದೆ. #SpyCamera #StaySafeOnline #Digital #CyberSafety @RBI @NPCI_NPCI” ಎಂದು ಹ್ಯಾಶ್ ಟ್ಯಾಗ್ ಮಾಡಿ ಟ್ವೀಟ್ ಮಾಡಿದೆ.

Protect your PIN to protect #money. Look for nearby cameras before entering your PIN or OTP in ATM or POS machine. @adidas store in DLF Mall Vasant Kunj, New Delhi has a camera right above the billing counter. #SpyCamera #StaySafeOnline #Digital #CyberSafety @RBI @NPCI_NPCI pic.twitter.com/iIxU5py6Zz

— Cyber Dost (@Cyberdost) April 11, 2023

ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆಯಲು ವೈಯಕ್ತಿಕ ಗುರುತಿನ ಸಂಖ್ಯೆ ಅಥವಾ ಪಿನ್ ಪ್ರಮುಖವಾಗಿದೆ.
Kalahamsa Infotech private limited

ಈ ಕ್ಯಾಮೆರಾವನ್ನು ಗಮನಿಸಿದರೆ ಪ್ರತಿ ಕಾರ್ಡ್’ನ ವಹಿವಾಟಿನ ಪಿನ್ ಸಂಖ್ಯೆಯನ್ನು ರೆಕಾರ್ಡ್ ಮಾಡುವ ಉದ್ದೇಶದಿಂದಲೇ ಅಳವಡಿಸಲಾಗಿದೆ ಎಂಬ ಅನುಮಾನ ಮೂಡುತ್ತದೆ. ಇಂತಹ ಸಂಭಾವ್ಯಗಳು ಗ್ರಾಹಕರ ಖಾತೆಗೆ ಕನ್ನ ಹಾಕುವ ಸಾಧ್ಯತೆಯನ್ನೂ ಸಹ ತಳ್ಳಿ ಹಾಕುವಂತಿಲ್ಲ ಎಂದಿದೆ

ಅಲ್ಲದೇ ಎಟಿಎಂನಲ್ಲಿ #ATM ಹಣವನ್ನು ತೆಗೆಯುವಾಗಲೂ ಸಹ ನಿಮ್ಮ ವೈಯಕ್ತಿಯ ಗುಪ್ತ ಮಾಹಿತಿಗಳ ಬಗ್ಗೆ ಜಾಗ್ರತೆ ವಹಿಸಿ ಎಂದು ಹೇಳಿದೆ.

2021ರಲ್ಲಿ ಎಷ್ಟು ವಂಚನೆ ನಡೆದಿದೆ?
ಇನ್ನು, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ವಂಚನೆಯ ಪ್ರಕರಣಗಳು 2021 ರಲ್ಲಿ ಏರಿಕೆಯಾಗಿದೆ. ಆದರೆ ಎಟಿಎಂ ಸಂಬಂಧಿತ ವಂಚನೆ ಕಡಿಮೆಯಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್’ಸಿಆರ್’ಬಿ) #NCRB ವರದಿ ಹೇಳಿದೆ

ಇದೇ ವೇಳೆ ಕಳೆದ ವರ್ಷಕ್ಕಿಂತ ವಂಚನೆ ಮತ್ತು ನಕಲಿ ಪ್ರಕರಣಗಳ ಸಂಖ್ಯೆ ಸುಮಾರು ಶೇ.16ರಷ್ಟು ಹೆಚ್ಚಾಗಿದೆ ಎಂದು ವರದಿ ಹೇಳಿದೆ.
2021 ರಲ್ಲಿ ಒಟ್ಟು 52,974 ಸೈಬರ್ ಅಪರಾಧ #CyberCrime ಪ್ರಕರಣಗಳು ವರದಿಯಾಗಿವೆ ಎಂದು ವರದಿಯಾಗಿದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ATMCredit CardCyber CrimeCyber DostCyber SafetyDebit CardDigitalKannada News WebsiteLatest News KannadaMHAMinistry of Home AffairsNCRBNew DelhiPOS MachineSpy CameraStay Safe Onlineಕೇಂದ್ರ ಸರ್ಕಾರಕ್ರೆಡಿಟ್ ಕಾರ್ಡ್ಗೃಹ ಸಚಿವಾಲಯಡೆಬಿಟ್ ಕಾರ್ಡ್‌ಪಿಒಎಸ್ ಯಂತ್ರ
Previous Post

ಬೆಂಗಳೂರಿಗೆ ಪಾಲಿಕೆ ಸದಸ್ಯರ ದೌಡು, ರಾತ್ರಿ ಬಿಎಸ್’ವೈ ಭೇಟಿ, ಕಾಂತೇಶ್’ಗೆ ಟಿಕೇಟ್ ನೀಡಲು ಒತ್ತಾಯ

Next Post

ಶಿವಮೊಗ್ಗದ ಬಿಜೆಪಿ ಟಿಕೇಟ್ ಸಸ್ಪೆನ್ಸ್: ಈ ಐವರು ಪ್ರಮುಖರ ಹೆಸರುಗಳು ಮುಂಚೂಣಿಯಲ್ಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಬಿಜೆಪಿ ಟಿಕೇಟ್ ಸಸ್ಪೆನ್ಸ್: ಈ ಐವರು ಪ್ರಮುಖರ ಹೆಸರುಗಳು ಮುಂಚೂಣಿಯಲ್ಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!